• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೈದ್ಯ ವೃತ್ತಿಗೆ ಗೌರವ ತರುವ ಕೆಲಸ ಮಾಡಿ: ಪಾಟೀಲ

Sep 15 2024, 01:56 AM IST
ರಾತ್ರಿ ಹೊತ್ತು ಅಪಘಾತಕ್ಕೆ ಸಿಲುಕಿದ ಗಾಯಾಳುಗಳು ಬರುವುದು ಸಹಜ ಹೀಗಾಗಿ ರೋಗಿಗಳ ಸೇವೆಯನ್ನು ಪ್ರಮಾಣಿಕತೆಯಿಂದ ಮಾಡಬೇಕು

ರೋಟರಿ ಸಂಸ್ಥೆ ಸಮಾಜಮುಖಿ ಕೆಲಸ ಮಾಡುತ್ತಿದೆ: ದೇವಾನಂದ್‌

Sep 15 2024, 01:48 AM IST
ಚಿಕ್ಕಮಗಳೂರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಮಾಜಮುಖಿ ಕೆಲಸಗಳಿಗೆ ಒತ್ತು ನೀಡುವ ರೋಟರಿ ಸಂಸ್ಥೆ ಸಮುದಾಯದ ಆರೋಗ್ಯ, ಸ್ವಾಸ್ಥ್ಯ ಹಾಗೂ ಜೀವನಮಟ್ಟ ಸುಧಾರಿಸಲು ಹಲವಾರು ವರ್ಷಗಳಿಂದ ಶ್ರಮಿಸುತ್ತಿದೆ ಎಂದು ರೋಟರಿ ಕಾಫಿ ಲ್ಯಾಂಡ್ ಜಿಲ್ಲಾ ರಾಜ್ಯಪಾಲ ದೇವಾನಂದ್ ಹೇಳಿದರು.

ಜಡ ಸಮಾಜದಲ್ಲಿ ಸತ್ಯವನ್ನು ಹೇಳುವುದೇ ಒಂದು ಸವಾಲಿನ ಕೆಲಸ-ಬಿ. ಬಸವರಾಜ

Sep 15 2024, 01:46 AM IST
ಅನೇಕ ನಂಬುಗೆಗಳಿಂದ ಕೂಡಿದ ಈ ಜಡ ಸಮಾಜದಲ್ಲಿ ಸತ್ಯವನ್ನು ಹೇಳುವುದೇ ಒಂದು ಸವಾಲಿನ ಕೆಲಸ. ಸೈದ್ಧಾಂತಿಕ ಸಿದ್ಧತೆ ಮತ್ತು ವೈಜ್ಞಾನಿಕ ಮನೋಭಾವದ ತಳಹದಿ ಇದ್ದಾಗ ಮಾತ್ರ ಈ ಸಮಾಜವನ್ನು ತಿದ್ದಲು ಸಾಧ್ಯ. ಡಾ.ಕಲಬುರ್ಗಿ ಮತ್ತು ದಾಭೋಳ್ಕರ್ ಇದಕ್ಕಾಗಿ ಜೀವ ತ್ಯಾಗ ಮಾಡಿದರು ಎಂದು ನಿವೃತ್ತ ಪ್ರಾಚಾರ್ಯ ಬಿ.ಬಸವರಾಜ ಹೇಳಿದರು.

ಬೇಡಿಕೆ ತಕ್ಕಂತೆ ಖಾತ್ರಿ ಕೆಲಸ ನೀಡಲು ಗ್ರಾಪಂ ಸಿದ್ಧ: ಕಲ್ಲಪ್ಪ

Sep 14 2024, 01:52 AM IST
ನರೇಗಾ ಯೋಜನೆಯಡಿ ಮಣ್ಣಿನ ಸವಕಳಿ ತಡೆ, ಜಾನುವಾರು ಹಾಗೂ ಕಾಡುಪ್ರಾಣಿಗಳ ಹಾವಳಿ ತಡೆಯಲು ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಅರಣ್ಯ ಪ್ರದೇಶಗಳಲ್ಲಿ ಜಾನುವಾರು ಕಂದಕ ಕಾಮಗಾರಿ ಕೈಗೊಳ್ಳಲಾಗಿದೆ.

ತಾನು ಕೆಲಸ ಮಾಡುವ ಮನೆಯಲ್ಲಿ ಲಕ್ಷಾಂತರ ರುಪಾಯಿ ಮೌಲ್ಯದ ಚಿನ್ನ, ವಜ್ರ, ಬೆಳ್ಳಿ ವಸ್ತುಗಳನ್ನು ಕಳವು

Sep 14 2024, 01:50 AM IST
ಬೆಂಗಳೂರಿನಲ್ಲಿ ಮನೆಗೆಲಸದಾಕೆಯೊಬ್ಬಳು ಮಾಲೀಕರ ಮನೆಯಿಂದ ₹53.50 ಲಕ್ಷ ಮೌಲ್ಯದ ಚಿನ್ನ, ವಜ್ರ ಮತ್ತು ಬೆಳ್ಳಿ ವಸ್ತುಗಳನ್ನು ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿ ಮಹಿಳೆಯನ್ನು ವೈಟ್‌ಫೀಲ್ಡ್‌ ಪೊಲೀಸರು ಬಂಧಿಸಿದ್ದಾರೆ.

‘ಈಜಿಪುರ ಮೇಲ್ಸೇತುವೆ ಕೆಲಸ ನಿಗಧಿತ ಅವಧಿಯಲ್ಲಿ ಮುಗಿಸಿ’

Sep 14 2024, 01:47 AM IST
ಈಜೀಪುರ ಮೇಲ್ಸೇತುವೆ ಕಾಮಗಾರಿಯನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಲು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಮಠಕ್ಕೆ ಕೆಲವರಿಂದ ಕಳಂಕ ತರುವ ಕೆಲಸ ಸರಿಯಲ್ಲ

Sep 13 2024, 01:33 AM IST
ಇತ್ತೀಚೆಗೆ ಪಟ್ಟಣದ ಸಂಸ್ಥಾನ ಹಿರೇಮಠದಲ್ಲಿ ಕೆಲವರು ಪೀಠಾಧಿಪತಿ ವಿರುದ್ಧ ಸಭೆ ನಡೆಸಿ ಶ್ರೀಮಠದ ಗೌರವಕ್ಕೆ ಧಕ್ಕೆ ತರುವ ಕೆಲಸ ಮಾಡುತ್ತಿರುವುದು ಸರಿಯಲ್ಲ.

ಬಗರ್ ಹುಕುಂ ಸಮಿತಿಯಿಂದ ನ್ಯಾಯಯುತ ಕೆಲಸ: ಶಾಸಕ ಕೆ.ಎಸ್.ಆನಂದ್

Sep 13 2024, 01:30 AM IST
ಕಡೂರು, ತಾಲೂಕಿನ ನೂತನ ಬಗರ್ ಹುಕುಂ ಸಮಿತಿ ಮುಂದೆ ಅರ್ಹ ರೈತರಿಗೆ ನ್ಯಾಯ ಒದಗಿಸುವ ದೊಡ್ಡ ಸವಾಲಿದ್ದು ಸಮಿತಿ ನ್ಯಾಯ ಒದಗಿಸುವ ಕೆಲಸ ಮಾಡಲಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಅಭಿವೃದ್ಧಿ ಕೆಲಸ ಕುಂಠಿತವಾಗದಂತೆ ನೋಡಿಕೊಳ್ಳಿ

Sep 12 2024, 01:45 AM IST
ಚನ್ನಮ್ಮನ ಕಿತ್ತೂರು ತಾಲೂಕಿನ ಯಾವುದೇ ಗ್ರಾಮಗಳಲ್ಲಿ ಯಾವುದೇ ಕಾಮಗಾರಿಗಳಾಗಲಿ ಹಾಗೂ ಸರ್ಕಾರಿ ಕೆಲಸಗಳಾಗಲಿ ಕುಂಠಿತಗೊಳ್ಳಬಾರದೆಂದು ಜಿಪಂ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡುಗುಂಟಿ ಹೇಳಿದರು.

ಜಿಲ್ಲಾ ಕೇಂದ್ರ ಹಾವೇರಿಯಲ್ಲೀಗ ರಸ್ತೆ ಅಗೆಯುವುದೇ ಕೆಲಸ

Sep 11 2024, 01:12 AM IST
ಜಿಲ್ಲಾ ಕೇಂದ್ರ ಹಾವೇರಿ ನಗರದಲ್ಲೀಗ ಎಲ್ಲಿ ನೋಡಿದರೂ ರಸ್ತೆ ಅಗೆಯುವುದೇ ಕೆಲಸ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 81
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved