• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಹಿತ್ಯದಿಂದ ಸಮಾಜ ಕಟ್ಟುವ ಕೆಲಸ: ಪ್ರೇಮಾ ಟಿ.ಎಂ.ಆರ್.

Jan 10 2025, 12:48 AM IST
ಮನಸ್ಸುಗಳನ್ನು ಹಾಗೂ ಭಾವನೆಗಳನ್ನು ಬೆಸೆಯುವುದು ಭಾಷೆಯಿಂದ ಮಾತ್ರ ಸಾಧ್ಯ. ಮನುಷ್ಯನ ಬದುಕಿಗೆ ಶಕ್ತಿ ನೀಡುವುದು ತಾಯಿಯ ಭಾವವಾದರೆ, ಬದುಕನ್ನು ಕಟ್ಟಿಕೊಡುವುದು ನಮ್ಮ ಮಾತೃಭಾಷೆಯಾಗಿದೆ.

ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಪ್ರಾಮಾಣಿಕ ಕೆಲಸ ಮಾಡಿ

Jan 10 2025, 12:48 AM IST
ಪಕ್ಷ ಬೆಂಬಲ ನೀಡಿದವರನ್ನು ಎಲ್ಲರೂ ಸ್ವಾಗತಿಸಿ ಬೆಂಬಲಿಸಬೇಕು

ಪಾರದರ್ಶಕತೆಯಿಂದ ಕೆಲಸ ಮಾಡಲು ಅಂಗನವಾಡಿ ಕಾರ್ಯಕರ್ತೆಯರಿಗೆ ಶಾಸಕರ ಸಲಹೆ

Jan 09 2025, 12:46 AM IST
ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ಕೊಟ್ಟ ಆಶ್ವಾಸನೆಗಳನ್ನು ಅಧಿಕಾರಕ್ಕೆ ಬಂದ ನಂತರ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ಕೊಟ್ಟಿದ್ದಾರೆ. ಈಗಾಗಲೇ ಕೋಲಾರ ಜಿಲ್ಲೆಗೆ ಗ್ಯಾರಂಟಿ ಯೋಜನೆಯ ಮೂಲಕ ೮೩೦ ಕೋಟಿ ರು. ಹಣ ಬಿಡುಗಡೆಯಾಗಿದೆ.

ಅಧಿಕಾರಿಗಳು ಜನಸ್ನೇಹಿಯಾಗಿ ಕೆಲಸ ಮಾಡಿ: ಸಿಪಿ ಯೋಗೇಶ್ವರ್

Jan 09 2025, 12:45 AM IST
ಕಳೆದ ಅರು ವರ್ಷಗಳಿಂದ ತಾಲೂಕಿನಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ. ಹಿಂದಿನ ಶಾಸಕರು ತಾಲೂಕಿನ ಬಗ್ಗೆ ಅಸಡ್ಡೆ ವಹಿಸಿದ್ದರಿಂದ ತಾಲೂಕು ಇಂದು ಇಷ್ಟು ಸಮಸ್ಯೆಗಳು ಎದುರಿಸುತ್ತಿದೆ.

ಇನ್ನೂ 3.5 ವರ್ಷ ಸಿದ್ದರಾಮಯ್ಯ ಸಿಎಂ ಆಗಿರಲಿ - ಕೈ ಬಲಪಡಿಸುವ ಕೆಲಸ ಮಾಡಬೇಕಿದೆ: ಸಚಿವ ಬೈರತಿ

Jan 06 2025, 12:44 PM IST

ಮುಖ್ಯಮಂತ್ರಿಯಾಗಿ 2ನೇ ಅವಧಿಯಲ್ಲೂ ಸಿದ್ದರಾಮಯ್ಯ ಉತ್ತಮವಾಗಿ ಕೆಲಸ ಮಾಡಿಕೊಂಡು ಬರುತ್ತಿದ್ದಾರೆ. ಇನ್ನೂ ಮೂರೂವರೆ ವರ್ಷ ಅವರೇ ಸಿಎಂ ಆಗಿ ಮುಂದುವರಿಯಲಿ ಎಂದು ಸಚಿವ ಬೈರತಿ ಸುರೇಶ್‌ ಹೇಳಿದರು.

ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ಕೀರ್ತಿ: ಶಿವಶಂಕರ

Jan 06 2025, 01:03 AM IST
ಸರ್ಕಾರಿ ಅಧಿಕಾರಿಗಳು ಶ್ರದ್ಧೆ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ಸಮಾಜ ಅವರನ್ನು ಗುರುತಿಸುತ್ತದೆ. ಅವರಿಗೆ ಕೀರ್ತಿ ಮತ್ತು ಒಳ್ಳೆಯ ಹೆಸರು ಸಿಗುತ್ತದೆ.

ರೈತರಿಗೆ ಅನುಕೂಲವಾಗುವಂತೆ ಕೆಲಸ ಮಾಡಲಿ: ಚಲುವರಾಯಸ್ವಾಮಿ

Jan 06 2025, 01:03 AM IST
ನೂರಾರು ಕೋಟಿ ಸಾಲವನ್ನು ಸಂಘಗಳಿಗೆ ಸರ್ಕಾರ ನೀಡುತ್ತಾ ಬಂದಿದೆ. 5 ಲಕ್ಷದವರೆಗೂ ಶೂನ್ಯ ಬಡ್ಡಿ ದರದಲ್ಲಿ ಇಂತಹ ಸೊಸೈಟಿ ಮೂಲಕ ನೀಡುತ್ತಿದೆ. ರೈತಪಿ ವರ್ಗದ ಜನರಿಗೆ ಇದರಿಂದ ಆರ್ಥಿಕ ಹೊರೆ ಇಳಿಸಿದಂತಾಗುತ್ತದೆ. ರೈತರು ಸಾಲವನ್ನು ಪಡೆದು ನಿಗದಿತ ಅವಧಿ ಒಳಗೆ ಮರುಪಾವತಿ ಮಾಡಿ ಸೊಸೈಟಿ ಅಭಿವೃದ್ಧಿಗೆ ಸಹಕರಿಸಿ.

ಜಿಲ್ಲೆಯ ಜನರ ಋಣ ತೀರಿಸುವ ಕೆಲಸ ನನ್ನ ಕರ್ತವ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Jan 06 2025, 01:02 AM IST
ಕಳೆದ ಚುನಾವಣೆಯಲ್ಲಿ ಜೆಡಿಎಸ್ ಪಂಚರತ್ನ ಯೋಜನೆ ಇಟ್ಟುಕೊಂಡು ಹೋರಾಡಿತು. ಆದರೆ, ಜನರು ಬೆಂಬಲ ನೀಡಲಿಲ್ಲ. ನನಗೆ 5 ವರ್ಷ ಸಂಪೂರ್ಣ ಆಡಳಿತ ನಡೆಸಲು ಸರ್ಕಾರ ಕೊಟ್ಟಿದ್ದರೆ ರಾಜ್ಯವನ್ನು ರಾಮರಾಜ್ಯ ಮಾಡುತ್ತಿದೆ.

ಜವಾಬ್ದಾರಿಯಿಂದ ಕೆಲಸ ಮಾಡಿ ಇಲ್ಲವೇ ರಾಜೀನಾಮೆ ಕೊಟ್ಟು ಹೋಗಿ: ಶಾಸಕ ಶಿವರಾಮ ಹೆಬ್ಬಾರ

Jan 06 2025, 01:01 AM IST
ಬಾಲಕಿ ಸಾವಿನ ಘಟನೆಯನ್ನು ವಿಶೇಷ ಪ್ರಕರಣ ಪರಿಗಣಿಸಿ ಸರ್ಕಾರದಿಂದ ಮೃತ ಬಾಲಕಿ ಕುಟುಂಬಕ್ಕೆ ವಿಶೇಷ ಪರಿಹಾರ ದೊರಕಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕ ಶಿವರಾಮ್ ಹೆಬ್ಬಾರ ಅವರು ತಹಸೀಲ್ದಾರ್ ಶಂಕರ್ ಗೌಡಿ ಅವರಿಗೆ ಸೂಚಿಸಿದರು.

ದರ್ಪ ತೋರದೆ ಜವಾಬ್ದಾರಿಯಿಂದ ಜನರ ಕೆಲಸ ಮಾಡಿ

Jan 05 2025, 01:34 AM IST
ಅಧಿಕಾರಿಗಳು ತಮ್ಮ ಅಧಿಕಾರದ ದರ್ಪ ತೋರದೆ ಸಾರ್ವಜನಿಕರ ಜೊತೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವ ಮೂಲಕ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ವಿಳಂಬ ಮಾಡದೆ ಮಾಡಿಕೊಡಬೇಕೆಂದು ಕೇಂದ್ರ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ತಿಳಿಸಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 81
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved