• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಲಸ ಮಾಡುವ ಶಾಸಕ, ಸಂಸದರಿಗೇ ಮತ ಹಾಕಿ: ಡಾ.ಪ್ರಭಾ

Sep 27 2024, 01:15 AM IST
ಕ್ಷೇತ್ರಗಳ ಅಭಿವೃದ್ಧಿಗೆ ಶ್ರಮಿಸಿ, ಕೆಲಸ ಮಾಡುವ ಶಾಸಕ ಮತ್ತು ಸಂಸದರಿಗೆ ಮಾತ್ರವೇ ಗೆಲ್ಲಿಸಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.

ಕೆಲಸ ಮಾಡಿದ್ದ ಮನೆಯಲ್ಲೇ 8ಗ್ರಾಂ ಚಿನ್ನದ ಬ್ರೇಸ್ ಲೈಟ್ ಕದ್ದ

Sep 26 2024, 10:18 AM IST
ಅನ್ನ ಹಾಕಿದ ಮನೆ ಮಾಲಿಕನ ಮನೆಗೆ ಕನ್ನ ಹಾಕಿ ಕಳ್ಳನೊಬ್ಬ ಮಾಲಿಕನ ಮನೆಯ ಬೀರುವಿನಲ್ಲಿದ್ದ ಚಿನ್ನದ ಬ್ರೇಸ್ ಲೈಟ್ ಕಳವು ಮಾಡಿ, ಬಾಳೆಹೊನ್ನೂರು ಪೊಲೀಸರಿಗೆ ಸಿಕ್ಕಿ ಬಿದ್ದಿರುವ ಘಟನೆ ಸೋಮವಾರ ತಡ ರಾತ್ರಿ ನಡೆದಿದೆ.

ಶೇ.51ರಷ್ಟು ಭಾರತೀಯರಿಂದ ವಾರಕ್ಕೆ 49 ಗಂಟೆ ಕೆಲಸ : ಹೆಚ್ಚು ಕೆಲಸ ಮಾಡುವ ದೇಶಗಳ ಪಟ್ಟಿಯಲ್ಲಿ ಭಾರತ 2ನೇ ಸ್ಥಾನದಲ್ಲಿ

Sep 26 2024, 05:45 AM IST

ದೇಶದಲ್ಲಿ ಶೇ.51ರಷ್ಟು ಜನರು ವಾರದಲ್ಲಿ 49 ಗಂಟೆಗಿಂತಲೂ ಅಧಿಕ ಅವಧಿ ಕೆಲಸ ಮಾಡುತ್ತಾರೆ. ವಿಶ್ವದಲ್ಲಿ ಅತಿಹೆಚ್ಚು ಕೆಲಸ ಮಾಡುವ ದೇಶಗಳ ಪಟ್ಟಿಯಲ್ಲಿ ಭಾರತ 2ನೇ ಸ್ಥಾನದಲ್ಲಿದೆ ಎಂದು ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆ ವರದಿ ಹೇಳಿದೆ.

ಮಂಗಳೂರಿನ ಈ ‘ಸ್ಮಾರ್ಟ್‌’ ರಸ್ತೆಯಲ್ಲಿ ಕಟ್ಟೋದು, ಕೆಡವೋದೆ ಕೆಲಸ!

Sep 25 2024, 01:08 AM IST
ಕಟ್ಟಲೆಂದೇ ಕೆಡಹುವುದು ಹಾಗೂ ಕೆಡವಲೆಂದೇ ಕಟ್ಟುವುದಕ್ಕೆ ಜ್ವಲಂತ ನಿದರ್ಶನ- ಮಂಗಳೂರಿನ ಕ್ಲಾಕ್‌ ಟವರ್‌ನಿಂದ ಎ.ಬಿ. ಶೆಟ್ಟಿ ವೃತ್ತದವರೆಗಿನ ‘ಸ್ಮಾರ್ಟ್‌ ರಸ್ತೆ’! ಈ ರಸ್ತೆ ಅವಾಂತರದ ಕುರಿತು ಬೆಳಕು ಚೆಲ್ಲುವ ವಿಶೇಷ ವರದಿ ಇದು

ಶಿಕ್ಷೆ ನೀಡದೆ ಶಿಕ್ಷಣ ಕಲಿಸುವುದು ಸವಾಲಿನ ಕೆಲಸ: ಮಲಯ ಶಾಂತಮುನಿ ಸ್ವಾಮೀಜಿ

Sep 25 2024, 12:55 AM IST
ವೈದ್ಯ ಮತ್ತು ಶಿಕ್ಷಕ ದಿನಾಚಾರಣೆ ಅತ್ಯಂತ ಮುಖ್ಯ. ಒಂದು ವ್ಯಕ್ತಿಯ ಆರೋಗ್ಯ ಕಾಪಾಡಿದರೆ ಮತ್ತೊಂದು ದೇಶದ ಆರೋಗ್ಯ ಮತ್ತು ಬಲಿಷ್ಟತೆಯನ್ನು ಹೆಚ್ಚು ಮಾಡುವ ಜವಾಬ್ದಾರಿ ಹೊತ್ತಿಕೊಂಡಿದೆ ಎಂದು ಶಿವಗಂಗೆ ಮೇಲಣಗವಿ ಮಠದ ಡಾ.ಶ್ರೀ ಮಲಯ ಶಾಂತಮುನಿ ಸ್ವಾಮೀಜಿ ಹೇಳಿದರು. ಕುದೂರಿನಲ್ಲಿ ಶಿಕ್ಷಕರ ಸಮ್ಮೇಳನದಲ್ಲಿ ಮಾತನಾಡಿದರು.

ಅಗತ್ಯ ಬಿದ್ದರೆ ಅಧಿಕಾರಿಗಳು ಜನರ ಮನೆಗೆ ತೆರಳಿ ಕೆಲಸ ಮಾಡಲಿ: ಮಂಕಾಳ ವೈದ್ಯ

Sep 25 2024, 12:53 AM IST
ಅಧಿಕಾರಿಗಳು ಜನರ ಕೆಲಸ ಮಾಡಿಕೊಡಬೇಕು. ಕಚೇರಿ ಬಿಟ್ಟು ತಿರುಗಾಡಿ ಜನರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಬೇಕು.

ಸಮಾಜ ಮೆಚ್ಚುವ ಕೆಲಸ ಮಾಡಿ: ಸ್ಪಟಿಕಪುರಿ ಸ್ವಾಮೀಜಿ

Sep 25 2024, 12:48 AM IST
ಶಿರಾ: ನಾವು ನಮ್ಮ ಬದುಕನ್ನು ನಮ್ಮ ನಂತರದಲ್ಲಿಯೂ ಕೂಡ ಸಮಾಜ ಒಳ್ಳೆಯ ರೀತಿ ಸ್ಮರಿಸುವಂತಹ ಕೆಲಸಗಳನ್ನು ಮಾಡಬೇಕು. ಸಮಾಜದಲ್ಲಿ ಎಲ್ಲರನ್ನೂ ಪ್ರೀತಿಸಿ ಗೌರವಿಸುವ ಮೌಲ್ಯಯುತ ಜೀವನವನ್ನು ಕಟ್ಟಿಕೊಂಡು ಸಮಾಜದಲ್ಲಿ ಆದರ್ಶ ವ್ಯಕ್ತಿ ಯಾಗಿ ಬದುಕಿದಾಗ ಮನುಷ್ಯನ ಜೀವನ ಸಾರ್ಥಕತೆ ಕಾಣಲಿದೆ ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮೀಜಿ ಹೇಳಿದರು.

ಮಠಗಳಿಂದ ಸುಜ್ಞಾನದ ಕಡೆಗೆ ಕೊಂಡೊಯ್ಯುವ ಕೆಲಸ: ವೀರಶೈವ ಲಿಂಗಾಯತ ಮಹಾಸಭಾ ತಾಲೂಕಾಧ್ಯಕ್ಷ ರಾಜಶೇಖರ್

Sep 24 2024, 01:46 AM IST
ಸಮಾಜದಲ್ಲಿ ಶಾಂತಿ, ಸಹಬಾಳ್ವೆ, ಧರ್ಮ ಜಾಗೃತಿಯನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ಮಠಗಳು ಮಾಡುತ್ತಿವೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಅಧ್ಯಕ್ಷ ಎನ್. ರಾಜಶೇಖರ್ ತಿಳಿಸಿದರು. ದಾಬಸ್‌ಪೇಟೆಯಲ್ಲಿ ಮಲಯ ಶಾಂತಮುನಿ ದೇಶೀಕೇಂದ್ರ ಸ್ವಾಮೀಜಿಯವರ 58ನೇ ವರ್ಷದ ಜನ್ಮವರ್ಧಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ನರೇಗಾದಡಿ ಕೆಲಸ ನೀಡಲು ಆಗ್ರಹ

Sep 23 2024, 01:27 AM IST
ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕೆಲಸ ನೀಡಬೇಕೆಂದು ಒತ್ತಾಯಿಸಿ ತಾಲೂಕಿನ ಮೆಳ್ಳಿಗೇರಿ ಗ್ರಾಮದ ಕೂಲಿ ಕಾರ್ಮಿಕರು ಗ್ರಾಮ ಪಂಚಾಯತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಲಡ್ಡುನಲ್ಲಿ ಕೊಬ್ಬಿನಾಂಶ: ಕ್ರಿಶ್ಚಿಯನ್‌ ಮಿಶಿನರಿಗಳ ಕೆಲಸ

Sep 23 2024, 01:16 AM IST
ಪ್ರಸಾದದಲ್ಲಿ ಕೊಬ್ಬು ಮಿಶ್ರಣ ಮಾಡಿದ್ದು ಜಗತ್ತಿಗೆ ಮಾಡಿದ ಮಹಾ ಮೋಸ. ಆ ಪುಣ್ಯಾತ್ಮ (ಜಗನ್) ಮಾಡಿದ ಕೃತ್ಯಕ್ಕೆ ಕೇಸ್ ದಾಖಲಿಸಿ, ಆತನನ್ನು ಜೈಲಿಗೆ ಕಳಿಸಬೇಕು. ಇದು ಆಂತರಿಕವಾಗಿ ಕ್ರಿಶ್ಚಿಯನ್ ಮಿಶಿನರಿಗಳು ಮಾಡಿದ ಕೆಲಸ ಎಂದು ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ಆರೋಪಿಸಿದರು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 81
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved