• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫಲಾನುಭವಿಗಳ ಮನೆಗೇ ಯೋಜನೆಗಳ ತಲುಪಿಸುವ ಪ್ರಾಮಾಣಿಕ ಕೆಲಸ ಮಾಡಿ

Apr 22 2025, 01:45 AM IST
ಸರ್ಕಾರಿ ನೌಕರರು ಮತ್ತು ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪರಸ್ಪರ ಕೈಜೋಡಿಸಿ ಪ್ರಧಾನಮಂತ್ರಿ ಸುರಕ್ಷ ಯೋಜನೆಗೆ ನೋಂದಣಿ ಮಾಡಿಸಿ ಜನರಿಗೆ ಅನುಕೂಲ ಕಲ್ಪಿಸಿ ಕೊಡಬೇಕು

ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಹೆಸರು ತಾನಾಗಿಯೇ ಬರುತ್ತದೆ

Apr 22 2025, 01:45 AM IST
ಅಧಿಕಾರಿಗಳಾಗಿರಬಹುದು ಅಥವಾ ಶಿಕ್ಷಕರಾಗಿರಬಹುದು ಕೆಲಸ ಮಾಡುವ ಹುದ್ದೆಗೆ ನ್ಯಾಯ ಒದಗಿಸಲು ದಕ್ಷತೆ ಮತ್ತು ಪ್ರಾಮಾಣಿಕವಾಗಿ ಶ್ರಮಿಸಿದರೆ ಹೆಸರು ತನ್ನಷ್ಟಕ್ಕೆ ತಾನೇ ಬರುತ್ತದೆ ಎಂದು ನಿವೃತ್ತ ಮುಖ್ಯ ಶಿಕ್ಷಕ ಗೋವಿಂದರಾಜು ತಿಳಿಸಿದರು.

ಕೆಲಸ ಕೊಡಿಸುವುದಾಗಿ ಯುವತಿಗೆ ₹2.70 ಲಕ್ಷ ವಂಚನೆ - ಪ್ರತಿಷ್ಠಿತ ಎಂಎನ್‌ಸಿ ಕಂಪನಿ ಹೆಸರಲ್ಲಿ ಮೋಸ

Apr 21 2025, 09:15 AM IST

ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯಿಂದ ₹2.70 ಲಕ್ಷ ಪಡೆದು ವಂಚಿಸಿದ ಆರೋಪದಡಿ ಇಬ್ಬರ ವಿರುದ್ಧ ಸಿಸಿಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ವಚನದರ್ಶನದಿಂದ ಬಸವತತ್ವದ ಹಾದಿ ತಪ್ಪಿಸುವ ಕೆಲಸ

Apr 20 2025, 01:48 AM IST
ವಚನ ಸಾಹಿತ್ಯ, ವಚನ ಸಂಸ್ಕೃತಿ ಹೊಗಳುತ್ತ ಓದುಗರ ದಿಕ್ಕು ತಪ್ಪಿಸುವ ಕಾರ್ಯ ಕುಹಕಿಗಳಿಂದ ನಡೆದಿದೆ. ಶರಣರು ಹೊಸದನ್ನು ಏನೂ ಹೇಳಿಲ್ಲ. ಅವರು ಹೇಳಿದ್ದೆಲ್ಲವೂ ಈ ಮೊದಲೆ ವೇದ, ಉಪನಿಷತ್ತು ಭಗವದ್ಗೀತೆಗಳಲ್ಲಿತ್ತು ಎಂದು ಹೇಳಿ ವೈಚಾರಿಕತೆ, ವೈಜ್ಞಾನಿಕತೆಗಳನ್ನು ಪ್ರಜ್ಞಾಪೂರ್ವಕವಾಗಿ ಮರೆಮಾಚಿ ವಚನ ದರ್ಶನ ಕೃತಿ ಪ್ರಕಟಿಸಲಾಗಿದೆ.

ಮಂಜೂರಾತಿ ಹುದ್ದೆಯಲ್ಲಿ 10 ವರ್ಷ ನಿರಂತರವಾಗಿ ಕೆಲಸ ಮಾಡಿದ ಉದ್ಯೋಗಿ ಸೇವೆ ಕಾಯಂಗೆ ಅರ್ಹ : ಹೈಕೋರ್ಟ್‌

Apr 19 2025, 01:51 AM IST

ದಿನಗೂಲಿ ಆಧಾರದಲ್ಲಿ ಸತತ 30 ವರ್ಷ ಅರಣ್ಯ ವೀಕ್ಷಕ/ಚಾಲಕ ಉದ್ಯೋಗದಲ್ಲಿ ಕಾರ್ಯನಿರ್ವಹಿಸಿದ ದಿನಗೂಲಿ ನೌಕರನ ಸೇವೆ ಕಾಯಂಗೊಳಿಸಲು ರಾಜ್ಯ ಸರ್ಕಾರ ಮತ್ತು ಅರಣ್ಯ ಇಲಾಖೆಗೆ ಆದೇಶ

ಮಠಗಳಿಂದ ಸಮಾಜ ತಿದ್ದುವ ಕೆಲಸ: ಸಂಸದ ಹಿಟ್ನಾಳ

Apr 19 2025, 12:37 AM IST
ಒಗ್ಗಟ್ಟಿನಿಂದ ಧಾರ್ಮಿಕ ಕಾರ್ಯಕ್ರಮ ಯಶಸ್ವಿಯಾಗಲು ಸಾಧ್ಯ. ಸಮುದಾಯ ಒಗ್ಗಟ್ಟಿನಿಂದ ಇರಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಕೋಡಿಸಬೇಕು. ನವ ದಂಪತಿಗಳು ಮನೆಯ-ಹಿರಿಯರನ್ನು ಗೌರವದಿಂದ ಕಾಣಬೇಕು. ಒಬ್ಬರನೊಬ್ಬರು ಅರಿತುಕೊಂಡು ಸುಖ ಸಂಸಾರ ನಡೆಸಬೇಕು.

ನರೇಗಾ ಕಾರ್ಮಿಕರಿಗೆ ಇದ್ದೂರಲ್ಲೇ ಕೆಲಸ-ಮಂಜುಳಾ ಹಕಾರಿ

Apr 18 2025, 12:44 AM IST
ಬೇಸಿಗೆಯಲ್ಲಿ ದುಡಿಯುವ ಕೈಗೆ ಕೆಲಸ ಇಲ್ಲವಲ್ಲ ಎಂಬ ಚಿಂತೆಬೇಡ. ನರೇಗಾ ಕಾರ್ಮಿಕರಿಗೆ ಇದ್ದೂರಲ್ಲೇ ಕೆಲಸ ನೀಡಿ ದಿನವೊಂದಕ್ಕೆ ೩೭೦ ರುಪಾಯಿ ಹಣ ಜಮಾವಣೆ ಮಾಡಲಾಗುವುದು ಎಂದು ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಮಂಜುಳಾ ಹಕಾರಿ ಹೇಳಿದರು.

ಸರ್ವೋದಯ ತತ್ವದಡಿ ಜೆಡಿಯು ಬದ್ಧತೆಯಿಂದ ಕೆಲಸ: ಮಹಿಮಾ ಪಟೇಲ್

Apr 18 2025, 12:41 AM IST
ಸರ್ವೋದಯ ತತ್ವದಡಿ ಜೆಡಿಯು ಪಕ್ಷ ರಾಜ್ಯದಲ್ಲಿ ಬದ್ಧತೆಯಿಂದ ಕೆಲಸ ಮಾಡುತ್ತಿದೆ. ಶಿಕ್ಷಣ, ಆರೋಗ್ಯ, ಕೃಷಿ, ಪರಿಸರ ಹಾಗೂ ಆಡಳಿತ ಎಂಬ ಐದಂಶಗಳನ್ನು ಒಳಗೊಂಡಂತೆ ಹೊಸ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಮಹಿಮಾ ಜೆ. ಪಟೇಲ್ ಹೇಳಿದ್ದಾರೆ.

ನರೇಗಾದಡಿ ಮಹಿಳೆಯರಿಗೆ ಹೆಚ್ಚೆಚ್ಚು ಕೆಲಸ ಒದಗಿಸಿ: ತಾಪಂ ಇಒ

Apr 18 2025, 12:40 AM IST
ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಳ ಮಾಡಲು ಸ್ತ್ರೀ ಚೇತನ ಅಭಿಯಾನ ಕೂಡ ನಡೆಯಲಿದೆ.

ಜನರನ್ನು ಮೆಚ್ಚಿಸುವ ಕೆಲಸ ಮಾಡುವುದು ಕಷ್ಟ

Apr 16 2025, 12:44 AM IST
ಚಳ್ಳಕೆರೆ ತಾಲೂಕಿನ ತಳಕು ಪೊಲೀಸ್ ಠಾಣೆಯಲ್ಲಿ ಮುಖ್ಯಮಂತ್ರಿ ಪದಕ ವಿಜೇತ ಕೆ.ಶಿವಕುಮಾರವರನ್ನು ಸನ್ಮಾನಿಸಲಾಯಿತು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 87
  • next >

More Trending News

Top Stories
ಮೋದಿ ಸಾಮ್ರಾಟನಲ್ಲ, ಎಲ್ಲ ರಾಜ್ಯಗಳಲ್ಲಿ ಗೆದ್ದಿಲ್ಲ: ಎಐಸಿಸಿ ಅಧ್ಯಕ್ಷ ಖರ್ಗೆ
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved