ಪಂಚಮಸಾಲಿಗಳ ಹೋರಾಟ ಯಶಸ್ಸು ಸಿಗದಿರಲು ಕಾಣದ ಕೈಗಳ ಕೆಲಸ
Jul 16 2024, 12:42 AM ISTಪಂಚಮಸಾಲಿಗಳ ಹೋರಾಟಕ್ಕೆ ಯಶಸ್ಸು ಸಿಗದೇ ಇರಲು ಕಾಣದ ಕೈಗಳು ಕೆಲಸ ಮಾಡುತ್ತಿವೆ. ಇದ್ಯಾವುದಕ್ಕೂ ಜಗ್ಗದೆ, ಎದೆಗುಂದದೆ ಯಾರೇ ಮುಖ್ಯಮಂತ್ರಿ ಆಗಿರಲಿ, ಯಾವುದೇ ಸರ್ಕಾರ ಬರಲಿ ಜಯ ಸಿಗುವವರೆಗೂ ಹೋರಾಟ ನಿರಂತರವಾಗಿರುತ್ತದೆ ಎಂದು ಕೂಡಲಸಂಗಮ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಗುಡುಗಿದರು.