• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಸಾಹಿತ್ಯ ಬೆಳವಣಿಗೆಗೆ ಪಕ್ಷಾತೀತ ಕೆಲಸ ಅವಶ್ಯ: ಟಿ.ಪಿ. ರಮೇಶ್

Oct 10 2024, 02:26 AM IST
ಕನ್ನಡ ಸಾಹಿತ್ಯ ಪರಿಷತ್‌ ಸೋಮವಾರಪೇಟೆ ಕಸಬಾ ಘಟಕದ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಸ್‌.ಎ. ಮುರಳೀಧರ್‌ ಉದ್ಗಾಟಿಸಿದರು.

ಕೆಲಸ ಮಾಡದಿದ್ರೆ ನಾವೇ ಕ್ರಮಕೈಗೊಳ್ಳಬೇಕಾಗುತ್ತೆ

Oct 10 2024, 02:19 AM IST
ಕನ್ನಡಪ್ರಭ ವಾರ್ತೆ ಸಿಂದಗಿ ಸಿಂದಗಿ, ಆಲಮೇಲ ಮತ್ತು ದೇವರಹಿಪ್ಪರಗಿ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯ, ವಿದ್ಯುತ್ತಿನ ಸರಿಯಾದ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಹಲವಾರು ದೂರುಗಳು ಬಂದಿವೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಅವರ ವಿರುದ್ಧ ಲೋಕಾಯುಕ್ತ ಇಲಾಖೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ವಿಜಯಪುರ ಲೋಕಾಯುಕ್ತ ಎಸ್ಪಿ ಟಿ.ಮಲ್ಲೇಶ ಅಧಿಕಾರಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಜಮಿನಿನಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುತಿದ್ದ ವೇಳೆ ಸಾರಿಗೆ ಬಸ್ ಡಿಕ್ಕಿಯಾಗಿ ನಾಲ್ವರ ಸಾವು

Oct 08 2024, 08:25 AM IST

ಜಮಿನಿನಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುತಿದ್ದ ವೇಳೆ ಸಾರಿಗೆ ಬಸ್ ಡಿಕ್ಕಿಯಾಗಿ ಒಂದೆ ಕುಟುಂಬದ ನಾಲ್ಕು ಜನ ಕೂಲಿ ಕಾರ್ಮಿಕರು ಸಾವನಪ್ಪಿದ ಘಟನೆ ಸೋಮವಾರ ಸಂಜೆ ಬೀದರ್‌ನ ತೆಲಂಗಾಣಾ ಗಡಿಯಲ್ಲಿ ಜರುಗಿದೆ.

ಮಧ್ಯವರ್ತಿಗಳ ದೂರ ಇಡಿ, ಜನರ ಕೆಲಸ ಮಾಡಿ: ತಂಗಡಗಿ ಚಾಟಿ

Oct 08 2024, 01:09 AM IST
ಪುರಸಭೆಯಲ್ಲಿ ಜನಸಾಮಾನ್ಯರ ಪ್ರತಿಯೊಂದು ಕೆಲಸವನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ, ವಿನಾಕಾರಣ ಇಲ್ಲದ ಕಡತ, ಕಾಗದಗಳನ್ನು ಕೇಳಿ ಅಮಾಯಕರನ್ನು ಅಲೆದಾಡಿಸಬೇಡಿ.

ಬಿಜೆಪಿ ಅವರಿಗೆ ಮಾಡೋಕೆ ಕೆಲಸ ಇಲ್ಲ, ಅದಕ್ಕೆ ರಾಜೀನಾಮೆ ಕೇಳುತ್ತಿದ್ದಾರೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ

Oct 07 2024, 11:41 AM IST

ಬಿಜೆಪಿ ಅವರಿಗೆ ಮಾಡೋಕೆ ಕೆಲಸ ಇಲ್ಲ, ಅದಕ್ಕೆ ರಾಜೀನಾಮೆ ಕೇಳುತ್ತಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹರಿಹಾಯ್ದರು.

15000 ಭಾರತೀಯರಿಗೆ ಇಸ್ರೇಲ್‌ನಲ್ಲಿ ಮೋದಿಯಿಂದ ಕೆಲಸ : ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯ!

Oct 05 2024, 01:49 AM IST
‘ಮೋದಿ ಸರ್ಕಾರದ ಕೌಶಲ್ಯಾಭಿವೃದ್ಧಿ ಯೋಜನೆಯು, ಯುದ್ಧ ಪೀಡಿತ ಪಶ್ಚಿಮ ಏಷ್ಯಾ ಪ್ರದೇಶದಲ್ಲಿ 15 ಸಾವಿರ ಭಾರತೀಯ ಉದ್ಯೋಗಿಗಳ ನೇಮಕಾತಿಗೆ ಅನುಕೂಲ ಮಾಡುತ್ತಿದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

ವ್ಯಸನ ಬಿಡಿಸುವಲ್ಲಿ ಧರ್ಮಸ್ಥಳ ಸಂಸ್ಥೆ ಕೆಲಸ ಶ್ಲಾಘನೀಯ

Oct 05 2024, 01:38 AM IST
ನಾಗಮಂಗಲ: ಮದ್ಯಪಾನ ವ್ಯಸನಿಗಳನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಜೊತೆಗೆ ಕುಟುಂಬಗಳನ್ನು ಸಹ ಸರಿಪಡಿಸುವ ಕಾಯಕದಲ್ಲಿ ನಿರತವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಕೆಲಸ ನಿಜಕ್ಕೂ ಶ್ಲಾಘನೀಯ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಜಾತಿ ಆಧರಿಸಿ ಜೈಲುಗಳಲ್ಲಿ ಕೆಲಸ ಹಂಚಿಕೆ ಹಾಗೂ ಬ್ಯಾರಕ್‌ ಹಂಚಿಕೆ : ಅಸ್ಪೃಶ್ಯತೆಗೆ ಸುಪ್ರೀಂ ಕೆಂಡ

Oct 04 2024, 01:03 AM IST
ಜಾತಿ ಆಧರಿಸಿ ಜೈಲುಗಳಲ್ಲಿ ಕೆಲಸ ಹಂಚಿಕೆ ಮಾಡುವ ಹಾಗೂ ಬ್ಯಾರಕ್‌ ಹಂಚಿಕೆ ಮಾಡುವ ಕಾರಾಗೃಹಗಳ ಕೈಪಿಡಿ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, 11 ರಾಜ್ಯಗಳಲ್ಲಿ ಇದ್ದ ಇಂತಹ ಜೈಲು ಕೈಪಿಡಿಯನ್ನು ಬದಿಗೊತ್ತಿದೆ.

ಗ್ರಾಮ ಪಂಚಾಯಿತಿಗೆ ನಮೂನೆ 6ರಲ್ಲಿ ಅರ್ಜಿ ಸಲ್ಲಿಸಿದವರಿಗೆ ಕೆಲಸ ನೀಡಿ: ಕೃಷಿ ಕೂಲಿಕಾರರ ಸಂಘದ ಎಂ.ಪುಟ್ಟಮಾದು

Oct 04 2024, 01:00 AM IST
ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ನಿರುದ್ಯೋಗಿ ಕೂಲಿ ಕಾರ್ಮಿಕರಿಗೆ ಉದ್ಯೋಗ ನಿರಾಕರಿಸಿದ ಕಬ್ಬಾಳು ಗ್ರಾಪಂ ಪಿಡಿಒ ವಿರುದ್ಧ ಕಂಚನಹಳ್ಳಿ ಗ್ರಾಮಸ್ಥರು ಕನಕಪುರದ ತಾಪಂ ಕಚೇರಿ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿದರು.

ಗಾಂಧೀಜಿ ಚಿಂತನೆ ತಳಹದಿ ಮೇಲೆ ಕಾಂಗ್ರೆಸ್ ಕೆಲಸ: ಬಿ.ನಾಗೇಂದ್ರಕುಮಾರ್

Oct 03 2024, 01:25 AM IST
ಹೊಸ ತಲೆಮಾರಿನ ಯುವಕರಿಗೆ ನಾವು ಗಾಂಧಿಜೀಯವರ ಚಿಂತನೆಗಳನ್ನು ತಲುಪಿಸಬೇಕಾಗಿದೆ. ಸನ್ಮಾರ್ಗದ ಮೂಲಕವೇ ಮಹಾತ್ಮರಾದ ಗಾಂಧಿಜೀಯವರ ತತ್ವಗಳ ತಳಹದಿ ಮೇಲೆ ಜನಸೇವೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷ ಮಹಾತ್ಮ ಗಾಂಧಿ ಜನ್ಮದಿನ ಅಂಗವಾಗಿ ಜನರ ಬಳಿಗೆ ಅವರ ಚಿಂತನೆಗಳನ್ನು ತಲುಪಿಸುವ ಸಲುವಾಗಿ ಇಂದು ದೇಶವ್ಯಾಪಿ ವಿಶೇಷವಾಗಿ ಗಾಂಧಿ ಸ್ಮರಣೆ ಮಾಡುತ್ತಿದೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 81
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved