• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರಿಂದ ಹಣ ಪಡೆಯದೇ ಕೆಲಸ ಮಾಡಿ ಕೊಡಿ

Mar 07 2025, 12:45 AM IST
ಫಾರ್ಮ್‌ ನಂ.3 ಸೇರಿದಂತೆ ಇತರೆ ಕೆಲಸಕ್ಕೆ ಸಾರ್ವಜನಿಕರಿಂದ ₹ ೨೦೦೦ ಪಡೆಯುವ ಮಾಹಿತಿ ಕೇಳಿಬಂದಿದೆ. ಇದನ್ನು ಯಾರು ಮಾಡಬಾರದು. ಪಟ್ಟಣ ಪಂಚಾಯಿತಿಯಿಂದ ₹ 4 ಕೋಟಿ ವೆಚ್ಚದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ನಡೆಯುತ್ತಿದೆ. ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡುತ್ತಿದ್ದಾರೆ. ರೈತ ಸಂಘದಿಂದ ಈ ಕುರಿತು ದೂರು ಬಂದಿದೆ.

ಸಾರ್ವಜನಿಕರ ಕೆಲಸ ಕಾರ್ಯಗಳನ್ನು ತ್ವರಿತಗತಿಯಲ್ಲಿ ಮಾಡಿಕೊಡುವಂತೆ ಅಧಿಕಾರಿ ವರ್ಗಕ್ಕೆ ಸೂಚಿಸಿ: ಸಂದೇಶ್‌ ಸ್ವಾಮಿ

Mar 06 2025, 12:32 AM IST
ಸರ್ಕಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ, ಶಿಫಾರಸ್ಸು ಇದ್ದವರಿಗಷ್ಟೇ ತ್ವರಿತವಾಗಿ ಸ್ಪಂದಿಸುತ್ತಾರೆ. ಇಲ್ಲವೇ ಮಧ್ಯವರ್ತಿಗಳ ಮೂಲಕ ಹೋಗಬೇಕು. ಬಡ ಹಾಗೂ ಮಧ್ಯಮ ವರ್ಗದ ಜನ ನೇರವಾಗಿ ಅರ್ಜಿ ನೀಡಿದರೆ ಆರು ತಿಂಗಳಾದರೂ ಅವರ ಕೆಲಸವಾಗುವುದಿಲ್ಲ. ಆದರೆ, ಮಧ್ಯವರ್ತಿಗಳ ಮೂಲಕ ಕೇವಲ ಆರು ದಿನಗಳಲ್ಲೇ ಆ ಕೆಲಸವಾಗುತ್ತದೆ.

ಸಂಯಮದಿಂದ ಕೆಲಸ ಮಾಡಲು ಕ್ರೀಡೆ ಅಗತ್ಯ

Mar 06 2025, 12:32 AM IST
ಕ್ರೀಡಾಕೂಟವನ್ನು ನಡೆಸಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ.

ಕೆರೆ ಪುನಶ್ಚೇತನಗೊಳಿಸುವುದು ಪುಣ್ಯದ ಕೆಲಸ

Mar 06 2025, 12:31 AM IST
ಕೆರೆಕಟ್ಟೆಗಳ ಸಂರಕ್ಷಣೆಯಿಂದ ಅಂತರ್ಜಲ ವೃದ್ಧಿಯಾಗುವ ಜೊತೆಗೆ ಕೃಷಿ, ಜನ-ಜಾನುವಾರುಗಳಿಗೂ ಅನುಕೂಲವಾಗಲಿದ್ದು ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕೆರೆಗಳನ್ನು ಪುನಶ್ಚೇತನಗೊಳಿಸುವ ಮೂಲಕ ಪುಣ್ಯದ ಕೆಲಸವನ್ನು ಕೈಗೊಂಡಿದೆ ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕರಾದ ಮಾದಿಹಳ್ಳಿ ಪ್ರಕಾಶ್ ತಿಳಿಸಿದರು.

ಮಠಗಳು ಸರ್ವರನ್ನು ಒಗ್ಗೂಡಿಸುವ ಕೆಲಸ ಮಾಡಲಿ: ವರುಣಗೌಡ ಪಾಟೀಲ

Mar 04 2025, 12:33 AM IST
ಮಠಗಳು ನಾಡಿಗೆ ಅನೇಕ ಕೊಡುಗೆಗಳನ್ನು ನೀಡಿವೆ. ವಿದ್ಯಾರ್ಥಿಗಳಿಗೆ ಶಿಕ್ಷಣ, ಅನ್ನದಾಸೋಹ ಹಾಗೂ ಆಶ್ರಯವಾಗಿವೆ.

ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ 827 ಅಭ್ಯರ್ಥಿಗಳಿಗೆ ಕೆಲಸ-ಸಚಿವ ಎಚ್ಕೆ ಪಾಟೀಲ

Mar 04 2025, 12:33 AM IST
ಜಿಲ್ಲಾ ಕ್ರೀಡಾಂಗಣದಲ್ಲಿ 2 ದಿನಗಳ ಕಾಲ ಆಯೋಜಿಸಲಾಗಿದ್ದ ಉದ್ಯೋಗ ಮೇಳದಲ್ಲಿ 827 ಅಭ್ಯರ್ಥಿಗಳಿಗೆ ಕೆಲಸ ಲಭ್ಯವಾಗಿದೆ ಎಂದು ಕಾನೂನು ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ದಲಿತರ ಹಣ ಬಳಸಿ ಸರ್ಕಾರದಿಂದ ಮಲ ತಿನ್ನುವ ಕೆಲಸ

Mar 04 2025, 12:32 AM IST
ಪಂಚ ಗ್ಯಾರಂಟಿ ಯೋಜನೆಗಾಗಿ ಎಸ್‌ಸಿಪಿ- ಟಿಎಸ್‌ಪಿ ಅನುದಾನ ಬಳಸುವ ಮೂಲಕ ಬಡವರ ಹೊಲಸು, ಎಂಜಲು ತಿನ್ನುವ ಕೆಲಸವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಸ್ಥಾಪಕ ಅಧ್ಯಕ್ಷ ಎನ್‌.ಮೂರ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನರ ನಂಬಿಕೆಗೆ ಚ್ಯುತಿ ಬಾರದಂತೆ ಕೆಲಸ ಮಾಡುವೆ: ಮನ್ಮುಲ್ ನೂತನ ನಿರ್ದೇಶಕ ಸಿ.ಶಿವಕುಮಾರ್

Mar 03 2025, 01:50 AM IST
ನನ್ನ ಚಿಕ್ಕಪ್ಪ ಸಿ.ಎಸ್.ಪುಟ್ಟರಾಜು ಅವರು ಮೂರು ಬಾರಿ ಶಾಸಕರಾಗಿ, ಒಂದು ಬಾರಿ ಸಂಸದರು, ಸಚಿವರಾಗಿ ಕ್ಷೇತ್ರವನ್ನು ಮಾದರಿಯಾಗಿ ಅಭಿವೃದ್ಧಿ ಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಅವರ ಮಾರ್ಗದರ್ಶನದಲ್ಲಿ ಹೈನುಗಾರಿಕೆಯ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುವ ಜತೆಗೆ, ಯುವ ಸಮುದಾಯ ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುತ್ತೇನೆ.

ಉಚಿತ ಗ್ಯಾರಂಟಿ ನೀಡಿ ಬಡವರ ಏಮಾರಿಸುವ ಕೆಲಸ

Mar 03 2025, 01:49 AM IST
ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ಶನಿವಾರ ನಡೆದ ನವ ಕರ್ನಾಟಕ ನಿರ್ಮಾಣ ಆಂದೋಲನ ಜನರ ನಡುವೆ ಜನತಾ ಪ್ರಣಾಳಿಕೆ ಚರ್ಚೆ ಕಾರ್ಯಕ್ರಮವನ್ನು ಮಾರಸಂದ್ರ ಮುನಿಯಪ್ಪ ಉದ್ಘಾಟಿಸಿದರು.

ಪತ್ರಕರ್ತರು ಸಮಾಜಮುಖಿ, ಅಭಿವೃದ್ಧಿ ಚಿಂತನೆಯೊಂದಿಗೆ ಕೆಲಸ ಮಾಡಬೇಕು: ಪಿ.ರವಿಕುಮಾರ್

Mar 03 2025, 01:46 AM IST
ಪತ್ರಕರ್ತರಿಗೆ ವಿವೇಚನ ಇರಬೇಕು. ಯಾವುದನ್ನೂ, ಯಾರನ್ನು ವೈಯಕ್ತಿಕವಾಗಿ ತೆಗೆದುಕೊಳ್ಳಬಾರದು. ಒಂದು ರಾಜ್ಯವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಬಹುದು ಇಲ್ಲವೇ, ಅಧೋಗತಿಗೂ ದೂಡುವಂತಹ ಸಾಮರ್ಥ್ಯ ಅವರಿಗೆ ಇರುತ್ತದೆ ಎಂಬುದನ್ನು ಮರೆಯಬಾರದು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 80
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved