• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ದೇನೆ: ದಾಕ್ಷಾಯಿಣಿಬಾಯಿ

Jul 08 2024, 12:33 AM IST
ನರಸಿಂಹರಾಜಪುರದ 3ನೇ ಅಂಗನವಾಡಿಯಲ್ಲಿ ನಡೆದ ಸಮಾರಂಭದಲ್ಲಿ ಶಿಶು ಅಭಿವೃದ್ಧಿ ಇಲಾಖೆ ನ.ರಾ.ಪುರ ವಲಯ ಮೇಲ್ವೀಚಾರಕಿ ದಾಕ್ಷಾಯಿಣಿಬಾಯಿ ಅವರಿಗೆ ಬೀಳ್ಕೊಡುಗೆ ನೀಡಲಾಯಿತು.

ಅಸಹಾಯಕರಿಗೆ ಆಸರೆ ಆಗುವುದೇ ದೇವರ ಕೆಲಸ: ಶಾಸಕ ಸಿದ್ದು ಸವದಿ

Jul 08 2024, 12:32 AM IST
ರಾಮಪುರದ ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ಶುಕ್ರವಾರ ಸಂಜೆ ನಡೆದ ತಾಲೂಕು ಘಟಕದ ಸರ್ಕಾರಿ ನೌಕರರ ಸಂಘದ ಸಾಮಾನ್ಯ ಸಭೆಗೆ ಶಾಸಕ ಸಿದ್ದು ಸವದಿ ಚಾಲನೆ ನೀಡಿದರು.

ನನಗೆ ನಿದ್ದೆ ಬೇಕು, ರಾತ್ರಿ 8ರಬಳಿಕ ಕೆಲಸ ಮಾಡಲ್ಲ: ಬೈಡೆನ್‌

Jul 06 2024, 12:55 AM IST
ಮುಂಬರುವ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೊಂದು ಅವಧಿಗೆ ಡೆಮಾಕ್ರೆಟಿಕ್‌ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಹಾಲಿ ಅಧ್ಯಕ್ಷ ಜೋ ಬೈಡೆನ್‌ ಅವರಿಗೆ ವಯಸ್ಸಾಗಿದೆ, ಅವರಿಗೆ ಕೆಲಸ ಮಾಡಲು ಆಗುತ್ತಿಲ್ಲ ಎಂಬ ವರದಿಗಳ ನಡುವೆಯೇ ಇನ್ನೊಂದು ಆತಂಕಕಾರಿ ಸಂಗತಿ ಬೆಳಕಿಗೆ ಬಂದಿದೆ.

ಅಧಿಕಾರಿಗಳು ಜವಾಬ್ದಾರಿ ಅರಿತು ಕೆಲಸ ಮಾಡಲಿ: ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ

Jul 06 2024, 12:46 AM IST
ಜನರ ಅಹವಾಲುಗಳಿಗೆ ಪರಿಹಾರ ದೊರೆತಾಗ ಮಾತ್ರ ಜನಸ್ಪಂದನ ಕಾರ್ಯಕ್ರಮ ಅರ್ಥಪೂರ್ಣವಾಗುತ್ತದೆ.

ದೆಹಲಿಯಲ್ಲಿ ಮೇಸ್ತ್ರಿ ಕೆಲಸ ಮಾಡಿದ ರಾಹುಲ್‌ ಗಾಂಧಿ

Jul 05 2024, 12:49 AM IST
ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಗುರುವಾರ ಇಲ್ಲಿಯ ಗುರು ತೇಜ್ ಬಹದ್ದೂರ್ ನಗರದಲ್ಲಿ ಕಟ್ಟಡ ಕಾರ್ಮಿಕರನ್ನು ಭೇಟಿ ಮಾಡಿ ಅವರ ಸಮಸ್ಯೆ ಆಲಿಸಿದರು.

ಕೆಲಸ ಮಾಡದ ಪಿಡಿಒಗಳನ್ನು ಅಮಾನತು ಮಾಡಿ-ಸಚಿವ ಶಿವಾನಂದ ಪಾಟೀಲ

Jul 03 2024, 12:16 AM IST
ಕೆಲಸ ಮಾಡದವರು, ಕುಡಿದು ಬರುವ ಪಿಡಿಒಗಳನ್ನು ಶಾಸಕರು ಬೇರೆಡೆ ವರ್ಗಾವಣೆ ಮಾಡಿದರೆ ಅವರು ಕೆಎಟಿಯಿಂದ ತಡೆಯಾಜ್ಞೆ ತರುತ್ತಾರೆ ಎಂದರೆ ಉಪ ಕಾರ್ಯದರ್ಶಿಗೆ ಪಿಡಿಒಗಳ ಮೇಲೆ ಹಿಡಿತವಿಲ್ಲ ಎಂದರ್ಥ. ಯಾರ್ಯಾಪರು ತಡೆಯಾಜ್ಞೆ ತಂದಿದ್ದಾರೋ ಅವರ ಕಾರ್ಯಕ್ಷಮತೆ ಸರಿಯಿಲ್ಲದಿದ್ದರೆ ತಕ್ಷಣ ಅಮಾನತು ಮಾಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸೂಚನೆ ನೀಡಿದರು.

ಪತ್ರಕರ್ತರು, ವೈದ್ಯರು ಇಬ್ಬರದ್ದೂ ಸವಾಲಿನ ಕೆಲಸ: ಚೇತನ್‌

Jul 02 2024, 01:31 AM IST
ಸಮಯದ ಜೊತೆಗೇ ಸಾಗಬೇಕಾದ ಇವರು ಎಲ್ಲಿಯೂ ತಮ್ಮ ವೃತ್ತಿ ಜಾಣತನದೊಂದಿಗೆ ರಾಜೀಯಾಗೋ ಹಾಗಿಲ್ಲ. ಹೀಗಾಗಿ ಎಲ್ಲವನ್ನು ಬದಿಗೊತ್ತಿ ಸವಾಲಿನ ಕೆಲಸಗಳನ್ನು ಸುರಳೀತವಾಗಿ ಮಾಡುವ ಮೂಲಕ ಸಮಾಜಕ್ಕೆ ಸೇವೆ ನೀಡುತ್ತಿರುವ, ಸಮಾಜದ ಸ್ವಾಸ್ಥ, ವೈಯಕ್ತಿಕ ಸ್ವಾಸ್ಥ ಕಾಪಾಡುತ್ತಿರುವ ಪತ್ರಕರ್ತರು ಹಾಗೂ ವೈದ್ಯರ ಸೇವೆಗೆ ಸಮಾಜ ಋಣಿಯಾಗಿರಬೇಕು ಎಂದು ಕಲಬುರಗಿ ನಗರ ಪೊಲೀಸ್‌ ಕಮೀಷ್ನರ್‌ ಆರ್‌. ಚೇತನ ಹೇಳಿದ್ದಾರೆ.

ಸಂಜೆ 4ರ ಬಳಿಕ ಬೈಡೆನ್‌ಗೆ ಕೆಲಸ ಮಾಡಲಾಗದು!

Jul 01 2024, 01:52 AM IST
ಮುಂಬರುವ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರೆಟಿಕ್‌ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ಹಾಲಿ ಅಧ್ಯಕ್ಷ ಜೋ ಬೈಡೆನ್‌ ಅವರಿಗೆ ಸಂಜೆ 4 ಗಂಟೆಯ ಬಳಿಕ ಕೆಲಸ ಮಾಡಲು ಆಗುವುದಿಲ್ಲ ಎಂಬ ಕುತೂಹಲಕರ ಸಂಗತಿ ಬೆಳಕಿಗೆ ಬಂದಿದೆ.

ಸಂಘಟನೆಗಳು ಸಮಾಜಮುಖಿ ಕೆಲಸ ಮಾಡಬೇಕು: ಪಿ.ಪ್ರಶಾಂತ್‌ ಗೌಡ

Jul 01 2024, 01:52 AM IST
ಪಿರಿಯಾಪಟ್ಟಣದಲ್ಲಿ ಇಂದು ಒಕ್ಕಲಿಗರ ಸಂಘದ ಉದ್ಘಾಟನೆ ಆಗುತ್ತಿರುವುದು ಸಂತಸದ ವಿಷಯ. ಒಕ್ಕಲಿಗ ಸಮುದಾಯ ಎಲ್ಲಾರಿಗೂ ನ್ಯಾಯ ಒದಗಿಸುವ ಸಮುದಾಯ. ತಾಲೂಕಿನ ಒಕ್ಕಲಿಗ ಸಮುದಾಯದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಮುದಾಯದ ಬೆಳವಣಿಗೆಗೆ ಶ್ರಮಿಸುವುದು ಸಂಘಟನೆಗಳ ಜವಾಬ್ದಾರಿಯಾಗಿದೆ.

ಸಮಯಕ್ಕೆ ಬಾರದ ಬಸ್‌, ನಿತ್ಯ ಕಾಯೋದೆ ನಮ್ಮ ಕೆಲ್ಸ !

Jun 29 2024, 12:34 AM IST
ಸಮಯಕ್ಕೆ ಸರಿಯಾಗಿ ಬಸ್‌ಗಳ ಬಾರದ ಕಾರಣ ನಿತ್ಯ ಶಾಲಾ-ಕಾಲೇಜು ಮುಗಿಸಿ ವಿವಿಧ ಗ್ರಾಮಗಳಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಬಸ್ ನಿಲ್ದಾಣದಲ್ಲಿ ನಿತ್ಯ ಗಂಟೆಗಟ್ಟಲೆ ಕಾದು ಸುಸ್ತಾಗುವಂತಾಗಿದೆ.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 71
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved