• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕವಿರಾಜ್ ಕೆಲಸ, ಸಹಕಾರ ಕಡೂರಿಗೆ ಇನ್ನಷ್ಟು ಬೇಕಿತ್ತು: ಪ್ರವೀಣ್

Aug 04 2024, 01:18 AM IST
ಕಡೂರು, ತಾಲೂಕು ಆಡಳಿತ ಉತ್ತಮವಾಗಿ ಕಾರ್ಯನಿರ್ವಹಿಸಬೇಕಾದರೆ ತಾಪಂ ಮತ್ತು ಕಂದಾಯ ಇಲಾಖೆ ಸಮನ್ವಯತೆ ಬಹುಮುಖ್ಯ. ಈ ನಿಟ್ಟಿನಲ್ಲಿ ಕವಿರಾಜ್ ಅವರು ಕೆಲಸ, ಸಹಕಾರ ಕಡೂರಿಗೆ ಇನ್ನಷ್ಟು ಬೇಕಿತ್ತು ಎಂದು ತಾಲೂಕು ಪಂಚಾಯಿತಿ ಇಓ ಸಿ.ಆರ್.ಪ್ರವೀಣ್ ಹೇಳಿದರು.

ಸಿದ್ದು ಕೆಲಸ ಸಹಿಸಲಾಗದೆ ಮುಗಿಬೀಳ್ತಿವೆ ವಿಪಕ್ಷ: ಆರ್.ಎಂ.ಮಂಜುನಾಥ್ ಗೌಡ

Aug 03 2024, 12:35 AM IST
ಶಿಕಾರಿಪುರ ತಾಲೂಕಿನ ರೈತರ ಜೀವನಾಡಿ ಅಂಜನಾಪುರ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಶುಕ್ರವಾರ ಕಾಂಗ್ರೆಸ್‌ ಮುಖಂಡರು ಬಾಗಿನ ಅರ್ಪಿಸಿದರು.

ಸವಾಲುಗಳನ್ನು ಅವಕಾಶಗಳಾಗಿ ಪರಿವರ್ತಿಸಿ ಕೆಲಸ ಮಾಡ್ತೇನೆ

Aug 02 2024, 12:58 AM IST
ಆರೋಗ್ಯದ ದೃಷ್ಟಿಯಿಂದಲೂ ಜಿಲ್ಲೆಯಲ್ಲಿ ಇನ್ನೂ ಮೂಲಭೂತ ಸೌಕರ್ಯಗಳ ಅಗತ್ಯವಿದೆ. ಕಿಮ್ಸ್‌ ಹೊರತುಪಡಿಸಿ ಉಳಿದೆಲ್ಲ ಆಸ್ಪತ್ರೆಗಳು ಮೇಲ್ದರ್ಜೆಗೆ ಏರಬೇಕಿದೆ. ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಎಂಆರ್‌ಐ ಸ್ಕಾನ್, ಶಸ್ತ್ರಚಿಕಿತ್ಸೆಗೆ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳು ಬೇಕು.

ಅಧಿಕಾರಿಗಳು ಜವಾಬ್ದಾರಿ ಅರಿತು ಕೆಲಸ ಮಾಡಿ: ಬಾಲಕೃಷ್ಣ

Aug 01 2024, 12:32 AM IST
ಮಾಗಡಿ: ಅಧಿಕಾರಿಗಳಿಗೆ ನೀಡಿರುವ ಜವಾಬ್ದಾರಿಯನ್ನು ಸಕ್ರಮವಾಗಿ ನಿಭಾಯಿಸಿ ಆ.15ರಂದು ಪಟ್ಟಣದ ಕೋಟೆ ಮೈದಾನದಲ್ಲಿ ಅದ್ಧೂರಿಯಾಗಿ ಸ್ವಾತಂತ್ರ ದಿನಾಚರಣೆ ಆಚರಿಸೋಣ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.

ಕಾಂಗ್ರೆಸ್‌ನಿಂದ ಜನರ ದಿಕ್ಕು ತಪ್ಪಿಸುವ ಕೆಲಸ: ಹರಿಪ್ರಕಾಶ ಕೋಣೆಮನೆ

Aug 01 2024, 12:24 AM IST
ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ನಲ್ಲಿ ಕೃಷಿ, ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿಗೆ ಮಹತ್ವ ನೀಡುವ ಮೂಲಕ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಮತ್ತು ಮಹಿಳೆಯರಿಗೆ ವಿಶೇಷ ಆದ್ಯತೆ ನೀಡಿದ್ದಾರೆ ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ತಿಳಿಸಿದರು.

ಹಡಪದ ಅಪ್ಪಣ್ಣ ಅವರು ವಿಶ್ವಾಸಕ್ಕೆ ಚ್ಯುತಿಬಾರದಂತೆ ಕೆಲಸ: ಸಹಾಯಕ ಪ್ರಾಧ್ಯಾಪಕಿ ಎಲ್.ಲತಾ

Jul 31 2024, 01:01 AM IST
ಜಾಗತಿಕ ಕಾಲಮಾನದಲ್ಲಿ ಶುಭ ಕಾರ್ಯಕ್ಕೆ ಹೊರಟಾಗ ಅಪಶಕುನ ಎಂದು ಬಗೆಯುವ ಜನರಿರುವ ಈ ಸಮಾಜದಲ್ಲಿ 900 ವರ್ಷಗಳ ಹಿಂದೆಯೇ ಅಪ್ಪಣ್ಣ ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುವ ಮೂಲಕ ಬಸವಣ್ಣವರ ವಿಶ್ವಾಸಕ್ಕೆ ದಕ್ಕೆ ಬಾರದ ರೀತಿಯಲ್ಲಿ ಕಾರ್ಯನಿರ್ವಹಿಸಿ ಅವರ ಪ್ರೀತಿಗೆ ಪಾತ್ರರಾಗಿದ್ದರು.

ಬಿಜೆಪಿಯವರು ಅಧಿಕಾರದಿಂದ ಕೆಳಗೆ ಇಳಿಯುವಾಗ 50 ಲಕ್ಷ ಕೋಟಿ ಕೆಲಸ ಕೊಟ್ಟು ಹೋಗಿದ್ದಾರೆ

Jul 30 2024, 01:34 AM IST

ಬಿಜೆಪಿಯವರು ಅಧಿಕಾರದಿಂದ ಕೆಳಗೆ ಇಳಿಯುವಾಗ 50 ಲಕ್ಷ ಕೋಟಿ ಕೆಲಸ ಕೊಟ್ಟು ಹೋಗಿದ್ದಾರೆ. ಅದಕ್ಕೆಲ್ಲ ದುಡ್ಡು ಹೊಂದಿಸಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಪತ್ರಿಕಾ ಕ್ಷೇತ್ರಕ್ಕೆ ಚ್ಯುತಿ ಬಾರದಂತೆ ಕೆಲಸ ನಿರ್ವಹಿಸಿ

Jul 30 2024, 12:30 AM IST
ಪತ್ರಕರ್ತರು ಸಮಾಜದ ಅಂಕುಡೊಂಕುಗಳನ್ನು ತಿದ್ದಿ ಸಮಾಜದ ಅಶಕ್ತರಿಗೆ ನ್ಯಾಯ ದೊರಕಿಸುವ ಕೆಲಸ ಮಾಡುವ ಪವಿತ್ರ ವೃತ್ತಿಯ ನೌಕರರಾಗಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಕೆಲಸ ಮಾಡಿದಾಗ ಮಾತ್ರ ಪತ್ರಕರ್ತ ವೃತ್ತಿಗೆ ಗೌರವ ಸಿಗಲಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಚನ್ನಗಿರಿಯಲ್ಲಿ ಹೇಳಿದ್ದಾರೆ.

ನಿರೀಕ್ಷಿತ ಮಟ್ಟದಲ್ಲಿ ಅಧಿಕಾರಿಗಳು ಕೆಲಸ ಮಾಡ್ತಿಲ್ಲ: ಈಶ್ವರ ಖಂಡ್ರೆ

Jul 29 2024, 12:55 AM IST
ಭಾಲ್ಕಿಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ತಾಲೂಕುಮಟ್ಟದ ಅಧಿಕಾರಿಗಳ ಸಭೆಯಲ್ಲಿ ಸಚಿವ ಈಶ್ವರ ಖಂಡ್ರೆ ಬೇಸರ. ಕೃಷಿ ಇಲಾಖೆ ಬೇಡಿಕೆ ಪಟ್ಟಿ ಸಲ್ಲಿಸಿದ್ರೆ ಹೆಚ್ಚುವರಿ ಅನುದಾನ ಒದಗಿಸುವುದಾಗಿ ಭರವಸೆ ನೀಡಿದ ಸಚಿವರು.

ಬಿಜೆಪಿ ಸಿಎಂಗಳಿಗೆ ಮೋದಿ ‘ವಿಕಸಿತ ಭಾರತ’ ಪಾಠ : ಕೇಂದ್ರ-ರಾಜ್ಯ ಸರ್ಕಾರಗಳು ಸಮನ್ವಯದಲ್ಲಿ ಕೆಲಸ ಮಾಡಲು ಸೂಚನೆ

Jul 29 2024, 12:52 AM IST
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯದಲ್ಲಿ ಶ್ರಮ ವಹಿಸಿ ಕೆಲಸ ಮಾಡಿದರೆ ವಿಕಸಿತ ಭಾರತದ ಕನಸು ನನಸಾಗಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 81
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved