• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಲಸ ಮಾಡದ ಸಂಸದರನ್ನು ಮನೆಗೆ ಕಳುಹಿಸಿ

Apr 23 2024, 12:53 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ: ದೇಶದಲ್ಲಿ ಜನಸಾಮಾನ್ಯರಿಗೆ ನೆರವು ನೀಡುವ ಸರ್ಕಾರ ಬರಬೇಕಾದರೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ. ಈ ಮೂಲಕ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಮತದಾರರು ಅಧಿಕಾರಕ್ಕೆ ತರಬೇಕೆಂದು ಸಕ್ಕರೆ ಹಾಗೂ ಜವಳಿ ಸಚಿವ ಶಿವಾನಂದ ಪಾಟೀಲ ಹೇಳಿದರು.

ಮತದಾರರು ತಲೆತಗ್ಗಿಸುವ ಕೆಲಸ ಮಾಡಲಾರೆ: ಬೋಸ್

Apr 23 2024, 12:52 AM IST
ಚಾಮರಾಜನಗರ ಲೋಕಸಭಾ ಕ್ಷೇತ್ರದ ಜನರು ತಲೆ ತಗ್ಗಿಸುವ ಕೆಲಸವನ್ನು ನಾನು ಎಂದಿಗೂ ಮಾಡಲಾರೆ. ನಾನು ಚುನಾವಣೆಗಳಲ್ಲಿ ಸ್ಪರ್ಧಿಸದಿದ್ದರೂ ಕಳೆದ 20 ವರ್ಷಗಳಿಂದಲೂ ಪಕ್ಷದ ನಿಷ್ಟಾವಂತ ಕಾರ್ಯಕರ್ತನಾಗಿ ಜನರ ದುಃಖ ದುಮ್ಮಾನಗಳಿಗೆ ಸ್ಪಂದಿಸಿದ್ದೆನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಹೇಳಿದರು.

ಸಮವಸ್ತ್ರಕ್ಕೆ ಗೌರವ ತರುವ ಕೆಲಸ ಆಗಬೇಕು: ಎಸ್ಪಿ ಡಾ.ಅರುಣ ಕೆ.

Apr 22 2024, 02:28 AM IST
ಜಿಲ್ಲಾ ಗ್ರಹ ರಕ್ಷಕ ದಳ ಕಚೇರಿಯಲ್ಲಿ ವಾರ್ಷಿಕ ಮೂಲ ತರಬೇತಿ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಜಿಲ್ಲಾ ಎಸ್.ಪಿ ಡಾ.ಅರುಣ ಕೆ. ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ವಿತರಿಸಿದರು.

ದಿಲ್ಲಿಯಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡುವೆ: ರಾಧಾಕೃಷ್ಣ ದೊಡ್ಡಮನಿ

Apr 21 2024, 02:22 AM IST
ಬಿಜೆಪಿ ಅಭ್ಯರ್ಥಿ ಆರಿಸಿ‌ ಕಳಿಸಿದ್ದೀರಿ ಕಳೆದ ಐದು ವರ್ಷದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. ಹಾಗಾಗಿ ಈ ಸಲ‌‌ ನನ್ನನ್ನು ಆರಿಸಿ ಕಳಿಸಿದರೆ ಜಿಲ್ಲೆಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಹೇಳಿದರು.

ಹಳೆಯ ದೇವಾಲಯಗಳ ಜೀರ್ಣೋದ್ಧಾರ ಪುಣ್ಯದ ಕೆಲಸ: ಶ್ರೀ

Apr 20 2024, 01:06 AM IST
ಆನಂದಪುರ ಸಮೀಪದ ಹೊಸಗುಂದ ಉಮಾಮಹೇಶ್ವರ ಆವರಣದಲ್ಲಿ ಮಹಾರುದ್ರ ಹವನ ಪೂರ್ಣಾವತಿ ಹಾಗೂ ಆಂಜನೇಯ ಸ್ವಾಮಿಯ ಬಾಲಾಲಯ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಿತು.

ಮೋದಿ ಶಕ್ತಿ ಗೆಲವಿಗೆ ಮಹಿಳಾ ಶಕ್ತಿ ಕೆಲಸ ಮಾಡಬೇಕು: ಶಾಸಕಿ ಭಾಗೀರಥಿ ಮುರುಳ್ಯ

Apr 20 2024, 01:06 AM IST
ಸುಕನ್ಯಾ ಸಮೃದ್ಧಿ, ಪೋಷಣ್‌ ಅಭಿಯಾನ, ಹೆರಿಗೆ ರಜೆ ಆರು ತಿಂಗಳಿಗೆ ವಿಸ್ತರಣೆ, ಬಾಣಂತಿಯರಿಗೆ ಆರು ಸಾವಿರ ರು., ಉಜ್ವಲ ಗ್ಯಾಸ್‌ ಯೋಜನೆ ಮಹಿಳೆಯರಿಗೆ ವರದಾನವಾಗಿದೆ. ದೇಶ ವಿಶ್ವಗುರುವಾಗಲು ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಬೇಕು ಎಂದು ಭಾಗೀರಥಿ ಮುರುಳ್ಯ ಹೇಳಿದರು.

ಬಿಜೆಪಿಯಿಂದ ಇಡಿ, ಸಿಬಿಐ ಮೂಲಕ ವಿರೋಧ ಪಕ್ಷದವರನ್ನು ಬೆದರಿಸುವ ಕೆಲಸ

Apr 20 2024, 01:02 AM IST
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ನುಡಿದಂತೆ ನಡೆಯಲಿದ್ದೆವೆ. ಮತದಾರರು ಇಂಡಿಯಾ ಒಕ್ಕೂಟದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು

ರಾಜಕೀಯದಲ್ಲಿ ಕಳಂಕ ತರುವಂತಹ ಕೆಲಸ ಮಾಡಿಲ್ಲ: ಶಾಸಕ ವೆಂಕಟಶಿವಾರೆಡ್ಡಿ

Apr 19 2024, 01:02 AM IST
ಕಳೆದ ೪೫ ವರ್ಷಗಳಿಂದ ಶ್ರೀನಿವಾಸಪುರ ತಾಲೂಕಿನಲ್ಲಿಯೇ ರಾಜಕೀಯ ಮಾಡಿಕೊಂಡು ಬಂದಿದ್ದೇನೆ, ಶ್ರೀನಿವಾಸಪುರ ಜನರು ಸೋಲಿಸಿಯೂ ಇದ್ದಾರೆ, ಗೆಲ್ಲಿಸಿಯೂ ಇದ್ದಾರೆ. ಆದರೆ, ಗೆಲುವು ಮತ್ತು ಸೋಲನ್ನು ಸಮಚ್ಚಿತ್ತವಾಗಿ ಸ್ವೀಕರಿಸಿ ಅವಕಾಶ ಸಿಕ್ಕಾಗಲೆಲ್ಲಾ ತಾಲೂಕಿನ ಅಭಿವೃದ್ಧಿಗೆ ಶ್ರಮಿಸಿದ್ದೇನೆಯೇ ಹೊರೆತು ನನ್ನನ್ನು ಗೆಲ್ಲಿಸಿಕೊಟ್ಟ ಯಾವುದೇ ರೀತಿಯ ಕಳಂಕ ತರುವಂತಹ ಕೆಲಸ ಮಾಡಿಲ್ಲ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.

ಶೋಷಿತರ ಧ್ವನಿಯಾಗಿ ಕೆಲಸ ನಿರ್ವಹಿಸಿರುವುದು ಬಿಜೆಪಿ : ಶ್ರೀನಿವಾಸ್

Apr 18 2024, 02:23 AM IST
ಹಿಂದೂಗಳ ಆರಾಧ್ಯ ದೈವ ಬಾಲ ರಾಮನ ಮಂದಿರವನ್ನು ನಿರ್ಮಿಸಲು ಶ್ರಮಿಸಿದ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸಲು ಮತದಾರರು ಬಿಜೆಪಿಗೆ ಬೆಂಬಲಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.

ಮಾಡಿದ ಕೆಲಸ ನೋಡಿ ಮತ ಕೊಡಿ: ಜಯಪ್ರಕಾಶ್‌ ಹೆಗ್ಡೆ

Apr 18 2024, 02:22 AM IST
ಉಡುಪಿ ಸುತ್ತಮುತ್ತ ಮತ್ತು ಮಲ್ಪೆ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ಜಯಪ್ರಕಾಶ್‌ ಹೆಗ್ಡೆ ಮತಯಾಚಿಸಿದರು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 81
  • next >

More Trending News

Top Stories
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
ಹಂದಿ ಮಾಂಸ ಸೇವನೆ ಭಾರಿ ಹೆಚ್ಚಳ : ಜಗತ್ತಿನಾದ್ಯಂತ ಶುರುವಾಗಿದೆ ಶಟಲ್‌ಕಾಕ್‌ ಬರ!
ಚಿತ್ರದುರ್ಗದ ಕೈ ಶಾಸಕ ವೀರೇಂದ್ರಗೆ ಇ.ಡಿ. ಶಾಕ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved