• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕದ್ದಾಲಿಕೆಯಂಥ ನೀಚ ಕೆಲಸ ನಾನೆಂದೂ ಮಾಡಿಲ್ಲ: ಸಿಎಂ

May 23 2024, 01:11 AM IST
ನನ್ನ ರಾಜಕೀಯ ಜೀವನದಲ್ಲಿ ಫೋನ್ ಟ್ಯಾಪಿಂಗ್‌ನಂತಹ ನೀಚ ಕೆಲಸವನ್ನು ಹಿಂದೆಯೂ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಿಕ್ಷಣ ಇಲಾಖೆ ಸಿಬ್ಬಂದಿ ಆತ್ಮಸಾಕ್ಷಿಯಿಂದ ಕೆಲಸ ನಿರ್ವಹಿಸಿ

May 23 2024, 01:09 AM IST
ಓದು-ಬರಹ, ಗಣಿತದ ಲೆಕ್ಕ ಬರದೇ ಇದ್ದವರಿಗೆ ಕಲಿಸುವುದು ಸವಾಲಾಗಿದೆ. ಕನ್ನಡ, ಇಂಗ್ಲಿಷ್‌, ಹಿಂದಿ ಭಾಷಾ ವಿಷಯಗಳಲ್ಲಿ ಅನುತ್ತೀರ್ಣರಾಗಲು ಕಾರಣ ಕಂಡುಕೊಳ್ಳಬೇಕು.

ಕೆಲಸ, ಬದುಕುವ ವಿಧಾನದಲ್ಲಿ ಕ್ರಾಂತಿ ತಂದಿರುವ ಡ್ರೋನ್‌: ಡಾ.ಶಂಕಪಾಲ್‌

May 21 2024, 12:35 AM IST
ಪ್ರಸಕ್ತ ಜಾಗತಿಕ ಮಟ್ಟದಲ್ಲಿ ಡ್ರೋನ್‌ಗಳು ಫ್ಯೂಚರಿಸ್ಟ್ ಗ್ಯಾಜೆಟ್‌ಗಳಾಗಿ ನೋಡಲ್ಪಟ್ಟಿವೆ. ವಿವಿಧ ಕೈಗಾರಿಗಳಲ್ಲಿ ಅನಿವಾರ್ಯ ಸಾಧನಗಳಾಗಿ ಮಾರ್ಪಟ್ಟಿವೆ ಎಂದು ಜಿಎಂ ವಿಶ್ವವಿದ್ಯಾಲಯ ಕುಲಪತಿ ಡಾ. ಎಸ್.ಆರ್. ಶಂಕಪಾಲ್ ಹೇಳಿದ್ದಾರೆ.

ಹಳ್ಳಿಗಳನ್ನು ಕಟ್ಟುವ ಕೆಲಸ ಹೀಗೆ ಶುರುವಾಯಿತು!

May 19 2024, 01:53 AM IST
ಬೈಫ್ ಸಂಸ್ಥೆಯಲ್ಲಿ ತೊಡಗಿಕೊಂಡು ಗ್ರಾಮಾಭಿವೃದ್ಧಿಯ ಕನಸು ಕಂಡು, ದಶಕಗಳ ಕಾಲ ಅದಕ್ಕೆ ಕಟ್ಟುಬಿದ್ದು, ಸುಸ್ಥಿರ ವಿಕಾಸಕ್ಕೆ ಮಾದರಿಯಾದ ಪ್ರಕಾಶ್ ಭಟ್ ಅವರ ಅನುಭವ ಕಥನ `ಹಳ್ಳಿಗಳನ್ನು ಕಟ್ಟುವ ಕಷ್ಟಸುಖ’ ಇವತ್ತು ಧಾರವಾಡದಲ್ಲಿ ಬಿಡುಗಡೆ ಆಗುತ್ತಿದೆ. ಅವರ ಸೇವಾಕಥನದ ಒಂದು ಭಾಗ ಇಲ್ಲಿದೆ.

ಕೆಲಸ ಕಳೆದುಕೊಳ್ಳಲು ಕಾರಣನಾದ ಎಂದು ಗೆಳೆಯನ ಕೊಂದ ಸ್ನೇಹಿತ!

May 19 2024, 01:51 AM IST
ತಾನು ಕೆಲಸ ಕಳೆದುಕೊಳ್ಳಲು ಕಾರಣನಾದ ಎಂದು ತನ್ನ ಸ್ನೇಹಿತನನ್ನು ಆತನ ಗೆಳೆಯ ಕಂಠ ಮಟ್ಟ ಕುಡಿಸಿ ಇಟ್ಟಿಗೆ ಎತ್ತಿಹಾಕಿ ಕೊಲೆ ಮಾಡಿದ್ದಾನೆ.

ಗ್ರಾಮೀಣ ಕಾರ್ಮಿಕರಿಗೆ ನಿರಂತರ ನರೇಗಾ ಕೆಲಸ ನೀಡಿ: ಸಿಇಒ

May 18 2024, 12:39 AM IST
ನರೇಗಾ ಯೋಜನೆಯಡಿ ಕೆಲಸ ಮಾಡುವಂತೆ ಪ್ರೇರೇಪಿಸಲು ಜನ ಜಾಗೃತಿ ಮೂಡಿಸಬೇಕು ಹಾಗೂ ನಮೂನೆ-6ರಲ್ಲಿ ಕೆಲಸಕ್ಕಾಗಿ ಬೇಡಿಕೆ ಪಡೆದುಕೊಂಡ ಬಡ ಕುಟುಂಬಗಳಿಗೆ ಕೆಲಸ ನೀಡಿ ಆರ್ಥಿಕ ಸಹಾಯ ಮಾಡಬೇಕು.

ಉದ್ಯೋಗ ಖಾತ್ರಿ ಕೆಲಸ ನೀಡುವಲ್ಲಿ ಜಿಲ್ಲಾಡಳಿತ ವಿಫಲ

May 17 2024, 12:38 AM IST
ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಯಕ್ತಾಪೂರ ಗ್ರಾಮ ಪಂಚಾಯಿತಿ ನರೇಗಾದಡಿ ಕೆಲಸ ನೀಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕೆಲಸ ಮಾಡದೆಯೂ ಚೀನಾಕ್ಕಿಂತ ಎತ್ತರಕ್ಕೆ ಬೆಳೆಯಬಹುದೆಂಬುದು ಕೆಲವರ ಭಾವನೆ

May 16 2024, 09:43 AM IST

ಕೆಲಸ ಮಾಡದೆಯೂ ಚೀನಾಕ್ಕಿಂತ ಎತ್ತರಕ್ಕೆ ನಾವು ಬೆಳೆಯಬಹುದು ಎಂದು ನನಗಿಂತ ಕಿರಿಯರಾದ ಕೆಲವರಿಗೆ ಅನಿಸಿರಬಹುದು ಎಂದು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ ತಮ್ಮ ಟೀಕಾಕಾರರಿಗೆ ಟಾಂಗ್ ನೀಡಿದ್ದಾರೆ.

ಸೇವಾ ಅವಧಿಯಲ್ಲಿ ವಕೀಲರ ಸಹಕಾರದಿಂದ ಉತ್ತಮ ಕೆಲಸ : ನ್ಯಾ. ಭಾರತಿ ಎಸ್‌ ರಾಯಣ್ಣನವರ್

May 16 2024, 12:54 AM IST
ನರಸಿಂಹರಾಜಪುರ, ನ್ಯಾಯಾಲಯದ 3 ವರ್ಷದ ಸೇವಾ ಅವಧಿಯಲ್ಲಿ ನರಸಿಂಹರಾಜಪುರ ವಕೀಲರು ಬಹಳಷ್ಟು ಸಹಕಾರ ನೀಡಿದ್ದರಿಂದ ಉತ್ತಮವಾಗಿ ಕೆಲಸ ಮಾಡಲು ಸಾಧ್ಯವಾಯಿತು ಎಂದು ಹಿರಿಯ ಸಿವಿಲ್‌ ಶ್ರೇಣಿ ನ್ಯಾಯಾಧೀಶರಾದ ಭಾರತಿ ಎಸ್‌ ರಾಯಣ್ಣನವರ್‌ ತಿಳಿಸಿದರು.

ವಿದೇಶಗಳಲ್ಲಿ ಕೆಲಸ ನಿರ್ವಹಿಸಲು ಇಂದು ಸಾಕಷ್ಟು ಅವಕಾಶ

May 15 2024, 01:36 AM IST
ರಾಷ್ಟ್ರಮಟ್ಟದ ಕಾರ್ಯಾಗಾರಗಳು ಜಾಗತಿಕ ಮಟ್ಟಕ್ಕೆ ಬೆಳೆಯಲು ಕಾರಣವಾಗುತ್ತಿವೆ. ಮೊದಲು ನಾವು ದಾವಣಗೆರೆಯಲ್ಲಿ ಓದಿದರೆ ಬರೀ ಇಲ್ಲಿಯೇ ಸುತ್ತಮುತ್ತಲ ಕೆಲಸ ಮಾಡುವಂತಹ ವಾತಾವರಣ ಇತ್ತು. ಈಗ ನೀವೆಲ್ಲಾ ಜಾಗತಿಕ ನಾಗರೀಕರಾಗಿದ್ದೀರಿ, ನೀವು ಇಲ್ಲಿ ಚೆನ್ನಾಗಿ ಓದಿದ ಮೇಲೆ ಯಾವುದೇ ದೇಶಗಳಲ್ಲಿಯೂ ಕೆಲಸ ಮಾಡಬಹುದು. ಇದಕ್ಕೆ ಪೂರಕವಾಗಿ ಸಾಕಷ್ಟು ಅವಕಾಶಗಳು ಸಿಗುತ್ತವೆ ಜಿ.ಎಂ. ವಿಶ್ವವಿದ್ಯಾಲಯ ಉಪ ಕುಲಪತಿ ಎಸ್.ಆರ್.ಶಂಕಪಾಲ್ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 81
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved