• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಯ ಅಭಿವೃದ್ಧಿಗೆ ಒಗ್ಗಟ್ಟಾಗಿ ಕೆಲಸ ಮಾಡೋಣ: ನೂತನ ಅಪರ ಜಿಲ್ಲಾಧಿಕಾರಿ ಮಂಗಳಾ

Jun 29 2024, 12:32 AM IST
ಜಿಲ್ಲಾ ನೌಕರರ ಸಂಘದಿಂದ ಉಪವಿಭಾಗಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡಿರುವ ಡಾ.ಮೈತ್ರಿ ಅವರನ್ನೂ ಇದೇ ವೇಳೆ ಸ್ವಾಗತಿಸಲಾಯಿತು.

ಆಡಳಿತ, ಅಭಿವೃದ್ಧಿ ವಿಚಾರಗಳಲ್ಲಿ ಒಗ್ಗೂಡಿ ಕೆಲಸ ಮಾಡಬೇಕು: ಡಿಜಿಎಸ್‌

Jun 29 2024, 12:31 AM IST
ಚುನಾವಣೆಗಳ ಸಂದರ್ಭದಲ್ಲಿ ಮಾತ್ರ ರಾಜಕೀಯ ಮಾಡಬೇಕು, ಆಡಳಿತ ಮತ್ತು ಅಭಿವೃದ್ದಿ ವಿಚಾರಗಳಲ್ಲಿ ಎಲ್ಲರೂ ಪಕ್ಷಾತೀತವಾಗಿ ಒಗ್ಗೋಡಿ ಕೆಲಸ ಮಾಡಿದಾಗ ಮಾತ್ರ ಗ್ರಾಮ, ರಾಜ್ಯ, ದೇಶ ಪ್ರಗತಿಯಾಗಲು ಸಾಧ್ಯವಾಗುತ್ತದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಲಂಚ ಪಡೆದಾದರೂ ಕೆಲಸ ಮಾಡಿಕೊಡಿ

Jun 28 2024, 12:47 AM IST
ನಾನು ನಿಮಗೆ ಸನ್ಮಾನ ಮಾಡಲು ಹಾರ, ಶಾಲು ತಂದಿರುವೆ, ಸನ್ಮಾನದ ಬಳಿಕ ಲಂಚವನ್ನು ಸಹಾ ನೀಡುವೆ. ಅದನ್ನು ಪಡೆದುಕೊಂಡಾದರೂ ನನ್ನ ಸಮಸ್ಯೆ ನಿವಾರಿಸಿ ಎಂದು ಚೆಸ್ಕಾಂ ಇಲಾಖೆ ಕರೆಯಲಾಗಿದ್ದ ಜನಸಂಪರ್ಕ ಸಭೆಯಲ್ಲಿ ಗ್ರಾಹಕರೊಬ್ಬರು 8 ತಿಂಗಳಿಂದ ಟಿ.ಸಿ ಅಳವಡಿಸಿದ ಅಧಿಕಾರಿಗಳ ಕ್ರಮಕ್ಕೆ ಈ ರೀತಿ ಆಕ್ರೋಶ ಹೊರಹಾಕಿದರು.

ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದಿದ್ದರೆ ವರ್ಗಾವಣೆ: ಸಚಿವ ಮಂಕಾಳು ವೈದ್ಯ

Jun 26 2024, 12:32 AM IST
ಎಂಡೊಸಲ್ಫಾನ್ ಪೀಡಿತರಿಗೆ ಸರ್ಕಾರದಿಂದ ಸಿಗುವ ಸೌಲಭ್ಯ ಒದಗಿಸಬೇಕು. ಇದರಿಂದ ಯಾರೊಬ್ಬರೂ ವಂಚಿತರಾಗದಂತೆ ಕ್ರಮ ವಹಿಸಿ ಎಂದು ಸಚಿವ ಮಂಕಾಳು ವೈದ್ಯ ತಿಳಿಸಿದರು.

ಸರಿಯಾಗಿ ಕೆಲಸ ಮಾಡಿ, ಇಲ್ಲ ಮನೆಗೆ ಹೋಗಿ

Jun 26 2024, 12:32 AM IST
ಕನ್ನಡಪ್ರಭ ವಾರ್ತೆ ಕಾಗವಾಡ: ಕಾಗವಾಡ ಮತಕ್ಷೇತ್ರದ ಹಳ್ಳಿ ಹಳ್ಳಿಗಳಲ್ಲಿ ಹೊಟೇಲ್, ಪಾನ್‌ ಶಾಪ್‌ಗಳಲ್ಲಿ ಮಹಾರಾಷ್ಟ್ರದ ಸಾರಾಯಿಯನ್ನು ರಾಜಾರೋಷವಾಗಿ ಮಾರಾಟ ಮಾಡಲಾಗುತ್ತಿದ್ದು, ಅದನ್ನು ತಡೆಯಲು ಅಬಕಾರಿ ಇಲಾಖೆಯ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ. ನೀವೇ ಅಕ್ರಮ ಮಾರಾಟಗಾರರಿಗೆ ಮಾಹಿತಿ ನೀಡಿ, ಅವರನ್ನು ಬಚಾವ್ ಮಾಡುತ್ತಿದ್ದೀರಿ, ಇನ್ನಾದರೂ ಎಚ್ಚೆತ್ತುಕೊಳ್ಳದಿದ್ದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಶಾಸಕ ರಾಜು ಕಾಗೆ ಅಧಿಕಾರಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದರು.

ಸಂಘ ಸಂಸ್ಥೆಗಳು ಸಮಾಜಮುಖಿ ಕೆಲಸ ಮಾಡಲಿ: ಚೆನ್ನಬಸ್ಸು

Jun 25 2024, 12:39 AM IST
ಶಹಾಪುರ ನಗರದ ಜ್ಞಾನಗಂಗೋತ್ರಿ ಶಾಲೆಯಲ್ಲಿ ಡಾ.ಗಂಗಾಧರ ಮಹಾಸ್ವಾಮಿಗಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಳಿಸಗರ ವತಿಯಿಂದ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಿಸಲಾಯಿತು.

ಚಿಲ್ಲರೆ ಭಿಕ್ಷೆ ಹಾಕಿ, ನೋಟು ಕದಿಯುವ ಕೆಲಸ : ಬಿವೈ ವಿಜಯೇಂದ್ರ

Jun 24 2024, 10:37 AM IST

ಕುರುಡನಿಗೆ ಚಿಲ್ಲರೆ ಭಿಕ್ಷೆ ಹಾಕಿ ನೋಟನ್ನು ಕದಿಯುವ ಕೆಲಸದಂತೆ ಬೆಲೆ ಏರಿಕೆ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸರ್ಕಾರವನ್ನು ಪರೋಕ್ಷವಾಗಿ ಟೀಕಿಸಿದರು.

ಸರ್ಕಾರದ ಕೆಲಸ ಕಸಾಪದಿಂದ ಸಾಧ್ಯವಾಗಿದ್ದು ಹೆಮ್ಮೆಯ ಸಂಗತಿ: ಬಿ.ಎನ್. ವಾಸರೆ

Jun 24 2024, 01:32 AM IST
ಮುಂಡಗೋಡ ಹೊರವಲಯ ಮೊರಾರ್ಜಿ ದೇಸಾಯಿ ವಸತಿ ವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ೨೦೨೩- ೨೪ನೇ ಸಾಲಿನಲ್ಲಿ ಕನ್ನಡದಲ್ಲಿ ಶೇ. ೧೦೦ ಅಂಕ ಪಡೆದ ವಿದ್ಯಾರ್ಥಿಗಳು ಮತ್ತು ಶೇ. ೧೦೦ರಷ್ಟು ಫಲಿತಾಂಶ ನೀಡಿದ ಶಿಕ್ಷಕರ ಸನ್ಮಾನ ಕಾರ್ಯಕ್ರಮ ನಡೆಯಿತು.

ಸರ್ಕಾರಿ ಶಾಲೆ ಉಳಿಸಲು ಎಲ್ಲರು ಒಗ್ಗಟ್ಟಾಗಿ ಕೆಲಸ ಮಾಡೋಣ: ಬಿ.ಪಿ.ದಯಾನಂದ ಕರೆ

Jun 23 2024, 02:05 AM IST
ನರಸಿಂಹರಾಜಪುರಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿದ್ದು ಎಲ್ಲಾ ಪೋಷಕರು, ಗ್ರಾಮಸ್ಥರು ಒಟ್ಟಾಗಿ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದು ನಿವೃತ್ತ ಪ್ರಾಂಶುಪಾಲ ಬಿ.ಪಿ.ದಯಾನಂದ್ ಕರೆ ನೀಡಿದರು.

ಪಕ್ಷಾತೀತವಾಗಿ ಕೆಲಸ ಮಾಡಿ ಜನರಿಗೆ ಸಹಕರಿಸಿ: ಸಂಸದ ಶ್ರೇಯಸ್ ಪಟೇಲ್

Jun 23 2024, 02:00 AM IST
ಯಾವುದೇ ಮಟ್ಟದ ಅಧಿಕಾರಿಗಳಾಗಿರಬಹುದು, ಕಚೇರಿಗೆ ಸಾಮಾನ್ಯ ಜನರು ಬಂದರೂ ಪಕ್ಷಾತೀತವಾಗಿ ಕೆಲಸ ಮಾಡಿಕೊಡಬೇಕು ಎಂದು ಸಂಸದ ಶ್ರೇಯಸ್ ಎಂ.ಪಟೇಲ್ ಹೇಳಿದರು. ಹಾಸನದಲ್ಲಿ ಜಿಲ್ಲಾ ನೂತನ ಸಂಸದರಿಗೆ ಜಿಲ್ಲಾ ಕಾಂಗ್ರೆಸ್ ಎಸ್‌ಸಿ. ಎಸ್‌ಟಿ. ಬಳಗದಿಂದ ಶನಿವಾರ ಏರ್ಪಡಿಸಿದ್ದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 71
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved