• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ನಿಂದ ಅಭಿವೃದ್ಧಿಗೆ ತಡೆಯೊಡ್ಡುವ ಕೆಲಸ: ನವೀನ್‌ ನಾಯಕ್‌ ಆರೋಪ

May 05 2024, 02:00 AM IST
ಕಳೆದ 20 ವರ್ಷಗಳಿಂದ ಕಾಂಗ್ರೆಸ್, ಬಿಜೆಪಿ ಮೇಲೆ ಅಪಪ್ರಚಾರ ಮಾಡುತ್ತಲೇ ಬಂದಿದೆ. ಕಟ್ಟು ಕತೆಗಳನ್ನು ಕಟ್ಟುತ್ತಿದೆ. ಅಭಿವೃದ್ಧಿಯನ್ನು ಅಣಕವಾಡುವುದು, ಅಭಿವೃದ್ಧಿಯ ವೇಗಕ್ಕೆ ತಡೆಯೊಡ್ಡುವುದೇ ಕಾಂಗ್ರೆಸ್‌ ಸಾಧನೆಯಾಗಿದೆ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಹೇಳಿದ್ದಾರೆ.

ಮೈಸೂರು ಮಹಾಸಂಸ್ಥಾನ ಪ್ರತಿಧ್ವನಿಯಂತೆ ಮೋದಿ ಕೆಲಸ: ಯಧುವೀರ್‌

May 04 2024, 12:36 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಮೈಸೂರು ರಾಜವಂಶಸ್ಥ ಹಾಗೂ ಮೈಸೂರು-ಕೊಡಗು ಕ್ಷೇತ್ರದ ಅಭ್ಯರ್ಥಿ ಯದುವೀರ ಶ್ರೀಕಂಠದತ್ತ ಒಡೆಯರ್ ನಗರದ ಉತ್ತರ ಮತ್ತು ದಕ್ಷಿಣ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಶುಕ್ರವಾರ ರೋಡ್ ಶೋ ನಡೆಸುವ ಮೂಲಕ ಮತಯಾಚಿಸಿದರು.

ಅಲ್ಪಸಂಖ್ಯಾತರಿಗೆ ತೃಪ್ತಿ ತಂದ ಪ್ರಧಾನಿ ಮೋದಿ ಕೆಲಸ

May 04 2024, 12:32 AM IST
10 ವರ್ಷಗಳ ಕಾಲ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಮಾಡಿರುವ ಕೆಲಸಗಳು ಅಲ್ಪಸಂಖ್ಯಾತರಿಗೆ ತೃಪ್ತಿ ತಂದಿವೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಅನೀಲ ಥಾಮಸ್ ಹೇಳಿದರು.

ಪ್ರಜ್ವಲ್‌ ರೇವಣ್ಣ ಪ್ರಕರಣ: ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ: ಜೋಶಿ

May 03 2024, 01:13 AM IST
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ರಾಜ್ಯ ಸರ್ಕಾರದಿಂದ ರಾಜಕಾರಣ ಮಾಡುತ್ತಿದೆ. ಯಾವುದೇ ರೀತಿಯ ಎಫ್ಐಆರ್ ಮಾಡದೇ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಬೇರೆಯವರ ಮೇಲೆ ತಪ್ಪು ಹೊರಿಸುವ ಕೆಲಸವನ್ನು ಸಿಎಂ ಮಾಡಿದ್ದಾರೆ.

ಹೆಚ್ಚು ಕೆಲಸ, ಶಿಸ್ತು ಬದ್ಧ ಜೀವನ ನಾಯಕನ ಗುಣ : ಸಂದೀಪ್ ಕುಮಾರ್ ಮಂಜ

May 03 2024, 01:05 AM IST
ಕುಟುಂಬೋತ್ಸವ ಮತ್ತು ಲೀಡರ್‌ ಶಿಪ್‌ ತರಬೇತಿ ಕಾರ್ಯಕ್ರಮ ಸಿ.ಎಸ್‌.ಐ ಬಾಲಕರ ವಸತಿ ನಿಲಯದಲ್ಲಿ ನಡೆಯಿತು. ನಾಯಕತ್ವ ಜವಾಬ್ದಾರಿಯಾಗಿದೆ ಎಂದು ಗಣ್ಯರು ಈ ಸಂದರ್ಭ ಹೇಳಿದರು.

ಜನ ಮೆಚ್ಚುವ ಕೆಲಸಕ್ಕಿಂತ ದೈವ ಮೆಚ್ಚುವಂಥ ಕೆಲಸ ದೊಡ್ಡದು : ಶ್ರೀ ರಂಭಾಪುರಿ ಜಗದ್ಗುರು

May 03 2024, 01:03 AM IST
ಚಿಕ್ಕಮಗಳೂರು, ಸ್ವಾರ್ಥ ರಹಿತವಾದ ಬದುಕಿಗೆ ಬೆಲೆ ನೆಲೆ ಇದೆ. ಅದರಲ್ಲಿ ಅಂಥ ಅದ್ಭುತ ಶಕ್ತಿಯಿದೆ. ಜೀವನದಲ್ಲಿ ಉತ್ಸಾಹ ಇದ್ದರೆ ಸಾಧನೆ ಸಿದ್ಧಿಯಾಗುತ್ತದೆ. ಜನ ಮೆಚ್ಚುವಂತಹ ಕೆಲಸ ದೊಡ್ಡದಾದರೆ ದೈವ ಮೆಚ್ಚುವಂತಹ ಕೆಲಸ ಅದಕ್ಕಿಂತಲೂ ದೊಡ್ಡದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು ನುಡಿದರು.

ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಸಂಪೂರ್ಣವಾಗಿ ನಿಂತಿವೆ: ವಿಜಯೇಂದ್ರ

May 02 2024, 12:18 AM IST
ರಾಜ್ಯ ಸರ್ಕಾರ ಗ್ಯಾರಂಟಿ ನೀಡುವ ನೆಪದಲ್ಲಿ ವಿದ್ಯುತ್ ದರ, ಬಸ್ ದರವನ್ನು ದುಪ್ಪಟ್ಟು ಮಾಡಿ ರಾಜ್ಯದ ಜನರ ಕಿವಿಗೆ ಹೂವು ಇಡುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜೇಯೇಂದ್ರ ಹೇಳಿದರು.

ಅಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ: ಡಿಕೆಶಿ

May 01 2024, 02:03 AM IST
ನೇರವಾಗಿ ಚುನಾವಣೆ ಎದುರಿಸುವೆ ಪೆನ್‌ಡ್ರೈವ್‌ ಇದೆ ಎಂದು ಬೆದರಿಸಲ್ಲ ಎಂದು ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.

ದೇಶ ಕಟ್ಟುವ ಕೆಲಸ ಮತದಾನದ ಮೂಲಕ ನಡೆಯುತ್ತೆ: ಗಾಯತ್ರಿ

May 01 2024, 01:21 AM IST
ಶಿವಮೊಗ್ಗ ಗೋಪಾಳದ ಶಾರದಾದೇವಿ ಅಂಧರ ವಿಕಾಸ ಶಾಲೆಯಲ್ಲಿ ಆಯೋಜಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಜಿಪಂ ಮುಖ್ಯ ಯೋಜನಾಧಿಕಾರಿ ಗಾಯತ್ರಿ ಮಾತನಾಡಿದರು.

ಸೋಲಿನ ಭೀತಿಗೆ ಬಿಜೆಪಿಯಿಂದ ಸಮಾಜ ಒಡೆಯುವ ಕೆಲಸ

May 01 2024, 01:18 AM IST
ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ಮಾಂಗಲ್ಯವನ್ನು ಕಿತ್ತು ಬೇರೆಯವರಿಗೆ ನೀಡಬೇಕಾಗುತ್ತದೆ ಎಂದು ಪ್ರಧಾನಿ ಕೀಳುಮಟ್ಟಕ್ಕಿಳಿದು ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಎಂದರೇ ನುಡಿದಂತೆ ನಡೆಯುವ ಪಕ್ಷ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಬಿಜೆಪಿ ವಿರುದ್ಧ ಕಿಡಿಕಾರಿದರು.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 87
  • next >

More Trending News

Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved