ಪ್ರತಿಯೊಬ್ಬ ಕನ್ನಡಿಗನೂ ರಾಯಭಾರಿಯಂತೆ ಕೆಲಸ ಮಾಡಿ: ಮಹೇಶ್ ಜೋಷಿ
Oct 19 2024, 12:33 AM ISTಸ್ಥಳೀಯ ಸಾಹಿತಿ, ಕಲಾವಿದರಿಗೆ ಸಮ್ಮೇಳನದಲ್ಲಿ ಅವಕಾಶ ನೀಡುವುದು, ಕಾವೇರಿ ನೀರಿನ ಸಮಸ್ಯೆ ಕುರಿತು ವಿಚಾರಗೋಷ್ಠಿ ನಡೆಯಲಿದೆ. ಸಮ್ಮೇಳನಕ್ಕೆ ವಿದೇಶದಲ್ಲಿರುವ ಸರ್. ಎಂ. ವಿಶ್ವೇಶ್ವರಯ್ಯ ಅವರ ಮೊಮ್ಮಗಳು, ಪುತಿನ ಅವರ ಮಗಳು, ಕೆ.ಎಸ್. ನರಸಿಂಹಸ್ವಾಮಿ ಅವರ ಕುಟುಂಬ ಮತ್ತು ಕನ್ನಡ ನಿಘಂಟು ಬ್ರಹ್ಮ ರೆವರೆಂಟ್ ಫರ್ಡಿನೆಂಡ್ ಕಿಟೆಲ್ ಅವರ ಕುಟುಂಬದ ಸದಸ್ಯರು ಬರಲಿದ್ದಾರೆ.