• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹನೂರು ಶೈಕ್ಷಣಿಕ ವಲಯದಲ್ಲಿ ಶಿಕ್ಷಕರ ಕೆಲಸ ಶ್ಲಾಘನೀಯ: ಶಾಸಕ ಎಂ.ಆರ್.ಮಂಜುನಾಥ್

Sep 22 2024, 01:50 AM IST
ಭೌಗೋಳಿಕವಾಗಿ ವಿಸ್ತೀರ್ಣ ಹೊಂದಿರುವ ಗುಡ್ಡಗಾಡು ಪ್ರದೇಶ ಹೆಚ್ಚಾಗಿರುವ ಹನೂರು ಶೈಕ್ಷಣಿಕ ವಲಯದಲ್ಲಿ ಶಿಕ್ಷಕರ ಕೆಲಸ ಅತ್ಯಂತ ಶ್ಲಾಘನೀಯವಾಗಿದೆ ಎಂದು ಶಾಸಕ ಎಂ.ಆರ್.ಮಂಜುನಾಥ್ ಹೇಳಿದರು. ಹನೂರಿನಲ್ಲಿ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದರು.

ಸಂಘದ ಉಳಿವಿಗೆ ಜವಾಬ್ದಾರಿಯುತ ಕೆಲಸ ಅಗತ್ಯ

Sep 22 2024, 01:46 AM IST
ಮಳವಳ್ಳಿ: ಗ್ರಾಮೀಣ ಭಾಗದ ಉಸಿರಾಗಿರುವ ಸಹಕಾರ ಸಂಘಗಳನ್ನು ಉಳಿಸಿ, ಬೆಳೆಸಲು ನಾವೆಲ್ಲರೂ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕಿದೆ ಎಂದು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ಅಧ್ಯಕ್ಷ ಎಚ್.ಬಿ.ಬಸವೇಶ್ ತಿಳಿಸಿದರು.

ಕಾರ್ಮಿಕರು ಅಗತ್ಯ ಸುರಕ್ಷಾ ಸಾಧನ ಬಳಸಿ ಕೆಲಸ ಮಾಡಬೇಕು: ಸುಭಾಷ್

Sep 21 2024, 01:55 AM IST
ಕಟ್ಟಡ ಕಾರ್ಮಿಕರು ತಲೆಗೆ ಹೆಲ್ಮೇಟ್, ಕಾಲಿಗೆ ಬೂಟ್, ಗ್ಲೌಸ್, ಮಾಸ್ಕ್, ಗಾರ್ಗಲ್ಸ್ ಹಾಗೂ ಎತ್ತರದಲ್ಲಿ ನಿಂತು ಕೆಲಸ ಮಾಡುವಾಗ ಸೇಫ್ಟಿ ಬೆಲ್ಟ್‌ಗಳನ್ನು ಧರಿಸಿಕೊಂಡೇ ಕೆಲಸ ಮಾಡಬೇಕು. ಇದರಿಂದ ಆಕಸ್ಮಿಕವಾಗಿ ಸಂಭವಿಸಬಹುದಾದ ಅನಾಹುತಗಳಿಂದ ರಕ್ಷಣೆ ಪಡೆಯಬಹುದು.

ಆತ್ಮಸ್ಥೈರ್ಯ ಹೆಚ್ಚಿಸುವ ಕೆಲಸ ಮಾಡಬೇಕಿದೆ

Sep 21 2024, 01:53 AM IST
ಕೆಪಿಎಸ್ಸಿ ಪರೀಕ್ಷೆಯಲ್ಲಿ ಆಗಿರುವ ಯಡವಟ್ಟುಗಳಿಂದ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಲಕ್ಷಾಂತರ ಯುವಜನರ ಆತ್ಮಸ್ಥೈರ್ಯ ಕುಸಿದಿದ್ದು, ಪರೀಕ್ಷಾರ್ಥಿಗಳಲ್ಲಿ ಆತ್ಮಸ್ಥೈರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಹಾಲಪ್ಪ ಪ್ರತಿಷ್ಠಾನ ಸರಕಾರ ಮತ್ತು ಪರೀಕ್ಷಾರ್ಥಿಗಳ ನಡುವೆ ಕೊಂಡಿಯಾಗಿ ಕೆಲಸ ಮಾಡಲಿದೆ ಎಂದು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರಳೀಧರ ಹಾಲಪ್ಪ ತಿಳಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರದು ದೇಶ ಕಟ್ಟುವ ಕೆಲಸ: ನ್ಯಾ.ಸಂತೋಷ್

Sep 20 2024, 01:38 AM IST
ಶಿವಮೊಗ್ಗದ ಆಲ್ಕೊಳದ ಚೈತನ್ಯ ಸಭಾಂಗಣದಲ್ಲಿ ಗುರುವಾರ ಅನೀಮಿಯ ಮುಕ್ತ ಭಾರತ ಕಾರ್ಯಕ್ರಮ, ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ದೇಶ ಕಟ್ಟುವ ಕೆಲಸ ಯುವ ಪೀಳಿಗೆ ಮೇಲಿದೆ: ಪ್ರೊ. ಬಿ.ಕೆ. ರವಿ‌

Sep 19 2024, 01:45 AM IST
ಸಮಾಜದ ಪರಿವರ್ತನೆ ಮಾಡಲು ಶಿಕ್ಷಣ ಅತಿ ಅವಶ್ಯವಾಗಿದೆ. ದೇಶ ಕಟ್ಟುವ ಕೆಲಸ ಇಂದಿನ ಯುವ ಪೀಳಿಗೆ ಮೇಲಿದೆ.

ಸಮಸ್ಯೆಗಳ ಪರಿಹಾರಕ್ಕೆ ಪಕ್ಷಾತೀತವಾಗಿ ಕೆಲಸ ಮಾಡಿ: ಪೂಜಾರಿ

Sep 18 2024, 01:51 AM IST
ಶೃಂಗೇರಿ, ಜನಪ್ರತಿನಿಧಿಗಳು ಜನಸೇವಕರಾಗಿ, ಜನರ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಪಕ್ಷಾತೀತವಾಗಿ ಪ್ರಾಮಾಣಿಕ ಕೆಲಸ ಮಾಡಬೇಕು ಎಂದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ಸರ್ವರು ಶಾಂತಿಯ ತೋಟ ಕಟ್ಟುವ ಕೆಲಸ ಮಾಡಿ

Sep 17 2024, 12:47 AM IST
ಪೈಗಂಬರ್ ಮನುಕುಲದ ಪ್ರವಾದಿಯಾಗಿ ಶಾಂತಿಧೂತರಾಗಿ ಜಗತ್ತಿಗೆ ನೀಡಿದ ಕೊಡುಗೆಗಳನ್ನು ನಾವಿಂದು ಅರ್ಥ ಮಾಡಿಕೊಳ್ಳಬೇಕಾಗಿದೆ

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ

Sep 17 2024, 12:45 AM IST
ಮುಂದಿನ ನಾಲ್ಕು ತಿಂಗಳೊಳಗೆ ದೇವಾಲಯದ ಕೆಲಸ ಪೂರ್ಣಗೊಳಿಸಿ ಜನವರಿ ತಿಂಗಳಲ್ಲಿ ಲೋಕಾರ್ಪಣೆ

ಸ್ಥಳೀಯ ಭಾಷೆಗಳೊಂದಿಗೆ ಹಿಂದಿ ಸ್ಪರ್ಧಿಸುವುದಿಲ್ಲ, ಬದಲಾಗಿ ಪೂರಕವಾಗಿ ಕೆಲಸ ಮಾಡುತ್ತದೆ : ಅಮಿತ್ ಶಾ

Sep 15 2024, 01:56 AM IST
ಸ್ಥಳೀಯ ಭಾಷೆಗಳು ಮತ್ತು ಹಿಂದಿ ಪರಸ್ಪರ ಪೂರಕವಾಗಿ ಕೆಲಸ ಮಾಡುತ್ತವೆ ಹಾಗೂ ಹಿಂದಿ ಬೆಳವಣಿಗೆಗೆ ಸ್ಥಳೀಯ ಭಾಷೆಗಳ ಬೆಳವಣಿಗೆ ಅಗತ್ಯ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಹಿಂದಿ ದಿನಾಚರಣೆಯಂದು ಮಾತನಾಡಿದ ಅವರು, ಹಿಂದಿ ಮತ್ತು ಇತರ ಭಾಷೆಗಳ ನಡುವೆ ಯಾವುದೇ ಸ್ಪರ್ಧೆ ಇಲ್ಲ ಎಂದು ಸ್ಪಷ್ಟಪಡಿಸಿದರು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 81
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved