• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜವಾಬ್ದಾರಿ ಅರಿತು ಕೆಲಸ ಮಾಡಿದರೆ ಬಸವಣ್ಣನ ಕಂಡ ಕನಸು ನನಸು: ಶಾಸಕ ಭೀಮಣ್ಣ ನಾಯ್ಕ

May 01 2025, 12:50 AM IST
ಸಮಾನತೆಯ ಮೂಲಕ ಸಮಾಜದ ಅಭಿವೃದ್ಧಿಗೆ ಬಸವಣ್ಣ ಶ್ರಮಿಸಿದ್ದರು.

ಹೊರಗುತ್ತಿಗೆ ನೌಕರರಿಗೆ ಸ್ಥಳೀಯವಾಗಿ ಕೆಲಸ ನೀಡಲು ಆಗ್ರಹ

May 01 2025, 12:49 AM IST
ಜಿಲ್ಲೆಯಲ್ಲಿ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ ರಚಿಸುತ್ತಿರುವುದು ಸ್ವಾಗತಾರ್ಹ.

ಜನಪರ ಕೆಲಸ ಮಾಡಿದವರಿಗೆ ಸಮಾಜ ಗೌರವ: ಪ್ರೊ ಅಶೋಕ್ ಸಂಗಪ್ಪ ಆಲೂರ

May 01 2025, 12:45 AM IST
ಸರ್ಕಾರಿ ಸೇವೆಯಲ್ಲಿ ಅಧಿಕಾರಿಗಳು ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆ ಹಾಗೂ ಜನಪರ ಕೆಲಸ ಮಾಡಿದವರನ್ನು ಸಮಾಜ ಸದಾ ಸ್ಮರಿಸುತ್ತದೆ ಎಂದು ಗಣ್ಯರು ಹೇಳಿದರು.

ಸಾಮೂಹಿಕ ವಿವಾಹ ಪುಣ್ಯದ ಕೆಲಸ

Apr 30 2025, 12:36 AM IST
ಸಾಮೂಹಿಕ ವಿವಾಹದಲ್ಲಿ ಮದುವೆಯಾಗುವವರಿಗೆ ಅನೇಕ ಶ್ರೀಗಳ ಹಾಗೂ ರಾಜಕಾರಣಿಗಳ ಹಾರೈಕೆ ಸಿಗುತ್ತದೆ. ಇಲ್ಲಿ ಮದುವೆಯಾಗುವವರು ಭಾಗ್ಯವಂತರು.

ವಿವಿಧ ಇಲಾಖೆಯಲ್ಲಿನ ಹೊರಗುತ್ತಿಗೆ ಸಿಬ್ಬಂದಿಗೆ ನಿರಂತರ ಕೆಲಸ ನೀಡಲು ಒತ್ತಾಯ

Apr 28 2025, 11:50 PM IST
ಹೊರಗುತ್ತಿಗೆಯಲ್ಲಿ ಕೆಲಸವನ್ನು ಮಾಡುವ ಪ್ರತಿಯೊಬ್ಬರೂ ಸಂಘಟನೆ ಜತೆಗೆ ನಿಲ್ಲಬೇಕು. ಸಂಘಟನೆ ಬಲ ಇದ್ದಾಗ ಮಾತ್ರ ಸರ್ಕಾರದ ವಿರುದ್ಧ ಹೋರಾಡಿ ಹಕ್ಕು ಪಡೆಯಲು ಸಾಧ್ಯ.

ಸಹಕಾರ ನಿಯಮಗಳ ಬಗ್ಗೆ ಅರಿತು ಚೌಕಟ್ಟಿನಲ್ಲಿ ಕೆಲಸ ಮಾಡಿ: ಶಾಸಕ ಎಚ್.ಟಿ.ಮಂಜು ಸಲಹೆ

Apr 28 2025, 11:47 PM IST
ನನ್ನ ರಾಜಕೀಯ ಪ್ರವೇಶಕ್ಕೆ ಸಹಕಾರ ಸಂಘದ ಕಾರ್ಯಚಟುವಟಿಕೆಗಳೇ ಮೂಲ ತಳಪಾಯ. ಚುನಾಯಿತ ಸದಸ್ಯರು ಸಹಕಾರ ತತ್ವಗಳ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು. ಸಹಕಾರಿ ನಿಯಮಗಳ ಅರಿವಿಲ್ಲದಿದ್ದರೆ ಸಂಘದ ಕಾರ್ಯದರ್ಶಿಗಳು ನಿಮ್ಮನ್ನು ನಿಯಂತ್ರಿಸುತ್ತಾರೆ. ಕಾರ್ಯದರ್ಶಿಗಳ ಕೈಗೆ ನಿಮ್ಮ ಜುಟ್ಟು ಕೊಡಬೇಡಿ.

ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!

Apr 28 2025, 11:45 PM IST
ಹರ್ಯಾಣದ ಫರಿದಾಬಾದ್‌ನ ಮೊಹಬ್ಬತಾಬಾದ್ ಗ್ರಾಮದ ಅಮಿತ್ ಭದಾನಾ ಎಂಬ ಯುವಕ ಬ್ಯಾಂಕ್ ಉದ್ಯೋಗ ಬಿಟ್ಟು ಆಡಿ ಕಾರಲ್ಲಿ ತೆರಳಿ ಹಾಲು ಮಾರಾಟ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ವಚನ ತಾತ್ವಿಕತೆಯ ದಿಕ್ಕು ತಪ್ಪಿಸುವ ಕೆಲಸ ವಿಪರ್ಯಾಸ: ರವೀಶ್‌ ಕ್ಯಾತನಬೀಡು

Apr 27 2025, 01:33 AM IST
ಚಿಕ್ಕಮಗಳೂರು, ವಚನ ತತ್ತ್ವವನ್ನು ತಿಳಿದುಕೊಳ್ಳುವ ಹಂಬಲ ಇದ್ದರೆ ಸಾಲದು, ಅದನ್ನು ತಿಳಿದುಕೊಳ್ಳುವ ಸರಿಯಾದ ಮಾರ್ಗ ಹಿಡಿಯದ ಹೊರತು ಅದು ಸಾಧ್ಯವಿಲ್ಲ. ತಪ್ಪು ದಾರಿ ಹಿಡಿದು ಬಲು ದೂರ ಬಂದಾಗಿದೆ. ಅದೇ ದಾರಿಯಲ್ಲಿಯೇ ಮುಂದುವರಿಯುತ್ತೇನೆ ಮತ್ತು ವಚನ ಮಾರ್ಗದ ತತ್ವದ ದಾರಿಯನ್ನೇ ಹಿಡಿಯುತ್ತೇನೆ ಎಂದರೆ ಆಗದು. ಸರಿಯಾದುದ್ದನ್ನು ದಕ್ಕಿಸಿಕೊಳ್ಳಬೇಕಾದರೆ ಸರಿಯಿಲ್ಲದ ದಾರಿಯನ್ನು ತ್ಯಜಿಸಿ, ಸರಿಯಾದ ದಾರಿ ಹಿಡಿಯಬೇಕಾದದ್ದು ಅನಿವಾರ್ಯ ಎಂದು ಸಾಹಿತಿ ರವೀಶ್‌ ಕ್ಯಾತನಬೀಡು ಹೇಳಿದರು.

ಯೋಧರಂತೆ ಕೆಲಸ ನಿರ್ವಹಿಸುವ ಲೈನ್ ಮೆನ್‌ಗಳು: ಪಿ.ಕೆ.ಬಸವರಾಜ್ ಪ್ರಶಂಸೆ

Apr 26 2025, 12:46 AM IST
ನರಸಿಂಹರಾಜಪುರ, ದಿನದ 24 ಗಂಟೆಯೂ ಜೀವದ ಹಂಗು ತೊರೆದು ಕೆಲಸ ಮಾಡುವ ಮಲೆನಾಡಿನ ಲೈನ್ ಮ್ಯಾನ್ ಗಳು ದೇಶದ ಗಡಿ ಕಾಯುವ ಯೋಧರಂತೆ ಕೆಲಸ ಮಾಡುತ್ತಾರೆ ಎಂದು ಜಿಲ್ಲಾ ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ಪಿ.ಕೆ.ಬಸವರಾಜ್ ಪ್ರಶಂಸೆ ವ್ಯಕ್ತಪಡಿಸಿದರು.

ನರೇಗಾ ಯೋಜನೆಯಡಿ ಗ್ರಾಮದಲ್ಲೇ ಕೂಲಿ ಕಾರ್ಮಿಕರು ಕೆಲಸ ಮಾಡಿ-ದೊಡ್ಡಮನಿ

Apr 24 2025, 11:46 PM IST
ಕೂಲಿ ಕಾರ್ಮಿಕರು ಉದ್ಯೋಗ ಅರಸಿ ಗುಳೆ ಹೋಗಬಾರದು. ನಿಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿಯೇ ನಿರಂತರ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ನೀಡುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಆರ್.ವಿ. ದೊಡ್ಡಮನಿ ಕರೆ ನೀಡಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 87
  • next >

More Trending News

Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved