ವಿರೋಧ ಪಕ್ಷದವರಿಗೆ ತೀಟೆ ಮಾಡೋದೆ ಕೆಲಸ: ಸಚಿವ ಚಲುವರಾಯಸ್ವಾಮಿ
Sep 23 2025, 01:03 AM ISTನಾವು ಈಗ ನಡೆಸುತ್ತಿರುವುದು ಜಾತಿ ಗಣತಿಯಲ್ಲ. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಜಾತಿಗಣತಿಯನ್ನು ಕೇಂದ್ರ ಸರ್ಕಾರ ಮಾಡುತ್ತೆ. ನಮ್ಮ ರಾಜ್ಯಕ್ಕೆ ಸೀಮಿತವಾಗಿ ಮಾಡುತ್ತಿದ್ದೇವೆ. ಹಿಂದುಳಿದ ವರ್ಗಗಳ ಆಯೋಗದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಬೆಂಬಲಿಗರು ಯಾರೂ ಇಲ್ಲ. ಒಕ್ಕಲಿಗ ಸಂಘಟನೆ ಒಪ್ಪುವ ಒಬ್ಬರು ಆಯೋಗದಲ್ಲಿದ್ದಾರೆ.