• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಿಷತ್‌ ಚುನಾವಣೆ: ಯಾವುದೇ ಲೋಪವಾಗದಂತೆ ಕೆಲಸ ಮಾಡಿ

May 29 2024, 12:48 AM IST
ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ತಹಸೀಲ್ದಾರ್ ಹಾಗೂ ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳನ್ನು ಅಧ್ಯಕ್ಷಾಧಿಕಾರಿ ಹಾಗೂ ಮತಗಟ್ಟೆ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಇವರಿಗೆ ಚುನಾವಣೆ ಬಗ್ಗೆ ಹೆಚ್ಚಿನ ಮಾಹಿತಿ ಹಾಗೂ ಅನುಭವ ಇರುವುದರಿಂದ ಯಾವುದೇ ಲೋಪಗಳು ನಡೆಯದಂತೆ ಸುಲಲಿತವಾಗಿ ಚುನಾವಣಾ ಕಾರ್ಯ ನಿರ್ವಹಿಸಬಹುದು.

ಸಂಘ ಸಂಸ್ಥೆಗಳು ಸಮಾಜಮುಖಿ ಕೆಲಸ ಮಾಡಲಿ: ದರ್ಶನಾಪುರ

May 29 2024, 12:47 AM IST
ಶಹಾಪುರ ನಗರದ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ನಡೆದ ಚಿರಂಜೀವಿ ಸಾಂಸ್ಕೃತಿಕ ಸಾಮಾಜಿಕ ಕಲಾ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ನೆರವೇರಿಸಿದರು.

ಕೆಲಸ ಬಯಸಿ ಬಂದ ಮಹಿಳೆ ಜತೆ ಆಪ್‌ ಸಚಿವ ಕಾಮಚೇಷ್ಟೆ

May 28 2024, 01:01 AM IST
ನೆರವು ಕೇಳಿ ಬಂದ ಮಹಿಳೆಗೆ ಬೆತ್ತಲಾಗು ಎಂದ ಆಪ್‌ ಸಚಿವ ಬಲ್ಕಾರ್, ಬಳಿಕ ತಾನೂ ಬೆತ್ತಲಾಗಿ ಹಸ್ತಮೈಥುನ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಪಂಜಾಬ್‌ನಲ್ಲೂ ಕರ್ನಾಟಕ ಮಾದರಿ ಹೀನ ಘಟನೆ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪಂಜಾಬ್‌ ಸಚಿವನ ವಜಾಗೆ ವಿಪಕ್ಷಗಳು ಆಗ್ರಹ ಮಾಡಿವೆ.

ಬೆಂಬಲಿಸಿದರೆ ನಿಮ್ಮ ಧ್ವನಿಯಾಗಿ ಕೆಲಸ ಮಾಡುವೆ: ನಾರಾ ಪ್ರತಾಪ್ ರೆಡ್ಡಿ

May 27 2024, 01:00 AM IST
ಕಾಂಗ್ರೆಸ್ ಮತ್ತು ಬಿಜೆಪಿ ಎರಡು ರಾಷ್ಟ್ರೀಯ ಪಕ್ಷಗಳು ಪ್ರತಿ ಭಾರಿ ಈ ಚುನಾವಣೆಯಲ್ಲಿ ಕಲಬುರಗಿ, ಬೀದರ್ ರಾಯಚೂರು ಭಾಗಕ್ಕೆ ಅವಕಾಶ ನೀಡುತ್ತಾ ಬಂದಿವೆ.

ಬುದ್ಧನ ಧ್ಯಾನ ಮಂದಿರ ನಿರ್ಮಾಣ ಪುಣ್ಯದ ಕೆಲಸ

May 24 2024, 12:49 AM IST
ಕೊಳ್ಳೇಗಾಲ ಪಟ್ಟಣದ 1ನೇ ವಾರ್ಡ್‌ನ ಸಿದ್ದಾರ್ಥ ನಗರದಲ್ಲಿ ಮಾಜಿ ಸಚಿವ ಎನ್. ಮಹೇಶ್ ಅವರು ಬುದ್ಧನ ಸ್ಮರಿಸುವ ಧ್ಯಾನ ಮಂದಿರ ನಿರ್ಮಾಣ ಮಾಡುವ ಮೂಲಕ ಪುಣ್ಯದ ಕೆಲಸ ಮಾಡಿದ್ದಾರೆ.

ಕದ್ದಾಲಿಕೆಯಂಥ ನೀಚ ಕೆಲಸ ನಾನೆಂದೂ ಮಾಡಿಲ್ಲ: ಸಿಎಂ

May 23 2024, 01:11 AM IST
ನನ್ನ ರಾಜಕೀಯ ಜೀವನದಲ್ಲಿ ಫೋನ್ ಟ್ಯಾಪಿಂಗ್‌ನಂತಹ ನೀಚ ಕೆಲಸವನ್ನು ಹಿಂದೆಯೂ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಿಕ್ಷಣ ಇಲಾಖೆ ಸಿಬ್ಬಂದಿ ಆತ್ಮಸಾಕ್ಷಿಯಿಂದ ಕೆಲಸ ನಿರ್ವಹಿಸಿ

May 23 2024, 01:09 AM IST
ಓದು-ಬರಹ, ಗಣಿತದ ಲೆಕ್ಕ ಬರದೇ ಇದ್ದವರಿಗೆ ಕಲಿಸುವುದು ಸವಾಲಾಗಿದೆ. ಕನ್ನಡ, ಇಂಗ್ಲಿಷ್‌, ಹಿಂದಿ ಭಾಷಾ ವಿಷಯಗಳಲ್ಲಿ ಅನುತ್ತೀರ್ಣರಾಗಲು ಕಾರಣ ಕಂಡುಕೊಳ್ಳಬೇಕು.

ಕೆಲಸ, ಬದುಕುವ ವಿಧಾನದಲ್ಲಿ ಕ್ರಾಂತಿ ತಂದಿರುವ ಡ್ರೋನ್‌: ಡಾ.ಶಂಕಪಾಲ್‌

May 21 2024, 12:35 AM IST
ಪ್ರಸಕ್ತ ಜಾಗತಿಕ ಮಟ್ಟದಲ್ಲಿ ಡ್ರೋನ್‌ಗಳು ಫ್ಯೂಚರಿಸ್ಟ್ ಗ್ಯಾಜೆಟ್‌ಗಳಾಗಿ ನೋಡಲ್ಪಟ್ಟಿವೆ. ವಿವಿಧ ಕೈಗಾರಿಗಳಲ್ಲಿ ಅನಿವಾರ್ಯ ಸಾಧನಗಳಾಗಿ ಮಾರ್ಪಟ್ಟಿವೆ ಎಂದು ಜಿಎಂ ವಿಶ್ವವಿದ್ಯಾಲಯ ಕುಲಪತಿ ಡಾ. ಎಸ್.ಆರ್. ಶಂಕಪಾಲ್ ಹೇಳಿದ್ದಾರೆ.

ಹಳ್ಳಿಗಳನ್ನು ಕಟ್ಟುವ ಕೆಲಸ ಹೀಗೆ ಶುರುವಾಯಿತು!

May 19 2024, 01:53 AM IST
ಬೈಫ್ ಸಂಸ್ಥೆಯಲ್ಲಿ ತೊಡಗಿಕೊಂಡು ಗ್ರಾಮಾಭಿವೃದ್ಧಿಯ ಕನಸು ಕಂಡು, ದಶಕಗಳ ಕಾಲ ಅದಕ್ಕೆ ಕಟ್ಟುಬಿದ್ದು, ಸುಸ್ಥಿರ ವಿಕಾಸಕ್ಕೆ ಮಾದರಿಯಾದ ಪ್ರಕಾಶ್ ಭಟ್ ಅವರ ಅನುಭವ ಕಥನ `ಹಳ್ಳಿಗಳನ್ನು ಕಟ್ಟುವ ಕಷ್ಟಸುಖ’ ಇವತ್ತು ಧಾರವಾಡದಲ್ಲಿ ಬಿಡುಗಡೆ ಆಗುತ್ತಿದೆ. ಅವರ ಸೇವಾಕಥನದ ಒಂದು ಭಾಗ ಇಲ್ಲಿದೆ.

ಕೆಲಸ ಕಳೆದುಕೊಳ್ಳಲು ಕಾರಣನಾದ ಎಂದು ಗೆಳೆಯನ ಕೊಂದ ಸ್ನೇಹಿತ!

May 19 2024, 01:51 AM IST
ತಾನು ಕೆಲಸ ಕಳೆದುಕೊಳ್ಳಲು ಕಾರಣನಾದ ಎಂದು ತನ್ನ ಸ್ನೇಹಿತನನ್ನು ಆತನ ಗೆಳೆಯ ಕಂಠ ಮಟ್ಟ ಕುಡಿಸಿ ಇಟ್ಟಿಗೆ ಎತ್ತಿಹಾಕಿ ಕೊಲೆ ಮಾಡಿದ್ದಾನೆ.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 71
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved