• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಡಕಚೇರಿಗೆ ಕೆಲಸ ಚುರುಕುಗೊಳಿಸಲಾಗುವುದು

Sep 11 2024, 01:00 AM IST
ಗ್ರಾಮೀಣ ಭಾಗದ ಜನರಿಗೆ ಕಾಲಮಿತಿಯಲ್ಲಿ ಸರ್ಕಾರ ಸೇವೆ ನೀಡಲು ನಾಡ ಕಚೇರಿಯ ಕೆಲಸವನ್ನು ಚುರುಕುಗೊಳಿಸಲಾಗುವುದು ಎಂದು ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಕರ ಹೇಳಿದರು.

ನಿಷ್ಠೆಯಿಂದ ಕೆಲಸ ಮಾಡಿದರೆ ಅವಕಾಶಗಳು ತಾವಾಗೇ ಲಭ್ಯವಾಗುತ್ತವೆ: ಬಿ.ಎಂ. ಸಂದೀಪ್

Sep 10 2024, 01:35 AM IST
ಚಿಕ್ಕಮಗಳೂರು, ಸಾಮಾಜಿಕ ನ್ಯಾಯ, ಸಂವಿಧಾನದ ಆಶಯಗಳ ಪರ, ಧ್ವನಿ ಇಲ್ಲದ ಜನರ ಸೇವೆ ಮಾಡಬೇಕು ಎಂಬುದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಯವರ ಉದ್ದೇಶವಾಗಿದ್ದು, ಈ ರೀತಿ ಪೂರಕ ಕೆಲಸ ಮಾಡುವವರಿಗೆ ಪಕ್ಷದಲ್ಲಿ ಗುರುತಿಸಿ ಜವಾಬ್ದಾರಿ ನೀಡಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್ ಹೇಳಿದರು.

2028ಕ್ಕೆ ಸಬ್‌ ಅರ್ಬನ್‌ ರೈಲು ಕೆಲಸ ಪೂರ್ಣ: ಸೋಮಣ್ಣ

Sep 10 2024, 01:32 AM IST
ಬೈಯ್ಯಪ್ಪನಹಳ್ಳಿಯಿಂದ ಚಿಕ್ಕಬಾಣಾವರ ಹಾಗೂ ಹೀಲಲಿಗೆಯಿಂದ ರಾಜಾನುಕುಂಟೆವರೆಗೆ 2026ರ ಡಿಸೆಂಬರ್‌ ವೇಳೆಗೆ ಸಬ್‌ ಅರ್ಬನ್‌ ರೈಲು ಯೋಜನೆ ಪೂರ್ಣಗೊಳ್ಳುವುದು ಎಂದು ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರು ತಿಳಿಸಿದ್ದಾರೆ.

ಜಿಲ್ಲಾಡಳಿತದಿಂದ ಪ್ರತಿಭಟನೆಗಳನ್ನು ಹತ್ತಿಕ್ಕುವ ಕೆಲಸ

Sep 10 2024, 01:32 AM IST
ರಾಮನಗರ: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆಗಳಿಗೆ ನಿಷೇಧ ಹೇರುವ ಮೂಲಕ ರಾಮನಗರ ಜಿಲ್ಲಾಧಿಕಾರಿ ಪ್ರತಿಭಟನೆಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಈ ಕೂಡಲೇ ಜಿಲ್ಲಾಧಿಕಾರಿ ತಮ್ಮ ಈ ಆದೇಶವನ್ನು ಹಿಂದಕ್ಕೆ ಪಡೆದು, ಮೊದಲಿನಂತೆ ಪ್ರತಿಭಟನೆ ನಡೆಸಲು ಅವಕಾಶ ಕಲ್ಪಿಸಬೇಕು. ಇಲ್ಲದಿದಲ್ಲಿ ಈ ವಿಚಾರದ ಕುರಿತು ರಾಜ್ಯಾದ್ಯಂತ ಹೋರಾಟ ನಡೆಸಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಕೆ ನೀಡಿದರು.

ಗ್ರಾಪಂ ಕಟ್ಟಡಗಳು ಶಕ್ತಿಸೌಧಗಳಾಗಿ ಕೆಲಸ ನಿರ್ವಹಣೆ

Sep 09 2024, 01:33 AM IST
ಕೆ.ಆರ್ .ಪೇಟೆ ತಾಲೂಕು ಸ್ವಗ್ರಾಮ ಹರಳಹಳ್ಳಿಯಲ್ಲಿ ನೂತನ ಗ್ರಾಪಂ ಕಟ್ಟಡ ನಿರ್ಮಾಣಕ್ಕೆ ಶಾಸಕ ಎಚ್.ಟಿ.ಮಂಜು ಗುದ್ದಲಿ ಪೂಜೆ ನೆರವೇರಿಸಿದರು.

ಉಪ ವಲಯ ಅರಣ್ಯಾಧಿಕಾರಿ ವರುಣ ಶೆಟ್ಟಿಯಿಂದ ಉತ್ತಮ ಕೆಲಸ: ಮಂಜುನಾಥ ಗೌಡ ಪ್ರಶಂಸೆ

Sep 09 2024, 01:32 AM IST
ನರಸಿಂಹರಾಜಪುರ, ಕಳೆದ 12 ವರ್ಷಗಳಿಂದ ಸೀತೂರು ವೃತ್ತದ ಉಪ ವಲಯ ಅರಣ್ಯಾಧಿಕಾರಿಯಾಗಿದ್ದ ವರುಣ.ಸಿ .ಶೆಟ್ಟಿ ಗ್ರಾಮಸ್ಥರೊಂದಿಗೆ ಅತ್ಯುತ್ತಮ ಸಂಬಂಧ ಇಟ್ಟುಕೊಂಡಿದ್ದರು ಎಂದು ಕೊನೋಡಿ ಪಂಚವಟಿ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಬಿ.ಎಸ್‌. ಮಂಜುನಾಥ್‌ ಪ್ರಶಂಸೆ ವ್ಯಕ್ತಪಡಿಸಿದರು.

ದಬ್ಬಾಳಿಕೆ ನಡೆಸಿ ಶಾಂತಿ ಕದಡುವ ಕೆಲಸ ನಿಲ್ಲಲಿ: ಮಹಾಂತೇಶ ದೊಡಗೌಡರ

Sep 07 2024, 01:40 AM IST
ಚನ್ನಮ್ಮನ ಕಿತ್ತೂರು ಕ್ಷೇತ್ರದ ಅಭಿವೃದ್ಧಿಗಾಗಿ ವಿರೋಧ ಪಕ್ಷದವರನ್ನೂ ವಿಶ್ವಾಸಕ್ಕೆ ಪಡೆದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಕೆಲಸ ಮಾಡಿದರೆ ನಾವೂ ಸಹಕಾರ ನೀಡುತ್ತೇವೆ. ಇದನ್ನು ಬಿಟ್ಟು ದಬ್ಬಾಳಿಕೆ ನಡೆಸಿ ಕ್ಷೇತ್ರದಲ್ಲಿ ಶಾಂತಿ ಕದಡುವ ಕೆಲಸವನ್ನು ಸಹಿಸುವುದಿಲ್ಲ ಎಂದು ಮಾಜಿ ಶಾಸಕ ಮಹಾಂತೇಶ ದೊಡಗೌಡರ ಹೇಳಿದರು.

ತಾಳ್ಮೆಯಿಂದ ಸಂಘಟನಾತ್ಮಕ ಕೆಲಸ ಮಾಡಿದಾಗ ಉತ್ತಮ ಫಲಿತಾಂಶ: ಸತೀಶ್ ಕುಂಪಲ

Sep 07 2024, 01:31 AM IST
೨೦೨೪ ನೇ ವರ್ಷ ಬಿಜೆಪಿ ಅಗ್ರಗಣ್ಯ ನಾಯಕ ವಾಜಪೇಯಿ ಅವರ ೧೦೦ ವರ್ಷದ ಜನ್ಮದಿನವೂ ಬರುತ್ತಿರುವುದರಿಂದ ಅವರು ಜಾರಿಗೊಳಿಸಿರುವ ಯೋಜನೆಗಳನ್ನು ೬ ಭಾನುವಾರ ಅಟಲ್ ಜಿ ಅಭಿವೃದ್ಧಿ ಪರ್ವ ಅಭಿಯಾನವಾಗಿ ಆಚರಿಸಲಿದ್ದೇವೆ ಎಂದು ಮಾಹಿತಿ ನೀಡಿದರು.

ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವೆ

Sep 06 2024, 01:08 AM IST
ಗುಂಡ್ಲುಪೇಟೆ ಪುರಸಭೆ ನೂತನ ಅಧ್ಯಕ್ಷ ಕಿರಣ್‌ ಗೌಡರಿಗೆ ಪುರಸಭೆ ಮುಖ್ಯಾಧಿಕಾರಿ ಕೆ.ಪಿ. ವಸಂತಕುಮಾರಿ ಹೂಗುಚ್ಛ ನೀಡಿ ಅಭಿನಂದಿಸಿದರು. ಪುರಸಭೆ ಉಪಾಧ್ಯಕ್ಷೆ ಹೀನಾ ಕೌಸರ್‌ ಹಾಗೂ ಸಿಬ್ಬಂದಿ ಇದ್ದಾರೆ.

ಬಿಜೆಪಿ ಪ್ರತಿಪಕ್ಷದ ರೀತಿಯಲ್ಲಿ ಕೆಲಸ ಮಾಡುತ್ತಿಲ್ಲ: ಮಾಜಿ ಸಚಿವ ಸಿ.ಎಂ. ಇಬ್ರಾಹಿಂ

Sep 06 2024, 01:07 AM IST
ಮುಡಾ ಪ್ರಕರಣ ಈಗ ಕೋರ್ಟ್ನಲ್ಲಿದೆ. ಬಿಜೆಪಿಯವರು ಏನಾದರೂ ದಾಖಲೆಗಳಿದ್ದರೆ ಕೋರ್ಟ್ ಮುಂದೆ ಇಡಬೇಕು. ಕೋರ್ಟ್ ತೀರ್ಮಾನ ಮಾಡುತ್ತದೆ ಎಂದು ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಹೇಳಿದರು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 81
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved