• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಸಾಪ ಕನ್ನಡದ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದೆ: ಗುಣಪಾಲ್ ಜೈನ್

Jul 11 2025, 11:48 PM IST
ನರಸಿಂಹರಾಜಪುರಕನ್ನಡ ಸಾಹಿತ್ಯ ಪರಿಷತ್ ಕನ್ನಡದ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದೆ ಎಂದು ಜ್ವಾಲಾಮಾಲಿನಿ ಬಾಲಿಕಾ ಪ್ರೌಢ ಶಾಲೆ ವೃತ್ತಿ ಶಿಕ್ಷಕ ಗುಣಪಾಲ್ ಜೈನ್ ತಿಳಿಸಿದರು.

ಜನರ ಭಾವನೆ ಕೆರಳಿಸುವ ಕೆಲಸ ಮಾಡುವ ಬಿಜೆಪಿ : ಡಾ.ಕೆ.ಪಿ.ಅಂಶುಮಂತ್ ಆರೋಪ

Jul 11 2025, 01:47 AM IST
ನರಸಿಂಹರಾಜಪುರ, ಬಿಜೆಪಿಯವರಿಗೆ ಬದುಕಿನ ವಿಚಾರಕ್ಕಿಂತ ಜನರ ಭಾವನೆ ಕೆರಳಿಸುವ ಕೆಲಸವನ್ನೇ ಜಾಸ್ತಿ ಮಾಡಿ ಅಧಿಕಾರಕ್ಕೆ ಬಂದು ರೈತ , ಜನ ವಿರೋಧಿ ಕೆಲಸ ಮಾಡುತ್ತಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಆರೋಪಿಸಿದರು.

ಸರಿಯಾಗಿ ಕೆಲಸ ಮಾಡದಿದ್ರೆ ವೇತನ, ಬಡ್ತಿ ಕಡಿತ: ಡೀಸಿ ಡಾ.ಕುಮಾರ ಎಚ್ಚರಿಕೆ

Jul 10 2025, 01:45 AM IST
ಸರ್ಕಾರದ ವೇತನ ಪಡೆದು ಸಾರ್ವಜನಿಕರ ಕೆಲಸ ಮಾಡದೇ ಕಾಲಹರಣ ಮಾಡುವ ಅಧಿಕಾರಿಗಳು ಅನ್ನ ಕೊಡುವ ಇಲಾಖೆಗೆ ದ್ರೋಹ, ತಂದೆ ತಾಯಿಗೂ ಮೋಸ ಮಾಡಿದಂತೆ. ಏನು ಬೇಕಾದರೂ ಮಾಡಬಹುದು ಇಲ್ಲಿ ಹೇಳುವವರು ಕೇಳುವವರು ಯಾರು ಇಲ್ಲ, ನಮಗೆ ತಿಂಗಳಿಗೆ ಸರಿಯಾಗ ಸಂಬಳ ಬರುತ್ತದೆ ಎಂಬ ಮನಸ್ಥಿತಿ ಬದಲಾಯಿಸಿಕೊಳ್ಳಬೇಕು.

ಬ್ರಿಟನ್‌ ಮಾಜಿ ಪಿಎಂ ಇನ್ಫೋಸಿಸ್‌ ನಾರಾಯಣ ಮೂರ್ತಿ ಅವರ ಅಳಿಯ ರಿಷಿ ಸುನಾಕ್‌ ಹೊಸ ಕೆಲಸ

Jul 09 2025, 12:25 AM IST
2 ವರ್ಷ ಬ್ರಿಟನ್‌ ಪ್ರಧಾನಿಯಾಗಿ ಅಧಿಕಾರ ನಡೆಸಿದ್ದ ಇನ್ಫೋಸಿಸ್‌ ಸಂಸ್ಥಾಪಕ ಅಧ್ಯಕ್ಷ ನಾರಾಯಣ ಮೂರ್ತಿ ಅವರ ಅಳಿಯ ರಿಷಿ ಸುನಾಕ್‌, ಪ್ರತಿಷ್ಠಿತ ಹೂಡಿಕೆ ಬ್ಯಾಂಕಿಂಗ್‌ ಕಂಪನಿ ಗೋಲ್ಡ್‌ಮ್ಯಾನ್‌ ಸ್ಯಾಚ್ಸ್‌ಗೆ ಹಿರಿಯ ಸಲಹೆಗಾರರಾಗಿ ನೇಮಕಗೊಂಡಿದ್ದಾರೆ.

ಮೋದಿ ರಾಯಭಾರಿಯಂತೆ ಕೆಲಸ ಮಾಡಿ

Jul 09 2025, 12:18 AM IST
ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜರಾಯರೆಡ್ಡಿ ಅವರೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕೆಂಬ ಹೇಳಿಕೆ ಇದಕ್ಕೆ ಸಾಕ್ಷಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಮತದಾರರ ಋಣ ತೀರಿಸುವ ಕೆಲಸ ಮಾಡುತ್ತಿರುವೆ

Jul 08 2025, 01:48 AM IST
ಬ್ಯಾಲಹಾಳ್ ಗ್ರಾಮದಲ್ಲಿ 1 ಕೋಟಿ ರು. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪನವರಿಂದ ಭೂಮಿಪೂಜೆ ಸಲ್ಲಿಸಿದರು.

ದಿನಕ್ಕೆ 10 ತಾಸು ಕೆಲಸ ಅವಧಿಗೆ ತೆಲಂಗಾಣ ಸರ್ಕಾರದ ಸಮ್ಮತಿ

Jul 07 2025, 12:34 AM IST
ವಾಣಿಜ್ಯ ಸಂಸ್ಥೆಗಳಲ್ಲಿ ಉದ್ಯೋಗಿಗಳ ಕೆಲಸದ ಅವಧಿಯನ್ನು 10 ಗಂಟೆಗೆ ನಿಗದಿ ಪಡಿಸುವ ಕಾನೂನಿಗೆ ತೆಲಂಗಾಣ ಸರ್ಕಾರ ಅನುಮೋದನೆ ನೀಡಿದೆ. ಆದರೆ ಉದ್ಯೋಗಿಗಳ ಕೆಸಲದ ಅವಧಿ ವಾರಕ್ಕೆ 48 ಗಂಟೆ ಮೀರಬಾರದು ಎಂದು ಸೂಚಿಸಿದೆ. ರಾಜ್ಯದಲ್ಲಿ ಉದ್ಯಮ ಸ್ನೇಹಿ ನೀತಿ ಜಾರಿ ನಿಟ್ಟಿನಲ್ಲಿ ಈ ಅನುಮತಿ ನೀಡಲಾಗಿದೆ.

ಪತ್ರಕರ್ತ ಈ ನೆಲದ ಸಾಕ್ಷಿಪ್ರಜ್ಞೆಯಾಗಿ ಕೆಲಸ ಮಾಡಲಿ: ಡಾ. ವಿನಯಾ ಒಕ್ಕುಂದ

Jul 07 2025, 12:17 AM IST
ದಾಂಡೇಲಿಯ ಡಿಲಕ್ಸ್‌ ಸಭಾಂಗಣದಲ್ಲಿ ದಾಂಡೇಲಿ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ಶ್ರಮಜೀವಿಗಳ ಸನ್ಮಾನ ಕಾರ್ಯಕ್ರಮ ನಡೆಯಿತು.

ಸೌಲಭ್ಯ ಕಲ್ಪಿಸುವುದೇ ಜನಪ್ರತಿನಿಧಿಯ ಕೆಲಸ

Jul 06 2025, 11:49 PM IST
ಕಳೆದ ಮಾಸದಲ್ಲಿ ನಮ್ಮ ಊರಿಗೆ ನಮ್ಮ ಶಾಸಕ ಕಾರ್ಯಕ್ರಮದಡಿ ಇಟಪನಹಳ್ಳಿ ಗ್ರಾಮಕ್ಕೆ ಬಂದಿದ್ದಾಗ ಗ್ರಾಮದಿಂದ ತೋಟ, ಹೊಲ ಗದ್ದೆಗಳಿಗೆ ತೆರಳಲು ಸರಿಯಾದ ರಸ್ತೆ ಸಂಪರ್ಕವಿಲ್ಲದೇ ಬೆಳೆದ ಬೆಳೆಯನ್ನು ತರಲು ಸಾಧ್ಯವಾಗುತ್ತಿರಲಿಲ್ಲ. ರಸ್ತೆ ನಿರ್ಮಿಸಿಕೊಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದರು. ಇದಕ್ಕೆ ಶಾಸಕರು ಸ್ಪಂದಿಸಿದ ಕಾರಣ ರಸ್ತೆ ಸಿದ್ಧವಾಗಿದೆ.

ಹಳಕಟ್ಟಿಯವರ ಕೆಲಸ ಸದಾ ಸ್ಮರಣೀಯ: ಜಿ.ಪ್ರಕಾಶ್

Jul 03 2025, 11:49 PM IST
ಡಾ. ಫ.ಗು. ಹಳಕಟ್ಟಿ ತಾಳೆಗರಿಗಳಲ್ಲಿ ದಾಖಲಾಗಿದ್ದ ವಚನ ಸಂಗ್ರಹಿಸಿ, ಮುದ್ರಿಸಿ ಅಮೂಲ್ಯ ವಚನ ಭಂಡಾರವನ್ನು ಕನ್ನಡ ನಾಡಿಗೆ ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 80
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved