• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಷ್ಟ್ರದ ಇತಿಹಾಸ ಅರಿತು ಕೆಲಸ ಮಾಡಿ: ಮಾಜಿ ಸಚಿವ ಸಿ.ಎಸ್ .ಪುಟ್ಟರಾಜು

Aug 16 2024, 12:52 AM IST
ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಹಲವು ಮಹನೀಯರು ಪ್ರಾಣ ತ್ಯಾಗ ಮಾಡಿದ್ದಾರೆ. ಈ ಮಹಾನೀಯರನ್ನು ನಾಗರೀಕರು ಸ್ಮರಿಸಿಕೊಳ್ಳಬೇಕು. 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಣೆ ಮಾಡಿದ್ದೇವೆ.

ಸಂಘ, ಸಂಸ್ಥೆಗಳು ಸರ್ವರ ಏಳ್ಗೆಗೆ ಶ್ರಮಿಸುವ ಕೆಲಸ ಮಾಡಬೇಕು

Aug 15 2024, 01:54 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಸಂಘ, ಸಂಸ್ಥೆಗಳು ಎಲ್ಲರನ್ನೂ ಸೇರಿಸಿಕೊಂಡು ಸರ್ವರ ಏಳ್ಗೆಗೆ ಶ್ರಮಿಸುವ ಕೆಲಸ ಮಾಡಬೇಕು ಎಂದು ದೇವಿಕಾ ಸುಬ್ಬರಾವ್ ಫೌಂಡೇಶನ್ ಅಧ್ಯಕ್ಷೆ, ಸಮಾಜ ಸೇವಕಿ ಪಲ್ಲವಿ ನಾಡಗೌಡ ಹೇಳಿದರು. ಪಟ್ಟಣದ ಟಾಪ್ ಇನ್ ಟೌನ್ ಹಾಲ್‌ನಲ್ಲಿ ಪ್ರಗತಿ ಜೆಸಿ ಸಂಸ್ಥೆಯ 2024-25ನೇ ಸಾಲಿನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜಮುಖಿ ಕೆಲಸಗಳು ಮತ್ತು ಪಾರದರ್ಶಕತೆ ಸಂಘ ಸಂಸ್ಥೆಗಳ ಮೇಲಿನ ನಂಬಿಕೆಗೆ ಮುಖ್ಯ ಕಾರಣವಾಗುತ್ತವೆ

ಸೂಕ್ತವಾಗಿ ಸ್ಪಂದಿಸಿ ನಿಗದಿತ ಅವಧಿಯಲ್ಲಿ ಕೆಲಸ ಮಾಡಿಕೊಡಿ

Aug 15 2024, 01:49 AM IST
ನಿಯಾನುಸಾರ ಕೆಲಸ ಮಾಡಬೇಕು ಅದು ಸಾಧ್ಯವಾಗದಿದ್ದರೆ ಸೂಕ್ತವಾದ ಹಿಂಬರಹ ನೀಡಿ ಮಾರ್ಗದರ್ಶನ ಮಾಡಬೇಕು

ವೃತ್ತಿಗೆ ಧಕ್ಕೆ ಬಾರದಂತೆ ಕೆಲಸ ಮಾಡಿ: ಪಾಟೀಲ

Aug 14 2024, 12:53 AM IST
ಪವಿತ್ರವಾದ ಪತ್ರಕರ್ತ ವೃತ್ತಿಗೆ ಧಕ್ಕೆ ಬಾರದಂತೆ ಸತ್ಯ ಸಂಗತಿಯನ್ನು ಅರಿತು ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು.

ಇಲಾಖೆಗೆ ಗೌರವ ತರುವ ಕೆಲಸ ಮಾಡಿ

Aug 14 2024, 12:47 AM IST
ಕನ್ನಡಪ್ರಭ ವಾರ್ತೆ ಇಂಡಿ ಇಲಾಖೆಗೆ ಚ್ಯುತಿ ತರುವ ಕೆಲಸ ಯಾರೂ ಮಾಡದೇ ಗೌರವ ತರುವ ಕೆಲಸ ಮಾಡಬೇಕು ಎಂದು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ ಲಮಾಣಿ ಹೇಳಿದರು. ತಾಲೂಕು ಸಮಾಜ ಕಲ್ಯಾಣ ಇಲಾಖೆಗೆ ಸಹಾಯಕ ನಿರ್ದೇಶಕರಾಗಿ ಆಗಮಿಸಿದ ಪ್ರಯುಕ್ತ ವಸತಿ ನಿಲಯದ ನಿಲಯ ಪಾಲಕರು ಹಾಗೂ ಸಿಬ್ಬಂದಿಯವರು ಹಮ್ಮಿಕೊಂಡ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವಿಕರಿಸಿ ಮಾತನಾಡಿದ ಅವರು, ಸರ್ಕಾರಿ ನೌಕರಿ ಎಂದ ಮೇಲೆ ವರ್ಗಾವಣೆ ಹೊಂದುವುದು ಸಹಜ.

ಕೇಸೂರು ಪಿಡಿಒ ಬೇರೆಡೆ ನಿಯೋಜನೆ, ಎಲ್ಲ ಕೆಲಸ ಸ್ಥಗಿತ

Aug 11 2024, 01:44 AM IST
ಕುಷ್ಟಗಿ ತಾಲೂಕಿನ ಕೇಸೂರು ಪಿಡಿಒ ಅಮೀನ್‌ಸಾಬ್‌ ಅಲಾಂದಾರ ಅವರಿಗೆ ಬೇರೊಂದು ಗ್ರಾಪಂ ಜವಾಬ್ದಾರಿಯನ್ನು ಹೆಚ್ಚುವರಿಯಾಗಿ ನೀಡಿರುವ ಹಿನ್ನೆಲೆಯಲ್ಲಿ ಎರಡು ವಾರಗಳಿಂದ ಗ್ರಾಪಂಗೆ ಆಗಮಿಸಿಲ್ಲ. ಹೀಗಾಗಿ ಯಾವುದೇ ಕೆಲಸವಾಗುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ಕನಕಪುರದಲ್ಲಿ ಸಮಸ್ಯೆಗಳ ಅರ್ಜಿ ಹೊತ್ತು ಬಂದಿದ್ದ ನೂರಾರು ಜನ: ಕೆಲಸ ಮಾಡದ ಅಧಿಕಾರಿಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತರಾಟೆ

Aug 11 2024, 01:39 AM IST
ಅನೇಕ ಸಮಸ್ಯೆಗಳ ಅರ್ಜಿ ಹೊತ್ತು ಬಂದಿದ್ದ ನೂರಾರು ಜನರ ಅಹವಾಲುಗಳನ್ನು ಕನಕಪುರ ಕ್ಷೇತ್ರದ ಶಾಸಕ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ವೀಕರಿಸಿ, ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕನಕಪುರದ ನಿವಾಸದ ಬಳಿ ಶನಿವಾರ ಜನರ ಕಷ್ಟಗಳನ್ನು ಆಲಿಸಿದರು.

ಸರಿಯಾಗಿ ಕೆಲಸ ಮಾಡದಿದ್ದರೆ ಶಿಸ್ತು ಕ್ರಮ

Aug 11 2024, 01:33 AM IST
ಕನ್ನಡಪ್ರಭ ವಾರ್ತೆ ತಾಳಿಕೋಟೆ ಸಮಯಕ್ಕೆ ಸರಿಯಾಗಿ ಸಿಗದ ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಜನರು ಮೇಲಿಂದ ಮೇಲೆ ದೂರು ನೀಡುತ್ತಿದ್ದಾರೆ. ವೈದ್ಯರ ಹೆಡ್‌ ಕ್ವಾರ್ಟರ್ಸ್‌ನಲ್ಲಿ ಮನೆ ಮಾಡಿ ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಬಂದು ಕೆಲಸ ಮಾಡಬೇಕು. ಇಲ್ಲವಾದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ(ಪಡೇಕನೂರ) ಅವರು ಆಸ್ಪತ್ರೆ ಸಿಬ್ಬಂದಿಗೆ ಖಡಕ್‌ ವಾರ್ನಿಂಗ್ ನೀಡಿದರು.

ಉತ್ತಮವಾಗಿ ಕೆಲಸ ನಿರ್ವಹಿಸದರೆ ಹೆಸರು ಶಾಶ್ವತ

Aug 11 2024, 01:31 AM IST
ಜನಪರವಾದ ಕೆಲಸಗಳನ್ನು ಮಾಡಿ ಸಾರ್ವಜನಿಕರು ಮತ್ತು ಕಂದಾಯ ಇಲಾಖೆಯ ಸಿಬ್ಬಂದಿಯ ಮನ ಗೆದ್ದಿದ್ದು,

ಕೆಲಸ ಮಾಡುವ ನೆಪದಲ್ಲಿ ಮಾಲೀಕರ ಮನೆಯಲ್ಲೇ ಚಿನ್ನಾಭರಣ ಕಳವು : ಪ್ರೇಮಿಗಳು ಜೈಲಿಗೆ

Aug 10 2024, 01:32 AM IST
ಕೆಲಸ ಮಾಡುವ ನೆಪದಲ್ಲಿ ಮಾಲೀಕರ ಮನೆಯಲ್ಲೇ ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಹಾಗೂ ಕಳವು ಮಾಲು ಸ್ವೀಕರಿಸಿದ್ದ ಆತನ ಪ್ರೇಯಸಿ ಸೇರಿ ಇಬ್ಬರನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 71
  • next >

More Trending News

Top Stories
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved