• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮೀಪ ದೃಷ್ಟಿದೋಷ ನಿವಾರಿಸುವ ಔಷಧ : ಭಾರತದಲ್ಲಿ ಹೊಸ ಆವಿಷ್ಕಾರ- 15 ನಿಮಿಷದಲ್ಲಿ ಕೆಲಸ

Sep 04 2024, 01:48 AM IST
40-55 ವರ್ಷ ವಯಸ್ಸಿನ ಜನರಲ್ಲಿ ಕಂಡುಬರುವ ಸಮೀಪ ದೃಷ್ಟಿದೋಷವನ್ನು ಸರಿಪಡಿಸುವ ಐ ಡ್ರಾಪ್ ಅನ್ನು ಭಾರತೀಯ ಔಷಧ ತಯಾರಕರು ಅಭಿವೃದ್ಧಿಪಡಿಸಿದ್ದಾರೆ. 'ಪ್ರೆಸ್‌ವು' ಎಂಬ ಈ ಔಷಧವು ಕೇವಲ 15 ನಿಮಿಷಗಳಲ್ಲಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ ಮತ್ತು 6 ಗಂಟೆಗಳವರೆ ಪರಿಣಾಮ ಬೀರುತ್ತದೆ.

ವೃತ್ತಿಗೆ ಜೀವ ತುಂಬುವ ಕೆಲಸ ಮಾಡಿ: ಶಂಕ್ರಯ್ಯ

Sep 03 2024, 01:34 AM IST
ಎಲ್ಲ ವೃತ್ತಿಗಳಲ್ಲಿ ಶಿಕ್ಷಕ ವೃತ್ತಿ ಶ್ರೇಷ್ಠ. ಶಿಕ್ಷಕರು ವೃತ್ತಿಗೆ ಜೀವ ತುಂಬುವ ಕೆಲಸ ಮಾಡಬೇಕು.

ಅಧಿಕಾರದಲ್ಲಿದ್ದಾಗ ಒಳ್ಳೆಯ ಕೆಲಸ ಮಾಡುವುದು ಮುಖ್ಯ: ಕೆ.ಬಿ.ಚಂದ್ರಶೇಖರ್

Sep 03 2024, 01:33 AM IST
ಯಾರೇ ಆದರೂ ಅಧಿಕಾರ ಸಿಕ್ಕಾಗ ನಮ್ಮ ನಡವಳಿಕೆ ಚೆನ್ನಾಗಿರಬೇಕು. ಎಲ್ಲ ಸದಸ್ಯರನ್ನೂ ಒಗ್ಗೂಡಿಸಿಕೊಂಡು ಪಟ್ಟಣದ ಅಭಿವೃದ್ಧಿಗೆ ಗಮನ ಹರಿಸಬೇಕು. ಪುರಸಭೆ ಅಭಿವೃದ್ಧಿ ಕೆಲಸಗಳಿಗೆ ಸರ್ಕಾರದಿಂದ ಅಗತ್ಯವಾದ ನೆರವು ಕೊಡಿಸಲು ನಾವು ಸಿದ್ಧರಿದ್ದೇವೆ.

ಎಲ್ಲರೂ ಕೂಡಿ ಸಮಾಜ ಕಟ್ಟುವ ಕೆಲಸ ಮಾಡೋಣ: ಜಗದೀಶ ಶೆಟ್ಟರ್‌

Sep 01 2024, 01:51 AM IST
ವೀರಶೈವ ಲಿಂಗಾಯತ ಸಮಾಜದ ಉಪ ಪಂಗಡಗಳು ಶಕ್ತಿಶಾಲಿಯಾಗಿ ಬೆಳೆಯಬೇಕು. ಇದರಿಂದ ವೀರಶೈವ ಲಿಂಗಾಯತ ಸಮಾಜಕ್ಕೆ ಯಾವುದೇ ಹಾನಿ ಆಗುವುದಿಲ್ಲ. ಬದಲಾಗಿ ಉಪ ಪಂಗಡಗಳಲ್ಲಿ ಜನ ಎಷ್ಟು ಸ್ಥಿತಿವಂತರಾಗಿದ್ದಾರೆ, ಎಷ್ಟು ಸೌಲಭ್ಯ ವಂಚಿತರಾಗಿದ್ದಾರೆಂದು ಲೆಕ್ಕ ಹಾಕುವುದಕ್ಕೆ ಅನುಕೂಲವಾಗಲಿದೆ.

ಮಕ್ಕಳಲ್ಲಿನ ಪ್ರತಿಭೆ ತರುವ ಕೆಲಸ ನಿರಂತರವಾಗಿರಲಿ: ಬಮುಲ್ ನಿರ್ದೇಶಕ ಎಲ್‌ಎನ್‌ಟಿ ಮಂಜುನಾಥ್

Sep 01 2024, 01:47 AM IST
ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ತನ್ನದೇ ಆದ ಪ್ರತಿಭೆ ಅಡಗಿದ್ದು, ಅದನ್ನು ಹೊರ ತರುವ ಕೆಲಸ ಶಿಕ್ಷಕರಿಂದ ನಿರಂತರವಾಗಿ ಆಗಬೇಕು ಎಂದು ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಎಲ್‌ಎನ್‌ಟಿ ಮಂಜುನಾಥ್ ತಿಳಿಸಿದರು. ಹೊಸಕೋಟೆಯಲ್ಲಿ ಮಕ್ಕಳ ಪ್ರತಿಭಾ ಕಾರಂಜಿಯಲ್ಲಿ ಮಾತನಾಡಿದರು.

ಕಾರ್ಯಕರ್ತರ ಯಾವುದೇ ಕೆಲಸ ಮಾಡಿ ಕೊಡುವುದು ನನ್ನ ಜವಾಬ್ದಾರಿ : ಸಂಸದ ರಮೇಶ ಜಿಗ ಜಿಣಗಿ

Aug 30 2024, 02:05 AM IST

 ಕಾರ್ಯಕರ್ತರ ಅವಿರತ ಪರಿಶ್ರಮದಿಂದ ನಾನು ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು, ಕಾರ್ಯಕರ್ತರ ಯಾವುದೇ ಕೆಲಸ ಕಾರ್ಯಗಳನ್ನು ನನ್ನ ಜವಾಬ್ದಾರಿ ಎಂದು ಮಾಡಿಕೊಡುತ್ತೇನೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ಅನುದಾನ ತಂದು ಕ್ಷೇತ್ರದಲ್ಲಿ ಕೆಲಸ ಮಾಡದ ಶಾಸಕರು: ಬಿ.ಎಲ್.ದೇವರಾಜು ಖಂಡನೆ

Aug 30 2024, 01:04 AM IST
ಟಿಎಪಿಸಿಎಂಎಸ್ ಒಳಾಂಗಣ ಅಭಿವೃದ್ಧಿಗೆ ಹಣವಿದ್ದರೂ ಇದುವರೆಗೆ ಕಾಮಗಾರಿ ಗುದ್ದಲಿ ಪೂಜೆ ಸಮಯ ನೀಡಿಲ್ಲ. ಅಭಿವೃದ್ಧಿ ಕಾರ್ಯಗಳ ಆರಂಭಕ್ಕೆ ಪೂಜೆ ಮಾಡಲು ಗುತ್ತಿಗೆದಾರರಿಗೆ ಸಮಯ ನೀಡದೆ ವಿಳಂಬ ಮಾಡಿ ಜನರನ್ನು ದಾರಿತಪ್ಪಿಸುವ ಪ್ರಯತ್ನ ಮಾಡಬಾರದು.

ಇಚ್ಛಾಶಕ್ತಿಯಿಂದ ಕೆಲಸ ಮಾಡಿದರೆ ಕಾಂಗ್ರೆಸ್‌ಗೆ ಜಯ: ರಮಾನಾಥ ರೈ

Aug 30 2024, 01:01 AM IST
ಚುನಾವಣೆಯಲ್ಲಿ ಸೋಲು ಗೆಲುವು ನಿಶ್ಚಿತ, ಆದರೆ ಪ್ರಾಮಾಣಿಕ ಕೆಲಸ ಮಾಡಬೇಕು. ದ.ಕ. ಜಿಲ್ಲೆಯ ನಿಷ್ಠಾವಂತ ಕಾರ್ಯಕರ್ತರೇ ಕಾಂಗ್ರೆಸ್ ಶಕ್ತಿ ಎಂದು ರಮಾನಾಥ ರೈ ಹೇಳಿದರು.

ಪಾಕ್‌ಗೆ ನೌಕಾದಳದ ಮಾಹಿತಿ ರವಾನೆ : ಎನ್‌ಐಎಯಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮೂವರ ವಿಚಾರಣೆ

Aug 29 2024, 10:59 AM IST

ಇಲ್ಲಿನ ಐಎನ್ಎಸ್ ಕದಂಬ ನೌಕಾನೆಲೆಯ ಫೋಟೋಗಳನ್ನು ಪಾಕಿಸ್ತಾನ ಹಾಗೂ ವಿದೇಶಿ ಗುಪ್ತಚರ ಏಜೆಂಟರಿಗೆ ಕಳುಹಿಸಿದ ಆರೋಪದ ಮೇಲೆ ಮೂವರನ್ನು ಎನ್‌ಐಎ ಬುಧವಾರ ವಿಚಾರಣೆ ನಡೆಸಿದೆ.

ಹೊಳಲ್ಕೆರೇಲಿ ಏನಾದ್ರು ಅಭಿವೃದ್ಧಿ ಕೆಲಸ ಬಾಕಿ ಇದ್ರೆ ಹೇಳಿ

Aug 28 2024, 12:56 AM IST
Tell me if there is any development work pending in Holalkereli
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 71
  • next >

More Trending News

Top Stories
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved