• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧಿಕಾರ ಶಾಶ್ವತವಲ್ಲ, ಇದ್ದಾಗ ಕೆಲಸ ಮಾಡುವ ಜಾಯಮಾನ ನನ್ನದು

Feb 06 2025, 11:45 PM IST
ಮಲ್ಲೇನಹಳ್ಳಿ ಗ್ರಾಮದ ಹತ್ತಿರ 1 ಕೋಟಿ ರು.ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ ನೆರವೇರಿಸಿದರು.

ನನ್ನ ಕೆಲಸ ನಂಬರ್‌ ಒನ್‌ ಇರಲೇಬೇಕು: ಇಒ

Feb 06 2025, 11:45 PM IST
ನಾನು ಹೇಳುವ ಕೆಲಸ, ನನ್ನ ಸಾಧನೆ ನಂಬರ್‌ ಒನ್‌ ಇರಬೇಕು

ಸರ್ಕಾರದ ಅಧಿಕೃತ ಕೆಲಸ ಕಾರ್ಯಗಳಿಗೆ ಚಾಟ್‌ ಜಿಪಿಟಿ, ಡೀಪ್‌ಸೀಕ್‌ ಬಳಸಬೇಡಿ : ಸಿಬ್ಬಂದಿಗೆ ಗೃಹ ಸಚಿವಾಲಯ ಸೂಚನೆ

Feb 06 2025, 12:17 AM IST
ಸರ್ಕಾರದ ಅಧಿಕೃತ ಕೆಲಸ ಕಾರ್ಯಗಳಿಗೆ ಚಾಟ್‌ಜಿಪಿಟಿ ಅಥವಾ ಚೀನಾದ ಡೀಪ್‌ಸೀಕ್‌ ಬಳಸದಂತೆ ಕೇಂದ್ರ ಗೃಹ ಸಚಿವಾಲಯವು ತನ್ನ ಸಿಬ್ಬಂದಿಗಳಿಗೆ ಸೂಚನೆ ನೀಡಿದೆ.

ಸಹಕಾರ ಸಂಘಗಳನ್ನು ಉಳಿಸಲು ಕೆಲಸ ಮಾಡಿ: ದರ್ಶನ್ ಪುಟ್ಟಣ್ಣಯ್ಯ

Feb 05 2025, 12:33 AM IST
ಸಹಕಾರ ಸಂಘಗಳನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆಯಲ್ಲಿ ನಾವಿದ್ದೇವೆ. ಸಹಕಾರ ಸಂಘಗಳು ಉಳಿದರೆ ರೈತರಿಗೆ ಸಹಕಾರವಾಗಲಿದೆ. ಮೈಕ್ರೋ ಫೈನಾನ್ಸ್‌ಗಳ ಹಾವಳಿ ತಡೆಗಟ್ಟಬೇಕಾದರೆ ಸಹಕಾರ ಸಂಘಗಳಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕು.

ಪುಣ್ಯದ ಕೆಲಸ ಮಾಡಿ ಜೀವನ ಸಾರ್ಥಕಗೊಳಿಸಿಕೊಳ್ಳಬೇಕು-ಗವಿಸಿದ್ದೇಶ್ವರ ಸ್ವಾಮೀಜಿ

Feb 05 2025, 12:31 AM IST
ಜಗತ್ತಿನಲ್ಲಿ ಯಾರೂ ನಮ್ಮ ಸಂಪತ್ತನ್ನು ಕಸಿದುಕೊಳ್ಳಬಾರದು. ಅಂತ ಸಂಪತ್ತು ಯಾವುದಾದರೂ ಇದ್ದರೆ ಅದು ಪುಣ್ಯದ ಸಂಪತ್ತು. ನಮ್ಮ ಜೀವನ ಇರೋತನಕ ಪ್ರತಿಯೊಬ್ಬರೂ ಪುಣ್ಯದ ಕೆಲಸ ಮಾಡಿ, ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬೇಕು ಎಂದು ಕೊಪ್ಪಳದ ಗವಿದ್ದೇಶ್ವರಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿದರು.

ಕೆಲಸ ಮಾಡಿ ಇಲ್ಲವೇ ಜಾಗ ಖಾಲಿ ಮಾಡಿ: ಶಾಸಕ ನಿಖಿಲ ಕತ್ತಿ

Feb 04 2025, 12:31 AM IST
ಕಾನೂನು ಸುವ್ಯವಸ್ಥೆ ಮತ್ತು ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವಲ್ಲಿ ಪೊಲೀಸರು ಸಂಪೂರ್ಣ ವಿಫಲವಾಗಿದ್ದು ಅಪರಾಧಿಗಳೊಂದಿಗೆ ಕೈಜೋಡಿಸಿರುವ ಅನುಮಾನವಿದೆ ಎಂದು ಶಾಸಕ ನಿಖಿಲ್ ಕತ್ತಿ ತೀವ್ರ ಅಸಮಾಧಾನ ಹೊರಹಾಕಿದರು.

ಸೇವಾ ಅವಧಿಯಲ್ಲಿ ರಜೆಯನ್ನೇ ಹಾಕದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುವ ಸೋಮಣ್ಣ

Feb 03 2025, 12:32 AM IST

 ಕುವೆಂಪು ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬರು ಎಲ್ಲರಿಗಿಂತ ಭಿನ್ನರಾಗಿದ್ದಾರೆ. ಹೇಗೆಂದರೆ, ರಜೆ ಪಡೆಯದೇ, ಮದುವೆಯೂ ಆಗದೇ ಕೇವಲ ಸರ್ಕಾರಿ ಕೆಲಸಕ್ಕಾಗಿ ಜೀವನ ತೇಯ್ದಿದ್ದಾರೆ!!

ದೇವಸ್ಥಾನ ನಿರ್ಮಾಣಕ್ಕಿಂತ ಉಳಿಸುವುದು ಕಷ್ಟದ ಕೆಲಸ: ಗಂಗಾಧರೇಂದ್ರ ಸರಸ್ವತೀ ಸ್ವಾಮಿಗಳು

Feb 02 2025, 11:45 PM IST
ದೇವಸ್ಥಾನಗಳಲ್ಲಿ ನಿತ್ಯ ಪೂಜೆ ನಡೆಯದಿದ್ದರೆ ಮುಂದಿನ ದಿನ ಸರ್ಕಾರ ಅದನ್ನು ತನ್ನ ವಶಕ್ಕೆಪಡೆದುಕೊಳ್ಳಬಹುದು. ಪ್ರಾಚೀನ ಇತಿಹಾಸ ಇರುವ ಇಲ್ಲಿಯ ಮಲ್ಲಿಕಾರ್ಜುನ ದೇವಸ್ಥಾನ ಮುಂದಿನ ದಿನದಲ್ಲಿ ಧರ್ಮ ಹಾಗೂ ಧಾರ್ಮಿಕ ಕ್ಷೇತ್ರವಾಗುವ ಎಲ್ಲ ಲಕ್ಷಣಗಳಿವೆ.

ಅಭಿವೃದ್ಧಿಗಾಗಿ ಎಲ್ಲರೂ ಒಂದುಗೂಡಿ ಕೆಲಸ ಮಾಡಿ: ಶಾಸಕ ತುನ್ನೂರು

Feb 02 2025, 11:45 PM IST
Everyone should work together for development: MLA Thunnuru

ಮೋದಿ ಸರ್ಕಾರ ಹಿಂದೆಗಿಂತ 3 ಪಟ್ಟು ವೇಗದಲ್ಲಿ ಕೆಲಸ : ರಾಷ್ಟ್ರಪತಿ ದ್ರೌಪದಿ ಮುರ್ಮು

Feb 01 2025, 12:01 AM IST

  ಪ್ರಧಾನಿ ಮೋದಿ ಸರ್ಕಾರದ ಮೂರನೇ ಅವಧಿಯು ಈ ಹಿಂದಿನ ಆಡಳಿತಕ್ಕಿಂತ ವೇಗವಾಗಿ ಕೆಲಸ ಮಾಡುತ್ತಿದ್ದು, ತ್ವರಿತಗತಿಯಲ್ಲಿ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.

  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 87
  • next >

More Trending News

Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved