• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಡು-ನುಡಿಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ: ಮಂಗಲಾ ಮೆಟಗುಡ್ಡ

Mar 03 2025, 01:46 AM IST
ಕನ್ನಡ ಪುಸ್ತಕ ಲೋಕಕ್ಕೆ ಸಾಹಿತಿಗಳು ತಮ್ಮ ಕೃತಿಗಳ ಮೂಲಕ ಉತ್ತಮ ಕಾರ್ಯ ಮಾಡುತ್ತಿದ್ದಾರೆ. ಹೊಸ ಕೃತಿಕಾರರಿಗೆ ಪ್ರೋತ್ಸಾಹ ನೀಡಬೇಕಾಗಿದೆ

ವಾರಕ್ಕೆ 80 ಗಂಟೆ ಕೆಲ್ಸ ಮಾಡಿ : ನೀತಿ ಆಯೋಗದ ಮಾಜಿ ಸಿಇಒ ಅಮಿತಾಭ್‌ ಕಾಂತ್ ಸಲಹೆ

Mar 02 2025, 01:18 AM IST
ಇನ್ಫೋಸಿಸ್‌ ಸಂಸ್ಥಾಪಕ ಎನ್‌.ಆರ್‌. ನಾರಾಯಣಮೂರ್ತಿ, ಎಲ್‌ ಆ್ಯಂಡ್‌ ಟಿ ಕಂಪನಿ ಮುಖ್ಯಸ್ಥ ಸುಬ್ರಹ್ಮಣ್ಯನ್‌ ಬೆನ್ನಲ್ಲೇ ಇದೀಗ ನೀತಿ ಆಯೋಗದ ಮಾಜಿ ಸಿಇಒ ಅಮಿತಾಬ್‌ ಕಾಂತ್‌ ಕೂಡ ಉದ್ಯೋಗಿಗಳು ಕಠಿಣ ಪರಿಶ್ರಮ ಪಡಬೇಕು, ವಾರಕ್ಕೆ 80 ಗಂಟೆ ಕೆಲಸ ಮಾಡಬೇಕೆಂದು ಪ್ರತಿಪಾದಿಸಿದ್ದಾರೆ.

ಇನ್ನು ಮುಂದೆ ದೇವರ ಕೆಲಸ: ಅಬ್ದುಲ್‌ ರಶೀದ್‌

Mar 01 2025, 01:01 AM IST
ಮುಖ್ಯಮಂತ್ರಿ ಆಗಿದ್ದ ಕೆಂಗಲ್‌ ಹನುಮಂತಯ್ಯ ಅವರು ಬೆಂಗಳೂರಿನಲ್ಲಿ ಕಟ್ಟಿಸಿದ ವಿಧಾನಸೌಧದ ಮುಖ್ಯ ದ್ವಾರದಲ್ಲಿ ‘ಸರ್ಕಾರದ ಕೆಲಸ ದೇವರ ಕೆಲಸ’ ಎಂದು ಬರೆಯಲಾಗಿದೆ. ಇವತ್ತು (ಫೆ.28) ಸರ್ಕಾರಿ ಸೇವೆಯಿಂದ ನಿವೃತ್ತರಾದ ಮೈಸೂರು ಆಕಾಶವಾಣಿಯ ಸಹಾಯಕ ಕಾರ್ಯಕ್ರಮ ನಿರ್ದೇಶಕ ಅಬ್ದುಲ್‌ ರಶೀದ್‌ ಅವರು ಸಾಮಾಜಿಕ ಜಾಲತಾಣದಲ್ಲಿ ‘ಇನ್ನು ಮುಂದೆ ದೇವರ ಕೆಲಸ’ ಎಂದು ಮಾರ್ಮಿಕವಾಗಿ ಬರೆದುಕೊಂಡಿದ್ದಾರೆ.

ನಗರಾಭಿವೃದ್ಧಿಗೆ ಇಲಾಖೆಗಳು ಒಗ್ಗಟ್ಟಿನಿಂದ ಕೆಲಸ ಮಾಡಿ: ಜುಬಿನ್‌ ಮೋಹಪಾತ್ರ

Feb 28 2025, 12:51 AM IST
ರಾಯಚೂರು ಮಹಾನಗರ ಪಾಲಿಕೆ (ಹಳೇ ಡಿಸಿ ) ಕಚೇರಿ ಸಭಾಂಗಣದಲ್ಲಿ ಆಯುಕ್ತ ಜುಬಿನ್ ಮೋಹಪಾತ್ರ ಅಧ್ಯಕ್ಷತೆಯಲ್ಲಿ ಕ್ರಿಯಾ ಯೋಜನೆಯನ್ನು ತಯಾರಿಸುವ ಸಲುವಾಗಿ ಸಭೆಯನ್ನು ನಡೆಸಲಾಯಿತು.

ಬಲಹೀನತೆಯಲ್ಲೂ ಬಲ ತೋರಿಸುವ ಕೆಲಸ ಪಾಲಕರಿಂದ ಆಗಲಿ

Feb 28 2025, 12:47 AM IST
ಸಾಮಾನ್ಯ ಮಕ್ಕಳಿಗಿಂತಲೂ ಭಿನ್ನವಾಗಿರುವ ವಿಶೇಷ ಮಕ್ಕಳು ಹುಟ್ಟುವಾಗ ಯಾವುದೋ ತೊಂದರೆಯಿಂದ ವಿಕಲಾಂಗರಾಗಿ ಹುಟ್ಟುತ್ತಾರೆ.

ಬಟ್ಟೆಗಳಿಗೆ ಹೊಸ ರೂಪ ನೀಡುವ ಟೈಲರ್‌ ಕೆಲಸ ಗೌರವಯುತ ವೃತ್ತಿ: ಸುಧಾಕರ್ ಶೆಟ್ಟಿ

Feb 27 2025, 12:35 AM IST
ಪ್ರತಿಯೊಬ್ಬರೂ ಬಳಸುವ ಬಟ್ಟೆಗಳನ್ನು ಆಯಾ ಕಾಲಕ್ಕೆ ಕಾರ್ಯಕ್ರಮಗಳಿಗೆ ಧರಿಸಲು ಅನುಕೂಲವಾಗುವಂತೆ ಹೊಸ ರೂಪ ನೀಡಿ ಹೊಲಿದು ಕೊಡುವ ಟೈಲರ್ ಕೆಲಸ ಸಮಾಜದಲ್ಲಿ ಗೌರವಯುತ ವೃತ್ತಿಯಾಗಿದೆ ಎಂದು ಅಮ್ಮ ಫೌಂಡೇಷನ್‌ ಸಂಸ್ಥಾಪಕ, ಜೆಡಿಎಸ್ ರಾಜ್ಯ ಹಿರಿಯ ಉಪಾಧ್ಯಕ್ಷ ಸುಧಾಕರ್ ಎಸ್.ಶೆಟ್ಟಿ ಹೇಳಿದರು.

ಹಂಪಿ ಉತ್ಸವ ನಾಡ ಹಬ್ಬ ಇದ್ದಂತೆ - ಮನಃಪೂರ್ವಕವಾಗಿ ಕೆಲಸ ನಿರ್ವಹಿಸಬೇಕು: ಸಚಿವ ಜಮೀರ್ ಅಹ್ಮದ್ ಖಾನ್

Feb 27 2025, 12:33 AM IST
ಹಂಪಿ ಉತ್ಸವ ನಾಡ ಹಬ್ಬ ಇದ್ದಂತೆ, ಅಧಿಕಾರಿಗಳು ಮನಃಪೂರ್ವಕವಾಗಿ ತೊಡಗಿಕೊಂಡು ಕೆಲಸ ನಿರ್ವಹಿಸಬೇಕು. ಈ ಬಾರಿ ಬೇಸಿಗೆ ಮುಂಚಿತವಾಗಿ ಆರಂಭವಾಗಿದೆ.

ಸರ್ಕಾರದಿಂದ ಗ್ಯಾರಂಟಿ ಜತೆಗೆ ಅಭಿವೃದ್ಧಿ ಕೆಲಸ

Feb 26 2025, 01:03 AM IST
ಭಟ್ಕಳ ಕ್ಷೇತ್ರಕ್ಕೆ 5 ಸಾವಿರ ಮನೆಗಳನ್ನು ಸರ್ಕಾರದಿಂದ ಕೇಳಲಾಗಿದೆ. ಈಗಾಗಲೇ 913 ಮನೆಗಳು ಮಂಜೂರಿಯಾಗಿದೆ

ಜಾತ್ರೆ ಎಲ್ಲರನ್ನು ಒಗ್ಗೂಡಿಸುವ ಕೆಲಸ ಮಾಡುತ್ತವೆ

Feb 26 2025, 01:01 AM IST
ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಶ್ರೀ ವನಕಲ್ಲು ಮಲ್ಲೇಶ್ವರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ಬಸವ ರಾಮನಂದ ಸ್ವಾಮೀಜಿ ಜಾತ್ರೆಯ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದರು.

ಮ್ಯಾನ್ಮಾರ್‌ : ಕೆಲಸ ಕೊಡಿಸುವುದಾಗಿ ಹೇಳಿ ಸೈಬರ್‌ ಅಪರಾಧಗಳ ಕೆಲಸಕ್ಕೆ ನೂಕಲ್ಪಟ್ಟಿದ್ದ 70 ಮಂದಿ ರಕ್ಷಣೆ

Feb 25 2025, 12:48 AM IST
ಕೆಲಸ ಕೊಡಿಸುವುದಾಗಿ ಹೇಳಿ ಸೈಬರ್‌ ಅಪರಾಧಗಳ ಕೆಲಸಕ್ಕೆ ನೂಕಲ್ಪಟ್ಟಿದ್ದ ಕೆಲವು ಕನ್ನಡಿಗರು ಸೇರಿ 70 ಭಾರತೀಯರನ್ನು ಮ್ಯಾನ್ಮಾರ್‌ನ ಮೈವಾಡ್ಡಿಯಲ್ಲಿರುವ ಕೆಕೆ ಪಾರ್ಕ್‌ನಿಂದ ರಕ್ಷಿಸಲಾಗಿದೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 80
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved