• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತ ಪರ ಜೆಡಿಎಸ್‌ ಕೆಲಸ ಮಾಡಿಲ್ಲ

Mar 30 2024, 12:47 AM IST
‘ಕೆಲವರು ರೈತರ ಮಕ್ಕಳು, ಮಣ್ಣಿನ ಮಕ್ಕಳು ಅಂತ ಹೇಳಿಕೊಳ್ತಾರೆ, ಆದರೆ ರೈತರ ಪರ ಯಾವುದೇ ಕೆಲಸ ಮಾಡಿಲ್ಲ’ ಎಂದು ಗೌಡರ ಕುಟುಂಬದ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌. ರಾಜಣ್ಣ ಕಿಡಿಕಾರಿದರು. ಅರಸೀಕೆರೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಿದ್ದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

30 ವರ್ಷದಿಂದ ಅಭಿವೃದ್ಧಿ ಕೆಲಸ ಮಾಡದ ಬಿಜೆಪಿ ಸಂಸದರು: ಡಾ. ಅಂಜಲಿ ನಿಂಬಾಳ್ಕರ್

Mar 29 2024, 12:58 AM IST
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಚುನಾವಣೆ ಸಮಯದಲ್ಲೇ ಯಾಕೆ ಬಂಧಿಸಬೇಕು?

ಕ್ಷೇತ್ರವನ್ನು ಮಾದರಿಯನ್ನಾಗಿಸಲು ಕೆಲಸ ಮಾಡುತ್ತೇನೆ-ಬಸವರಾಜ ಬೊಮ್ಮಾಯಿ

Mar 29 2024, 12:51 AM IST
ಮಹಿಳಾ ಸಬಲೀಕರಣ, ಯುವಕರಿಗೆ ಉದ್ಯೋಗ ಒದಗಿಸುವ ಮಹತ್ತರ ಯೋಜನೆಗಳ ಮೂಲಕ ಹಾವೇರಿ-ಗದಗ ಲೋಕಸಭಾ ಕ್ಷೇತ್ರವನ್ನು ಮಾದರಿಯನ್ನಾಗಿಸಲು ನಿರಂತರ ನಿಮ್ಮ ಸಂಪರ್ಕದಲ್ಲಿದ್ದು, ಕೆಲಸ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ, ಲೋಕಸಭಾ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹಿಂದೆ ಮಂತ್ರ, ತಂತ್ರ, ಈಗ ಕುತಂತ್ರ ಕೆಲಸ ಮಾಡ್ತಿದೆ!

Mar 29 2024, 12:46 AM IST
ಚನ್ನಪಟ್ಟಣ: ಹಿಂದೆ ಮಂತ್ರ ಕೆಲಸ ಮಾಡ್ತಿತ್ತು. ನಂತರ ಯಂತ್ರ ಕೆಲಸ ಮಾಡ್ತಿತ್ತು. ಆದರೆ, ಈಗ ಕುತಂತ್ರ ಕೆಲಸ ಮಾಡ್ತಿದೆ. ಈಗಾಗಲೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ನನ್ನ ಹೆಸರಿನ ಅಭ್ಯರ್ಥಿಯನ್ನು ಸ್ವತಂತ್ರವಾಗಿ ನಿಲ್ಲಿಸಲು ತಯಾರಿ ನಡೆಸಿದ್ದು, ಅವರು ಸೋಲನ್ನು ಈಗಾಗಲೇ ಒಪ್ಪಿಕೊಂಡಿದ್ದಾರಾ ಎನ್ನುವ ಪ್ರಶ್ನೆ ಮೂಡುವಂತೆ ಮಾಡಿದೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಡಿ.ಕೆ. ಸಹೋದರರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ನರೇಗಾ ಯೋಜನೆಯಡಿ ಗ್ರಾಮೀಣರಿಗೆ ನಿರಂತರ ಕೆಲಸ

Mar 28 2024, 12:48 AM IST
ರಟ್ಟೀಹಳ್ಳಿ ತಾಲೂಕಿನ ತಾಲೂಕಿನ ಮಕರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಡ್ಡಗುಬ್ಬಿ, ಯಡಗೋಡ ಗ್ರಾಮದಲ್ಲಿ ವಲಸೆ ಯಾಕ್ರೀ? ನಿಮ್ಮೂರಲ್ಲೆ ಉದ್ಯೋಗ ಖಾತ್ರಿ, ಉದ್ಯೋಗ ಖಾತ್ರಿ ದುಡಿಮೆ ಖಾತ್ರಿ ಅಭಿಯಾನ ನಡೆಯಿತು.

ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡಿ, ವಲಸೆ ಬಿಡಿ: ದೇವರಾಜ

Mar 27 2024, 01:05 AM IST
ಬೇಸಿಗೆ ಇರುವುದರಿಂದ ಕೂಲಿಕಾರರಿಗೆ ಕೃಷಿ ಚಟುವಟಿಕೆಗಳಲ್ಲಿ ಕೆಲಸ ನಿರ್ವಹಿಸಲು ಯಾವುದೇ ರೀತಿಯ ಕೆಲಸ ಇರುವುದಿಲ್ಲ.

ಹತ್ತಿದ ಏಣಿ ಒದೆಯುವ ಕೆಲಸ ನಡೆಯುತ್ತಿದೆ: ಸಂಸದ ಬಿ.ವೈ.ರಾಘವೇಂದ್ರ

Mar 27 2024, 01:04 AM IST
ಡಮ್ಮಿ ಕ್ಯಾಂಡಿಡೇಟ್ ಹಾಕಿಸಿಕೊಳ್ಳುವ ಅವಶ್ಯಕತೆ ದೇಶದಲ್ಲಿ ಬಿಜೆಪಿಯ ಯಾವುದೇ ಅಭ್ಯರ್ಥಿಗೂ ಬರುವುದಿಲ್ಲ. ಬಿಜೆಪಿಗೆ ಬೂತ್ ಮಟ್ಟದ ಕಾರ್ಯಕರ್ತರಿದ್ದಾರೆ ಮೋದಿಜಿ ನಾಯಕತ್ವವಿದೆ. ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದಾಗ ಶಿವಮೊಗ್ಗ ಕ್ಷೇತ್ರದಲ್ಲಿ ಸರ್ವಾಂಗೀಣ ಅಭಿವೃದ್ಧಿ ಮಾಡಿದ್ದಾರೆ. ವಾಲ್ಮೀಕಿ ಜಯಂತಿ, ಕನಕ ಜಯಂತಿ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನಿಗಮಗಳ ತಂದಿದ್ದಾರೆ.

ಚುನಾವಣಾ ಕೆಲಸ ನಿರಂತರವಾಗಿ ನಿರ್ವಹಿಸಿ: ಡಿಸಿ ನಲಿನ್ ಅತುಲ್

Mar 27 2024, 01:03 AM IST
ಚುನಾವಣಾ ಕೆಲಸ ಕಾರ್ಯಗಳನ್ನು 24x7 ಅವಧಿಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಸ್ವಾರ್ಥ ಬಿಟ್ಟು ಸಮಾಜಮುಖಿ ಕೆಲಸ ಮಾಡಿ: ನಾಗೇಶ್‌

Mar 27 2024, 01:01 AM IST
ಕನಕಪುರ: ಮನುಷ್ಯನ ಜೀವನ, ತನ್ನ ಕುಟುಂಬದ ಜಂಜಾಟದಲ್ಲಿ ಕಳೆದು ಹೋಗಬಾರದು ಹುಟ್ಟಿದ ಮೇಲೆ ದೇಶಕ್ಕಾಗಿ ಏನಾದರೂ ಸೇವೆ ಸಲ್ಲಿಸಿ ಒಂದು ಹೆಜ್ಜೆ ಗುರುತನ್ನು ಬಿಟ್ಟು ಹೋಗಬೇಕು ಎಂದು ಕಸಾಪ ಜಿಲ್ಲಾಧ್ಯಕ್ಷ ಬಿ.ಟಿ.ನಾಗೇಶ್ ತಿಳಿಸಿದರು.

ಅರಣ್ಯಭೂಮಿ ಸಂತ್ರಸ್ತರ ಧ್ವನಿಯಾಗಿ ಗೀತಾ ಕೆಲಸ ಮಾಡುತ್ತಾರೆ

Mar 26 2024, 01:21 AM IST
ಮಲೆನಾಡಿನ ಅರಣ್ಯಭೂಮಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಗೀತಾ ಅವರನ್ನು ಗೆಲ್ಲಿಸುವಂತೆ ಸಚಿವ ಮಧು ಬಂಗಾರಪ್ಪ ಮನವಿ ಮಾಡಿದರು.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 80
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved