• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಪ ವಲಯ ಅರಣ್ಯಾಧಿಕಾರಿ ವರುಣ ಶೆಟ್ಟಿಯಿಂದ ಉತ್ತಮ ಕೆಲಸ: ಮಂಜುನಾಥ ಗೌಡ ಪ್ರಶಂಸೆ

Sep 09 2024, 01:32 AM IST
ನರಸಿಂಹರಾಜಪುರ, ಕಳೆದ 12 ವರ್ಷಗಳಿಂದ ಸೀತೂರು ವೃತ್ತದ ಉಪ ವಲಯ ಅರಣ್ಯಾಧಿಕಾರಿಯಾಗಿದ್ದ ವರುಣ.ಸಿ .ಶೆಟ್ಟಿ ಗ್ರಾಮಸ್ಥರೊಂದಿಗೆ ಅತ್ಯುತ್ತಮ ಸಂಬಂಧ ಇಟ್ಟುಕೊಂಡಿದ್ದರು ಎಂದು ಕೊನೋಡಿ ಪಂಚವಟಿ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಬಿ.ಎಸ್‌. ಮಂಜುನಾಥ್‌ ಪ್ರಶಂಸೆ ವ್ಯಕ್ತಪಡಿಸಿದರು.

ದಬ್ಬಾಳಿಕೆ ನಡೆಸಿ ಶಾಂತಿ ಕದಡುವ ಕೆಲಸ ನಿಲ್ಲಲಿ: ಮಹಾಂತೇಶ ದೊಡಗೌಡರ

Sep 07 2024, 01:40 AM IST
ಚನ್ನಮ್ಮನ ಕಿತ್ತೂರು ಕ್ಷೇತ್ರದ ಅಭಿವೃದ್ಧಿಗಾಗಿ ವಿರೋಧ ಪಕ್ಷದವರನ್ನೂ ವಿಶ್ವಾಸಕ್ಕೆ ಪಡೆದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಕೆಲಸ ಮಾಡಿದರೆ ನಾವೂ ಸಹಕಾರ ನೀಡುತ್ತೇವೆ. ಇದನ್ನು ಬಿಟ್ಟು ದಬ್ಬಾಳಿಕೆ ನಡೆಸಿ ಕ್ಷೇತ್ರದಲ್ಲಿ ಶಾಂತಿ ಕದಡುವ ಕೆಲಸವನ್ನು ಸಹಿಸುವುದಿಲ್ಲ ಎಂದು ಮಾಜಿ ಶಾಸಕ ಮಹಾಂತೇಶ ದೊಡಗೌಡರ ಹೇಳಿದರು.

ತಾಳ್ಮೆಯಿಂದ ಸಂಘಟನಾತ್ಮಕ ಕೆಲಸ ಮಾಡಿದಾಗ ಉತ್ತಮ ಫಲಿತಾಂಶ: ಸತೀಶ್ ಕುಂಪಲ

Sep 07 2024, 01:31 AM IST
೨೦೨೪ ನೇ ವರ್ಷ ಬಿಜೆಪಿ ಅಗ್ರಗಣ್ಯ ನಾಯಕ ವಾಜಪೇಯಿ ಅವರ ೧೦೦ ವರ್ಷದ ಜನ್ಮದಿನವೂ ಬರುತ್ತಿರುವುದರಿಂದ ಅವರು ಜಾರಿಗೊಳಿಸಿರುವ ಯೋಜನೆಗಳನ್ನು ೬ ಭಾನುವಾರ ಅಟಲ್ ಜಿ ಅಭಿವೃದ್ಧಿ ಪರ್ವ ಅಭಿಯಾನವಾಗಿ ಆಚರಿಸಲಿದ್ದೇವೆ ಎಂದು ಮಾಹಿತಿ ನೀಡಿದರು.

ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವೆ

Sep 06 2024, 01:08 AM IST
ಗುಂಡ್ಲುಪೇಟೆ ಪುರಸಭೆ ನೂತನ ಅಧ್ಯಕ್ಷ ಕಿರಣ್‌ ಗೌಡರಿಗೆ ಪುರಸಭೆ ಮುಖ್ಯಾಧಿಕಾರಿ ಕೆ.ಪಿ. ವಸಂತಕುಮಾರಿ ಹೂಗುಚ್ಛ ನೀಡಿ ಅಭಿನಂದಿಸಿದರು. ಪುರಸಭೆ ಉಪಾಧ್ಯಕ್ಷೆ ಹೀನಾ ಕೌಸರ್‌ ಹಾಗೂ ಸಿಬ್ಬಂದಿ ಇದ್ದಾರೆ.

ಬಿಜೆಪಿ ಪ್ರತಿಪಕ್ಷದ ರೀತಿಯಲ್ಲಿ ಕೆಲಸ ಮಾಡುತ್ತಿಲ್ಲ: ಮಾಜಿ ಸಚಿವ ಸಿ.ಎಂ. ಇಬ್ರಾಹಿಂ

Sep 06 2024, 01:07 AM IST
ಮುಡಾ ಪ್ರಕರಣ ಈಗ ಕೋರ್ಟ್ನಲ್ಲಿದೆ. ಬಿಜೆಪಿಯವರು ಏನಾದರೂ ದಾಖಲೆಗಳಿದ್ದರೆ ಕೋರ್ಟ್ ಮುಂದೆ ಇಡಬೇಕು. ಕೋರ್ಟ್ ತೀರ್ಮಾನ ಮಾಡುತ್ತದೆ ಎಂದು ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಹೇಳಿದರು.

ಅಧಿಕಾರ ಸಿಕ್ಕಾಗ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕು: ಡಾ.ಕೆ.ಪಿ.ಅಂಶುಮಂತ್

Sep 06 2024, 01:05 AM IST
ನರಸಿಂಹರಾಜಪುರ, ಕಡಹಿನಬೈಲು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅಶ್ವಿನಿ ಅವಿರೋಧವಾಗಿ ಆಯ್ಕೆಯಾದರು.ಕಡಹಿನಬೈಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೈಲಾ ಮಹೇಶ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಅಶ್ವಿನಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಚುನಾವಣಾ ಅಧಿಕಾರಿಯಾಗಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿ ರಮೇಶ್‌ ಕಡಹಿನಬೈಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಶ್ವಿನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.

50% ಅಗ್ನಿವೀರರಿಗೆ 4 ವರ್ಷ ಮುಗಿದ ಬಳಿಕವೂ ಕೆಲಸ ? ಕೇಂದ್ರ ಸರ್ಕಾರ ಗಂಭೀರ ಚಿಂತನೆ

Sep 06 2024, 01:04 AM IST
4 ವರ್ಷಗಳ ನಂತರ ಶೇ.25ರಷ್ಟು ಅಗ್ನಿವೀರರನ್ನು ಮಾತ್ರ ಸೇವೆಯಲ್ಲಿ ಉಳಿಸಿಕೊಳ್ಳುವ ಬದಲು ಶೇ.50ಕ್ಕೆ ಹೆಚ್ಚಿಸುವ ಸಾಧ್ಯತೆ ಇದೆ. ಸೇನಾಪಡೆಗಳು ಈ ಬಗ್ಗೆ ಶಿಫಾರಸು ಮಾಡಿದ್ದು, ವೇತನ ಮತ್ತು ಭತ್ಯೆಯಲ್ಲೂ ಬದಲಾವಣೆ ನಿರೀಕ್ಷಿಸಲಾಗಿದೆ.

ಜಲಚರಗಳಿಗೆ ಜೀವಜಲ ಒದಗಿಸುವುದು ಪುಣ್ಯದ ಕೆಲಸ

Sep 05 2024, 12:39 AM IST
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ನಮ್ಮೂರು, ನಮ್ಮ ಕೆರೆ ಕಾರ್ಯಕ್ರಮದಲ್ಲಿ ಅಂತರ್ಜಲ ವೃದ್ದಿಯಾಗುವುದರ ಜೊತೆಗೆ, ದನ, ಕರು, ಪ್ರಾಣಿ, ಪಕ್ಷ, ಜಲಚರಗಳಿಗೆ ಜೀವಜಲ ಒದಗಿಸಿದಂತಾಗುತ್ತದೆ. ಇದೊಂದು ಪುಣ್ಯದ ಕೆಲಸ ಎಂದು ಕೌಶಲ್ಯಾಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ ಹಾಲಪ್ಪ ತಿಳಿಸಿದ್ದಾರೆ.

ಅಧಿಕಾರಿಗಳು ಜನಪರವಾಗಿ ಕೆಲಸ ಮಾಡಬೇಕು- ಶಾಸಕ ಲಮಾಣಿ

Sep 04 2024, 01:58 AM IST
ಅಧಿಕಾರಿಗಳು ರೈತರ ಬಳಿ ಹೋಗದೇ ಕೇವಲ ಕಚೇರಿಯಲ್ಲಿ ಕುಳಿತು ಕಾಲಹರಣ ಮಾಡಿದರೆ ನಡೆಯಲ್ಲ, ರೈತರು ಹಾಗೂ ಜನಪರವಾಗಿ ನೌಕರರು ಕೆಲಸ ಮಾಡಬೇಕು ಎಂದು ವಿಧಾನಸಭೆ ಉಪಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಹೇಳಿದರು.

ಜವಾಬ್ದಾರಿಯಿಂದ ಕೆಲಸ ಮಾಡದಿದ್ದರೆ ವರ್ಗಾವಣೆ: ಶಾಸಕ ಕೆ. ಷಡಕ್ಷರಿ

Sep 04 2024, 01:54 AM IST
ಧಿಕಾರಿಗಳು ಇಲಾಖಾವಾರು ನಿರ್ವಹಿಸಬೇಕಾದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು. ಇಲ್ಲವಾದಲ್ಲಿ ಅಂತಹವರನ್ನು ವರ್ಗಾವಣೆ ಮಾಡಿಸುವುದಾಗಿ ಈಗಾಗಲೇ ತಿಳಿಸಿರುವುದರಿಂದ ಇದು ಅಂತಿಮ ಎಚ್ಚರಕೆ
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 71
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved