ಜನರ ಆಶೋತ್ತರಗಳಂತೆ ಪ್ರಾಮಾಣಿಕ ಕೆಲಸ ಮಾಡುವೆ: ಸಂಸದ ಕೋಟಾ ಶ್ರೀನಿವಾಸ ಪೂಜಾರಿ
Jun 22 2024, 12:49 AM ISTಶೃಂಗೇರಿ, ಕ್ಷೇತ್ರದ ಮತದಾರರು ನಿರೀಕ್ಷೆಗೂ ಮೀರಿ ಅತ್ಯಧಿಕ ಮತಗಳಿಂದ ನನ್ನನ್ನು ಗೆಲ್ಲಿಸಿದ್ದಾರೆ. ಜನರ ಸಮಸ್ಯೆ, ಆಶೋತ್ತರಗಳಿಗೆ ಸ್ಪಂದಿಸಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.