• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

6 ದಶಕಗಳಷ್ಟು ಸುದೀರ್ಘ ಕೆಲಸ : ಥ್ಯಾಂಕ್‌ ಯು ಮಿಗ್‌-21... ಗುಡ್‌ಬೈ

Sep 26 2025, 01:00 AM IST
6 ದಶಕಗಳಷ್ಟು ಸುದೀರ್ಘ ಕಾಲ ಭಾರತೀಯ ವಾಯುಪಡೆಯ ಬೆನ್ನೆಲುಬಾಗಿ ಕೆಲಸ ಮಾಡಿದ ಮಿಗ್‌-21 ಯುದ್ಧವಿಮಾನ ಶುಕ್ರವಾರ ನಿವೃತ್ತಿ ಪಡೆಯಲಿದೆ.

ಪೌರಕಾರ್ಮಿಕರ ಕೆಲಸ ಶ್ರೇಷ್ಟವಾದುದು: ಜಯಸುಧಾ

Sep 24 2025, 01:01 AM IST
ಪಟ್ಟಣ ಸುಂದರವಾಗಿಡುವುದರಲ್ಲಿ ಪೌರ ಕಾರ್ಮಿಕರ ಪಾತ್ರ ಬಹುಮುಖ್ಯವಾಗಿರುತ್ತದೆ. ಮನೆಯನ್ನು ಸ್ವಚ್ಛಂಧವಾಗಿಟ್ಟುಕೊಳ್ಳಲು ಹೆಣ್ಣು ಮಕ್ಕಳು ಎಷ್ಟು ಮುಖ್ಯವೊ ಹಾಗೆಯೇ ಊರಿಗೆ ಪೌರ ಕಾರ್ಮಿಕರು ಕೂಡ ಅಷ್ಟೆ ಮುಖ್ಯವಾಗಿರುತ್ತಾರೆ.

ವಿರೋಧ ಪಕ್ಷದವರಿಗೆ ತೀಟೆ ಮಾಡೋದೆ ಕೆಲಸ: ಸಚಿವ ಚಲುವರಾಯಸ್ವಾಮಿ

Sep 23 2025, 01:03 AM IST
ನಾವು ಈಗ ನಡೆಸುತ್ತಿರುವುದು ಜಾತಿ ಗಣತಿಯಲ್ಲ. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಜಾತಿಗಣತಿಯನ್ನು ಕೇಂದ್ರ ಸರ್ಕಾರ ಮಾಡುತ್ತೆ. ನಮ್ಮ ರಾಜ್ಯಕ್ಕೆ ಸೀಮಿತವಾಗಿ ಮಾಡುತ್ತಿದ್ದೇವೆ. ಹಿಂದುಳಿದ ವರ್ಗಗಳ ಆಯೋಗದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಬೆಂಬಲಿಗರು ಯಾರೂ ಇಲ್ಲ. ಒಕ್ಕಲಿಗ ಸಂಘಟನೆ ಒಪ್ಪುವ ಒಬ್ಬರು ಆಯೋಗದಲ್ಲಿದ್ದಾರೆ.

ಶಿಗ್ಗಾಂವಿಯ ಅಭಿವೃದ್ಧಿಗಾಗಿ ಒಗ್ಗಟ್ಟಿನಿಂದ ಕೆಲಸ ಮಾಡಿ: ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ

Sep 22 2025, 01:01 AM IST
ಹಿಂದಿನ ಸರ್ಕಾರದಲ್ಲಿ ಸ್ಥಗಿತಗೊಂಡ ಕೆಲಸಗಳನ್ನು ಪೂರ್ಣಗೊಳಿಸುತ್ತಿದ್ದೇನೆ. ಅವುಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಯಾವುದೇ ಕಾಮಗಾರಿಗಳನ್ನು ರದ್ದುಪಡಿಸಿಲ್ಲ ಎಂದು ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ ತಿಳಿಸಿದರು.

ಹೋರಾಟದ ಮೂಲಕ ಅನುದಾನ ತಂದು ಕೆಲಸ ಮಾಡುತ್ತೇನೆ

Sep 22 2025, 01:00 AM IST
ಕೋಮರನಹಳ್ಳಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಎಂ.ಚಂದ್ರಪ್ಪನವರಿಂದ ಚಾಲನೆ ನೀಡಿದರು.

ಸಿದ್ದರಾಮಯ್ಯನವರ ಮೇಲೆ ನಾಯಕರ ಎತ್ತಿ ಕಟ್ಟುವ ಕೆಲಸ

Sep 21 2025, 02:00 AM IST
ಸಿಎಂ ಸಿದ್ದರಾಮಯ್ಯನವರ ಮೇಲೆ ನಾಯಕ ಸಮಾಜದವರನ್ನು ಎತ್ತಿ ಕಟ್ಟುವ ಕೆಲಸ ವ್ಯವಸ್ತಿತವಾಗಿ ನಡೆಸಲಾಗುತ್ತಿದೆ ಎಂದು ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ ಹೇಳಿದರು.

ಅಂಗಾಂಗ ದಾನದಂತಹ ಪುಣ್ಯದ ಕೆಲಸ ಮತ್ತೊಂದಿಲ್ಲ: ಸಿಆರ್ ಎಸ್

Sep 20 2025, 01:00 AM IST
ಆದಿಚುಂಚನಗಿರಿ ಮಠದ ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿ ಅವರು ಬಾಲಗಂಗಾಧರನಾಥ ಸ್ವಾಮೀಜಿಯವರ ದೃಢಸಂಕಲ್ಪವನ್ನು ಯಶಸ್ವಿಯತ್ತ ಕೊಂಡೊಯ್ಯುತ್ತಿದ್ದಾರೆ ಎಂದು ಶ್ಲಾಘಿಸಿದರು.

ಜಿಲ್ಲೆಯ ಅಭಿವೃದ್ಧಿಗೆ ಕೆಲಸ ಮಾಡಿದ ತೃಪ್ತಿ ನನಗಿದೆ: ಮಿಶ್ರಾ

Sep 19 2025, 01:00 AM IST
ಜಿಲ್ಲಾಧಿಕಾರಿ ಹುದ್ದೆ ಸುಲಭದ ಕೆಲಸವಲ್ಲ.ಸಾಕಷ್ಟು ಸವಾಲು ನಿತ್ಯ ಎದುರಿಸಬೇಕಾಗುತ್ತದೆ.ಆ ಎಲ್ಲ ಸವಾಲು ನಿಭಾಯಿಸಿರುವೆ ಎಂಬ ತೃಪ್ತಿ ನನಗಿದೆ.

ಸ್ವತಂತ್ರ್ಯವಾಗಿ ಕೆಲಸ ಮಾಡಲು ವಾತಾವರಣ ಸೃಷ್ಟಿಸಿ: ಜೆ.ವೈ.ಮಂಜುನಾಥ್

Sep 17 2025, 01:05 AM IST
ನೂತನ ಆಡಳಿತ ಮಂಡಳಿ ಅಧಿಕಾರಕ್ಕೆ ಬಂದಾಗ ಸಂಘದ ಬ್ಯಾಂಕ್ ಖಾತೆಯಲ್ಲಿ ಕೇವಲ 762 ರು. ಮಾತ್ರ ಹಣವಿತ್ತು. ಆಡಳಿತ ಮಂಡಳಿ ಮತ್ತು ಸಂಘದ ಸದಸ್ಯರ ಸಹಕಾರದಿಂದ 5 ತಿಂಗಳಲ್ಲಿ ಮಹಿಳಾ ದಿನಾಚರಣೆ, ಸರ್ಕಾರಿ ನೌಕರರ ದಿನಾಚರಣೆ, ಪ್ರತಿಭಾ ಪುರಸ್ಕಾರ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಮಾಡಲಾಗಿದೆ.

ನಿರೂಪಣೆ ಸವಾಲಿನ ಕೆಲಸ: ಡಾ. ರವಿಪ್ರಕಾಶ್‌

Sep 17 2025, 01:05 AM IST
ನಿರೂಪಕರು ಒಂದು ಟಿವಿ ವಾಹಿನಿಯ ಪ್ರತಿನಿಧಿಯಂತೆ. ಸಮಾಜದಲ್ಲಿನ ಒಳಿತು ಕೆಡಕುಗಳ ಸುದ್ದಿಗಳನ್ನು ಜನರಿಗೆ ಮನಮುಟ್ಟುವಂತೆ ವಿವರಿಸುವಂತಹ ಕಾರ್ಯವನ್ನು ನಿರ್ವಹಿಸುತ್ತಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 87
  • next >

More Trending News

Top Stories
ಪೇದೆ ನೇಮಕಕ್ಕೆ ಕನಿಷ್ಠ ವಿದ್ಯಾರ್ಹತೆ ಪಿಯುಗೆ ನಿಗದಿ
ಕರ್ನೂಲ್‌ ಬಸ್‌ ದುರಂತ ವೇಳೆ 12 ಜನರ ರಕ್ಷಿಸಿದ ಬೆಂಗ್ಳೂರು ನೌಕರ
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ
ಕಸ ಸುರಿಯುವ ಹಬ್ಬದಿಂದ ಜನರಲ್ಲಿ ಜಾಗೃತಿ - ಕಂಡಲ್ಲಿ ಕಸ ಹಾಕುವವರ ಮನೆ ಮುಂದೆ ತ್ಯಾಜ್ಯ
ಚಿತ್ತಾಪುರ ದಂಗಲ್‌ ಮತ್ತೆ ಮುಂದೂಡಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved