• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಜ್ಜಿಗೆಗೆ ಮತ್ತು ಬೆರೆಸಿ ಮಾಲಕಿಯ ಪ್ರಜ್ಞೆ ತಪ್ಪಿಸಿ ಕೆಲಸದಾಕೆ ಮಾಡಿದ್ದು ಖತರ್ನಾಕ್ ಕೆಲಸ!

Apr 06 2024, 02:01 AM IST
ಮಜ್ಜಿಗೆಗೆ ಮತ್ತು ಭರಿಸುವ ಔಷಧಿ ಸೇರಿಸಿ ಕುಡಿಸಿ ಪಿಜಿ ಮಾಲಿಕಿಯನ್ನು ಪ್ರಜ್ಞೆತಪ್ಪಿಸಿದ ಕೆಲಸದಾಕೆ, ಬಳಿಕ ಚಿನ್ನ ಕದ್ದೊಯ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಪ್ರತಿ ಜಾಬ್‌ಕಾರ್ಡ್‌ಗೆ 100 ದಿನ ಕೂಲಿ ಕೆಲಸ: ಜಿಪಂ ಸಿಇಒ

Apr 06 2024, 12:49 AM IST
ಏಪ್ರಿಲ್‌, ಮೇ, ಜೂನ್ ತಿಂಗಳಲ್ಲಿ ನಿರಂತರವಾಗಿ ಕೆಲಸ ನೀಡಲು ನರೇಗಾ ವಾರ್ಷಿಕ ಕ್ರಿಯಾ ಯೋಜನೆಗಳಿಗೆ ಅನುಮೋದನೆ ನಾಇಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರಿಮಾ ಪನ್ವಾರ ತಿಳಿಸಿದರು. ನರೇಗಾ ಕಾಮಗಾರಿ ಸ್ಥಳಕ್ಕೆ ಗರಿಮಾ ಪನ್ವಾರ ಭೇಟಿ, ಪರಿಶೀಲನೆ ನಡೆಸಿದರು.

ಪ್ರಧಾನ ಮಂತ್ರಿಗಲ್ಲ, ಇಲ್ಲಿ ಕೆಲಸ ಮಾಡುವವರಿಗೆ ಮತ ನೀಡಿ: ಜಯಪ್ರಕಾಶ್ ಹೆಗ್ಡೆ

Apr 06 2024, 12:47 AM IST
ಕಾಪು ಕ್ಷೇತ್ರ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಕಾಂಗ್ರೆಸ್‌ ಕಾರ್ಯಕರ್ತರ ಸಭೆ ನಡೆಯಿತು. ಸಬೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಮಾತನಾಡಿದರು.

ಪೊಲೀಸ್‌ ಕೆಲಸ ಪವಿತ್ರವಾದ ವೃತ್ತಿ : ಕಾಂತರಾಜು

Apr 03 2024, 01:37 AM IST
ತುಮಕೂರು ಜಿಲ್ಲೆಯ ಡಿಎಆರ್ ಮೈದಾನದಲ್ಲಿ ಪೊಲೀಸ್‌ ಧ್ವಜ ದಿನಾಚರಣೆ ಕಾರ್ಯಕ್ರಮ

ಮಂಗನ ಕಾಯಿಲೆ ನಿಯಂತ್ರಣಕ್ಕೆ ಸಮನ್ವಯದಿಂದ ಕೆಲಸ ಮಾಡಿ: ಡಿಸಿ ಗಂಗೂಬಾಯಿ

Apr 03 2024, 01:35 AM IST
ಮಂಗನ ಕಾಯಿಲೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯೊಂದಿಗೆ ಎಲ್ಲ ಇಲಾಖೆಯವರು ಸಹಕರಿಸಬೇಕು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಮಾಹಿತಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ತಿಳಿಸಿದರು.

ಬಿಜೆಪಿಯಿಂದ ನಿತ್ಯ ಜನರ ಮೂರ್ಖರನ್ನಾಗಿಸುವ ಕೆಲಸ: ಬಿ.ಎನ್.ಚಂದ್ರಪ್ಪ

Apr 02 2024, 01:14 AM IST
ದೇಶದಲ್ಲಿ ಬಿಜೆಪಿ ನಿತ್ಯ ಜನರನ್ನು ಮೂರ್ಖರನ್ನಾಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ನಾವು ಪ್ರಬುದ್ಧರು ಎಂಬುದನ್ನು ವಿಧಾನಸಭಾ ಚುನಾವಣಾ ಫಲಿತಾಂಶದಲ್ಲೇ ರಾಜ್ಯದ ಜನ ದೃಢ ಪಡಿಸಿದ್ದಾರೆ ಎಂದು ಬಿ.ಎನ್.ಚಂದ್ರಪ್ಪ ಹೇಳಿದರು.

ಸೆಕ್ಟರ್‌ ಅಧಿಕಾರಿಗಳು ಸೇತುವೆಯಂತೆ ಕೆಲಸ ಮಾಡಿ

Apr 02 2024, 01:07 AM IST
ಜಿಲ್ಲೆಯಲ್ಲಿ 1660 ಮತಗಟ್ಟೆಗಳಿದ್ದು, ಪ್ರತಿ ಮತಗಟ್ಟೆಯ ಪಿಆರ್‌ಒ ಮತ್ತು ಎಪಿಆರ್‌ಒಗಳು ಮತಗಟ್ಟೆಯಲ್ಲಿ ತಾವು ನಿರ್ವಹಿಸಬೇಕಾದ ಪ್ರತಿ ಕರ್ತವ್ಯದ ಬಗ್ಗೆ ಮನದಟ್ಟು ಹೊಂದಬೇಕು.

ಜನಪರ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

Apr 02 2024, 01:02 AM IST
ಶಾಸಕನಾಗಿ, ಸಚಿವನಾಗಿ, ಸಂಸದನಾಗಿ ವಿವಿಧ ಹುದ್ದೆಗಳನ್ನು ನಿಭಾಯಿಸಿ ಕೆಲಸ ಮಾಡಿದ್ದೇನೆ. ಕ್ಷೇತ್ರದ ಸಮಸ್ಯೆಗಳಿಗೂ ಸ್ಪಂದಿಸಿ, ಹೋರಾಡಿ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ. ಜನಪರ ಕೆಲಸ ನೋಡಿ ಮತ ನೀಡಿ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಕೆ.ಜಯಪ್ರಕಾಶ್‌ ಹೆಗ್ಡೆ ಮನವಿ ಮಾಡಿದರು.

ಸ್ವಾವಲಂಬನೆ, ಸಂಘಟನೆ ನೆಲೆಗಟ್ಟಿನಲ್ಲಿ ವಿಪ್ರ ಸಂಘಗಳ ಕೆಲಸ ನಿರ್ವಹಣೆ: ರಾಘವೇಂದ್ರ ಭಟ್

Apr 01 2024, 12:48 AM IST
ವಿಪ್ರ ಮಹಿಳೆಯರು ಸಂಘಟನೆ ಮೂಲಕ ಸಮಾಜ ಕಟ್ಟುವ ಕೆಲಸದಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುವಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮಹಿಳಾ ಸಂಘಟನೆಯನ್ನು ಸ್ಥಾಪಿಸಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾದ ಉಪಾಧ್ಯಕ್ಷ ವೇ.ಬ್ರ.ರಾಘವೇಂದ್ರ ಭಟ್ ಹೇಳಿದರು.

ನನ್ನದು ಮಾತಿಗಿಂತ ಕೆಲಸ ಹೆಚ್ಚು: ರಾಧಾಕೃಷ್ಣ

Apr 01 2024, 12:48 AM IST
ಮಲ್ಲಿಕಾರ್ಜುನ ಖರ್ಗೆ ಅವರ ಅಭಿವೃದ್ಧಿಪರ ಚಿಂತನೆ ಈ ಭಾಗದಲ್ಲಿ ಬೆಳವಣಿಗೆಯಾಗಲು ಸಹಕಾರಿಯಾಗಿದೆ. ಅವರ ಮಾರ್ಗದರ್ಶನದಲ್ಲಿಯೇ ರಾಧಾಕೃಷ್ಣ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 87
  • next >

More Trending News

Top Stories
ಸಂಪುಟ ನಿರ್ಣಯಗಳು, ವಿಧೇಯಕ ಕನ್ನಡ ಮಯ
ಮೋದಿ ಸಾಮ್ರಾಟನಲ್ಲ, ಎಲ್ಲ ರಾಜ್ಯಗಳಲ್ಲಿ ಗೆದ್ದಿಲ್ಲ: ಎಐಸಿಸಿ ಅಧ್ಯಕ್ಷ ಖರ್ಗೆ
ಸರ್ಕಾರಿ ಸಭೆಗಳಲ್ಲಿ ಪ್ಲಾಸ್ಟಿಕ್‌ ನೀರಿನ ಬಾಟಲಿಗೆ ನಿಷೇಧ
ಬೀದಿ ನಾಯಿ ಕೇಸ್‌ : ರಾಜ್ಯಗಳ ಮೇಲೆ ಸುಪ್ರೀಂ ಗರಂ
ಪಟೇಲರಿಗೆ ಇಡೀ ಕಾಶ್ಮೀರ ವಿಲೀನದ ಕನಸಿತ್ತು, ನೆಹರು ಬಿಡ್ಲಿಲ್ಲ : ಮೋದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved