• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಲಾಬಿ ಮೆಟ್ರೋ ಮಾರ್ಗ ಸುರಂಗ 95% ಪೂರ್ಣ; ಆಗಸ್ಟ್‌ ವೇಳೆಗೆ ಕೆಲಸ ಸಂಪೂರ್ಣ

Apr 28 2024, 01:22 AM IST
ಮುಂದಿನ ವರ್ಷಾಂತ್ಯಕ್ಕೆ ಕಾಳೇನ ಅಗ್ರಹಾರ- ನಾಗವಾರ ನಡುವೆ ವಾಣಿಜ್ಯ ಸಂಚಾರ ಆರಂಭಿಸುವ ಗುರಿಯೊಂದಿಗೆ ಸಾಗಿರುವ ನಮ್ಮ ಮೆಟ್ರೋ ಗುಲಾಬಿ ಮಾರ್ಗದ ಸುರಂಗ ಕಾಮಗಾರಿ ಅಂತಿಮ ಘಟ್ಟ ತಲುಪಿದ್ದು, ಆಗಸ್ಟ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಜನರೊಂದಿಗಿದ್ದು, ಅವರ ಕೆಲಸ ಮಾಡುತ್ತೇನೆ: ಜೆ.ಪಿ.ಹೆಗ್ಡೆ

Apr 25 2024, 01:10 AM IST
ಬೃಹತ್ ರ್‍ಯಾಲಿಯಲ್ಲಿ ಸಾವಿರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು, ಮಹಿಳೆಯರು, ಯುವಕರು ಹೆಜ್ಜೆ ಹಾಕಿದರು.

ಸಾಂಸ್ಕೃತಿಕ ಕಲೆಗಳಿಂದ ಮನಸ್ಸು ಕಟ್ಟುವ ಕೆಲಸ: ಅಗರಿ ರಾಘವೇಂದ್ರ ರಾವ್

Apr 25 2024, 01:01 AM IST
‘ಶ್ರೀರಾಮಾಭಿವಂದನ’ ನೃತ್ಯ ಕಾರ್ಯಕ್ರಮ ಹಾಗೂ ‘ಮಾಯಾ ‌ವಿಲಾಸ’ ನೃತ್ಯ ರೂಪಕ‌ ಸಂಸ್ಥೆಯ ನಿರ್ದೇಶಕಿ ಗುರು ವಿ. ಸುಮಂಗಲಾ ರತ್ನಾಕರ್ ರಾವ್ ಅವರ ನಿರ್ದೇಶನದಲ್ಲಿ ನಾಟ್ಯಾರಾಧನಾದ ವಿದ್ಯಾರ್ಥಿಗಳಿಂದ ನಡೆಯಿತು

ಎಲ್ಲಾ ವರ್ಗದವರಿಗಾಗಿ ಕೆಲಸ ಮಾಡುವೆ: ಮನ್ಸೂರ್

Apr 24 2024, 02:32 AM IST
ಬಿಜೆಪಿಯವರಂತೆ ನಾನು ದ್ವೇಷದ ರಾಜಕಾರಣ ಮಾಡಲ್ಲ, ನಾನು ಎಲ್ಲ ವರ್ಗದವರಿಗಾಗಿ ಕೆಲಸ ಮಾಡುತ್ತೇನೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಮನ್ಸೂರ್‌ ಅಲಿ ಖಾನ್‌ ಹೇಳಿದ್ದಾರೆ.

ಕೆಲಸ ಮಾಡದ ಸಂಸದರನ್ನು ಮನೆಗೆ ಕಳುಹಿಸಿ

Apr 23 2024, 12:53 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ: ದೇಶದಲ್ಲಿ ಜನಸಾಮಾನ್ಯರಿಗೆ ನೆರವು ನೀಡುವ ಸರ್ಕಾರ ಬರಬೇಕಾದರೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ. ಈ ಮೂಲಕ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಮತದಾರರು ಅಧಿಕಾರಕ್ಕೆ ತರಬೇಕೆಂದು ಸಕ್ಕರೆ ಹಾಗೂ ಜವಳಿ ಸಚಿವ ಶಿವಾನಂದ ಪಾಟೀಲ ಹೇಳಿದರು.

ಮತದಾರರು ತಲೆತಗ್ಗಿಸುವ ಕೆಲಸ ಮಾಡಲಾರೆ: ಬೋಸ್

Apr 23 2024, 12:52 AM IST
ಚಾಮರಾಜನಗರ ಲೋಕಸಭಾ ಕ್ಷೇತ್ರದ ಜನರು ತಲೆ ತಗ್ಗಿಸುವ ಕೆಲಸವನ್ನು ನಾನು ಎಂದಿಗೂ ಮಾಡಲಾರೆ. ನಾನು ಚುನಾವಣೆಗಳಲ್ಲಿ ಸ್ಪರ್ಧಿಸದಿದ್ದರೂ ಕಳೆದ 20 ವರ್ಷಗಳಿಂದಲೂ ಪಕ್ಷದ ನಿಷ್ಟಾವಂತ ಕಾರ್ಯಕರ್ತನಾಗಿ ಜನರ ದುಃಖ ದುಮ್ಮಾನಗಳಿಗೆ ಸ್ಪಂದಿಸಿದ್ದೆನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಹೇಳಿದರು.

ಸಮವಸ್ತ್ರಕ್ಕೆ ಗೌರವ ತರುವ ಕೆಲಸ ಆಗಬೇಕು: ಎಸ್ಪಿ ಡಾ.ಅರುಣ ಕೆ.

Apr 22 2024, 02:28 AM IST
ಜಿಲ್ಲಾ ಗ್ರಹ ರಕ್ಷಕ ದಳ ಕಚೇರಿಯಲ್ಲಿ ವಾರ್ಷಿಕ ಮೂಲ ತರಬೇತಿ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಜಿಲ್ಲಾ ಎಸ್.ಪಿ ಡಾ.ಅರುಣ ಕೆ. ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ವಿತರಿಸಿದರು.

ದಿಲ್ಲಿಯಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡುವೆ: ರಾಧಾಕೃಷ್ಣ ದೊಡ್ಡಮನಿ

Apr 21 2024, 02:22 AM IST
ಬಿಜೆಪಿ ಅಭ್ಯರ್ಥಿ ಆರಿಸಿ‌ ಕಳಿಸಿದ್ದೀರಿ ಕಳೆದ ಐದು ವರ್ಷದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. ಹಾಗಾಗಿ ಈ ಸಲ‌‌ ನನ್ನನ್ನು ಆರಿಸಿ ಕಳಿಸಿದರೆ ಜಿಲ್ಲೆಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಹೇಳಿದರು.

ಹಳೆಯ ದೇವಾಲಯಗಳ ಜೀರ್ಣೋದ್ಧಾರ ಪುಣ್ಯದ ಕೆಲಸ: ಶ್ರೀ

Apr 20 2024, 01:06 AM IST
ಆನಂದಪುರ ಸಮೀಪದ ಹೊಸಗುಂದ ಉಮಾಮಹೇಶ್ವರ ಆವರಣದಲ್ಲಿ ಮಹಾರುದ್ರ ಹವನ ಪೂರ್ಣಾವತಿ ಹಾಗೂ ಆಂಜನೇಯ ಸ್ವಾಮಿಯ ಬಾಲಾಲಯ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಿತು.

ಮೋದಿ ಶಕ್ತಿ ಗೆಲವಿಗೆ ಮಹಿಳಾ ಶಕ್ತಿ ಕೆಲಸ ಮಾಡಬೇಕು: ಶಾಸಕಿ ಭಾಗೀರಥಿ ಮುರುಳ್ಯ

Apr 20 2024, 01:06 AM IST
ಸುಕನ್ಯಾ ಸಮೃದ್ಧಿ, ಪೋಷಣ್‌ ಅಭಿಯಾನ, ಹೆರಿಗೆ ರಜೆ ಆರು ತಿಂಗಳಿಗೆ ವಿಸ್ತರಣೆ, ಬಾಣಂತಿಯರಿಗೆ ಆರು ಸಾವಿರ ರು., ಉಜ್ವಲ ಗ್ಯಾಸ್‌ ಯೋಜನೆ ಮಹಿಳೆಯರಿಗೆ ವರದಾನವಾಗಿದೆ. ದೇಶ ವಿಶ್ವಗುರುವಾಗಲು ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಬೇಕು ಎಂದು ಭಾಗೀರಥಿ ಮುರುಳ್ಯ ಹೇಳಿದರು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 71
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved