• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ: ಡಾ.ಮಂತರ್‌ ಗೌಡ ಕಿವಿಮಾತು

Jul 18 2024, 01:30 AM IST
ನಗರದ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರ(ಮೂಡಾ)ದ ಆವರಣದಲ್ಲಿ ಮೂಡಾ ನೂತನ ಅಧ್ಯಕ್ಷ ರಾಜೇಶ್ ಯಲ್ಲಪ್ಪ ಮತ್ತು ಸದಸ್ಯರ ಪದಗ್ರಹಣ ಕಾರ್ಯಕ್ರಮವನ್ನು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು.

ರೋಟರಿ ವಿಶಿಷ್ಟವಾಗಿ ಸಮಾಜಮುಖಿ ಕೆಲಸ ನಿರ್ವಹಿಸುತ್ತಿದೆ

Jul 17 2024, 12:59 AM IST
ರೋಟರಿ ಇದೊಂದು ವಿಶ್ವಮಟ್ಟದ ಸಂಘಟನೆ, ಸಮಾನ ಮನಸ್ಕರೊಂದಿಗೆ ಸ್ಥಳೀಯ ಆರ್ಥಿಕ ಸಂಪನ್ಮೂಲಗಳನ್ನು ಬಳಸಿಕೊಳ್ಳುವ ಮೂಲಕ ಪ್ರಪಂಚದಲ್ಲೇ ಅತ್ಯಂತ ವಿಶಿಷ್ಟವಾಗಿ ಸಮಾಜಮುಖಿ ಕೆಲಸಗಳನ್ನು ನಿರ್ವಹಿಸುತ್ತಿದೆ ಎಂದು ಗವರ್ನರ್ ಲೆನ್ನಿ-ಡಿ-ಕೋಸ್ಟಾ ಅಭಿಪ್ರಾಯ ವ್ಯಕ್ತಪಡಿಸಿದರು.

ಸಮಾಜದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ

Jul 17 2024, 12:48 AM IST
ನಮಗೆ ಈ ಬಾರಿ ಅವಕಾಶ ಕಲ್ಪಿಸಿದರೆ ಸಮಾಜ ಬಾಂಧವರ ಋಣ ತೀರಿಸಲು ಎಲ್ಲರೊಡಗೂಡಿ ದುಡಿಯುತ್ತೇನೆ.

ಪಂಚಮಸಾಲಿಗಳ ಹೋರಾಟ ಯಶಸ್ಸು ಸಿಗದಿರಲು ಕಾಣದ ಕೈಗಳ ಕೆಲಸ

Jul 16 2024, 12:42 AM IST
ಪಂಚಮಸಾಲಿಗಳ ಹೋರಾಟಕ್ಕೆ ಯಶಸ್ಸು ಸಿಗದೇ ಇರಲು ಕಾಣದ ಕೈಗಳು ಕೆಲಸ ಮಾಡುತ್ತಿವೆ. ಇದ್ಯಾವುದಕ್ಕೂ ಜಗ್ಗದೆ, ಎದೆಗುಂದದೆ ಯಾರೇ ಮುಖ್ಯಮಂತ್ರಿ ಆಗಿರಲಿ, ಯಾವುದೇ ಸರ್ಕಾರ ಬರಲಿ ಜಯ ಸಿಗುವವರೆಗೂ ಹೋರಾಟ ನಿರಂತರವಾಗಿರುತ್ತದೆ ಎಂದು ಕೂಡಲಸಂಗಮ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಗುಡುಗಿದರು.

ಅಭಿವೃದ್ಧಿ ಕೆಲಸ ಪೂರ್ಣಗೊಳ್ಳುವವರೆಗೂ ವಿರಮಿಸಲ್ಲ-ಬೊಮ್ಮಾಯಿ

Jul 16 2024, 12:35 AM IST
ಶಿಗ್ಗಾಂವಿ ಸವಣೂರು ಕ್ಷೇತ್ರದಲ್ಲಿ ಆರಂಭವಾಗಿರುವ ಅಭಿವೃದ್ಧಿ ಕೆಲಸಗಳು ಪೂರ್ಣಗೊಳ್ಳುವವರೆಗೂ ವಿರಮಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಅಂಧರ ಬಾಳಿಗೆ ಬೆಳಕು ಚೆಲ್ಲುವ ಕೆಲಸ ಮಾಡೋಣ: ಶಾಸಕ ಅಲ್ಲಮಪ್ರಭು ಪಾಟೀಲ

Jul 15 2024, 01:59 AM IST
ಅತಿಹೆಚ್ಚು ಅಂಗವಿಕಲರು ನಮ್ಮ ಭಾರತ ದೇಶದಲ್ಲಿ ಇದ್ದಾರೆ. ಶಿಕ್ಷಣ ಪಡೆದು ಹಲವಾರು ಕ್ಷೇತ್ರಗಳಲ್ಲಿ ಉನ್ನತ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ.

ಬಿಜೆಪಿಯವರದು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ: ಸಚಿವ ಡಿ. ಸುಧಾಕರ

Jul 15 2024, 01:46 AM IST
ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲದ ಕಾರಣಕ್ಕೆ ಈ ರೀತಿಯ ಸುಳ್ಳು ಆರೋಪ ಮಾಡುತ್ತಿದ್ದಾರೆ. ಮುಡಾದಲ್ಲಿ ಆಗಿದೆ ಎನ್ನಲಾದ ಹಗರಣ ಬಿಜೆಪಿ ಆಡಳಿತದ ಅವಧಿಯಲ್ಲಿಯದು.

ಪಕ್ಷ ಬಲವರ್ಧನೆಗೆ ಪಾದರಸದಂತೆ ಕೆಲಸ ಮಾಡೋಣ: ಚಂದ್ರಶೇಖರ್

Jul 13 2024, 01:40 AM IST
ಪಕ್ಷದ ಬಲವರ್ಧನೆಗಾಗಿ ಬೂತ್‌ ಮಟ್ಟದಿಂದ ನಾವೆಲ್ಲರೂ ಪಾದರಸದಂತೆ ಕರ್ತವ್ಯ ನಿರ್ವಹಿಸೋಣ ಎಂದು ಬಿಜೆಪಿಯ ನಗರ ಮಂಡಲ ಅಧ್ಯಕ್ಷ ಚಂದ್ರಶೇಖರ್ ಯಾಳಗಿ ವಿವಿಧ ಸಮಿತಿ ಪದಾಧಿಕಾರಿಗಳಿಗೆ ತಿಳಿಸಿದರು.

ಮಕ್ಕಳ ಕುರಿತು ಬದ್ಧತೆಯಿಂದ ಕೆಲಸ ನಿರ್ವಹಿಸಿ

Jul 13 2024, 01:36 AM IST
ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿ ಪೋಕ್ಸೋ ಕಾಯ್ದೆ-2021 ಹಾಗೂ ಹದಿಹರೆಯದ ಮಕ್ಕಳ ಪ್ರಕರಣಗಳ ಕುರಿತ ಪರಿಶೀಲನಾ ಕಾರ್ಯಾಗಾರವನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಅವರು ಉದ್ಘಾಟಿಸಿದರು.

ಬಡ ಮಕ್ಕಳ ವಿದ್ಯೆಗೆ ನೆರವಾಗುವುದು ಪುಣ್ಯದ ಕೆಲಸ: ಸೂಲಿಕುಂಟೆ ಆನಂದ್

Jul 12 2024, 01:31 AM IST
ಪ್ರತಿ ವರ್ಷ ಸಂಘಟನೆಯಿಂದ ಬಡ ಮಕ್ಕಳ ಶೈಕ್ಷಣಿಕ ಉನ್ನತಿಗೆ ಪೂರಕವಾಗಿ ನೆರವನ್ನು ನೀಡುತ್ತಿದೆ, ಈ ವರ್ಷ ಸಹ ಪಟ್ಟಣದ ಸರಸ್ವತಿ ವಿದ್ಯಾನಿಕೇತನ ಶಾಲೆಯಲ್ಲಿ ಹೆಚ್ಚಾಗಿ ಗ್ರಾಮೀಣ ಭಾಗದ ಬಡ ಮಕ್ಕಳೇ ವಿದ್ಯಾಭ್ಯಾಸ ಮಾಡುತ್ತಿದ್ದು, ಅವರಿಗೆ ನೋಟ್ ಬುಕ್ ಖರೀದಿ ಮಾಡಲೂ ಶಕ್ತಿಯಿರುವುದಿಲ್ಲ, ಈ ಕಾರಣಕ್ಕೆ ಶಾಲೆಯಿಂದ ಹೊರಗುಳಿಯುವರು, ಇಂತಹ ಮಕ್ಕಳಿಗೆ ಲೇಖನಿ ಸಾಮಗ್ರಿಗಳನ್ನು ಪೂರೈಸಿ ವಿದ್ಯಾಭ್ಯಾಸಕ್ಕೆ ಪೋತ್ಸಾಹ ನೀಡಿದರೆ ಮುಂದೆ ಸಮಾಜದ ಆಸ್ತಿಯಾಗಿ ಹೊರಹೊಮ್ಮುವರು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 71
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved