• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಡಳಿತ ಸುಧಾರಣೆಗೆ ಚುರುಕಾಗಿ ಕೆಲಸ ಮಾಡಿ: ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ

Apr 08 2025, 12:30 AM IST
ನಗರಸಭೆ ಸದಸ್ಯರಿಂದ ಕಚೇರಿ ಆಡಳಿತ ವ್ಯವಸ್ಥೆ, ನೀರು, ಚರಂಡಿ, ನಗರಸಭೆ ಆಸ್ತಿ, ಕರ ವಸೂಲಿ ಸೇರಿದಂತೆ ವಿವಿಧ ವಿಷಯಗಳ ಸಮಸ್ಯೆಗಳನ್ನು ಸಚಿವ ಶಿವಾನಂದ ಪಾಟೀಲ ಅವರು ಆಲಿಸಿದರು.

ಗ್ರಾಮ ಪಂಚಾಯಿತಿಯು ಜನರ ಆದ್ಯತೆ ಮೇರೆಗೆ ಕೆಲಸ ಮಾಡುತ್ತದೆ

Apr 07 2025, 12:30 AM IST
ಬಿರುನಾಣಿಯಲ್ಲಿ ಸರ್ಕಾರದ ವಿವಿಧ ಅನುದಾನದ 25 ಲಕ್ಷ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮ ಪಂಚಾಯಿತಿ ಕಟ್ಟಡವನ್ನು ಶಾಸಕರು ಉದ್ಗಾಟಿಸಿದರು.

ಸಭಾಪತಿಯವರಿಂದ ಒಂದು ಪಕ್ಷದ ಮುಖವಾಣಿಯಂತೆ ಕೆಲಸ: ಸೀಮೆಂಟ್ ಮಂಜು ಕಿಡಿ

Apr 06 2025, 01:49 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ನಿರಂತರ ಬೆಲೆ ಏರಿಕೆ ಮಾಡುವ ಮೂಲಕ ಜನವಿರೋಧಿ ನೀತಿ ಅನುಸರಿಸುತ್ತಿದೆ. ಸರ್ಕಾರದ ನಿರ್ಧಾರಗಳಿಂದ ಜನಸಾಮಾನ್ಯರು ಜೀವನ ನಡೆಸುವುದು ಕಷ್ಟಕರವಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸರ್ಕಾರ ನಿತ್ಯೋಪಯೋಗಿ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ. ಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡುವ ನೆಪದಲ್ಲಿ ಅವರ ಜೀವನಕ್ಕೆ ಬರೆ ಹಾಕುತ್ತಿದೆ ಎಂದು ಸೀಮೆಂಟ್ ಮಂಜು ಆರೋಪಿಸಿದರು.

ಸರ್ಕಾರದ ಕೆಲಸ ಜೋರಾಗಿ ಹೇಳಬೇಕು: ಶಾಸಕ ತಮ್ಮಯ್ಯ ಕರೆ

Apr 06 2025, 01:48 AM IST
ಚಿಕ್ಕಮಗಳೂರು: ಪಂಚ ಗ್ಯಾರಂಟಿಗಳ ಜತೆಗೆ ಅಭಿವೃದ್ಧಿಗೆ ಸಾವಿರಾರು ಕೋಟಿ ಕೊಡುತ್ತಿರುವ ರಾಜ್ಯ ಸರ್ಕಾರದ ಸಾಧನೆಯನ್ನು ಕಾಂಗ್ರೆಸ್‌ ಕಾರ್ಯಕರ್ತರು ಜೋರಾಗಿ ತಿಳಿಸಿಕೊಡಬೇಕು. ಯಾವುದಾದರೂ ಮಾಡಬೇಕಾಗಿರುವ ಕೆಲಸ ಇದ್ದರೆ ಕಿವಿಯಲ್ಲಿ ಹೇಳಬೇಕು ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಕರೆ ನೀಡಿದರು.

ಇದ್ದೂರಲ್ಲೆ ನರೇಗಾದಡಿ ಕೆಲಸ ಮಾಡಿ

Apr 05 2025, 12:49 AM IST
ನರೇಗಾ ಕೂಲಿಕಾರರಿಗೆ ಬೇಸಿಗೆ ಇರುವ ಕಾರಣ ಸತತ ಮೂರು ತಿಂಗಳು ಗ್ರಾಪಂ ವತಿಯಿಂದ ಕೆಲಸ ನೀಡಲಾಗುತ್ತಿದೆ. ಕೂಲಿಕಾರರು ವಲಸೆ ಹೋಗದೆ ಇದ್ದೂರಲ್ಲೇ ಕೆಲಸ ಮಾಡಬೇಕು.

ಖಾತ್ರಿ ಯೋಜನೆಯಡಿ 100 ದಿನಗಳ ಕಾಲ ಕೆಲಸ ನೀಡಿ

Apr 04 2025, 12:48 AM IST
ಉದ್ಯೋಗ ಖಾತ್ರಿ ಯೋಜನೆಯಡಿ 100 ದಿನಗಳ ಕಾಲ ಕೆಲಸ ನೀಡಬೇಕು. ಈ ಮೂಲಕ ಗುಳೆ ಹೋಗುವುದನ್ನು ತಪ್ಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ನೇತೃತ್ವದಲ್ಲಿ ನೂರಾರು ಕೃಷಿ ಕಾರ್ಮಿಕರು ಇಲ್ಲಿನ ಜಿಪಂ ಎದುರು ಪ್ರತಿಭಟನೆ ನಡೆಸಿದರು.

ಕಾಮನ್‌ ಪುಟಕ್ಕೆಅಕ್ಷರಸ್ಥರೇ ಸಮಾಜಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ

Apr 04 2025, 12:45 AM IST
ಸಮಾಜವನ್ನು ಹಾಳು ಮಾಡುವ ಕೆಲಸ ನಡೆಯುತ್ತಿದ್ದು, ಕಲುಷಿತ ವಾತಾವರಣ ನಿರ್ಮಾಣವಾಗುತ್ತಿದೆ

9 ಜಿಲ್ಲೆಯಲ್ಲಿ ಸರ್ಕಾರಿ ಕಚೇರಿ ಸಮಯ ಬದಲು - ಬೆಳಗ್ಗೆ 8ರಿಂದ ಮಧ್ಯಾಹ್ನ 1.30ರ ವರೆಗೆ ಕೆಲಸ

Apr 03 2025, 11:23 AM IST

ಒಂಬತ್ತು ಜಿಲ್ಲೆಗಳಲ್ಲಿ ಏಪ್ರಿಲ್‌ ಹಾಗೂ ಮೇ ತಿಂಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ವೇಳೆಯನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ಗಂಟೆಗೆ ಬದಲಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸಲು ಕೆಲಸ ಮಾಡಿ : ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

Apr 03 2025, 02:46 AM IST

  ಬಂಡವಾಳ ಬಂದರೆ ಉದ್ಯೋಗ ಸೃಷ್ಟಿಯಾಗಿ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅನುಕೂಲವಾಗುತ್ತದೆ. ಹೀಗಾಗಿ ಪೊಲೀಸರು ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ನಿರ್ಭಯದ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಕೆಲಸ ಮಾಡಿದರೆ ಕ್ರಮ: ಡಿವೈಎಸ್ಪಿ ಮಲ್ಲೇಶ್

Apr 01 2025, 12:45 AM IST
ಕಾನೂನು ಸುವ್ಯವಸ್ಥೆಗೆ ದಕ್ಕೆ ತರುವಂತಹ ಕೆಲಸ ಯಾರೇ ಮಾಡಿದರು ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 87
  • next >

More Trending News

Top Stories
ಸಂಪುಟ ನಿರ್ಣಯಗಳು, ವಿಧೇಯಕ ಕನ್ನಡ ಮಯ
ಮೋದಿ ಸಾಮ್ರಾಟನಲ್ಲ, ಎಲ್ಲ ರಾಜ್ಯಗಳಲ್ಲಿ ಗೆದ್ದಿಲ್ಲ: ಎಐಸಿಸಿ ಅಧ್ಯಕ್ಷ ಖರ್ಗೆ
ಸರ್ಕಾರಿ ಸಭೆಗಳಲ್ಲಿ ಪ್ಲಾಸ್ಟಿಕ್‌ ನೀರಿನ ಬಾಟಲಿಗೆ ನಿಷೇಧ
ಬೀದಿ ನಾಯಿ ಕೇಸ್‌ : ರಾಜ್ಯಗಳ ಮೇಲೆ ಸುಪ್ರೀಂ ಗರಂ
ಪಟೇಲರಿಗೆ ಇಡೀ ಕಾಶ್ಮೀರ ವಿಲೀನದ ಕನಸಿತ್ತು, ನೆಹರು ಬಿಡ್ಲಿಲ್ಲ : ಮೋದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved