• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧಿಕಾರಿಗಳು ರೈತರ ಪರವಾಗಿ ಕೆಲಸ ಮಾಡಿ: ರೈತ ಸಂಘ

Dec 12 2024, 12:32 AM IST
ಮಾಗಡಿ ತಾಲೂಕಿನಲ್ಲಿ ಸಾಕಷ್ಟು ಸಮಸ್ಯೆಗಳಿದ್ದು ಈಗಾಗಲೇ ಹೋರಾಟದ ಮೂಲಕ ಮನವಿ ಸಲ್ಲಿಸಿದ್ದು, ನಮ್ಮ ಬೇಡಿಕೆಗಳನ್ನು ಅಧಿಕಾರಿಗಳು ಬಗೆಹರಿಸುವ ಕೆಲಸ ಮಾಡಬೇಕು.

ಮಾಧ್ಯಮ ಕ್ಷೇತ್ರದ ಕೆಲಸ ಸರಳಗೊಳಿಸಲು ಎಐ ತಂತ್ರಜ್ಞಾನ ಸಹಕಾರಿ: ಉದಯಶಂಕರ ಪುರಾಣಿಕ್‌

Dec 12 2024, 12:30 AM IST
ವಿದ್ಯಾರ್ಥಿ ಮಾಧ್ಯಮದಲ್ಲಿ ಬಳಕೆಯಾಗುತ್ತಿರುವ ಎಐ ತಂತ್ರಾಂಶಗಳ ಕುರಿತ ಪ್ರಾಯೋಗಿಕ ತರಬೇತಿಯನ್ನು ಸುವರ್ಣ ನ್ಯೂಸ್‌ ವಾಹಿನಿಯ ಹಿರಿಯ ಉಪಸಂಪಾದಕ ಚೇತನ್‌ ಕುಮಾರ್‌ ನೀಡಿದರು. ಪ್ರಸ್ತುತ ಕನ್ನಡ ಸುದ್ದಿ ವಾಹಿನಿಗಳು ತಮ್ಮ ಕಾರ್ಯನಿರ್ವಹಣೆಯಲ್ಲಿ ಉಪಯೋಗಿಸುತ್ತಿರುವ ಎಐ ಆಧಾರಿತ ತಂತ್ರಾಂಶಗಳನ್ನು ಪರಿಚಯಿಸಿ ಅವುಗಳ ಬಳಕೆಯ ವಿಧಾನವನ್ನು ವಿದ್ಯಾರ್ಥೀಗಳಿಗೆ ವಿವರಿಸಿದರು.

ಬೇಡಿಕೆ ಈಡೇರಿಸದಿದ್ದರೆ 31ರಿಂದ ಕೆಲಸ ಸ್ಥಗಿತ

Dec 10 2024, 01:31 AM IST
ಸರ್ಕಾರ ಭರವಸೆ ನೀಡಿದಂತೆ 1.1.2024ಕ್ಕೆ ಅನ್ವಯವಾಗುವಂತೆ ಕೆಎಸ್‌ಆರ್‌ಟಿಸಿ ನೌಕರರ ವೇತನ ಹೆಚ್ಚಳ ಮಾಡಬೇಕು, ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಕೈಬಿಡಬೇಕು, ಚಾಲಕರು, ನಿರ್ವಾಹಕರಿಗೆ ನೀಡಬೇಕಾದ ಬಾಕಿ ಪ್ರೋತ್ಸಾಹಧನ ಕೂಡಲೇ ಬಿಡುಗಡೆಗೊಳಿಸಲು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸೋಮವಾರ ನಗರದ ಸುವರ್ಣಸೌಧ ಗಾರ್ಡನ್‌ ಬಳಿಯ ಟೆಂಟ್‌ನಲ್ಲಿ ಪ್ರತಿಭಟನೆ ನಡೆಸಿದರು.

ಪರಸ್ಪರ ಸಹಕಾರದಿಂದ ಕೆಲಸ ನಿರ್ವಹಿಸಿ: ಜಿಪಂ ಸಿಇಒ

Dec 10 2024, 12:32 AM IST
ಡಿ. 12 ಮತ್ತು 13ರಂದು ಹನುಮಮಾಲಾ ಕಾರ್ಯಕ್ರಮ ನಿರ್ವಹಣೆಗೆ ರಚಿಸಿರುವ ವಿವಿಧ ಸಮಿತಿಯ ಸದಸ್ಯರು ಪರಸ್ಪರ ಸಹಕಾರದಿಂದ ಕೆಲಸ ನಿರ್ವಹಣೆ ಮಾಡಬೇಕು.

ಸಂಡೂರು ಕ್ಷೇತ್ರದ ಮತದಾರ ದೇವರ ಋಣ ತೀರಿಸುವ ಕೆಲಸ ಮಾಡುವೆವು : ಮುಖ್ಯಮಂತ್ರಿ ಸಿದ್ದರಾಮಯ್ಯ

Dec 09 2024, 12:48 AM IST

ಸಂಡೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಈ. ಅನ್ನಪೂರ್ಣಾ ತುಕಾರಾಂ ಅವರನ್ನು ಆಶೀರ್ವದಿಸಿ, ಗೆಲ್ಲಿಸಿದ್ದೀರಿ - ವಿಶೇಷ ಧನ್ಯವಾದ ಸಲ್ಲಿಸುವೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

ಗ್ರಾಮಸ್ಥರು ಒಗ್ಗಟ್ಟಿನಿಂದ ಕೆಲಸ ಕಾರ್ಯಗಳನ್ನು ಮಾಡಿಸಿಕೊಳ್ಳಿ: ಮಧು ಜಿಮಾದೇಗೌಡ

Dec 09 2024, 12:46 AM IST
ಸರ್ಕಾರದಿಂದ ನೀಡುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿ ಕ್ಷೇತ್ರದ ಅಭಿವೃದ್ಧಿಗೆ ತೊಡಗಿಸಿದ್ದೇನೆ. ವಿವಿಧ ಇಲಾಖೆಗಳಿಂದಲೂ ಸಹ ಅನುದಾನ ತಂದು ಶ್ರಮಿಸುತ್ತೇನೆ. ಅಭಿವೃದ್ಧಿಗೆ ಜನರು ಸಹ ಸಹಕಾರ ನೀಡಬೇಕು. ಗ್ರಾಮದಲ್ಲಿ ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಸ್ತೆಯನ್ನು ಅಭಿವೃದ್ಧಿ ಪಡಿಸಲು ನನ್ನ ಅನುದಾನದಿಂದ 5 ಲಕ್ಷ ರು.ನೀಡಿದ್ದೇನೆ.

ಹಣವಿಲ್ಲದೆ ಗೆಲ್ಲಬೇಕೆಂದರೆ ಸಹಕಾರಿ ಕ್ಷೇತ್ರದಲ್ಲಿ ಕೆಲಸ ಮಾಡಿ: ಕೆ.ಎನ್.ರಾಜಣ್ಣ

Dec 09 2024, 12:45 AM IST
ಸಹಕಾರಿ ಕ್ಷೇತ್ರದಲ್ಲಿ ಜಾತಿ ಹಾಗೂ ಪಕ್ಷ ಪ್ರವೇಶವಾದರೆ ಅಲ್ಲಿ ನ್ಯಾಯ ಒದಗಿಸಲು ಸಾಧ್ಯವಾಗುವುದಿಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.

ಸಾಹಿತ್ಯಾಭಿರುಚಿ ಮೂಡಿಸುವ ಕೆಲಸ ಆಗಲಿ: ಚಿಲ್ಕರಾಗಿ

Dec 09 2024, 12:45 AM IST
ಯುವ ಪೀಳಿಗೆಯಲ್ಲಿ ಮನೆ ಮಾಡಿರುವ ದುಶ್ಚಟಗಳನ್ನು ಹೋಗಲಾಡಿಸಲು ಅವರಲ್ಲಿ ಕನ್ನಡ ಸಾಹಿತ್ಯಾಭಿರುಚಿ, ಕಲೆ, ಸಂಸ್ಕೃತಿ ಬಗ್ಗೆ ಅಭಿಮಾನ ಮೂಡಿಸುವ ಕೆಲಸ ಆಗಬೇಕು.

ವಕೀಲರು ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ ಕೆಲಸ ಮಾಡಲಿ

Dec 08 2024, 01:19 AM IST
ದಾವಣಗೆರೆ ಜಿಲ್ಲಾ ವಕೀಲರ ಭವನದಲ್ಲಿ ವಕೀಲರ ದಿನಾಚರಣೆ ಸಮಾರಂಭವನ್ನು ರಾಜ್ಯ ವಕೀಲರ ಪರಿಷತ್ ಉಪಾಧ್ಯಕ್ಷ ವಿನಯ್‌ ಬಾಳಾ ಸಾಹೇಬ್‌ ಮಾಂಗಳೇಕರ್ ಉದ್ಘಾಟಿಸದರು.

ಉಪನ್ಯಾಸಕರು, ಪ್ರಾಂಶುಪಾಲರು, ಬೋಧಕೇತರರಸಮಸ್ಯೆಗಳಿಗೆ ಧ್ವನಿಯಾಗಿ ನಿಂತು ಕೆಲಸ ಮಾಡುವೆ: ವಿಪ ಸದಸ್ಯ ಕೆ.ವಿವೇಕಾನಂದ

Dec 08 2024, 01:16 AM IST
ಪರಿಷತ್ ಸದಸ್ಯ ಕೆ.ವಿವೇಕಾನಂದ ಮತ್ತು ರಾಜ್ಯಾಧ್ಯಕ್ಷ ಉಪನ್ಯಾಸಕರ ಸಂಘದ ಎ.ಎಚ್.ನಿಂಗೇಗೌಡ ಅವರೊಂದಿಗೆ ಸಂವಾದ ನಡೆಸಿ ಸಿಥಿಲಗೊಂಡಿರುವ ಕಾಲೇಜು- ಕಾಂಪೌಂಡ್‌ಗಳ ನಿರ್ಮಾಣ ಮತ್ತು ಅತಿಥಿ ಮತ್ತು ಉಪನ್ಯಾಸಕರು ಹಾಗೂ ಪ್ರಾಂಶುಪಾಲರು, ಬೋಧಕೇತರರ ವರ್ಗದವರು ಮನವಿ ನೀಡಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 81
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved