• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಿಸರ ಸಂರಕ್ಷಣೆಯ ಕೆಲಸ ಹೃದಯದಿಂದ ಮಾಡಿ-ಪ್ರೊ. ಅರಸನಾಳ

Feb 23 2025, 12:30 AM IST
ಪರಿಸರ ದಿನಾಚರಣೆ ಬಂದಾಗೊಮ್ಮೆ ಕೇವಲ ಕಾಟಾಚಾರಕ್ಕೆ ಅಥವಾ ಪ್ರಚಾರಕ್ಕಾಗಿ ಕಳೆದ ವರ್ಷ ಕಡಿದ ತಗ್ಗಿನಲ್ಲಿಯೇ ಸಸಿ ನೆಟ್ಟು ನಾನೊಬ್ಬ ಪರಿಸರ ಪ್ರೇಮಿ, ಪರಿಸರ ಸಂರಕ್ಷಕ ಎಂದರೆ ತಪ್ಪಾಗುತ್ತದೆ. ಪರಿಸರ ಸಂರಕ್ಷಣೆಯ ಕೆಲಸವನ್ನು ಹೃದಯದಿಂದ ಮಾಡಬೇಕು ಎಂದು ಪರಿಸರವಾದಿ, ಗದಗ ಜಿಲ್ಲಾ ವನ್ಯಜೀವಿ ಪರಿಪಾಲಕ ಪ್ರೊ. ಸಿ.ಎಸ್. ಅರಸನಾಳ ಹೇಳಿದರು.

ಹೊರದೇಶಗಳಲ್ಲಿ ಕೆಲಸ ಮಾಡಲು ‘ವೀಸಾ’ ಮಾಡಿಸಿಕೊಡುವುದಾಗಿ 51 ಮಂದಿಗೆ ದಂಪತಿ ₹2.64 ಕೋಟಿ ಟೋಪಿ!

Feb 22 2025, 12:47 AM IST
ಹೊರದೇಶಗಳಲ್ಲಿ ಕೆಲಸ ಮಾಡಲು ‘ವೀಸಾ’ ಮಾಡಿಸಿಕೊಡುವುದಾಗಿ 51 ಮಂದಿಯಿಂದ ಬರೋಬ್ಬರಿ ₹2.64 ಕೋಟಿ ಪಡೆದು ನಕಲಿ ವೀಸಾ ನೀಡಿ ವಂಚಿಸಿದ್ದ ಖತರ್ನಾಕ್‌ ದಂಪತಿಯನ್ನು ಆಗ್ನೇಯ ವಿಭಾಗದ ಸೈಬರ್‌ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಮುಖ್ಯಮಂತ್ರಿಗಳ ಸಹಿ ನಕಲು ಮಾಡಿ ವಂಚಿಸಿದ್ದವನ ಬಂಧನ..!

Feb 22 2025, 12:45 AM IST

ಆರೋಪಿ ವೆಂಕಟೇಶ್ ತಾನು ವಿಧಾನಸೌಧದಲ್ಲಿ ಉನ್ನತ ದರ್ಜೆಯ ಅಧಿಕಾರಿಯಾಗಿದ್ದು, ಜನಪ್ರತಿನಿಧಿಗಳು, ಉನ್ನತ ಮಟ್ಟದ ಅಧಿಕಾರಿಗಳು ತಮಗೆ ಪರಿಚಯವಿದ್ದು, ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಸುಮಾರು 30 ರಿಂದ 40 ಜನರಿಂದ ಲಕ್ಷಾಂತರ ರು. ಹಣ ಪಡೆದು ವಂಚಿಸಿದ್ದಾನೆ.

ಬಡವರ ಕಣ್ಣೀರೊರೆಸುವ ಕೆಲಸ ಮಾಡುತ್ತೇನೆ:

Feb 20 2025, 12:49 AM IST
ಹೊಳಲ್ಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ ನೆರವೇರಿಸಿದರು.

ಮೋಸರಲ್ಲಿ ಕಲ್ಲು ಹುಡುಕುವುದು ಬಿಟ್ಟು ಕೆಲಸ ಮಾಡಿ :ಶಾಸಕ ಎನ್.ಶ್ರೀನಿವಾಸ್

Feb 20 2025, 12:46 AM IST
ಕಳೆದ 30 ವರ್ಷಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದವರು ಆಡಳಿತ ನಡೆಸಿದ್ದರೂ 50 ಕೋಟಿ ವೆಚ್ಚದ ಕಾಮಗಾರಿಗೆ ಮಂತ್ರಿಗಳು ಚಾಲನೆ ನೀಡಿದ ಉದಾಹರಣೆಗಳಿಲ್ಲ. ಆದರೆ ಇದೀಗ 300 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದ್ದಕ್ಕೆ ಟೀಕೆ ಮಾಡುತ್ತಿದ್ದು, ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಬಿಟ್ಟು, ನಿಮ್ಮ ಕಾಲದಲ್ಲಿ ನಡೆದ ಅಭಿವೃದ್ಧಿ ಕೆಲಸಗಳ ಬಗ್ಗೆ ತಿಳಿಸಿ, ಜನರ ಮನಸ್ಸಿನಲ್ಲಿ ಉಳಿಯುವ ಕೆಲಸ ಮಾಡಿ ಎಂದು ಶಾಸಕ ಎನ್.ಶ್ರೀನಿವಾಸ್ ವಿರೋಧ ಪಕ್ಷದವರಿಗೆ ಟಾಂಗ್ ನೀಡಿದರು.

ಕ್ಷೇತ್ರದಲ್ಲಿ ₹150 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಕೆಲಸ

Feb 19 2025, 12:47 AM IST
ಗುಂಡ್ಲುಪೇಟೆ ತಾಲೂಕಿನ ಬೆಳಚಲವಾಡಿ ಗ್ರಾಮದಲ್ಲಿ ₹50 ಲಕ್ಷ ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಗುದ್ದಲಿ ಪೂಜೆ ನೆರವೇರಿಸಿದರು.

ಗಟ್ಟಿ ಕಲ್ಲು, ಮಣ್ಣಿನಿಂದ ಕೂಡಿದ ಬೆಂಗಳೂರಲ್ಲಿ ಮೆಟ್ರೋ ಸುರಂಗ ಕೊರೆಯುವ ಕೆಲಸ ದೆಹಲಿಗಿಂತ 10 ಪಟ್ಟು ಕಠಿಣ

Feb 18 2025, 01:48 AM IST
ಗಟ್ಟಿ ಕಲ್ಲು, ಮಣ್ಣಿನಿಂದ ಕೂಡಿದ್ದ ರಚನೆಯಿರುವ ಬೆಂಗಳೂರಲ್ಲಿ ಮೆಟ್ರೋ ಸುರಂಗ ಕೊರೆಯುವುದು ದೆಹಲಿ ಮೆಟ್ರೋಗಿಂತ ಹತ್ತು ಪಟ್ಟು ಸವಾಲಿನ ಕೆಲಸವಾಗಿತ್ತು.

ರೈತರ ಹಿತ ಕಾಯುವಲ್ಲಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿ: ಸೋಮಲಿಂಗಪ್ಪ ಬಳಿಗೇರ

Feb 17 2025, 12:34 AM IST
ರೈತರಿಗೆ ತಲುಪಬೇಕಾದ ಸವಲತ್ತುಗಳನ್ನು ಸರಿಯಾದ ಸಮಯಕ್ಕೆ ತಲುಪಿಸುವ ಕಾರ್ಯವಾಗಲಿ ಎಂದು ಕೃಷಿಕ ಸಮಾಜದ ಅಧ್ಯಕ್ಷ ಸೋಮಲಿಂಗಪ್ಪ ಬಳಿಗೇರ ಹೇಳಿದರು.

ಪತ್ರಕರ್ತರ ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಿಸಿಕೊಡಲು ಶಕ್ತಿ ಮೀರಿ ಕೆಲಸ: ಶಾಸಕ ಕೆ.ಎಂ.ಉದಯ್

Feb 14 2025, 12:36 AM IST
ಪತ್ರಕರ್ತರು ಸಮಾಜದ ಏಳ್ಗೆಗೆ, ಒಳಿತಿಗೆ ಪ್ರಮುಖ ಪಾತ್ರ ವಹಿಸುತ್ತಾರೆ. ಅದೇ ರೀತಿ ನೀವು ಪ್ರಾಮಾಣಿಕ ಸೇವೆ ಸಲ್ಲಿಸಬೇಕು. ತಾಲೂಕಿನ ಜನರು ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ಅವರು ಕೊಟ್ಟಿರುವ ಸ್ಥಾನಕ್ಕೆ ಚ್ಯುತಿ ಬಾರದಂತೆ ತಿಳಿದಷ್ಟು ಅಭಿವೃದ್ಧಿ ಕೆಲಸ ಮಾಡುತ್ತೇನೆ.

ಹಸಿದ ಹೊಟ್ಟೆಗೆ ಅನ್ನ ಹಾಕುವುದು ಪುಣ್ಯದ ಕೆಲಸ: ಬಿ.ಮಹೇಂದ್ರ

Feb 14 2025, 12:33 AM IST
ದಾನಕ್ಕಿಂತ ದೊಡ್ಡ ದಾನ ಅನ್ನದಾನ. ಈ ಭಾಗದಲ್ಲಿ ಸೇವೆ ಸಲ್ಲಿಸಿ ನಾಲ್ಕು ಜನರಿಗೆ ಅನ್ನ ಹಾಕುವ ಭಾಗ್ಯ ನನಗೆ ಇಂದು ಸಿಕ್ಕಿರುವುದು ಸಂತಸ ತಂದಿದೆ. ಇದೇ ರೀತಿ ಈ ಲಯನ್ಸ್ ಸಂಸ್ಥೆಯವರು ನಿರಂತರವಾಗಿ ಈ ಸೇವೆ ಮಾಡಲಿ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 87
  • next >

More Trending News

Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved