• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಶೋಧಕರು ಹೊಣೆ ಅರಿತು ಕೆಲಸ ಮಾಡಿ

Jul 19 2024, 01:09 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಬೋಧನೆ, ಸಂಶೋಧನೆ ಮತ್ತು ವಿಸ್ತರಣಾ ಚಟುವಟಿಕೆಗಳಿಗೆ ಸರ್ಕಾರ ಲಕ್ಷಾಂತರ ಹಣವನ್ನು ವ್ಯಯ ಮಾಡುತ್ತಿದೆ. ಆದ್ದರಿಂದ ಸಂಶೋಧಕರು ಸಾಮಾಜಿಕ ಹೊಣೆಗಾರಿಕೆಯನ್ನು ಅರಿತು ಕೆಲಸ ಮಾಡಬೇಕು ಎಂದು ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಹೇಳಿದರು.

ಜನರ ಸಮಸ್ಯೆ ಆಲಿಸಿ, ಕೆಲಸ ಮಾಡಿ

Jul 19 2024, 12:46 AM IST
ಗುಂಡ್ಲುಪೇಟೆಯಲ್ಲಿ ನಡೆದ ಎಸ್ಸಿ,ಎಸ್ಟಿ ಸಭೆಯಲ್ಲಿ ತಹಸೀಲ್ದಾರ್‌ ಟಿ.ರಮೇಶ್‌ ಬಾಬು ಮಾತನಾಡಿದರು.

ಕರ್ನಾಟಕ ಗಡಿ ಭಾಗಗಳಲ್ಲಿ ಪ್ರಾಧಿಕಾರ ಮೂಲಕ ಕನ್ನಡ ಕೆಲಸ: ಸೋಮಣ್ಣ ಬೇವಿನಮರದ

Jul 18 2024, 01:38 AM IST
ಕಾಸರಗೋಡು ಜಿಲ್ಲೆಯ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ‘ಸಾಂಸ್ಕೃತಿಕ ಉತ್ಸವ ಹಾಗೂ ಸಿರಿಬಾಗಿಲು ಯಕ್ಷ ವೈಭವ ಪ್ರಶಸ್ತಿ ಪ್ರದಾನ’ ಕಾರ್ಯಕ್ರಮ ನಡೆಯಿತು.

ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ: ಡಾ.ಮಂತರ್‌ ಗೌಡ ಕಿವಿಮಾತು

Jul 18 2024, 01:30 AM IST
ನಗರದ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರ(ಮೂಡಾ)ದ ಆವರಣದಲ್ಲಿ ಮೂಡಾ ನೂತನ ಅಧ್ಯಕ್ಷ ರಾಜೇಶ್ ಯಲ್ಲಪ್ಪ ಮತ್ತು ಸದಸ್ಯರ ಪದಗ್ರಹಣ ಕಾರ್ಯಕ್ರಮವನ್ನು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು.

ರೋಟರಿ ವಿಶಿಷ್ಟವಾಗಿ ಸಮಾಜಮುಖಿ ಕೆಲಸ ನಿರ್ವಹಿಸುತ್ತಿದೆ

Jul 17 2024, 12:59 AM IST
ರೋಟರಿ ಇದೊಂದು ವಿಶ್ವಮಟ್ಟದ ಸಂಘಟನೆ, ಸಮಾನ ಮನಸ್ಕರೊಂದಿಗೆ ಸ್ಥಳೀಯ ಆರ್ಥಿಕ ಸಂಪನ್ಮೂಲಗಳನ್ನು ಬಳಸಿಕೊಳ್ಳುವ ಮೂಲಕ ಪ್ರಪಂಚದಲ್ಲೇ ಅತ್ಯಂತ ವಿಶಿಷ್ಟವಾಗಿ ಸಮಾಜಮುಖಿ ಕೆಲಸಗಳನ್ನು ನಿರ್ವಹಿಸುತ್ತಿದೆ ಎಂದು ಗವರ್ನರ್ ಲೆನ್ನಿ-ಡಿ-ಕೋಸ್ಟಾ ಅಭಿಪ್ರಾಯ ವ್ಯಕ್ತಪಡಿಸಿದರು.

ಸಮಾಜದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ

Jul 17 2024, 12:48 AM IST
ನಮಗೆ ಈ ಬಾರಿ ಅವಕಾಶ ಕಲ್ಪಿಸಿದರೆ ಸಮಾಜ ಬಾಂಧವರ ಋಣ ತೀರಿಸಲು ಎಲ್ಲರೊಡಗೂಡಿ ದುಡಿಯುತ್ತೇನೆ.

ಪಂಚಮಸಾಲಿಗಳ ಹೋರಾಟ ಯಶಸ್ಸು ಸಿಗದಿರಲು ಕಾಣದ ಕೈಗಳ ಕೆಲಸ

Jul 16 2024, 12:42 AM IST
ಪಂಚಮಸಾಲಿಗಳ ಹೋರಾಟಕ್ಕೆ ಯಶಸ್ಸು ಸಿಗದೇ ಇರಲು ಕಾಣದ ಕೈಗಳು ಕೆಲಸ ಮಾಡುತ್ತಿವೆ. ಇದ್ಯಾವುದಕ್ಕೂ ಜಗ್ಗದೆ, ಎದೆಗುಂದದೆ ಯಾರೇ ಮುಖ್ಯಮಂತ್ರಿ ಆಗಿರಲಿ, ಯಾವುದೇ ಸರ್ಕಾರ ಬರಲಿ ಜಯ ಸಿಗುವವರೆಗೂ ಹೋರಾಟ ನಿರಂತರವಾಗಿರುತ್ತದೆ ಎಂದು ಕೂಡಲಸಂಗಮ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಗುಡುಗಿದರು.

ಅಭಿವೃದ್ಧಿ ಕೆಲಸ ಪೂರ್ಣಗೊಳ್ಳುವವರೆಗೂ ವಿರಮಿಸಲ್ಲ-ಬೊಮ್ಮಾಯಿ

Jul 16 2024, 12:35 AM IST
ಶಿಗ್ಗಾಂವಿ ಸವಣೂರು ಕ್ಷೇತ್ರದಲ್ಲಿ ಆರಂಭವಾಗಿರುವ ಅಭಿವೃದ್ಧಿ ಕೆಲಸಗಳು ಪೂರ್ಣಗೊಳ್ಳುವವರೆಗೂ ವಿರಮಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಅಂಧರ ಬಾಳಿಗೆ ಬೆಳಕು ಚೆಲ್ಲುವ ಕೆಲಸ ಮಾಡೋಣ: ಶಾಸಕ ಅಲ್ಲಮಪ್ರಭು ಪಾಟೀಲ

Jul 15 2024, 01:59 AM IST
ಅತಿಹೆಚ್ಚು ಅಂಗವಿಕಲರು ನಮ್ಮ ಭಾರತ ದೇಶದಲ್ಲಿ ಇದ್ದಾರೆ. ಶಿಕ್ಷಣ ಪಡೆದು ಹಲವಾರು ಕ್ಷೇತ್ರಗಳಲ್ಲಿ ಉನ್ನತ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ.

ಬಿಜೆಪಿಯವರದು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ: ಸಚಿವ ಡಿ. ಸುಧಾಕರ

Jul 15 2024, 01:46 AM IST
ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲದ ಕಾರಣಕ್ಕೆ ಈ ರೀತಿಯ ಸುಳ್ಳು ಆರೋಪ ಮಾಡುತ್ತಿದ್ದಾರೆ. ಮುಡಾದಲ್ಲಿ ಆಗಿದೆ ಎನ್ನಲಾದ ಹಗರಣ ಬಿಜೆಪಿ ಆಡಳಿತದ ಅವಧಿಯಲ್ಲಿಯದು.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 87
  • next >

More Trending News

Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved