ಕಾರ್ಯಕರ್ತನಂತೆ ಕೆಲಸ ಮಾಡುವೆ: ರಾಜಶೇಖರ ನಾಗಪ್ಪ
Feb 09 2024, 01:48 AM ISTಕೇವಲ ಗ್ಯಾರಂಟಿ ಭರವಸೆಯಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಲ್ಲಿ ಶೇ.64 ಅಪರಾಧ ಪ್ರಮಾಣ ಹೆಚ್ಚಾಗಿದೆ. ಕಾಂಗ್ರೆಸ್ಸಿನ ಗ್ಯಾರಂಟಿಗಳಿಂದ ಜನರು ಭ್ರಮನಿರಸನರಾಗಿದ್ದಾರೆ. ಭಾರತ ದೇಶಕ್ಕೆ ನರೇಂದ್ರ ಮೋದಿಯವರೇ ನಿಜವಾದ ಗ್ಯಾರಂಟಿ. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಮತ್ತೆ ಬಿಜೆಪಿ ಗೆಲ್ಲಿಸಿ ಸುಭದ್ರ, ಬಲಿಷ್ಠ ಆರ್ಥಿಕ ದೇಶ ನಿರ್ಮಿಸಲು ಸಹಕರಿಸಬೇಕು.