• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಲಸ ಮಾಡಿ ಇಲ್ಲವೇ ಜಾಗ ಖಾಲಿ ಮಾಡಿ: ಶಾಸಕ ನಿಖಿಲ ಕತ್ತಿ

Feb 04 2025, 12:31 AM IST
ಕಾನೂನು ಸುವ್ಯವಸ್ಥೆ ಮತ್ತು ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವಲ್ಲಿ ಪೊಲೀಸರು ಸಂಪೂರ್ಣ ವಿಫಲವಾಗಿದ್ದು ಅಪರಾಧಿಗಳೊಂದಿಗೆ ಕೈಜೋಡಿಸಿರುವ ಅನುಮಾನವಿದೆ ಎಂದು ಶಾಸಕ ನಿಖಿಲ್ ಕತ್ತಿ ತೀವ್ರ ಅಸಮಾಧಾನ ಹೊರಹಾಕಿದರು.

ಸೇವಾ ಅವಧಿಯಲ್ಲಿ ರಜೆಯನ್ನೇ ಹಾಕದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುವ ಸೋಮಣ್ಣ

Feb 03 2025, 12:32 AM IST

 ಕುವೆಂಪು ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬರು ಎಲ್ಲರಿಗಿಂತ ಭಿನ್ನರಾಗಿದ್ದಾರೆ. ಹೇಗೆಂದರೆ, ರಜೆ ಪಡೆಯದೇ, ಮದುವೆಯೂ ಆಗದೇ ಕೇವಲ ಸರ್ಕಾರಿ ಕೆಲಸಕ್ಕಾಗಿ ಜೀವನ ತೇಯ್ದಿದ್ದಾರೆ!!

ದೇವಸ್ಥಾನ ನಿರ್ಮಾಣಕ್ಕಿಂತ ಉಳಿಸುವುದು ಕಷ್ಟದ ಕೆಲಸ: ಗಂಗಾಧರೇಂದ್ರ ಸರಸ್ವತೀ ಸ್ವಾಮಿಗಳು

Feb 02 2025, 11:45 PM IST
ದೇವಸ್ಥಾನಗಳಲ್ಲಿ ನಿತ್ಯ ಪೂಜೆ ನಡೆಯದಿದ್ದರೆ ಮುಂದಿನ ದಿನ ಸರ್ಕಾರ ಅದನ್ನು ತನ್ನ ವಶಕ್ಕೆಪಡೆದುಕೊಳ್ಳಬಹುದು. ಪ್ರಾಚೀನ ಇತಿಹಾಸ ಇರುವ ಇಲ್ಲಿಯ ಮಲ್ಲಿಕಾರ್ಜುನ ದೇವಸ್ಥಾನ ಮುಂದಿನ ದಿನದಲ್ಲಿ ಧರ್ಮ ಹಾಗೂ ಧಾರ್ಮಿಕ ಕ್ಷೇತ್ರವಾಗುವ ಎಲ್ಲ ಲಕ್ಷಣಗಳಿವೆ.

ಅಭಿವೃದ್ಧಿಗಾಗಿ ಎಲ್ಲರೂ ಒಂದುಗೂಡಿ ಕೆಲಸ ಮಾಡಿ: ಶಾಸಕ ತುನ್ನೂರು

Feb 02 2025, 11:45 PM IST
Everyone should work together for development: MLA Thunnuru

ಮೋದಿ ಸರ್ಕಾರ ಹಿಂದೆಗಿಂತ 3 ಪಟ್ಟು ವೇಗದಲ್ಲಿ ಕೆಲಸ : ರಾಷ್ಟ್ರಪತಿ ದ್ರೌಪದಿ ಮುರ್ಮು

Feb 01 2025, 12:01 AM IST

  ಪ್ರಧಾನಿ ಮೋದಿ ಸರ್ಕಾರದ ಮೂರನೇ ಅವಧಿಯು ಈ ಹಿಂದಿನ ಆಡಳಿತಕ್ಕಿಂತ ವೇಗವಾಗಿ ಕೆಲಸ ಮಾಡುತ್ತಿದ್ದು, ತ್ವರಿತಗತಿಯಲ್ಲಿ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.

ಬಿಜೆಪಿ ಬಲಗೊಳ್ಳಿಸಲು ಒಟ್ಟಾಗಿ ಕೆಲಸ ಮಾಡೋಣ

Jan 30 2025, 12:30 AM IST
ಬಿಜೆಪಿ ಪಕ್ಷ ಸಂಘಟನೆಗೆ ಪ್ರತಿಯೊಬ್ಬ ಕಾರ್ಯಕರ್ತರ ಸಹಕಾರ ಅತ್ಯಗತ್ಯ. ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಬಲಗೊಳ್ಳಿಸುವ ಸಲುವಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ನೂತನ ಕೊರಟಗೆರೆ ಬಿಜೆಪಿ ಪಕ್ಷದ ಮಂಡಲ ಅಧ್ಯಕ್ಷ ಟಿ.ಎನ್.ರುದ್ರೇಶ್ ತಿಳಿಸಿದರು.

ಅರಣ್ಯ ಅತಿಕ್ರಮಣದಾರರ ದಿಕ್ಕು ತಪ್ಪಿಸುವ ಕೆಲಸ: ಸಂಸದ ಕಾಗೇರಿ ಆರೋಪ

Jan 29 2025, 01:31 AM IST
ಹೊಸದಾಗಿ ಅರಣ್ಯ ಅತಿಕ್ರಮಣ ಮಾಡಿಕೊಳ್ಳಲು ಯಾವುದೇ ಅವಕಾಶವಿಲ್ಲ. ಹಲವು ತಲೆಮಾರಿನಿಂದ ಅರಣ್ಯ ಅತಿಕ್ರಮಣ ಮಾಡಿಕೊಂಡು ವಾಸವಾಗಿರುವವವರಿಗೆ ಯಾವುದೇ ತೊಂದರೆ ಇಲ್ಲ. ಇದರಿಂದ ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಸಂಸದ ಕಾಗೇರಿ ತಿಳಿಸಿದರು.

ಜವಾಬ್ದಾರಿ ಅರಿತು ಕೆಲಸ ಮಾಡಿದರೆ ದೇಶಾಭಿವೃದ್ಧಿ: ಮುರುಡಿ

Jan 27 2025, 12:45 AM IST
೨೦೨೫ರ ಗಣರಾಜ್ಯೋತ್ಸವ ಆಚರಣೆಯು ಸುವರ್ಣ ಭಾರತ, ಪರಂಪರೆ ಮತ್ತು ಪ್ರಗತಿ ಎನ್ನುವ ವಿಷಯದ ಮೇಲೆ ಕೇಂದ್ರಿಕೃತವಾಗಿದೆ.

ಸಂವಿಧಾನಕ್ಕೆ ಬದ್ಧರಾಗಿ ಕೆಲಸ ಮಾಡೋಣ

Jan 27 2025, 12:45 AM IST
ಸಂವಿಧಾನ ನಮಗೇನು ಕೊಟ್ಟಿದೆ ಅದಕ್ಕೆ ಬದ್ಧರಾಗಿ, ನಮ್ಮ ಹಕ್ಕುಗಳನ್ನು ಚಲಾಯಿಸಿಕೊಂಡು ಸಂವಿಧಾನದ ಆಶಯದಂತೆ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು

ಕಾರ್ಮಿಕರ ಕೆಲಸ ಕಸಿದ ಹ್ಯಾಟ್‌ ಸನ್‌ ಸಂಸ್ಥೆ: ಪ್ರತಿಭಟನೆ

Jan 27 2025, 12:45 AM IST
ಹತ್ತಾರು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಸ್ಥಳೀಯ ಕಾರ್ಮಿಕರನ್ನು ಏಕಾಏಕಿ ತೆಗೆದು ಹಾಕಿ, ಬಿಹಾರ ಮೂಲದ ಕಾರ್ಮಿಕರನ್ನು ನೇಮಿಸಿರುವ ಕ್ರಮ ಖಂಡಿಸಿ ತಾಲೂಕಿನ ಕುಂದೂರು ಹಾಗೂ ಯಕ್ಕನಹಳ್ಳಿಯ ಸಮೀಪದ ಆರೋಕ್ಯ ಹಾಲು, ಮೊಸರು ಪ್ಯಾಕಿಂಗ್ ಕೇಂದ್ರದ (ಹ್ಯಾಟ್ಸನ್) ಮುಂದೆ ನೂರಾರು ಕಾರ್ಮಿಕರು ಭಾನುವಾರ ಪ್ರತಿಭಟನೆ ನಡೆಸಿದ್ದಾರೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 81
  • next >

More Trending News

Top Stories
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
ಹಂದಿ ಮಾಂಸ ಭಾರಿ ಹೆಚ್ಚಳ : ಜಗತ್ತಿನಾದ್ಯಂತ ಶುರುವಾಗಿದೆ ಶಟಲ್‌ಕಾಕ್‌ ಬರ!
ಚಿತ್ರದುರ್ಗದ ಕೈ ಶಾಸಕ ವೀರೇಂದ್ರಗೆ ಇ.ಡಿ. ಶಾಕ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved