• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೀರಶೈವ ಮಠಗಳಿಂದ ಧರ್ಮ ಉಳಿಸುವ ಕೆಲಸ: ಜಗದೀಶ ಶೆಟ್ಟರ

Oct 27 2024, 02:19 AM IST
ನಾಡಿನಾದ್ಯಂತ ವೀರಶೈವ ಮಠಗಳು ಧರ್ಮ ಜಾಗೃತಿ ಮಾಡುವ ಮೂಲಕ ಧರ್ಮ ಉಳಿಸುವ ಕೆಲಸ ಮಾಡುತ್ತಿವೆ.

ಕೆಲಸ ಮಾಡಿಕೊಡಲು ಆಮಿಷಬೇಡ

Oct 27 2024, 02:07 AM IST
ಚಿತ್ರದುರ್ಗ: ಸರ್ಕಾರಿ ಕೆಲಸ ಮಾಡಿಕೊಡಲು ಯಾವುದೇ ಬಗೆಯ ಆಮಿಷವೊಡ್ಡುವುದು ಬೇಡ. ಅಧಿಕಾರಿಗಳು ಕೌಟುಂಬಿಕ ಭಾವನೆ, ಸಮನ್ವಯತೆಯಿಂದ ಕೆಲಸ ಮಾಡುವುದರ ಮೂಲಕ ಭ್ರಷ್ಟಾಚಾರ ನಿರ್ಮೂಲನೆ ಮಾಡಬೇಕು ಎಂದು ಚಿತ್ರದುರ್ಗ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಸ್.ವಾಸುದೇವರಾಮ ಹೇಳಿದರು.

ಈಶ್ವರಪ್ಪನವರಿಂದ ದಾರಿ ತಪ್ಪಿಸುವ ಕೆಲಸ: ಹೆಗಡೆ

Oct 23 2024, 12:32 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಕೆ.ಎಸ್.ಈಶ್ವರಪ್ಪನವರು ಶರಣರ ನಾಡಿನಲ್ಲಿ ತಮ್ಮ ಸ್ವಾರ್ಥಕ್ಕಾಗಿ ಹಿಂದುಳಿದ, ದಲಿತ ಸಮುದಾಯಗಳನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೋರಾಟಗಾರ ಯಲ್ಲಪ್ಪ ಹೆಗಡೆ ಕಿಡಿಕಾರಿದರು. ನವನಗರದ ಪತ್ರಿಕಾಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪನವರು ಪ್ರಸಕ್ತ ಹಿಂದುಳಿದ, ದಲಿತ ಹಾಗೂ ಸಮಗ್ರ ಹಿಂದೂ ಸಮಾಜದ ಸಮಸ್ಯೆಗಳ ಮತ್ತು ಸವಾಲುಗಳ ಚಿಂತನ-ಮಂಥನ ಸಭೆ ಮಾಡುವ ಬದಲು, ಪ್ರಸಕ್ತ ರಾಜಕಾರಣದಲ್ಲಿ ಈಶ್ವರಪ್ಪನವರು ಕುಟುಂಬವು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸವಾಲುಗಳ ಚಿಂತನ ಮಂಥನ ಸಭೆ ನಡೆಸಿದರೇ ಉಪಯುಕ್ತವಾಗುತ್ತಿತ್ತು ಎಂದು ತಿಳಿಸಿದರು.

ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿ: ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ

Oct 22 2024, 12:17 AM IST
ನ.೧೦ ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ ತಿಳಿಸಿದರು. ಕೊರಟಗೆರೆಯಲ್ಲಿ ಏರ್ಪಡಿಸಿದ್ದ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ವಿದ್ಯುತ್‌ ನಿಗಮದ ನೌಕರರು ಸುರಕ್ಷತೆ, ಜಾಗೃತಿಯಿಂದ ಕೆಲಸ ನಿರ್ವಹಿಸಿ: ನೌಕರರ ಸಂಘದ ಕೆ.ಬಲರಾಮ್

Oct 22 2024, 12:01 AM IST
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘವು ನೌಕರರಿಗೆ ಇಲಾಖೆಯಿಂದ ದೊರೆಯುವ ಎಲ್ಲ ಸವಲತ್ತುಗಳನ್ನು ಕೊಡಿಸುವಲ್ಲಿ ಯಶ್ವಸಿಯಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ಬಲರಾಮ್ ಹೇಳಿದರು. ಚಾಮರಅಜನಗರದಲ್ಲಿ ನೂತನ ಪದಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಬಿಜೆಪಿ ಹಿಂದೂತ್ವ ಗಟ್ಟಿಗೊಳಿಸುವ ಕೆಲಸ ಮಾಡುತ್ತಿದೆ: ಪ್ರಾಣೇಶ್‌

Oct 21 2024, 12:51 AM IST
ಚಿಕ್ಕಮಗಳೂರು, ದೇಶ ಮೊದಲು ಎನ್ನುವ ಬಿಜೆಪಿ, ಹಿಂದುತ್ವವನ್ನು ಗಟ್ಟಿಗೊಳಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದೆ ಎಂದು ವಿಧಾನ ಪರಿಷತ್‌ ಉಪ ಸಭಾಪತಿ ಎಂ.ಕೆ. ಪ್ರಾಣೇಶ್‌ ಹೇಳಿದರು.

ಸ್ವಚ್ಛ ವಾಹಿನಿ ನೌಕರರಿಗೆ ಸರ್ಕಾರ ಕೆಲಸ ನೀಡಿ ಘನತೆಯ ಬದುಕು ಖಾತ್ರಿಪಡಿಸಬೇಕು-ನಾಡಗೌಡ

Oct 21 2024, 12:38 AM IST
ಗ್ರಾಮಗಳ ಸ್ವಚ್ಛತೆಯ ಜವಾಬ್ದಾರಿ ನಿರ್ವಹಿಸಿ ಗ್ರಾಮೀಣ ಜನತೆಯ ನೈರ್ಮಲ್ಯ ಕಾಪಾಡುತ್ತಿರುವ ಸ್ವಚ್ಛವಾಹಿನಿ ನೌಕರರಿಗೆ ಸರ್ಕಾರ ಕೆಲಸ ಒದಗಿಸಿ, ಘನತೆಯ ಬದುಕನ್ನು ಖಾತ್ರಿ ಪಡಿಸಬೇಕು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಎಂ.ಬಿ. ನಾಡಗೌಡ ಒತ್ತಾಯಿಸಿದರು.

ಜನಪರ ಕೆಲಸ ಮಾಡುವ ತೀರ್ಮಾನದಿಂದ ಸಂತಸ: ಚಿಂತಕ ಸಂಘಸೇನಾ

Oct 20 2024, 02:08 AM IST
ಸಮಾನ ಮನಸ್ಕರೆಲ್ಲ ಜೊತೆಗೂಡಿ ಉನ್ನತಿ ಚಾರಿಟಬಲ್ ಟ್ರಸ್ಟ್ ಪ್ರಾರಂಭಿಸಿ, ಜನಪರ ಕೆಲಸ ಮಾಡಲು ನಿರ್ಧರಿಸಿರುವುದು ಸಂತಸ ತಂದಿದೆ ಎಂದು ಚಿಂತಕ ಪಿ.ಸಂಘಸೇನಾ ಹೇಳಿದರು. ಗುಂಡ್ಲುಪೇಟೆಯಲ್ಲಿ ಉನ್ನತಿ ಚಾರಿಟಬಲ್ ಟ್ರಸ್ಟ್ ಉದ್ಘಾಟಿಸಿ ಮಾತನಾಡಿದರು.

ಅಧಿಕಾರದ ಹಪಾಹಪಿಗೆ ಕೆಲಸ ಮಾಡುತ್ತಿಲ್ಲ: ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ

Oct 20 2024, 02:05 AM IST
ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯದ ಹಿತದೃಷ್ಟಿಯಿಂದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಮೈತ್ರಿ ನಿರ್ಧಾರ ತೆಗೆದುಕೊಂಡಿದ್ದರು. ಇದೀಗ ಇದು ಉಪಚುನಾವಣೆಯಲ್ಲೂ ಮುಂದುವರಿಯಲಿದೆ.

ಪ್ರತಿಯೊಬ್ಬ ಕನ್ನಡಿಗನೂ ರಾಯಭಾರಿಯಂತೆ ಕೆಲಸ ಮಾಡಿ: ಮಹೇಶ್ ಜೋಷಿ

Oct 19 2024, 12:33 AM IST
ಸ್ಥಳೀಯ ಸಾಹಿತಿ, ಕಲಾವಿದರಿಗೆ ಸಮ್ಮೇಳನದಲ್ಲಿ ಅವಕಾಶ ನೀಡುವುದು, ಕಾವೇರಿ ನೀರಿನ ಸಮಸ್ಯೆ ಕುರಿತು ವಿಚಾರಗೋಷ್ಠಿ ನಡೆಯಲಿದೆ. ಸಮ್ಮೇಳನಕ್ಕೆ ವಿದೇಶದಲ್ಲಿರುವ ಸರ್. ಎಂ. ವಿಶ್ವೇಶ್ವರಯ್ಯ ಅವರ ಮೊಮ್ಮಗಳು, ಪುತಿನ ಅವರ ಮಗಳು, ಕೆ.ಎಸ್. ನರಸಿಂಹಸ್ವಾಮಿ ಅವರ ಕುಟುಂಬ ಮತ್ತು ಕನ್ನಡ ನಿಘಂಟು ಬ್ರಹ್ಮ ರೆವರೆಂಟ್ ಫರ್ಡಿನೆಂಡ್ ಕಿಟೆಲ್ ಅವರ ಕುಟುಂಬದ ಸದಸ್ಯರು ಬರಲಿದ್ದಾರೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 71
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved