• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣದಿಂದ ಮಾತ್ರ ಸರ್ಕಾರಿ ಕೆಲಸ ಸಿಗುವುದಿಲ್ಲ: ಗ್ರಾಮೀಣ ಯುವಕರ ಕೌಶಲ್ಯಾಭಿವೃದ್ಧಿಯ ಪವನ್

Mar 26 2024, 01:06 AM IST
ನಿರುದ್ಯೋಗ ಎನ್ನುವುದು ಸಮಸ್ಯೆಯಲ್ಲ, ಉದ್ಯೋಗ ಮಾಡುವವರಿಗೆ ನೂರೆಂಟು ಮಾರ್ಗಗಳಿವೆ. ಇಂದು ಶಿಕ್ಷಣ ಪಡೆದ ಮಾತ್ರಕ್ಕೆ ಎಲ್ಲರಿಗೂ ಸರ್ಕಾರಿ ಕೆಲಸ ದೊರೆಯುವುದಿಲ್ಲ ಎಂದು ಗ್ರಾಮೀಣ ಯುವಕರ ಕೌಶಲ್ಯಾಭಿವೃದ್ಧಿ ಸಂಸ್ಥೆಯ ಪವನ್ ತಿಳಿಸಿದರು. ಹಾಸನದಲ್ಲಿ ಸ್ವ- ಉದ್ಯೋಗವನ್ನು ಕುರಿತು ಜಾಗೃತಿ ಮೂಡಿಸುವ ವಿನೂತನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಂಪಿ ಚುನಾವಣೆ: ಮೈ ಮರೆಯದೆ ಕೆಲಸ ಮಾಡಿ: ವಿಧಾನ ಪರಿಷತ್ ಉಪಸಭಾಪತಿ ಪ್ರಾಣೇಶ್

Mar 26 2024, 01:02 AM IST
ಹಾಸನದ ಎಂ.ಜಿ. ರಸ್ತೆ ಬಳಿ ಇರುವ ಗುರುರಾಜ ಕಲ್ಯಾಣ ಮಂಟಪದಲ್ಲಿ ಸೋಮವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಚುನಾವಣೆ ನಿರ್ವಹಣಾ ಸಮಿತಿ ಸಭೆ ಉದ್ಘಾಟಿಸಿ ವಿಧಾನ ಪರಿಷತ್ ಉಪಸಭಾಪತಿ ಪ್ರಾಣೇಶ್ ಮಾತನಾಡಿದರು.

ಜನಪರ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ: ಸಚಿವ ಚಲುವರಾಯಸ್ವಾಮಿ

Mar 24 2024, 01:37 AM IST
ಬಿಜೆಪಿ, ಜೆಡಿಎಸ್‌ನವರು ರಾಜ್ಯಕ್ಕೆ ಬರಗಾಲದಲ್ಲಿ ಕೇಂದ್ರ ಸರಕಾರ ನೀಡುವ ಎನ್‌ಡಿಆರ್‌ಎಫ್ ಹಣ ಕೊಡಿಸುವ ಕುರಿತು ಕೇಂದ್ರದೊಂದಿಗೆ ಒಮ್ಮೆಯೂ ಚರ್ಚಿಸಿಲ್ಲ. ಕೇಂದ್ರ ಸರಕಾರ ಸಹ ರಾಜ್ಯಕ್ಕೆ ಬರಬೇಕಾದ ಎನ್‌ಡಿಆರ್‌ಎಫ್ ಹಣ ನೀಡದೇ ಮಲತಾಯಿ ಧೋರಣೆಯ ನೀತಿ ಅನುಸರಿಸುತ್ತಿದೆ .

ಮಕ್ಕಳ ಹಿತಾಸಕ್ತಿ ಕಾಪಾಡಲು ಕೆಲಸ ಮಾಡಬೇಕು

Mar 23 2024, 01:04 AM IST
ಮಕ್ಕಳ ರಕ್ಷಣೆ ಕಾರ್ಯ ನಿರ್ವಹಿಸುತ್ತಿರುವ ನಾವೆಲ್ಲರೂ ಬಾಲನ್ಯಾಯ ಮಕ್ಕಳ ಪಾಲನೆ ಮತ್ತು ರಕ್ಷಣೆ ಕಾಯ್ದೆ-೨೦೧೫ ಅರಿತುಕೊಂಡು ಮಕ್ಕಳ ಹಿತಾಸಕ್ತಿ ಕಾಪಾಡಲು ಒಟ್ಟಾಗಿ ಕೆಲಸ ಮಾಡಬೇಕು.

ಗಡಿಗಳ ಮೀರಿ ಕೆಲಸ ಮಾಡುವುದೇ ನೈಜ ಸಮಾಜ ಸೇವೆ: ಸಾಮಾಜಿಕ ಕಾರ್ಯಕರ್ತೆ ಐಶ್ವರ್ಯ

Mar 21 2024, 01:00 AM IST
ಸಮಾಜದಲ್ಲಿ ಎಲ್ಲ ಜಾತಿ, ಧರ್ಮಗಳಲ್ಲಿಯೂ ನೊಂದವರು, ಶೋಷಿತರು ಇರುತ್ತಾರೆ. ಸಾಮಾಜಿಕ ಕಾರ್ಯಕರ್ತರು ಯಾವುದೇ ಒಂದು ಧರ್ಮ ಅಥವಾ ಜಾತಿಯನ್ನು ಕೇಂದ್ರೀಕರಿಸಿ ಕೆಲಸ ಮಾಡಬಾರದು. ಎಲ್ಲರನ್ನೂ ಒಗ್ಗೂಡಿಸಿಕೊಂಡು, ಎಲ್ಲರೊಂದಿಗೆ ಬೆರೆತು ಕೆಲಸ ಮಾಡಿದಾಗ ಮಾತ್ರ ಬದಲಾವಣೆ ಸಾಧ್ಯವಾಗುತ್ತದೆ.

ಒಳ್ಳೆ ಕೆಲಸ ಕಾರ್ಯಗಳನ್ನು ಮಾಡುವುದು ರೂಢಿಸಿಕೊಳ್ಳಿರಿ

Mar 19 2024, 12:50 AM IST
ಐಗಳಿ: ಹಸಿದ ಹೊಟ್ಟೆಗೆ ಅನ್ನ ನೀಡುವುದು, ಬಾಯಾರಿಕೆಯಿಂದ ಬಂದವರಿಗೆ ನೀರು ಕೊಡುವುದು, ಬಿಸಿಲಿನ ತಾಪದಲ್ಲಿಂದ ಬಂದವರಿಗೆ ನೆರಳಿನಲ್ಲಿ ಕರೆಯುವುದು, ಬಿದ್ದವರನ್ನು ಎಬ್ಬಿಸುವುದು, ಇಂತಹ ಕಾರ್ಯವನ್ನು ನಿಮ್ಮ ಜೀವನದಲ್ಲಿ ರೂಢಿಸಿಕೊಳ್ಳಿರಿ ಎಂದು ಮಾಜಿ ಶಾಸಕ ಶಹಜಹಾನ ಡೊಂಗರಗಾಂವ ಹೇಳಿದರು. ಸ್ಥಳೀಯ ಮಹಾ ತಪಸ್ವಿ ಜಂಗಮಜ್ಯೋತಿ ಲಿಂ.ಅಪ್ಪಯ್ಯ ಸ್ವಾಮಿಗಳ ಜಾತ್ರೆಯ ನಿಮಿತ್ತ ರಥೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರಿಗೆ ಉಚಿತವಾಗಿ ಗ್ರಾಮದ ಅಲ್ಪಸಂಖ್ಯಾತರ ಮುಸ್ಲಿಂ ಭಾಂಧವರು ಮಜ್ಜಿಗೆ, ಶರಬತ್ತ, ಪಾನಕ ಇತ್ಯಾದಿ ವಿತರಿಸಿದರು.

ತಳಮಟ್ಟದಿಂದ ಬಿಜೆಪಿ ಕಾರ್ತಕರ್ತರು ಕೆಲಸ ಮಾಡಿ: ಮಾಜಿ ಸಚಿವ ರಾಜೂಗೌಡ

Mar 19 2024, 12:47 AM IST
ಹುಣಸಗಿ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡ ಭಗೀರಥ ಸಮುದಾಯದ ನೂರಾರು ಕಾರ್ಯಕರ್ತರಿಗೆ ಪಕ್ಷದ ಶಾಲು ಹಾಕಿ ಬರಮಾಡಿಕೊಂಡು ಮಾಜಿ ಸಚಿವ ನರಸಿಂಹ ನಾಯಕ (ರಾಜೂಗೌಡ) ಮಾತನಾಡಿದರು.

ಒಗ್ಗಟ್ಟಿನಿಂದ ಕನ್ನಡ ಕಟ್ಟುವ ಕೆಲಸ ಮಾಡಬೇಕಿದೆ

Mar 18 2024, 01:55 AM IST
ಅಥಣಿ: ಪ್ರತಿಯೊಬ್ಬರೂ ಕನ್ನಡ ಬೆಳೆಸುವ ಕೆಲಸ ಮಾಡಬೇಕು. ಕನ್ನಡ ಮನಸ್ಸುಗಳು ಒಗ್ಗಟ್ಟಿನಿಂದ ಗಡಿನಾಡಿನಲ್ಲಿ ಕನ್ನಡ ಕಟ್ಟುವ ಕೆಲಸ ಮಾಡಬೇಕಿದೆ ಎಂದು ಸಮಾಜ ಸೇವಕ ಗಜಾನನ ಮಂಗಸೂಳಿ ಹೇಳಿದರು.

ಯಾವುದೇ ಪಕ್ಷದ ಪರವಾಗಿರದೆ ಪ್ರಮಾಣಿಕವಾಗಿ ಕೆಲಸ ಮಾಡಿ: ಶಿವಮೂರ್ತಿ

Mar 18 2024, 01:50 AM IST
ಚುನಾವಣೆಗೆ ನೇಮಕಗೊಂಡ ಸಿಬ್ಬಂದಿ ಪ್ರಾಮಣಿಕವಾಗಿ ಕರ್ತವ್ಯ ನಿರ್ವಹಿಸಿ, ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡಿ ಕೆಟ್ಟ ಹೆಸರು ತಂದುಕೊಳ್ಳದಿರಿ, ಅಲ್ಲದೆ ಜವಾಬ್ದಾರಿಯುತವಾಗಿ ನಿಮ್ಮ ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಿ ಎಂದು ಉಪವಿಭಾಗಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಶಿವಮೂರ್ತಿ ಹೇಳಿದರು.

ಈಶ್ವರಪ್ಪ ಸಂಘದ ಕಾರ್ಯಕರ್ತರಾಗಿ, ಸಂಕಷ್ಟದಲ್ಲಿದ್ದಾಗ ಕೆಲಸ ಮಾಡಿದವರು: ಯಶ್ಪಾಲ್

Mar 17 2024, 02:03 AM IST
, ಈಶ್ವರಪ್ಪ ಬಿಜೆಪಿಯ ಹಿರಿಯ ನಾಯಕರು, ಸಾಕಷ್ಟು ಜವಾಬ್ದಾರಿ ನಿಭಾಯಿಸಿ ಪಕ್ಷಕ್ಕೆ ಕೊಡುಗೆ ನೀಡಿದ್ದಾರೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಈಶ್ವರಪ್ಪ ಬೇಸರಗೊಂಡಿರಬಹುದು. ಬೇಸರ ಶಮನಗೊಂಡು 28 ಅಭ್ಯರ್ಥಿ ಗೆಲ್ಲಿಸುವಲ್ಲಿ ಈಶ್ವರಪ್ಪ ಕೆಲಸ ಮಾಡುತ್ತಾರೆ ಎಂದು ಯಶ್ಪಾಲ್‌ ಹೇಳಿದ್ದಾರೆ.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 80
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved