• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದುಡಿಯುವ ಯುವ ಜನತೆಯ ಕೈಗಳಿಗೆ ಕೆಲಸ ಕೊಡಬೇಕು: ಶಾಸಕ ಅಶೋಕ್ ರೈ

Nov 17 2024, 01:19 AM IST
ರೈ ಎಸ್ಟೇಟ್ ಎಜುಕೇಶನಲ್ ಆಂಡ್‌ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜನೆಗೊಂಡ ಉದ್ಯೋಗಮೇಳದಲ್ಲಿ ಒಟ್ಟು ೪೨೪ ಮಂದಿ ಉದ್ಯೋಗಾಂಕ್ಷಿಗಳು ನೋಂದಣಿ ಮಾಡಿಕೊಂಡಿದ್ದರು. ನೇರ ಸಂದರ್ಶನಕ್ಕೆ ೨೬೮ ಮಂದಿ ಹಾಜರಾಗಿದ್ದರು. ವಿವಿಧ ಸಂಸ್ಥೆಗಳಿಗೆ ನೇರ ಸಂದರ್ಶನದಲ್ಲಿ ೧೮೬ ಮಂದಿ ಆಯ್ಕೆಯಾಗಿದ್ದಾರೆ.

ವಾರಕ್ಕೆ 5 ದಿನ ಕೆಲಸ ನೀತಿ ಘೋಷಣೆ ಬೇಸರ ತಂದಿತ್ತು : ಇನ್ಫೋಸಿಸ್‌ ನಾರಾಯಣ ಮೂರ್ತಿ

Nov 16 2024, 12:40 AM IST
ಸಾಮಾಜಿಕ ಮಾಧ್ಯಮದಲ್ಲಿನ ಭಾರೀ ವಿರೋಧದ ನಡುವೆಯೂ ವಾರಕ್ಕೆ ಆರು ದಿನಗಳ ಕೆಲಸವನ್ನು ಸಮರ್ಥಿಸಿಕೊಂಡಿರುವ ಇನ್ಫೋಸಿಸ್‌ ಸಹ ಸಂಸ್ಥಾಪಕ ಎನ್‌.ಆರ್‌.ನಾರಾಯಣ ಮೂರ್ತಿ, ಕೆಲಸ- ಜೀವನದ ನಡುವಿನ ಸಮತೋಲನಕ್ಕಿಂತಲೂ ಮಿಗಿಲಾಗಿ ಪರಿಶ್ರಮವೇ ನನಗೆ ಮುಖ್ಯ ಎಂದು ಹೇಳಿದ್ದಾರೆ.

ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇವೆ: ಶಾಸಕ ಇಕ್ಬಾಲ್‌ ಹುಸೇನ್‌

Nov 16 2024, 12:34 AM IST
ರಾಮನಗರ: ರಾಜಕಾರಣ ಬದಲಾವಣೆಯಾದಂತೆ ಮನುಷ್ಯರ ಮನಸ್ಥಿತಿಯೂ ಬದಲಾವಣೆ ಆಗುತ್ತದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.

ಅಲೆಮಾರಿ ಜನರ ಬದುಕು ಕಟ್ಟಿಕೊಡುವ ಕೆಲಸ ಮಾಡಬೇಕು: ಪಲ್ಲವಿ

Nov 15 2024, 12:35 AM IST
ಕಡೂರು, ಅಮಾಯಕ ಅಲೆಮಾರಿ ಜನರು ಅನಕ್ಷರಸ್ಥರಾಗಿರುವ ಕಾರಣ ಸರ್ಕಾರದ ಸೌಲಭ್ಯ ಪಡೆಯಲು ಸಾಧ್ಯವಾಗಿಲ್ಲ ಹಾಗಾಗಿ ಅಧಿಕಾರಿಗಳು ಮತ್ತು ನಾವು ಸೇರಿ ಅವರ ಬದುಕು ಕಟ್ಟಿಕೊಡುವ ಕೆಲಸ ಮಾಡಬೇಕು ಎಂದು ಕರ್ನಾಟಕ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ವರ್ಗದ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಹೇಳಿದರು.

ಸರ್ಕಾರ ಮಾಡದ ಕೆಲಸ ಮಾಡುತ್ತಿರುವ ಕೆಎಲ್‌ಇ ಸಂಸ್ಥೆ: ವಿ. ಸೋಮಣ್ಣ

Nov 15 2024, 12:33 AM IST
ಹೃದಯ ಶ್ರೀಮಂತಿಕೆಯಿಂದ ಎಲ್ಲ ಕಾರ್ಯಗಳನ್ನು ಮಾಡಬಹುದು ಎಂಬುದನ್ನು ಕೆಎಲ್ಇ ಸಂಸ್ಥೆಯ ಸಪ್ತರ್ಷಿಗಳು ಹಾಗೂ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರು ನಾಡಿಗೆ ತೋರಿಸಿಕೊಟ್ಟಿದ್ದಾರೆ ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.

ಮಠಕ್ಕೆ ಭಕ್ತರೇ ಆಸ್ತಿ, ಚ್ಯುತಿ ಬಾರದಂತೆ ಕೆಲಸ ಮಾಡುವೆ

Nov 13 2024, 12:49 AM IST
ಮಠಕ್ಕೆ ಭಕ್ತರೆ ನಿಜವಾದ ಆಸ್ತಿ, ಅವರ ಆಶಯಗಳಿಗೆ ಚ್ಯುತಿ ಬಾರದಂತೆ ನಾನು ಕಾರ್ಯನಿರ್ವಹಿಸುವೆ, 2015ರಲ್ಲಿ ಚಿನ್ನದ ಪದಕ ದೊರೆತ ವೇಳೆ ನನ್ನನ್ನು ಯಾರು ಗುರುತಿಸಲಿಲ್ಲ, ಇಂದು ಪಿ.ಎಚ್‌ಡಿ ಪದವಿ ಬಂದ ವೇಳೆ ಭಕ್ತ ಸಮೂಹ ತೋರಿದ ಪ್ರೀತಿಗೆ ನಾನು ಧನ್ಯನಾಗಿದ್ದೇನೆ. ಇಂತಹ ಸಮಾರಂಭಗಳು ನಮ್ಮ ಜವಾಬ್ದಾರಿ ಹೆಚ್ಚಿಸುವಲ್ಲಿ ಮಹತ್ತರ ಪಾತ್ರ ವಹಿಸಲಿದೆ ಎಂದು ಸಾಲೂರು ಮಠಾಧ್ಯಕ್ಷ ಡಾ.ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.

ರಾಜಕೀಯ ಪ್ರಭಾವಕ್ಕೆ ಮಣಿದು ಕೆಲಸ ಮಾಡಿದರೆ ನಾನು ಸುಮ್ಮನಿರಲ್ಲ : ಶಾಸಕ ಆರಗ ಜ್ಞಾನೇಂದ್ರ

Nov 12 2024, 12:47 AM IST

 ಅಧಿಕಾರಿಗಳು ರಾಜಕೀಯ ಪ್ರಭಾವಕ್ಕೆ ಮಣಿದು ನನ್ನ ಕ್ಷೇತ್ರದಲ್ಲಿ ಕೆಲಸ ಮಾಡಿದರೆ ನಾನು ಸುಮ್ಮನಿರಲ್ಲ.  ಕ್ಷೇತ್ರದಲ್ಲಿ ಒಂದು ನಾನಿರಬೇಕು, ಇಲ್ಲ ಅಂತಹ ಅಧಿಕಾರಿಗಳಿರಬೇಕು. ನನಗೆ ಶಾಸಕ ಸ್ಥಾನ ದೊಡ್ದದಲ್ಲ. ನನ್ನ ಕಾರ್ಯಕರ್ತರೆ ನನಗೆ ದೊಡ್ಡವರು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಮದ್ದೂರು : ಚೀಟಿ, ಅಧಿಕ ಬಡ್ಡಿ ನೀಡುವುದಾಗಿ ಹಣ ಪಡೆದು ಮತ್ತು ಕೆಲಸ ಕೊಡಿಸುವ ಆಮಿಷವೊಡ್ಡಿ ವಂಚನೆ

Nov 11 2024, 11:49 PM IST
ಚೀಟಿ, ಅಧಿಕ ಬಡ್ಡಿ ನೀಡುವುದಾಗಿ ಹಣ ಪಡೆದು ಮತ್ತು ಕೆಲಸ ಕೊಡಿಸುವ ಆಮಿಷವೊಡ್ಡಿ ಸರ್ಕಾರಿ ನೌಕರರು, ಮಹಿಳೆಯರು ಹಾಗೂ ಸಾರ್ವಜನಿಕರಿಗೆ ಕೋಟ್ಯಂತರ ರು. ನಗದು ಹಾಗೂ ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನು ವಂಚಿಸಿರುವ ಆರೋಪದ ಮೇಲೆ ದಂಪತಿ ಸೇರಿ ಮೂವರನ್ನು ಮದ್ದೂರು ಪೊಲೀಸರು ಬಂಧಿಸಿದ್ದಾರೆ.

ಪ್ರತಿಯೊಬ್ಬರಿಂದ ಕನ್ನಡ ಕಟ್ಟುವ ಕೆಲಸ ನಡೆಯಲಿ

Nov 11 2024, 01:01 AM IST
ನಾವೆಲ್ಲರು ನವೆಂಬರ್ ಕನ್ನಡಿಗರಾಗದೆ ನಂಬರ್ ಒನ್ ಕನ್ನಡಿಗರಾಗೋಣ, ನಾಡು, ನುಡಿ ನೆಲ ಜಲಕ್ಕೆ ಧಕ್ಕೆ ಬಂದಾಗ ಸಿಡಿದೇಳೋಣ

ಬಿಎಂಆರ್‌ಸಿಎಲ್‌ ಮೆಟ್ರೋ ಕೆಲಸ : ಶಿವಾಜಿನಗರದಲ್ಲಿ 1 ತಿಂಗಳು ವಾಹನ ಸಂಚಾರ ಬಂದ್‌-ಪರ್ಯಾಯ ಮಾರ್ಗ

Nov 10 2024, 01:58 AM IST
ಶಿವಾಜಿನಗರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯ ಶಿವಾಜಿ ಸರ್ಕಲ್‌ ಮತ್ತು ಜ್ಯೋತಿ ಕೆಫೆ ಬಳಿ ಬಿಎಂಆರ್‌ಸಿಎಲ್‌ ಮೆಟ್ರೋ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ 30 ದಿನ ಮಾರ್ಗದಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಿದ್ದು, ಸುಗಮ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 81
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved