• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಸೂರು ಪಿಡಿಒ ಬೇರೆಡೆ ನಿಯೋಜನೆ, ಎಲ್ಲ ಕೆಲಸ ಸ್ಥಗಿತ

Aug 11 2024, 01:44 AM IST
ಕುಷ್ಟಗಿ ತಾಲೂಕಿನ ಕೇಸೂರು ಪಿಡಿಒ ಅಮೀನ್‌ಸಾಬ್‌ ಅಲಾಂದಾರ ಅವರಿಗೆ ಬೇರೊಂದು ಗ್ರಾಪಂ ಜವಾಬ್ದಾರಿಯನ್ನು ಹೆಚ್ಚುವರಿಯಾಗಿ ನೀಡಿರುವ ಹಿನ್ನೆಲೆಯಲ್ಲಿ ಎರಡು ವಾರಗಳಿಂದ ಗ್ರಾಪಂಗೆ ಆಗಮಿಸಿಲ್ಲ. ಹೀಗಾಗಿ ಯಾವುದೇ ಕೆಲಸವಾಗುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ಕನಕಪುರದಲ್ಲಿ ಸಮಸ್ಯೆಗಳ ಅರ್ಜಿ ಹೊತ್ತು ಬಂದಿದ್ದ ನೂರಾರು ಜನ: ಕೆಲಸ ಮಾಡದ ಅಧಿಕಾರಿಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತರಾಟೆ

Aug 11 2024, 01:39 AM IST
ಅನೇಕ ಸಮಸ್ಯೆಗಳ ಅರ್ಜಿ ಹೊತ್ತು ಬಂದಿದ್ದ ನೂರಾರು ಜನರ ಅಹವಾಲುಗಳನ್ನು ಕನಕಪುರ ಕ್ಷೇತ್ರದ ಶಾಸಕ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ವೀಕರಿಸಿ, ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕನಕಪುರದ ನಿವಾಸದ ಬಳಿ ಶನಿವಾರ ಜನರ ಕಷ್ಟಗಳನ್ನು ಆಲಿಸಿದರು.

ಸರಿಯಾಗಿ ಕೆಲಸ ಮಾಡದಿದ್ದರೆ ಶಿಸ್ತು ಕ್ರಮ

Aug 11 2024, 01:33 AM IST
ಕನ್ನಡಪ್ರಭ ವಾರ್ತೆ ತಾಳಿಕೋಟೆ ಸಮಯಕ್ಕೆ ಸರಿಯಾಗಿ ಸಿಗದ ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಜನರು ಮೇಲಿಂದ ಮೇಲೆ ದೂರು ನೀಡುತ್ತಿದ್ದಾರೆ. ವೈದ್ಯರ ಹೆಡ್‌ ಕ್ವಾರ್ಟರ್ಸ್‌ನಲ್ಲಿ ಮನೆ ಮಾಡಿ ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಬಂದು ಕೆಲಸ ಮಾಡಬೇಕು. ಇಲ್ಲವಾದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ(ಪಡೇಕನೂರ) ಅವರು ಆಸ್ಪತ್ರೆ ಸಿಬ್ಬಂದಿಗೆ ಖಡಕ್‌ ವಾರ್ನಿಂಗ್ ನೀಡಿದರು.

ಉತ್ತಮವಾಗಿ ಕೆಲಸ ನಿರ್ವಹಿಸದರೆ ಹೆಸರು ಶಾಶ್ವತ

Aug 11 2024, 01:31 AM IST
ಜನಪರವಾದ ಕೆಲಸಗಳನ್ನು ಮಾಡಿ ಸಾರ್ವಜನಿಕರು ಮತ್ತು ಕಂದಾಯ ಇಲಾಖೆಯ ಸಿಬ್ಬಂದಿಯ ಮನ ಗೆದ್ದಿದ್ದು,

ಕೆಲಸ ಮಾಡುವ ನೆಪದಲ್ಲಿ ಮಾಲೀಕರ ಮನೆಯಲ್ಲೇ ಚಿನ್ನಾಭರಣ ಕಳವು : ಪ್ರೇಮಿಗಳು ಜೈಲಿಗೆ

Aug 10 2024, 01:32 AM IST
ಕೆಲಸ ಮಾಡುವ ನೆಪದಲ್ಲಿ ಮಾಲೀಕರ ಮನೆಯಲ್ಲೇ ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಹಾಗೂ ಕಳವು ಮಾಲು ಸ್ವೀಕರಿಸಿದ್ದ ಆತನ ಪ್ರೇಯಸಿ ಸೇರಿ ಇಬ್ಬರನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನರೇಗಾ ಬಾಕಿ ವೇತನ ಪಾವತಿ, ಕೆಲಸ ನೀಡುವಂತೆ ಕೃಷಿ ಕೂಲಿ ಕಾರ್ಮಿಕರ ಪ್ರತಿಭಟನೆ

Aug 08 2024, 01:36 AM IST
ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಕೃಷಿ ಕೂಲಿಕಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಾರಿಗೊಳಿಸಿದ ಉದ್ಯೋಗ ಖಾತ್ರಿ ಯೋಜನೆಯನ್ನು ದುರ್ಬಲಗೊಳಿಸಲು ಪಟ್ಟಭದ್ರ ಹಿತಾಸಕ್ತಿಗಳು ಮತ್ತು ಅಧಿಕಾರ ಶಾಹಿಗಳು ಹಾಗೂ ಜನಪ್ರತಿನಿಧಿಗಳು ಮುಂದಾಗಿದ್ದಾರೆ.

ಪತ್ರಕರ್ತರು ಚ್ಯುತಿ ಬಾರದಂತೆ ಕೆಲಸ ಮಾಡಬೇಕು: ಶಾಸಕ ಕೆ.ಎಂ.ಉದಯ್ ಕಿವಿಮಾತು

Aug 08 2024, 01:35 AM IST
ಇತ್ತೀಚೆಗೆ ಕೆಲವರು ಸಣ್ಣ ವಿಚಾರ, ಸಣ್ಣ ಹುಳುಕನ್ನು ದೊಡ್ಡದಾಗಿ ಮಾಡುವುದು, ಬಿಂಬಿಸುವುದು, ಜನರಿಗೆ ಅಗತ್ಯವಿರುವ ಒಳ್ಳೆಯ ಕೆಲಸ ಮಾಡಿದರೆ ಅದನ್ನು ತಲುಪಿಸುವ ಕೆಲಸ ಮಾಡುತ್ತಿಲ್ಲ. ಇಂತಹ ತಾರತಮ್ಯವನ್ನು ಸರಿಪಡಿಸಿಕೊಂಡು ಸಮಾಜದಲ್ಲಿ ನಿಮಗೆ ಇರುವ ಗೌರವ ಕಾಪಾಡಿಕೊಳ್ಳಬೇಕು.

ಮುಖ್ಯಮಂತ್ರಿಗಳಿಂದ ಫ್ರೀಯಾಗಿ ದುಡ್ಡು ಹೊಡೆಯೋ ಕೆಲಸ ಆಗ್ತಿದೆ: ವಿಪಕ್ಷ ನಾಯಕ ಆರ್.ಅಶೋಕ್

Aug 08 2024, 01:31 AM IST

 ನಾನು ಕ್ಲೀನ್ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಡಾದಲ್ಲಿ 14ನಿವೇಶನಗಳನ್ನು ನುಂಗಿ ಕ್ಲೀನ್ ಎಂದು ಹೇಗೆ ಹೇಳಿಕೊಳ್ಳುತ್ತೀರಿ. ನೀವು ಕ್ಲೀನ್ ಎನ್ನುವುದನ್ನು ಜನರು ಹೇಳಬೇಕೇ ವಿನಃ ನೀವಲ್ಲ.

ಕಪ್ಪುಚುಕ್ಕೆ ಇಲ್ಲದೆ ನಿವೃತ್ತರಾಗುವುದು ಸವಾಲಿನ ಕೆಲಸ: ಕುಮಾರಸ್ವಾಮಿ

Aug 07 2024, 01:02 AM IST
ಸಾಮಾಜಿಕ ಜಾಲತಾಣಗಳು ಚುರುಕಾದ ನಂತರವಂತೂ ಇಡುವ ಪ್ರತಿಯೊಂದು ಹೆಜ್ಜೆಯನ್ನೂ ಎಚ್ಚರಿಕೆಯಿಂದ ಇಡುವಂತಾಗಿದೆ. ಇಂತಹ ಸಂದರ್ಭಗಳಲ್ಲೂ ಪ್ರತಿಯೊಂದನ್ನೂ ಧೈರ್‍ಯದಿಂದ ಎದುರಿಸಿ ನಿವೃತ್ತರಾದ ಜಗದಾಂಬರಂತಹ ಮಮತಾಮಯಿ ನೌಕರರು ಸಾವಿರ ಪಟ್ಟು ಹೆಚ್ಚಾಗಲಿ.

ಸಂಘ ಸಂಸ್ಥೆಗಳು ಸರ್ಕಾರಿ ಶಾಲೆ ಸಬಲೀಕರಣ ಕೆಲಸ ಮಾಡುತ್ತಿವೆ: ಮಂಗಳಗೌರಮ್ಮ

Aug 05 2024, 12:34 AM IST
ಚಿಕ್ಕಮಗಳೂರು, ಬಹಳಷ್ಟು ಸಂಘ ಸಂಸ್ಥೆಗಳು ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಕೈಜೋಡಿಸಿ ಕೆಲಸ ಮಾಡುತ್ತಿವೆ ಎಂದು ಡಯಟ್ ನ ಪ್ರಾಂಶುಪಾಲರಾದ ಮಂಗಳಗೌರಮ್ಮ ಹೇಳಿದರು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 81
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved