• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಡಳಿತ ಮಂಡಳಿಗೆ ಪೂರ್ಣಾವಧಿ ಕೆಲಸ ಮಾಡಲು ಬಿಡಿ: ಲೋಕೇಶ ಹೆಗಡೆ

Jun 22 2024, 12:51 AM IST
ಸಂಸ್ಥೆಯ ದೈನಂದಿನ ವ್ಯವಹಾರಗಳು ಕೋರ್ಟು ಕಚೇರಿಯಲ್ಲಿ ನಡೆಯುವುದಕ್ಕಿಂತ ಸಂಘದಲ್ಲೇ ನಡೆಯಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ ಎಂದು ಲೋಕೇಶ ಹೆಗಡೆ ತಿಳಿಸಿದರು.

ಜನರ ಆಶೋತ್ತರಗಳಂತೆ ಪ್ರಾಮಾಣಿಕ ಕೆಲಸ ಮಾಡುವೆ: ಸಂಸದ ಕೋಟಾ ಶ್ರೀನಿವಾಸ ಪೂಜಾರಿ

Jun 22 2024, 12:49 AM IST
ಶೃಂಗೇರಿ, ಕ್ಷೇತ್ರದ ಮತದಾರರು ನಿರೀಕ್ಷೆಗೂ ಮೀರಿ ಅತ್ಯಧಿಕ ಮತಗಳಿಂದ ನನ್ನನ್ನು ಗೆಲ್ಲಿಸಿದ್ದಾರೆ. ಜನರ ಸಮಸ್ಯೆ, ಆಶೋತ್ತರಗಳಿಗೆ ಸ್ಪಂದಿಸಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಬಡವರ ಹೊಟ್ಟೆಯ ಮೇಲೆ ಹೊಡೆಯುವ ಕೆಲಸ: ಶಾಸಕ ದೊಡ್ಡನಗೌಡ ಪಾಟೀಲ

Jun 21 2024, 01:10 AM IST
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಇಂಧನ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಮಂಡಲದ ವತಿಯಿಂದ ಪ್ರತಿಭಟನೆ ನಡೆಯಿತು.

ನೀರಿನ ಶುಲ್ಕ, ಆಸ್ತಿ ತೆರಿಗೆ ವಸೂಲಿ ಕೆಲಸ ಸ್ತ್ರೀಶಕ್ತಿಗೆ

Jun 21 2024, 01:07 AM IST
ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿನ ನೀರಿನ ಬಿಲ್‌ ಹಾಗೂ ಆಸ್ತಿ ತೆರಿಗೆ ಬಾಕಿ ವಸೂಲಾತಿ ಜವಾಬ್ದಾರಿಯನ್ನು ಮಹಿಳಾ ಸ್ವ ಸಹಾಯ ಗುಂಪು, ಸರ್ಕಾರೇತರ ಸಂಸ್ಥೆ ಹಾಗೂ ಸ್ತ್ರೀಶಕ್ತಿ ಗುಂಪುಗಳಿಗೆ ವಹಿಸಿಕೊಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಲಂಚ ಪಡೆದು ಕೆಲಸ: ಅಬಕಾರಿ ಅಧಿಕಾರಿ ಅಮಾನತಿಗೆ ಮನವಿ

Jun 21 2024, 01:07 AM IST
ಅಬಕಾರಿ ಇಲಾಖೆ ಅಧಿಕಾರಿ ಅಮಾನತಿಗೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಬಡ ಮಕ್ಕಳ ಕಲಿಕೆಗೆ ಸಹಕಾರ ನೀಡುವುದು ಪುಣ್ಯದ ಕೆಲಸ: ಡಾ. ಎಂ.ಡಿ. ಕಮ್ಮಾರ

Jun 20 2024, 01:07 AM IST
ಏಕ ಪೋಷಕ, ಪೋಷಕರಿಲ್ಲದೆ ಬಡತನದಲ್ಲಿ ಶಿಕ್ಷಣದಿಂದ ವಂಚಿತರಾಗುವ ಹೆಣ್ಣು ಮಕ್ಕಳಿಗೆ ಶೈಕ್ಷಣಿಕ ಸೌಲಭ್ಯ ಒದಗಿಸುವ ಮೂಲಕ ಮಕ್ಕಳ ಕಲಿಕೆಗೆ ಸಹಕಾರ ನೀಡುವುದು ಅತ್ಯಂತ ಪುಣ್ಯದ ಕೆಲಸ ಎಂದು ನಿವೃತ್ತ ಪಶು ವೈದ್ಯಾಧಿಕಾರಿ ಡಾ. ಎಂ.ಡಿ. ಕಮ್ಮಾರ ತಿಳಿಸಿದರು.

ಕೆಲಸ ಮಾಡದ ಸಿಬ್ಬಂದಿ ಮೇಲೆ ಕ್ರಮ

Jun 20 2024, 01:03 AM IST
ನೆಟ್ಟ ಸಸಿಗಳ ಪಾಲನೆ, ಪೋಷಣೆ ಅರಣ್ಯ ಇಲಾಖೆಯ ಸಿಬ್ಬಂದಿ ಕರ್ತವ್ಯ. ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡದ ಸಿಬ್ಬಂದಿ, ಅಧಿಕಾರಿಗಳ ಪಟ್ಟಿ ನೀಡಿ, ನಾನೇ ಬದಲಾವಣೆ ಮಾಡುತ್ತೇನೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಅಧಿಕಾರಿಗಳ ವಿರುದ್ಧ ಗುಡುಗಿದರು.

ನಾವು ಮಾಡಿದ ಕೆಲಸ ಜನರು ಮೆಚ್ಚುವಂತಿರಬೇಕು: ಶಿವರಾಜ ತಂಗಡಗಿ

Jun 19 2024, 01:04 AM IST
. ನಾವು ಮಾಡಿದ ಕೆಲಸ ಜನರು ನಮ್ಮನ್ನು ಮೆಚ್ಚುವಂತಿರಬೇಕೆಂದರು. ಆದರೆ ಬರೀ ಕಾಟಾಚಾರಕ್ಕೆ ಕಾಮಗಾರಿಗಳಗೆ ಭೂಮಿ ಪೂಜೆ ಮಾಡುವುದು ಸರಿ ಅಲ್ಲ.

ಗ್ರಾಪಂ ಮಹಿಳಾ ಸದಸ್ಯರು ದಕ್ಷತೆಯಿಂದ ಕೆಲಸ ಮಾಡಲಿ: ಪುಷ್ಪ

Jun 17 2024, 01:39 AM IST
ತರೀಕೆರೆ, ಗ್ರಾಮ ಪಂಚಾಯಿತಿ ಮಹಿಳಾ ಸದಸ್ಯರು ದಕ್ಷತೆಯಿಂದ ಕೆಲಸ ಮಾಡಬೇಕೆಂದು ತಾಲೂಕು ಸುಗ್ರಾಮ ಒಕ್ಕೂಟ ಅಧ್ಯಕ್ಷೆ ಪುಷ್ಪ ಹೇಳಿದ್ದಾರೆ.

ರಾಜ್ಯ ಸರ್ಕಾರದಿಂದ ಸೇಡು ತೀರಿಸಿಕೊಳ್ಳುವ ಕೆಲಸ: ಜೋಶಿ

Jun 17 2024, 01:38 AM IST
ಯಾವುದೇ ಮುಂದಾಲೋಚನೆ ಇಲ್ಲದೇ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಜಾರಿಗೊಳಿಸಿದೆ. ಈಗ ಇದರ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವುದು ಎಷ್ಟುಸರಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಶ್ನಿಸಿದ್ದಾರೆ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 71
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved