• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಲಿ: ಶಾಸಕ ಶಿವರಾಮ ಹೆಬ್ಬಾರ

Jan 15 2025, 12:46 AM IST
ಅರಣ್ಯ ಲೂಟಿಗಾರರನ್ನು ಮುಲಾಜಿಲ್ಲದೇ ಹಿಡಿದು, ಕಾನೂನು ಕ್ರಮ ಕೈಗೊಳ್ಳುವಲ್ಲಿ ಅಧಿಕಾರಿಗಳು ಹಿಂದು ಮುಂದು ನೋಡಬಾರದು.

ಜಿಝೀಲ್ಲಾ ಉಸ್ತುವಾರಿ ಸಚಿವರು ಜವಬ್ದಾರಿ ಅರಿತು ಕೆಲಸ ಮಾಡಲಿ

Jan 14 2025, 01:03 AM IST
ಸುದ್ದಿಗೋಷ್ಠಿಯಲ್ಲಿ ಶಾಸಕ ಬಿ.ಜಿ.ಗೋವಿಂದಪ್ಪ ಮಾತನಾಡಿದರು.

ಬಿ.ಆರ್.ಅಂಬೇಡ್ಕರ್ ಆಶಯದಂತೆ ಕೇಂದ್ರ ಸರ್ಕಾರ ಕೆಲಸ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Jan 13 2025, 12:47 AM IST
ಮಾಜಿ ಪ್ರಧಾನಿ ದೇವೇಗೌಡರು ದಲಿತರ ಉದ್ಧಾರಕ್ಕಾಗಿ ಅನೇಕ ಉತ್ತಮ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದರು. ವಿಧಾನಸಭಾ ಮತ್ತು ಲೋಕಸಭೆಗೆ ಮಾತ್ರ ಇದ್ದ ಮೀಸಲಾತಿ ಸೌಲಭ್ಯವನ್ನು ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಸೇರಿ ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿಯೂ ಜಾರಿಗೆ ತಂದರು.

ಎಚ್‌ಡಿಕೆ ಕೆಲಸ ಮಾಡದ್ದಕ್ಕೆ ಜನ ನನ್ನ ಗೆಲ್ಲಿಸಿದ್ರು: ಸಿಪಿವೈ

Jan 12 2025, 01:18 AM IST
ಚನ್ನಪಟ್ಟಣ: ಕಳೆದ ಆರು ವರ್ಷಗಳ ಕಾಲ ಕ್ಷೇತ್ರದ ಶಾಸಕರಾಗಿದ್ದ ಕುಮಾರಸ್ವಾಮಿ ಅಭಿವೃದ್ಧಿ ಕುರಿತು ಚಿಂತಿಸಲಿಲ್ಲ. ಅವರ ಅವಧಿಯಲ್ಲಿ ತಾಲೂಕು ಅಧ್ವಾನವಾಗಿದ್ದು, ೧೦ವರ್ಷಗಳಷ್ಟು ಹಿಂದಕ್ಕೆ ಹೋಗಿದೆ. ಚನ್ನಪಟ್ಟಣ ಉಪಚುನಾವಣೆ ಧರ್ಮ ಅಧರ್ಮದ ನಡುವಿನ ಚುನಾವಣೆಯಾಗಿತ್ತು. ಅವರು ಏನೂ ಕೆಲಸ ಮಾಡದಿದ್ದಕ್ಕೆ ಜನ ನನ್ನನ್ನು ಗೆಲ್ಲಿಸಿದರು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ಮಾಡಿದರು.

ಇತಿಹಾಸ ನೆನಪಿಸುವ ಕೆಲಸ ಮಾಡುತ್ತಿರುವ ಅಂಚೆ ಇಲಾಖೆ: ಡಾ.ಅಲ್ಲಮಪ್ರಭು ಸ್ವಾಮೀಜಿ

Jan 12 2025, 01:17 AM IST
ಐತಿಹಾಸಿಕ ಮಹತ್ವದ ಸಾಧಕರನ್ನು, ಸಾಧನೆಗಳನ್ನು ನೆನೆಪಿಸುವ ಕೆಲಸ ಮಾಡಿದ ಅಂಚೆ ಇಲಾಖೆಯ ಕಾರ್ಯ ಅಭಿನಂದನಾರ್ಹ ಎಂದು ನಾಗನೂರು ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಹೇಳಿದರು.

ನಾನು ಯಾವುದೇ ಔತಣ ಕೂಟ ತಡೆದಿಲ್ಲ -ಸರ್ಕಾರ ಸುಭದ್ರ, ಸಿದ್ದು ನೇತೃತ್ವದಲ್ಲೇ ಕೆಲಸ : ಡಿಸಿಎಂ ಡಿಕೆಶಿ

Jan 11 2025, 07:50 AM IST

ರಾಜ್ಯ ಸರ್ಕಾರ ಸುಭದ್ರವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಾವೆಲ್ಲ ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ. ನಮ್ಮ ಸರ್ಕಾರದ ಬಗ್ಗೆ ಯಾರೂ ಭವಿಷ್ಯ ನುಡಿಯುವ ಅಗತ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಸಾಹಿತ್ಯದಿಂದ ಸಮಾಜ ಕಟ್ಟುವ ಕೆಲಸ: ಪ್ರೇಮಾ ಟಿ.ಎಂ.ಆರ್.

Jan 10 2025, 12:48 AM IST
ಮನಸ್ಸುಗಳನ್ನು ಹಾಗೂ ಭಾವನೆಗಳನ್ನು ಬೆಸೆಯುವುದು ಭಾಷೆಯಿಂದ ಮಾತ್ರ ಸಾಧ್ಯ. ಮನುಷ್ಯನ ಬದುಕಿಗೆ ಶಕ್ತಿ ನೀಡುವುದು ತಾಯಿಯ ಭಾವವಾದರೆ, ಬದುಕನ್ನು ಕಟ್ಟಿಕೊಡುವುದು ನಮ್ಮ ಮಾತೃಭಾಷೆಯಾಗಿದೆ.

ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಪ್ರಾಮಾಣಿಕ ಕೆಲಸ ಮಾಡಿ

Jan 10 2025, 12:48 AM IST
ಪಕ್ಷ ಬೆಂಬಲ ನೀಡಿದವರನ್ನು ಎಲ್ಲರೂ ಸ್ವಾಗತಿಸಿ ಬೆಂಬಲಿಸಬೇಕು

ಪಾರದರ್ಶಕತೆಯಿಂದ ಕೆಲಸ ಮಾಡಲು ಅಂಗನವಾಡಿ ಕಾರ್ಯಕರ್ತೆಯರಿಗೆ ಶಾಸಕರ ಸಲಹೆ

Jan 09 2025, 12:46 AM IST
ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ಕೊಟ್ಟ ಆಶ್ವಾಸನೆಗಳನ್ನು ಅಧಿಕಾರಕ್ಕೆ ಬಂದ ನಂತರ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ಕೊಟ್ಟಿದ್ದಾರೆ. ಈಗಾಗಲೇ ಕೋಲಾರ ಜಿಲ್ಲೆಗೆ ಗ್ಯಾರಂಟಿ ಯೋಜನೆಯ ಮೂಲಕ ೮೩೦ ಕೋಟಿ ರು. ಹಣ ಬಿಡುಗಡೆಯಾಗಿದೆ.

ಅಧಿಕಾರಿಗಳು ಜನಸ್ನೇಹಿಯಾಗಿ ಕೆಲಸ ಮಾಡಿ: ಸಿಪಿ ಯೋಗೇಶ್ವರ್

Jan 09 2025, 12:45 AM IST
ಕಳೆದ ಅರು ವರ್ಷಗಳಿಂದ ತಾಲೂಕಿನಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ. ಹಿಂದಿನ ಶಾಸಕರು ತಾಲೂಕಿನ ಬಗ್ಗೆ ಅಸಡ್ಡೆ ವಹಿಸಿದ್ದರಿಂದ ತಾಲೂಕು ಇಂದು ಇಷ್ಟು ಸಮಸ್ಯೆಗಳು ಎದುರಿಸುತ್ತಿದೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 87
  • next >

More Trending News

Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved