• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾವು ಮಾಡಿದ ಕೆಲಸ ಜನರು ಮೆಚ್ಚುವಂತಿರಬೇಕು: ಶಿವರಾಜ ತಂಗಡಗಿ

Jun 19 2024, 01:04 AM IST
. ನಾವು ಮಾಡಿದ ಕೆಲಸ ಜನರು ನಮ್ಮನ್ನು ಮೆಚ್ಚುವಂತಿರಬೇಕೆಂದರು. ಆದರೆ ಬರೀ ಕಾಟಾಚಾರಕ್ಕೆ ಕಾಮಗಾರಿಗಳಗೆ ಭೂಮಿ ಪೂಜೆ ಮಾಡುವುದು ಸರಿ ಅಲ್ಲ.

ಗ್ರಾಪಂ ಮಹಿಳಾ ಸದಸ್ಯರು ದಕ್ಷತೆಯಿಂದ ಕೆಲಸ ಮಾಡಲಿ: ಪುಷ್ಪ

Jun 17 2024, 01:39 AM IST
ತರೀಕೆರೆ, ಗ್ರಾಮ ಪಂಚಾಯಿತಿ ಮಹಿಳಾ ಸದಸ್ಯರು ದಕ್ಷತೆಯಿಂದ ಕೆಲಸ ಮಾಡಬೇಕೆಂದು ತಾಲೂಕು ಸುಗ್ರಾಮ ಒಕ್ಕೂಟ ಅಧ್ಯಕ್ಷೆ ಪುಷ್ಪ ಹೇಳಿದ್ದಾರೆ.

ರಾಜ್ಯ ಸರ್ಕಾರದಿಂದ ಸೇಡು ತೀರಿಸಿಕೊಳ್ಳುವ ಕೆಲಸ: ಜೋಶಿ

Jun 17 2024, 01:38 AM IST
ಯಾವುದೇ ಮುಂದಾಲೋಚನೆ ಇಲ್ಲದೇ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಜಾರಿಗೊಳಿಸಿದೆ. ಈಗ ಇದರ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವುದು ಎಷ್ಟುಸರಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಶ್ನಿಸಿದ್ದಾರೆ.

ಕೆರೆಗಳ ಹೂಳೆತ್ತುವ ಕೆಲಸ ಚುರುಕುಗೊಳಿಸಿ: ಎಡೀಸಿ ಡಾ.ನಾಗರಾಜ್

Jun 16 2024, 01:46 AM IST
ಕೆರೆಗಳಲ್ಲಿ ನೀರು ಎಷ್ಟು ತುಂಬುತ್ತದೆ ಅಷ್ಟನ್ನು ಬಿಟ್ಟ ಉಳಿದ ಖಾಲಿ ಜಾಗದಲ್ಲಿ ಗಿಡ ನೆಡಲು ಅರಣ್ಯ ಇಲಾಖೆಗೂ ಕೂಡ ನಿರ್ದೇಶನ ನೀಡಲಾಗಿದೆ. ಕೆರೆಗಳ ಸುತ್ತ ಪುನ: ಒತ್ತುವರಿಯಾಗದಂತೆ ಎಚ್ಚರಿಕೆ ವಹಿಸಲು ಕೆರೆಗಳ ಸುತ್ತ ಬಯೋ ಫೆನ್ಸಿಂಗ್ ಮಾಡಲು ತಿಳಿಸಿದರು.

ಒತ್ತಡಕ್ಕೆ ಮಣಿದು ಅಧಿಕಾರಿಗಳು ಕಾನೂನು ಬಾಹಿರ ಕೆಲಸ ಮಾಡಬಾರದು-ಬೊಮ್ಮಾಯಿ

Jun 15 2024, 01:01 AM IST
ಅಧಿಕಾರಿಗಳು ಒತ್ತಡಕ್ಕೆ ಮಣಿದು ಯಾವುದೇ ಕಾನೂನು ಬಾಹಿರ ತೀರ್ಮಾನಗಳನ್ನು ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಕೆಲಸ ಮಾಡಲು ಮನಸ್ಸಿದ್ದರೆ ಇರಿ, ಇಲ್ಲದಿದ್ದರೆ ಹೋಗಿ: ಮಂಕಾಳು ಎಸ್. ವೈದ್ಯ

Jun 13 2024, 12:53 AM IST
ಹೊನ್ನಾವರ, ಭಟ್ಕಳದಲ್ಲಿ ಡೆಂಘೀ ಜ್ವರವನ್ನು ನಿಯಂತ್ರಣ ಮಾಡಲು ಕ್ರಮ ಕೈಗೊಳ್ಳುವಂತೆ ಸಚಿವರು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

14 ವರ್ಷದೊಳಗಿನವರು ಕಾಸಿಗಾಗಿ ಕೆಲಸ ಮಾಡುವುದು ನಿಷಿದ್ಧ: ಹಾಲೇಶ್

Jun 12 2024, 12:34 AM IST
ತರೀಕೆರೆ ಸಮೀೂಪದ ನೇರಲಕೆರೆ ಶ್ರೀ ಅಮೃತೇಶ್ವರ ಪ್ರೌಢಶಾಲೆ ವತಿಯಿಂದ ವಿಶ್ವ ಬಾಲ ಕಾರ್ಮಿಕರ ವಿರೋಧಿ ದಿನಾಚರಣೆ ಕಾರ್ಯಕ್ರಮ ಏರ್ಪಾಡಿಸಲಾಗಿತ್ತು.

ಗಂಗಾ ಚಾರಿಟಬಲ್ ಟ್ರಸ್ಟ್ ಮತ್ತಷ್ಟು ಸಮಾಜಮುಖಿ ಕೆಲಸ ಮಾಡಲಿ: ರಾಮಚಂದ್ರ

Jun 12 2024, 12:34 AM IST
ಕೋವಿಡ್ ವೇಳೆ ದೇಶ ಮತ್ತು ರಾಜ್ಯದ ಜನರು ಏನೆಲ್ಲಾ ಸಂಕಷ್ಟಗಳನ್ನು ಅನುಭವಿಸಿದ್ದೇವೆ ಎಂದು ನಾವೆಲ್ಲ ನೋಡಿದ್ದೇವೆ. ನಮ್ಮೆಲ್ಲಾ ಅನೇಕ ಯುವಕರು ಇಂಜಿನಿಯರಿಂಗ್, ವೈದ್ಯ ಇತರೆ ಬೇರೆ ವ್ಯಾಸಂಗ ಮಾಡಿ ನಿರುದ್ಯೋಗಿಗಳು ಆಗಿದ್ದಾರೆ.

ಸರ್ಕಾರಗಳಿಂದ ರೈತರ ಬೆನ್ನೆಲುಬು ಮುರಿಯುವ ಕೆಲಸ-ರಾಮಣ್ಣ

Jun 11 2024, 01:36 AM IST
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಬೆನ್ನೆಲುಬು ಮುರಿಯುವ ಕೆಲಸ ಮಾಡುತ್ತಿವೆ. ರೈತರ ಬೇಡಿಕೆಗಳನ್ನು ಕನಿಷ್ಠ ಸೌಜನ್ಯದಿಂದ ಪರಿಶೀಲನೆ ನಡೆಸದೇ ನಿರ್ಲಕ್ಷ್ಯ ತೋರುತ್ತಿವೆ. ಅದಕ್ಕಾಗಿ ರೈತರು ಸಂಘಟಿತರಾಗಬೇಕು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ ಕೆಂಚಳ್ಳೇರ ಹೇಳಿದರು.

ಧರ್ಮಸ್ಥಳ ಸಂಸ್ಥೆ ಸಮಾಜದ ಸಮಗ್ರ ಅಭಿವೃದ್ಧಿಗೆ ಕೆಲಸ: ಕೇಶವ ದೇವಾಂಗ

Jun 10 2024, 12:46 AM IST
ಮಾನವನ ದುರಾಸೆಯಿಂದ ಪ್ರಕೃತಿ ಮಾಲಿನ್ಯವಾಗುತ್ತಿದೆ. ಕೆರೆಕಟ್ಟೆ ನಾಶವಾಗಿ ಮಳೆ ಬಾರದೆ ಬರಗಾಲ ಸೃಷ್ಟಿಯಾಗಿದೆ. ಇದೇ ರೀತಿ ಮುಂದುವರೆದರೆ ಜಲಕ್ಷಾಮವಾಗಿ ನೀರಿಗಾಗಿ ಯುದ್ಧ ನಡೆಯಲಿದೆ. ಪ್ರಕೃತಿ ಪ್ರೀತಿಸುವ ಕಾಲ ಸೃಷ್ಟಿಯಾಗಬೇಕಿದೆ. ಪ್ರತಿವರ್ಷ ಬರಗಾಲ ಎದುರಾಗಿ ಸಕಾಲಕ್ಕೆ ಮಳೆ ಬಾರದೆ ಸಂಕಷ್ಟದ ಬದುಕು ನಿರ್ಮಾಣವಾಗುತ್ತಿದೆ. ಪರಿಸರ ಉಳಿಸಲು ಮರಗಿಡ ಸುತ್ತಮುತ್ತ ಬೆಳೆಸಬೇಕು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 87
  • next >

More Trending News

Top Stories
ಎಐ ಸವಾಲುಗಳ ಯುಗಕ್ಕೆ ಕನ್ನಡ ಅಣಿಗೊಳಿಸಲು ನಾವು ಬದ್ಧ: ಸಿದ್ದರಾಮಯ್ಯ
ಬೆಳಗಾವಿ ಕನ್ನಡ ರಾಜ್ಯೋತ್ಸವದಲ್ಲಿ 5 ಮಂದಿಗೆ ಇರಿತ
ನವೆಂಬರ್‌ ಕ್ರಾಂತಿ ಬಗ್ಗೆ ನಾನು, ಸಿಎಂ ಹೇಳಿದರಷ್ಟೇ ಬೆಲೆ: ಡಿಕೆ
ಕಿರ್ಕ್‌ ಪತ್ನಿ ಜತೆ ವ್ಯಾನ್ಸ್‌ ಆಪ್ತತೆ : ಉಷಾ ಜತೆ ವಿಚ್ಛೇದನ ವದಂತಿ
ಕನ್ನಡ ಹೋರಾಟಗಾರರ ಕೇಸ್‌ಗಳು ವಾಪಸ್ : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved