• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನರೇಗಾ ಬಾಕಿ ವೇತನ ಪಾವತಿ, ಕೆಲಸ ನೀಡುವಂತೆ ಕೃಷಿ ಕೂಲಿ ಕಾರ್ಮಿಕರ ಪ್ರತಿಭಟನೆ

Aug 08 2024, 01:36 AM IST
ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಕೃಷಿ ಕೂಲಿಕಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಾರಿಗೊಳಿಸಿದ ಉದ್ಯೋಗ ಖಾತ್ರಿ ಯೋಜನೆಯನ್ನು ದುರ್ಬಲಗೊಳಿಸಲು ಪಟ್ಟಭದ್ರ ಹಿತಾಸಕ್ತಿಗಳು ಮತ್ತು ಅಧಿಕಾರ ಶಾಹಿಗಳು ಹಾಗೂ ಜನಪ್ರತಿನಿಧಿಗಳು ಮುಂದಾಗಿದ್ದಾರೆ.

ಪತ್ರಕರ್ತರು ಚ್ಯುತಿ ಬಾರದಂತೆ ಕೆಲಸ ಮಾಡಬೇಕು: ಶಾಸಕ ಕೆ.ಎಂ.ಉದಯ್ ಕಿವಿಮಾತು

Aug 08 2024, 01:35 AM IST
ಇತ್ತೀಚೆಗೆ ಕೆಲವರು ಸಣ್ಣ ವಿಚಾರ, ಸಣ್ಣ ಹುಳುಕನ್ನು ದೊಡ್ಡದಾಗಿ ಮಾಡುವುದು, ಬಿಂಬಿಸುವುದು, ಜನರಿಗೆ ಅಗತ್ಯವಿರುವ ಒಳ್ಳೆಯ ಕೆಲಸ ಮಾಡಿದರೆ ಅದನ್ನು ತಲುಪಿಸುವ ಕೆಲಸ ಮಾಡುತ್ತಿಲ್ಲ. ಇಂತಹ ತಾರತಮ್ಯವನ್ನು ಸರಿಪಡಿಸಿಕೊಂಡು ಸಮಾಜದಲ್ಲಿ ನಿಮಗೆ ಇರುವ ಗೌರವ ಕಾಪಾಡಿಕೊಳ್ಳಬೇಕು.

ಮುಖ್ಯಮಂತ್ರಿಗಳಿಂದ ಫ್ರೀಯಾಗಿ ದುಡ್ಡು ಹೊಡೆಯೋ ಕೆಲಸ ಆಗ್ತಿದೆ: ವಿಪಕ್ಷ ನಾಯಕ ಆರ್.ಅಶೋಕ್

Aug 08 2024, 01:31 AM IST

 ನಾನು ಕ್ಲೀನ್ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಡಾದಲ್ಲಿ 14ನಿವೇಶನಗಳನ್ನು ನುಂಗಿ ಕ್ಲೀನ್ ಎಂದು ಹೇಗೆ ಹೇಳಿಕೊಳ್ಳುತ್ತೀರಿ. ನೀವು ಕ್ಲೀನ್ ಎನ್ನುವುದನ್ನು ಜನರು ಹೇಳಬೇಕೇ ವಿನಃ ನೀವಲ್ಲ.

ಕಪ್ಪುಚುಕ್ಕೆ ಇಲ್ಲದೆ ನಿವೃತ್ತರಾಗುವುದು ಸವಾಲಿನ ಕೆಲಸ: ಕುಮಾರಸ್ವಾಮಿ

Aug 07 2024, 01:02 AM IST
ಸಾಮಾಜಿಕ ಜಾಲತಾಣಗಳು ಚುರುಕಾದ ನಂತರವಂತೂ ಇಡುವ ಪ್ರತಿಯೊಂದು ಹೆಜ್ಜೆಯನ್ನೂ ಎಚ್ಚರಿಕೆಯಿಂದ ಇಡುವಂತಾಗಿದೆ. ಇಂತಹ ಸಂದರ್ಭಗಳಲ್ಲೂ ಪ್ರತಿಯೊಂದನ್ನೂ ಧೈರ್‍ಯದಿಂದ ಎದುರಿಸಿ ನಿವೃತ್ತರಾದ ಜಗದಾಂಬರಂತಹ ಮಮತಾಮಯಿ ನೌಕರರು ಸಾವಿರ ಪಟ್ಟು ಹೆಚ್ಚಾಗಲಿ.

ಸಂಘ ಸಂಸ್ಥೆಗಳು ಸರ್ಕಾರಿ ಶಾಲೆ ಸಬಲೀಕರಣ ಕೆಲಸ ಮಾಡುತ್ತಿವೆ: ಮಂಗಳಗೌರಮ್ಮ

Aug 05 2024, 12:34 AM IST
ಚಿಕ್ಕಮಗಳೂರು, ಬಹಳಷ್ಟು ಸಂಘ ಸಂಸ್ಥೆಗಳು ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಕೈಜೋಡಿಸಿ ಕೆಲಸ ಮಾಡುತ್ತಿವೆ ಎಂದು ಡಯಟ್ ನ ಪ್ರಾಂಶುಪಾಲರಾದ ಮಂಗಳಗೌರಮ್ಮ ಹೇಳಿದರು.

ಕವಿರಾಜ್ ಕೆಲಸ, ಸಹಕಾರ ಕಡೂರಿಗೆ ಇನ್ನಷ್ಟು ಬೇಕಿತ್ತು: ಪ್ರವೀಣ್

Aug 04 2024, 01:18 AM IST
ಕಡೂರು, ತಾಲೂಕು ಆಡಳಿತ ಉತ್ತಮವಾಗಿ ಕಾರ್ಯನಿರ್ವಹಿಸಬೇಕಾದರೆ ತಾಪಂ ಮತ್ತು ಕಂದಾಯ ಇಲಾಖೆ ಸಮನ್ವಯತೆ ಬಹುಮುಖ್ಯ. ಈ ನಿಟ್ಟಿನಲ್ಲಿ ಕವಿರಾಜ್ ಅವರು ಕೆಲಸ, ಸಹಕಾರ ಕಡೂರಿಗೆ ಇನ್ನಷ್ಟು ಬೇಕಿತ್ತು ಎಂದು ತಾಲೂಕು ಪಂಚಾಯಿತಿ ಇಓ ಸಿ.ಆರ್.ಪ್ರವೀಣ್ ಹೇಳಿದರು.

ಸಿದ್ದು ಕೆಲಸ ಸಹಿಸಲಾಗದೆ ಮುಗಿಬೀಳ್ತಿವೆ ವಿಪಕ್ಷ: ಆರ್.ಎಂ.ಮಂಜುನಾಥ್ ಗೌಡ

Aug 03 2024, 12:35 AM IST
ಶಿಕಾರಿಪುರ ತಾಲೂಕಿನ ರೈತರ ಜೀವನಾಡಿ ಅಂಜನಾಪುರ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಶುಕ್ರವಾರ ಕಾಂಗ್ರೆಸ್‌ ಮುಖಂಡರು ಬಾಗಿನ ಅರ್ಪಿಸಿದರು.

ಸವಾಲುಗಳನ್ನು ಅವಕಾಶಗಳಾಗಿ ಪರಿವರ್ತಿಸಿ ಕೆಲಸ ಮಾಡ್ತೇನೆ

Aug 02 2024, 12:58 AM IST
ಆರೋಗ್ಯದ ದೃಷ್ಟಿಯಿಂದಲೂ ಜಿಲ್ಲೆಯಲ್ಲಿ ಇನ್ನೂ ಮೂಲಭೂತ ಸೌಕರ್ಯಗಳ ಅಗತ್ಯವಿದೆ. ಕಿಮ್ಸ್‌ ಹೊರತುಪಡಿಸಿ ಉಳಿದೆಲ್ಲ ಆಸ್ಪತ್ರೆಗಳು ಮೇಲ್ದರ್ಜೆಗೆ ಏರಬೇಕಿದೆ. ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಎಂಆರ್‌ಐ ಸ್ಕಾನ್, ಶಸ್ತ್ರಚಿಕಿತ್ಸೆಗೆ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳು ಬೇಕು.

ಅಧಿಕಾರಿಗಳು ಜವಾಬ್ದಾರಿ ಅರಿತು ಕೆಲಸ ಮಾಡಿ: ಬಾಲಕೃಷ್ಣ

Aug 01 2024, 12:32 AM IST
ಮಾಗಡಿ: ಅಧಿಕಾರಿಗಳಿಗೆ ನೀಡಿರುವ ಜವಾಬ್ದಾರಿಯನ್ನು ಸಕ್ರಮವಾಗಿ ನಿಭಾಯಿಸಿ ಆ.15ರಂದು ಪಟ್ಟಣದ ಕೋಟೆ ಮೈದಾನದಲ್ಲಿ ಅದ್ಧೂರಿಯಾಗಿ ಸ್ವಾತಂತ್ರ ದಿನಾಚರಣೆ ಆಚರಿಸೋಣ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.

ಕಾಂಗ್ರೆಸ್‌ನಿಂದ ಜನರ ದಿಕ್ಕು ತಪ್ಪಿಸುವ ಕೆಲಸ: ಹರಿಪ್ರಕಾಶ ಕೋಣೆಮನೆ

Aug 01 2024, 12:24 AM IST
ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ನಲ್ಲಿ ಕೃಷಿ, ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿಗೆ ಮಹತ್ವ ನೀಡುವ ಮೂಲಕ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಮತ್ತು ಮಹಿಳೆಯರಿಗೆ ವಿಶೇಷ ಆದ್ಯತೆ ನೀಡಿದ್ದಾರೆ ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ತಿಳಿಸಿದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 71
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved