• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನನಗೆ ಕೆಟ್ಟ ಹೆಸರು ತರದೆ ಡೇರಿ ಕಾರ್ಯದರ್ಶಿಗಳು ಕೆಲಸ ನಿರ್ವಹಿಸಬೇಕು: ಡಿ.ಕೃಷ್ಣೇಗೌಡ

Jul 01 2025, 12:47 AM IST
ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಗಳು ಗ್ರಾಹಕರಿಂದ ಗುಣಮಟ್ಟದ ಹಾಲು ತೆಗೆದುಕೊಂಡು ಸಂಘದ ಅಭಿವೃದ್ಧಿಗೆ ಸಹಕರಿಸುವ ಮೂಲಕ ನನಗೆ ಯಾವುದೇ ಕೆಟ್ಟ ಹೆಸರು ತರದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಮನ್ಮುಲ್ ನೂತನ ನಿರ್ದೇಶಕ ಡಿ.ಕೃಷ್ಣೇಗೌಡ ಸಲಹೆ.

ಚಿಕ್ಕಬಳ್ಳಾಪುರ ಸಾರಿಗೆ ಇಲಾಖೆ ನೌಕರರಿಗೆ ಕೋಲಾರದಲ್ಲೇ ಕೆಲಸ

Jun 30 2025, 09:08 AM IST

ಕೋಲಾರ ಜಿಲ್ಲೆಯಿಂದ ಬೇರ್ಪಟ್ಟು ಚಿಕ್ಕಬಳ್ಳಾಪುರ ಪ್ರತ್ಯೇಕ ಜಿಲ್ಲೆಯಾಗಿ 18 ವರ್ಷ ಕಳೆದರೂ ಚಿಕ್ಕಬಳ್ಳಾಪುರ ಜಿಲ್ಲೆಯ ಸಾರಿಗೆ ಇಲಾಖೆಯ ನೌಕರರು ಕೋಲಾರ ಜಿಲ್ಲೆಯಿಂದಲೇ ಕೆಲಸ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಸಾದರ‌ ಸಮುದಾಯದಿಂದ ಸ್ತುತ್ಯಾರ್ಹ ಕೆಲಸ: ವಿ. ಸೋಮಣ್ಣ

Jun 30 2025, 12:34 AM IST
ಬಡತನವನ್ನು ಮೆಟ್ಟಿನಿಂತು ಸಮಾಜದ ಏಳಿಗೆಗೆ ಸಮುದಾಯದ ದಾನಿಗಳು ನಿರಂತರವಾಗಿ ನಿಸ್ವಾರ್ಥದಿಂದ ಶ್ರಮಿಸುತ್ತಿರುವುದೇ ಸಮುದಾಯ ಉತ್ತರೋತ್ತರವಾಗಿ ಬೆಳೆಯಲು ಕಾರಣವಾಗಿದೆ ಎಂದರು.

ನರೇಗಾ ಕೂಲಿ, ಕೆಲಸ ನೀಡುವಂತೆ ಪ್ರತಿಭಟನೆ

Jun 28 2025, 12:21 AM IST
ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಶುಕ್ರವಾರ ನರೇಗಾ ಕೂಲಿ ಕಾರ್ಮಿಕರು ನರೇಗಾ ಕೆಲಸವನ್ನು ನೀಡುವಂತೆ ಒತ್ತಾಯಿಸಿ ಗ್ರಾಪಂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಪ್ರತಿಪಕ್ಷಗಳಿಗೆ ಬೇರೆ ಕೆಲಸ ಇಲ್ಲ: ಬೋಸರಾಜು ಟೀಕೆ

Jun 27 2025, 12:49 AM IST
ಯಾರೋ ಒಂದಿಬ್ಬರು ಶಾಸಕರು ಹೇಳಿದ್ದನ್ನೇ ಮುಂದಿಟ್ಟುಕೊಂಡು ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಎಲ್ಲ ಶಾಸಕರು ಸಮಾಧಾನದಿಂದಿದ್ದರೂ ಒಂದಿಬ್ಬರಿಗೆ ಮಾತ್ರ ತೊಂದರೆ ಎಂದರೆ ಅದು ಸ್ಥಳೀಯ ಸಮಸ್ಯೆ ಅಷ್ಟೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್‌ ಎಸ್‌. ಬೋಸರಾಜು ಹೇಳಿದರು.

ಅರ್ಹ ಫಲಾನುಭವಿಗಳಿಗೆ ವಂಚನೆಯಾಗದಂತೆ ಕೆಲಸ ಮಾಡಿ: ಉಮಾನಾಥ ಶೆಟ್ಟಿ

Jun 27 2025, 12:48 AM IST
ಪುತ್ತೂರು ತಾಪಂ ತರಬೇತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಯ ಪ್ರಗತಿಪರಿಶೀಲನಾ ಸಭೆಯಲ್ಲಿ ಪುತ್ತೂರು ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ ಪಾಲ್ಗೊಂಡು ಮಾತನಾಡಿದರು.

ಬ್ಯಾಂಕ್‌ಗಳು ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಿ

Jun 27 2025, 12:48 AM IST
ಜನಸಾಮಾನ್ಯರಿಗೆ ಆರ್ಥಿಕ ಶಕ್ತಿ ತುಂಬಲು ಬ್ಯಾಂಕಿಂಗ್ ವ್ಯವಸ್ಥೆ ಬೇಕು. ಬ್ಯಾಂಕುಗಳು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕು. ಜನಸಾಮಾನ್ಯರಿಗೆ ತಲುಪುವ ವ್ಯವಸ್ಥೆಯಾಗಬೇಕು. ಆಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.

15 ದಿನದಲ್ಲಿ ಬಾಕಿ ಕೆಲಸ ಮುಗಿಸಿ: ಶಾಸಕ ಶ್ರೀನಿವಾಸ್‌ ಕಟ್ಟಪ್ಪಣೆ

Jun 25 2025, 12:35 AM IST
ತಾಲೂಕಿನಲ್ಲಿ ನಡೆದಿರುವ ಕುಡಿಯುವ ನೀರಿನ ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿವೆ ಎಂದು ಗ್ರಾಮಸ್ಥರಿಂದ ದೂರು ಬರುತ್ತಿವೆ. ಇಂತಹ ಕಾಮಗಾರಿ ಬಗ್ಗೆ ಅಧಿಕಾರಿಗಳು ಕ್ರಮವಹಿಸಿ ಇನ್ನೂ ಹದಿನೈದು ದಿನದಲ್ಲಿ ಬಾಕಿ ಕೆಲಸ ಮುಗಿಸಿ ಪಂಚಾಯಿತಿಗೆ ಹಸ್ತಾಂತರ ಮಾಡಬೇಕು ಎಂದು ಶಾಸಕ ಎಸ್. ಆರ್.ಶ್ರೀನಿವಾಸ್ ತಾಕೀತು ಮಾಡಿದರು.

ಮೊಸರಲ್ಲಿ ಕಲ್ಲು ಹುಡುಕುವುದು ಬಿಜೆಪಿ ಕೆಲಸ: ಲಕ್ಷ್ಮೀ ಹೆಬ್ಬಾಳ್ಕರ್‌

Jun 21 2025, 12:49 AM IST
ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿಯನ್ನು ಶೇ. 5ರಷ್ಟು ಏರಿಕೆ ಮಾಡಿದ್ದು ಕೇಂದ್ರ ಸರ್ಕಾರ. ರಾಜ್ಯ ಸರ್ಕಾರ ಅದಕ್ಕೆ ಒಪ್ಪಿಗೆ ಸೂಚಿಸಿದೆಯಷ್ಟೇ, ಈ ವಿಷಯದಲ್ಲಿ ಬಿಜೆಪಿ ನಾಯಕರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾರಿದ್ದಾರೆ.

ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಿಕೊಂಡು ಕೆಲಸ ಮಾಡಿ: ಶಾಸಕ ಎಚ್.ಟಿ.ಮಂಜು

Jun 19 2025, 11:49 PM IST
ರಾಜ್ಯ ಸರ್ಕಾರವು ಶೇ.90 ರಷ್ಟು ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸುತ್ತಿದೆ. ಇದರಿಂದ ಮೂಲ ಸೌಲಭ್ಯಗಳಿಗೆ ಅಗತ್ಯ ಅನುದಾನ ನೀಡುತ್ತಿಲ್ಲ. ಅಷ್ಟೋ ಇಷ್ಟೋ ನೀಡುತ್ತಿರುವ ಅನುದಾನದಲ್ಲಿ ಹಂತ ಹಂತವಾಗಿ ತಾಲೂಕಿನ ಗ್ರಾಮಗಳ ಅಭಿವೃದ್ಧಿಗೆ ಬಳಕೆ ಮಾಡಲಾಗುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 80
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved