• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

15000 ಭಾರತೀಯರಿಗೆ ಇಸ್ರೇಲ್‌ನಲ್ಲಿ ಮೋದಿಯಿಂದ ಕೆಲಸ : ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯ!

Oct 05 2024, 01:49 AM IST
‘ಮೋದಿ ಸರ್ಕಾರದ ಕೌಶಲ್ಯಾಭಿವೃದ್ಧಿ ಯೋಜನೆಯು, ಯುದ್ಧ ಪೀಡಿತ ಪಶ್ಚಿಮ ಏಷ್ಯಾ ಪ್ರದೇಶದಲ್ಲಿ 15 ಸಾವಿರ ಭಾರತೀಯ ಉದ್ಯೋಗಿಗಳ ನೇಮಕಾತಿಗೆ ಅನುಕೂಲ ಮಾಡುತ್ತಿದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

ವ್ಯಸನ ಬಿಡಿಸುವಲ್ಲಿ ಧರ್ಮಸ್ಥಳ ಸಂಸ್ಥೆ ಕೆಲಸ ಶ್ಲಾಘನೀಯ

Oct 05 2024, 01:38 AM IST
ನಾಗಮಂಗಲ: ಮದ್ಯಪಾನ ವ್ಯಸನಿಗಳನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಜೊತೆಗೆ ಕುಟುಂಬಗಳನ್ನು ಸಹ ಸರಿಪಡಿಸುವ ಕಾಯಕದಲ್ಲಿ ನಿರತವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಕೆಲಸ ನಿಜಕ್ಕೂ ಶ್ಲಾಘನೀಯ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಜಾತಿ ಆಧರಿಸಿ ಜೈಲುಗಳಲ್ಲಿ ಕೆಲಸ ಹಂಚಿಕೆ ಹಾಗೂ ಬ್ಯಾರಕ್‌ ಹಂಚಿಕೆ : ಅಸ್ಪೃಶ್ಯತೆಗೆ ಸುಪ್ರೀಂ ಕೆಂಡ

Oct 04 2024, 01:03 AM IST
ಜಾತಿ ಆಧರಿಸಿ ಜೈಲುಗಳಲ್ಲಿ ಕೆಲಸ ಹಂಚಿಕೆ ಮಾಡುವ ಹಾಗೂ ಬ್ಯಾರಕ್‌ ಹಂಚಿಕೆ ಮಾಡುವ ಕಾರಾಗೃಹಗಳ ಕೈಪಿಡಿ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, 11 ರಾಜ್ಯಗಳಲ್ಲಿ ಇದ್ದ ಇಂತಹ ಜೈಲು ಕೈಪಿಡಿಯನ್ನು ಬದಿಗೊತ್ತಿದೆ.

ಗ್ರಾಮ ಪಂಚಾಯಿತಿಗೆ ನಮೂನೆ 6ರಲ್ಲಿ ಅರ್ಜಿ ಸಲ್ಲಿಸಿದವರಿಗೆ ಕೆಲಸ ನೀಡಿ: ಕೃಷಿ ಕೂಲಿಕಾರರ ಸಂಘದ ಎಂ.ಪುಟ್ಟಮಾದು

Oct 04 2024, 01:00 AM IST
ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ನಿರುದ್ಯೋಗಿ ಕೂಲಿ ಕಾರ್ಮಿಕರಿಗೆ ಉದ್ಯೋಗ ನಿರಾಕರಿಸಿದ ಕಬ್ಬಾಳು ಗ್ರಾಪಂ ಪಿಡಿಒ ವಿರುದ್ಧ ಕಂಚನಹಳ್ಳಿ ಗ್ರಾಮಸ್ಥರು ಕನಕಪುರದ ತಾಪಂ ಕಚೇರಿ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿದರು.

ಗಾಂಧೀಜಿ ಚಿಂತನೆ ತಳಹದಿ ಮೇಲೆ ಕಾಂಗ್ರೆಸ್ ಕೆಲಸ: ಬಿ.ನಾಗೇಂದ್ರಕುಮಾರ್

Oct 03 2024, 01:25 AM IST
ಹೊಸ ತಲೆಮಾರಿನ ಯುವಕರಿಗೆ ನಾವು ಗಾಂಧಿಜೀಯವರ ಚಿಂತನೆಗಳನ್ನು ತಲುಪಿಸಬೇಕಾಗಿದೆ. ಸನ್ಮಾರ್ಗದ ಮೂಲಕವೇ ಮಹಾತ್ಮರಾದ ಗಾಂಧಿಜೀಯವರ ತತ್ವಗಳ ತಳಹದಿ ಮೇಲೆ ಜನಸೇವೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷ ಮಹಾತ್ಮ ಗಾಂಧಿ ಜನ್ಮದಿನ ಅಂಗವಾಗಿ ಜನರ ಬಳಿಗೆ ಅವರ ಚಿಂತನೆಗಳನ್ನು ತಲುಪಿಸುವ ಸಲುವಾಗಿ ಇಂದು ದೇಶವ್ಯಾಪಿ ವಿಶೇಷವಾಗಿ ಗಾಂಧಿ ಸ್ಮರಣೆ ಮಾಡುತ್ತಿದೆ.

ಒಗ್ಗಟ್ಟಿನಿಂದ ಕೆಲಸ ಮಾಡಿ ಅಭಿವೃದ್ಧಿಗೆ ಶ್ರಮಿಸಿ: ಶಾಸಕ ಲಕ್ಷ್ಮಣ ಸವದಿ ಸಲಹೆ

Oct 01 2024, 01:40 AM IST
ನೂತನ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳು, ಸಿಬ್ಬಂದಿ ಸಮನ್ವಯತೆಯಿಂದ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಿ ಅನುಷ್ಠಾನಗೊಳಿಸಬೇಕು. ಶಾಸಕನಾಗಿ ನಾನು ಕೂಡ ಪಟ್ಟಣದ ಅಭಿವೃದ್ಧಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಪಟ್ಟಣದ ಸೌಂದರ್ಯ, ಜೋಡಿ ಕೆರೆಗಳ ಅಭಿವೃದ್ಧಿ, ಪುರಸಭೆಯನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಕನ್ನಡದ ಪರಂಪರೆ ರಕ್ಷಣೆ ಜೊತೆಗೆ ರಾಷ್ಟ್ರೀಯತೆಗೆ ಕೆಲಸ ಮಾಡಬೇಕು: ಒಡೆಯರ್ ಕರೆ

Oct 01 2024, 01:38 AM IST
ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚ ವತಿಯಿಂದ ನಗರದ ಶಾರದಾ ಕಲ್ಯಾಣ ಮಂಟಪದಲ್ಲಿ ‘ಕರಾವಳಿಯ ಸಾಹಿತಿಗಳು, ಕಲಾವಿದರು, ಲೇಖಕರು, ಕವಿಗಳು, ಚುಟುಕು ಬರಹಗಾರರ ಸಮ್ಮೇಳನ’ ನಡೆಯಿತು.

ಕಾಂಗ್ರೆಸ್‌ ಸರ್ಕಾರ ಅಸ್ಥಿರಗೊಳಿಸುವ ಕೆಲಸ ಬಿಜೆಪಿ ಮಾಡಲ್ಲ

Sep 29 2024, 01:48 AM IST
ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನತೆ ಐದು ವರ್ಷಕ್ಕೆ ಆಡಳಿತ ನೀಡಿದ್ದಾರೆ. ಇಂತಹ ಸರ್ಕಾರಕ್ಕೆ ಕಿರುಕುಳ ಅಥವಾ ಅಸ್ಥಿರಗೊಳಿಸುವ ಕೆಲಸ ಬಿಜೆಪಿ ಮಾಡಲ್ಲ. ಯಾವುದೇ ಕಾರಣಕ್ಕೆ ಕೈ ಸರ್ಕಾರ ಅಸ್ಥಿರಗೊಳಿಸುವ ಕೆಲಸ ಬಿಜೆಪಿ ಮಾಡಲ್ಲ ಎಂದು ಪ್ರಹ್ಲಾದ ಜೋಶಿ ಭರವಸೆ ನೀಡಿದರು.

ಭವಿಷ್ಯದ ಘಟನೆಗಳಿಗೆ ಚರಿತ್ರೆ ಬೆಸೆಯುವ ಕೆಲಸ ಅಗತ್ಯ: ಹಂಪಿ ವಿವಿ ಕುಲಪತಿ ಡಾ.ಪರಮಶಿವಮೂರ್ತಿ

Sep 29 2024, 01:33 AM IST
ಸ್ಥಳೀಯವಾದ ಇತಿಹಾಸವ ಆಳವಾಗಿ ಅಧ್ಯಯನ ಮಾಡುವುದರ ಮೂಲಕ ಆತ್ಮಾಭಿಮಾನದ ಅಂಶಗಳನ್ನು ಮತ್ತೆ ಹುಡುಕಿ ಮುಂದಿನ ಭವಿಷ್ಯದ ಘಟನೆಗಳಿಗೆ ಅದನ್ನು ಬೆಸೆಯುವ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿ

ರಾಜ್ಯದಲ್ಲಿ 2127 ಪೌರ ಕಾರ್ಮಿಕರ ಕೆಲಸ ಕಾಯಂ: ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್

Sep 28 2024, 01:32 AM IST

ಪೌರ ಕಾರ್ಮಿಕರ ಬಹು ದಿನಗಳ ಬೇಡಿಕೆಗೆ ಸ್ಪಂದಿಸಿ ರಾಜ್ಯ ಸರ್ಕಾರ ರಾಜ್ಯದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಮಹಾನಗರ ಪಾಲಿಕೆಗಳು ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನೇರ ಪಾವತಿಗೆ ಒಳಪಟ್ಟ 2127 ಪೌರ ಕಾರ್ಮಿಕರನ್ನು ಕಾಯಂಗೊಳಿಸಿದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ತಿಳಿಸಿದರು.

  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 71
  • next >

More Trending News

Top Stories
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved