• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ಹಿತ ಕಾಯುವಲ್ಲಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿ: ಸೋಮಲಿಂಗಪ್ಪ ಬಳಿಗೇರ

Feb 17 2025, 12:34 AM IST
ರೈತರಿಗೆ ತಲುಪಬೇಕಾದ ಸವಲತ್ತುಗಳನ್ನು ಸರಿಯಾದ ಸಮಯಕ್ಕೆ ತಲುಪಿಸುವ ಕಾರ್ಯವಾಗಲಿ ಎಂದು ಕೃಷಿಕ ಸಮಾಜದ ಅಧ್ಯಕ್ಷ ಸೋಮಲಿಂಗಪ್ಪ ಬಳಿಗೇರ ಹೇಳಿದರು.

ಪತ್ರಕರ್ತರ ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಿಸಿಕೊಡಲು ಶಕ್ತಿ ಮೀರಿ ಕೆಲಸ: ಶಾಸಕ ಕೆ.ಎಂ.ಉದಯ್

Feb 14 2025, 12:36 AM IST
ಪತ್ರಕರ್ತರು ಸಮಾಜದ ಏಳ್ಗೆಗೆ, ಒಳಿತಿಗೆ ಪ್ರಮುಖ ಪಾತ್ರ ವಹಿಸುತ್ತಾರೆ. ಅದೇ ರೀತಿ ನೀವು ಪ್ರಾಮಾಣಿಕ ಸೇವೆ ಸಲ್ಲಿಸಬೇಕು. ತಾಲೂಕಿನ ಜನರು ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ಅವರು ಕೊಟ್ಟಿರುವ ಸ್ಥಾನಕ್ಕೆ ಚ್ಯುತಿ ಬಾರದಂತೆ ತಿಳಿದಷ್ಟು ಅಭಿವೃದ್ಧಿ ಕೆಲಸ ಮಾಡುತ್ತೇನೆ.

ಹಸಿದ ಹೊಟ್ಟೆಗೆ ಅನ್ನ ಹಾಕುವುದು ಪುಣ್ಯದ ಕೆಲಸ: ಬಿ.ಮಹೇಂದ್ರ

Feb 14 2025, 12:33 AM IST
ದಾನಕ್ಕಿಂತ ದೊಡ್ಡ ದಾನ ಅನ್ನದಾನ. ಈ ಭಾಗದಲ್ಲಿ ಸೇವೆ ಸಲ್ಲಿಸಿ ನಾಲ್ಕು ಜನರಿಗೆ ಅನ್ನ ಹಾಕುವ ಭಾಗ್ಯ ನನಗೆ ಇಂದು ಸಿಕ್ಕಿರುವುದು ಸಂತಸ ತಂದಿದೆ. ಇದೇ ರೀತಿ ಈ ಲಯನ್ಸ್ ಸಂಸ್ಥೆಯವರು ನಿರಂತರವಾಗಿ ಈ ಸೇವೆ ಮಾಡಲಿ.

ಸಾರ್ವಜನಿಕರೊಂದಿಗೆ ಅಧಿಕಾರಿಗಳು ಸೌಜನ್ಯದಿಂದ ನಡೆದು ಕೆಲಸ ಮಾಡಿ: ಜಿಪಂ ಸಿಇಒ ಕೆ.ಆರ್.ನಂದಿನಿ

Feb 14 2025, 12:32 AM IST
ಆರ್ಥಿಕ ವರ್ಷ ಅಂತ್ಯದಲ್ಲಿರುವ ಹಿನ್ನೆಲೆಯಲ್ಲಿ ಸರ್ಕಾರದ ಅನುದಾನ ಪೂರ್ಣ ಪ್ರಮಾಣದಲ್ಲಿ ಬಳಕೆಯಾಗಬೇಕು. ಬಂದಿರುವ ಹಣ ಮತ್ತೆ ಸರ್ಕಾರಕ್ಕೆ ವಾಪಸ್ ಹೋಗದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳನ್ನು ಒಗ್ಗೂಡಿಸಿಕೊಂಡು ಕೆಲಸ ಮಾಡಿದರೆ ಪ್ರಗತಿಯ ಗುರಿ ಸಾಧಿಸಬಹುದು.

ಕೆರೆ, ದೇಗುಲಗಳ ನಿರ್ಮಾಣ ಪುಣ್ಯದ ಕೆಲಸ: ಹನುಮಂತಪ್ಪ

Feb 13 2025, 12:48 AM IST
ಗ್ರಾಮಾಂತರ ಪ್ರದೇಶಗಳಲ್ಲಿನ ಜನರು ಮತ್ತು ಜಾನುವಾರುಗಳು ನೆಮ್ಮದಿ, ಸಮೃದ್ಧಿಯಿಂದ ಇರಬೇಕಾದರೆ ಆ ಗ್ರಾಮಗಳಲ್ಲಿರುವ ಕೆರೆ-ಕಟ್ಟೆಗಳು ಸುಸ್ತಿತಿಯಲ್ಲಿರಬೇಕು. ಕೆರೆಗಳು ತುಂಬಿಕೊಂಡಾಗ ಆಂತರ್ಜಲಮಟ್ಟ ವೃದ್ಧಿಸಿ ಕೊಳವೆಬಾವಿಗಳಲ್ಲಿ ನೀರಿನ ಜಲ ಸಮೃದ್ಧವಾಗಿ ದೊರೆಯಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೃಷಿ ಅಧಿಕಾರಿ ಹನುಮಂತಪ್ಪ ಹೇಳಿದ್ದಾರೆ.

ದೆಹಲಿಯಲ್ಲಿನ ರಾಷ್ಟ್ರೀಯ ಸ್ವಯಂಸೇವಕ ಸಂಘದ 13 ಅಂತಸ್ತಿನ ಹೊಸ ಕಟ್ಟಡ ನಿರ್ಮಾಣ ಕೆಲಸ ಪೂರ್ಣ

Feb 13 2025, 12:46 AM IST
ದೆಹಲಿಯಲ್ಲಿನ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಚೇರಿ ‘ಕೇಶವ್‌ ಕುಂಜ್‌’ನ ಮರುನಿರ್ಮಾಣ ಕಾರ್ಯ ಸಂಪನ್ನಗೊಂಡಿದೆ. 3.75 ಎಕರೆ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಈ ಭವ್ಯ ಕಟ್ಟಡದಲ್ಲಿ 13 ಅಂತಸ್ತುಗಳಿದ್ದು, ಕಚೇರಿಯನ್ನು ಹೊರತುಪಡಿಸಿ 300 ಕೋಣೆಗಳಿವೆ.

ಕನ್ನಡ ನಾಡು, ನುಡಿಗಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಿ

Feb 12 2025, 12:35 AM IST
ಶಿವಮೊಗ್ಗ: ಶಿಕ್ಷಕರ ತಂಡ ಕಟ್ಟಿಕೊಂಡು ಕನ್ನಡ ಭಾಷೆ, ಸಂಸ್ಕೃತಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯ ನಿಯೋಜಿತರಾಗಿರುವುದು ಬಹಳ ಸಂತೋಷ ಎಂದು ಮಾಜಿ ಶಾಸಕ ವೈಎಸ್‌ವಿ ದತ್ತ ಹೇಳಿದರು.

ತಾಂತ್ರಿಕ ಕೆಲಸ ಶ್ರೇಣಿ ವೇತನ, ಪದೋನ್ನತಿ ನೀಡಿ

Feb 12 2025, 12:31 AM IST
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಮಂಗಳವಾರ ಕರ್ತವ್ಯಕ್ಕೆ ಗೈರಾಗಿ ನಗರದ ತಹಸೀಲ್ದಾರ್ ಕಚೇರಿ ಎದುರು 2ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದರು.

ರೈತರಿಗೆ ಸಂಬಂಧಿಸಿದ ಇಲಾಖೆಗಳು ಒಗ್ಗೂಡಿ ಕೆಲಸ ಮಾಡಬೇಕು: ಶಾಸಕ ಎಚ್.ಟಿ.ಮಂಜು

Feb 12 2025, 12:30 AM IST
ಸರ್ಕಾರ ರೈತರ ಕಲ್ಯಾಣಕ್ಕಾಗಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಸಾಕಷ್ಟು ಸಹಾಯ ಧನ ಮತ್ತು ಜಾಗೃತಿ ಕಾರ್ಯಕ್ರಮ ಮಾಡುತ್ತಿದೆ. ಸರ್ಕಾರದ ಯೋಜನೆಗಳನ್ನು ರೈತ ಸಮುದಾಯಕ್ಕೆ ತಲುಪಿಸುವಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿಲ್ಲ.

ಕೆಲಸ ಸ್ಥಗಿತಗೊಳಿಸಿ ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ

Feb 12 2025, 12:30 AM IST
ಪಟ್ಟಣದ ತಹಸೀಲ್ದಾರ ಕಛೇರಿ ಮುಂದೆ ತಾಲೂಕು ಘಟಕದ ಪದಾಧಿಕಾರಿಗಳು ಮಂಗಳವಾರ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 80
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved