• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಡಿಎಸ್‌ ಹಣದ ಹೊಳೆ ಈ ಬಾರಿ ಕೆಲಸ ಮಾಡೋದಿಲ್ಲ

Nov 08 2024, 12:34 AM IST
ಚನ್ನಪಟ್ಟಣ: ಈ ಬಾರಿ ಉಪಚುನಾವಣೆಯಲ್ಲಿ ಜೆಡಿಎಸ್‌ನ ಹಣದ ಹೊಳೆ ಕೆಲಸ ಮಾಡುವುದಿಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಏಳು ಮಂದಿ ಶಾಸಕರಿದ್ದರು, ಅವರು ಎಷ್ಟೇ ಹಣದ ಹೊಳೆ ಹರಿಸಿದರೂ, ಅಧಿಕಾರದ ಪ್ರಭಾವ ಬೀರಿದರೂ ನಿಖಿಲ್ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗಲಿಲ್ಲ. ಇಲ್ಲೂ ಆಗುವುದಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ವಿದ್ಯಾರ್ಥಿಗಳಲ್ಲಿ ಶಿಸ್ತು ಮೂಡಿಸುವ ಕೆಲಸ ಮಾಡಿ: ನಲಿನ್ ಅತುಲ್

Nov 08 2024, 12:31 AM IST
ಸ್ವಯಂ ಸೇವಾ ಮನೋಭಾವನೆ, ಶಿಸ್ತು, ಸಮಯ ಪಾಲನೆಯನ್ನು ಕಲಿಸುವ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಾಗಬೇಕು.

ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಿ:ಕೆ.ಎನ್‌.ರಾಜಣ್ಣ

Nov 07 2024, 12:01 AM IST
ಅಧಿಕಾರಿ ಹಾಗೂ ಜನಪ್ರತಿನಿಧಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಿದಾಗ ಸಮಸ್ಯೆಗಳೇ ಇರುವುದಿಲ್ಲ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಹೇಳಿದರು.

ಗಡಿಭಾಗದಲ್ಲಿ ಕನ್ನಡ ಕಟ್ಟುವ ಕೆಲಸ ಮಾಡಬೇಕು

Nov 05 2024, 12:37 AM IST
ಗುಡಿಬಂಡೆ ಆಂಧ್ರದ ಗಡಿಯಲ್ಲಿದ್ದರೂ ಸಹ ಇಲ್ಲಿ ಕನ್ನಡ ಭಾಷೆ ಸಮೃದ್ಧವಾಗಿದೆ. ಆಡುಭಾಷೆ ತೆಲುಗು ಆದರೂ ಸಹ ಕನ್ನಡ ಭಾಷೆಗೆ ತುಂಬಾನೆ ಪ್ರಾಶಸ್ತ್ಯ ನೀಡುತ್ತಾರೆ. ಅನೇಕ ಕವಿಗಳು ಈ ಭಾಗದಲ್ಲಿ ಕನ್ನಡದ ಪುಸ್ತಕಗಳನ್ನು ಬರೆದಿದ್ದಾರೆ. ಜೊತೆಗೆ ಏನಾದರೂ ಕನ್ನಡ ಕಾರ್ಯಕ್ರಮಗಳು ನಡೆದರೇ ಎಲ್ಲರೂ ಒಗಟ್ಟಿನಿಂದ ಸಂಭ್ರಮಿಸುತ್ತಾರೆ.

ಭ್ರಷ್ಟಾಚಾರ ಮುಕ್ತ, ಪಾರದರ್ಶಕ ಕೆಲಸ ನಿರ್ವಹಿಸಿ: ಎಸ್ಪಿ ಉಮೇಶ

Oct 31 2024, 01:06 AM IST
Run corruption free, transparent work: SP Umesh

ಜನರನ್ನು ಕಚೇರಿಗೆ ಅಲೆದಾಡಿಸದಂತೆ ಕೆಲಸ ಮಾಡಿ: ಶಾಸಕ ನಾರಾಯಣಸ್ವಾಮಿ

Oct 31 2024, 01:01 AM IST
೨೬೬ ಗ್ರಾಮಗಳಲ್ಲಿ ಜೆಜೆಎಂ ಮೂಲಕ ಪ್ರತಿ ಮನೆಗೂ ಕುಡಿಯುವ ನೀರನ್ನು ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನವನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ೧೮೦ ಗ್ರಾಮಗಳಲ್ಲಿ ಕಾಮಗಾರಿ ಪೂರ್ಣಗೊಂಡಿದ್ದು, ೪೨ ಗ್ರಾಮಗಳು ಟೆಂಡರ್ ನಲ್ಲಿವೆ. ಭಾವರಹಳ್ಳಿ, ಅಬ್ಬಿಗಿರಿಹೊಸಹಳ್ಳಿ ಮತ್ತು ಚಿಕ್ಕ ಹೊಸಹಳ್ಳಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಹೊಸ ಬೋರ್ ವೆಲ್‌ಗಳನ್ನು ಕೊರೆಸಿ ನೀರಿನ ಸಮಸ್ಯೆಯನ್ನು ಬಗೆಹರಿಸಲಾಗುತ್ತದೆ.

ಸಾಮರಸ್ಯ ಕದಡುವ ಕೆಲಸ ಮಾಡುತ್ತಿರುವ ಕಾಂಗ್ರೆಸ್‌ -ಸಂಸದ ಬಸವರಾಜ ಬೊಮ್ಮಾಯಿ

Oct 29 2024, 12:52 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಸಮುದಾಯಗಳ ನಡುವೆ ಸಾಮರಸ್ಯ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಜನತೆ ನೆನೆಯುವ ರೀತಿಯಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು: ಡಾ.ಎಚ್.ಕೃಷ್ಣ

Oct 28 2024, 01:16 AM IST
ಪ್ರತಿಯೊಬ್ಬರ ಜೀವನದಲ್ಲಿ ಹಣವು ಅಗತ್ಯ. ಹಣವನ್ನು ನ್ಯಾಯಯುತವಾಗಿ ದುಡಿದು ಸಂಪಾದಿಸಬೇಕು. ಯಾವುದೇ ಅಧಿಕಾರಿಗಳು ಹಣದ ದೃಷ್ಟಿಯಿಂದ ಕೆಲಸ ಮಾಡದೆ ಸಾರ್ವಜನಿಕರ ಹಿತದೃಷ್ಟಿಯಿಂದ ಕೆಲಸ ಮಾಡಿದಾಗ ಸತತ ಪ್ರಯತ್ನ ಹಾಗೂ ಪ್ರಾಮಾಣಿಕ ಕೆಲಸಗಳಿಂದ ಯಶಸ್ಸು ದೊರೆಯುತ್ತದೆ.

ಅಧಿಕಾರಿಗಳೇ ಸಬೂಬು ಹೇಳದೆ ಸಾರ್ವಜನಿಕರ ಕೆಲಸ ಮಾಡಿ: ಕೇಂದ್ರ ಸಚಿವ ವಿ.ಸೋಮಣ್ಣ

Oct 28 2024, 01:06 AM IST
ಈಗಾಗಲೇ ಕಳೆದ ನಾಲ್ಕು ತಿಂಗಳಲ್ಲಿ ಕೆಲವು ಕೆಲಸಗಳನ್ನು ಮಾಡಿದ್ದು, ವಿಶೇಷವಾಗಿ ರಾಯದುರ್ಗ, ಪಾವಗಡ, ಮಧುಗಿರಿ, ಕೊರಟಗೆರೆ, ಊರುಕೇರೆ ಇಲ್ಲಿ ಸುಮಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರೈಲ್ವೆ ಯೋಜನೆ ಹಾಗೂ ತುಮಕೂರು, ಶಿರಾ, ಹಿರಿಯೂರು, ಚಿತ್ರದುರ್ಗ, ದಾವಣಗೆರೆಯ ಈ ಎರಡೂ ರೈಲ್ವೆ ಯೋಜನೆಗಳು ತುಮಕೂರಿಗೆ ಸಂಬಂಧಪಟ್ಟಿವೆ. ತುಮಕೂರು, ಶಿರಾ, ದಾವಣಗೆರೆ, ಚಿತ್ರದುರ್ಗಕ್ಕೆ ರೈಲು ಓಡಾಡಲು 13- 14 ಲೆವೆಲ್ ಕ್ರಾಸಿಂಗ್‌ಗಾಗಿ ಆದೇಶ ಮಾಡಲಾಗಿದೆ.

ಸ್ಥಳೀಯಾಡಳಿತಗಳಿಗೆ ಶಕ್ತಿ ತುಂಬುವ ಕೆಲಸ ಮಾಡುವೆ: ಕಿಶೋರ್ ಪುತ್ತೂರು

Oct 27 2024, 02:21 AM IST
ವಾಹನ ಮೆರವಣಿಗೆಯ ಮೂಲಕ ಮಹಾಲಿಂಗೇಶ್ವರ ದೇವಳಕ್ಕೆ ಹೋಗಿ ವಿಶೇಷ ಪೂಜೆ ಸಲ್ಲಿಸಿ, ಅಲ್ಲಿಂದ ಜೈನ ಭವನಕ್ಕೆ ತೆರಳಿ ಅಭಿನಂದನಾ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 71
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved