• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೆ ಮಂತ್ರ, ತಂತ್ರ, ಈಗ ಕುತಂತ್ರ ಕೆಲಸ ಮಾಡ್ತಿದೆ!

Mar 29 2024, 12:46 AM IST
ಚನ್ನಪಟ್ಟಣ: ಹಿಂದೆ ಮಂತ್ರ ಕೆಲಸ ಮಾಡ್ತಿತ್ತು. ನಂತರ ಯಂತ್ರ ಕೆಲಸ ಮಾಡ್ತಿತ್ತು. ಆದರೆ, ಈಗ ಕುತಂತ್ರ ಕೆಲಸ ಮಾಡ್ತಿದೆ. ಈಗಾಗಲೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ನನ್ನ ಹೆಸರಿನ ಅಭ್ಯರ್ಥಿಯನ್ನು ಸ್ವತಂತ್ರವಾಗಿ ನಿಲ್ಲಿಸಲು ತಯಾರಿ ನಡೆಸಿದ್ದು, ಅವರು ಸೋಲನ್ನು ಈಗಾಗಲೇ ಒಪ್ಪಿಕೊಂಡಿದ್ದಾರಾ ಎನ್ನುವ ಪ್ರಶ್ನೆ ಮೂಡುವಂತೆ ಮಾಡಿದೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಡಿ.ಕೆ. ಸಹೋದರರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ನರೇಗಾ ಯೋಜನೆಯಡಿ ಗ್ರಾಮೀಣರಿಗೆ ನಿರಂತರ ಕೆಲಸ

Mar 28 2024, 12:48 AM IST
ರಟ್ಟೀಹಳ್ಳಿ ತಾಲೂಕಿನ ತಾಲೂಕಿನ ಮಕರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಡ್ಡಗುಬ್ಬಿ, ಯಡಗೋಡ ಗ್ರಾಮದಲ್ಲಿ ವಲಸೆ ಯಾಕ್ರೀ? ನಿಮ್ಮೂರಲ್ಲೆ ಉದ್ಯೋಗ ಖಾತ್ರಿ, ಉದ್ಯೋಗ ಖಾತ್ರಿ ದುಡಿಮೆ ಖಾತ್ರಿ ಅಭಿಯಾನ ನಡೆಯಿತು.

ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡಿ, ವಲಸೆ ಬಿಡಿ: ದೇವರಾಜ

Mar 27 2024, 01:05 AM IST
ಬೇಸಿಗೆ ಇರುವುದರಿಂದ ಕೂಲಿಕಾರರಿಗೆ ಕೃಷಿ ಚಟುವಟಿಕೆಗಳಲ್ಲಿ ಕೆಲಸ ನಿರ್ವಹಿಸಲು ಯಾವುದೇ ರೀತಿಯ ಕೆಲಸ ಇರುವುದಿಲ್ಲ.

ಹತ್ತಿದ ಏಣಿ ಒದೆಯುವ ಕೆಲಸ ನಡೆಯುತ್ತಿದೆ: ಸಂಸದ ಬಿ.ವೈ.ರಾಘವೇಂದ್ರ

Mar 27 2024, 01:04 AM IST
ಡಮ್ಮಿ ಕ್ಯಾಂಡಿಡೇಟ್ ಹಾಕಿಸಿಕೊಳ್ಳುವ ಅವಶ್ಯಕತೆ ದೇಶದಲ್ಲಿ ಬಿಜೆಪಿಯ ಯಾವುದೇ ಅಭ್ಯರ್ಥಿಗೂ ಬರುವುದಿಲ್ಲ. ಬಿಜೆಪಿಗೆ ಬೂತ್ ಮಟ್ಟದ ಕಾರ್ಯಕರ್ತರಿದ್ದಾರೆ ಮೋದಿಜಿ ನಾಯಕತ್ವವಿದೆ. ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದಾಗ ಶಿವಮೊಗ್ಗ ಕ್ಷೇತ್ರದಲ್ಲಿ ಸರ್ವಾಂಗೀಣ ಅಭಿವೃದ್ಧಿ ಮಾಡಿದ್ದಾರೆ. ವಾಲ್ಮೀಕಿ ಜಯಂತಿ, ಕನಕ ಜಯಂತಿ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನಿಗಮಗಳ ತಂದಿದ್ದಾರೆ.

ಚುನಾವಣಾ ಕೆಲಸ ನಿರಂತರವಾಗಿ ನಿರ್ವಹಿಸಿ: ಡಿಸಿ ನಲಿನ್ ಅತುಲ್

Mar 27 2024, 01:03 AM IST
ಚುನಾವಣಾ ಕೆಲಸ ಕಾರ್ಯಗಳನ್ನು 24x7 ಅವಧಿಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಸ್ವಾರ್ಥ ಬಿಟ್ಟು ಸಮಾಜಮುಖಿ ಕೆಲಸ ಮಾಡಿ: ನಾಗೇಶ್‌

Mar 27 2024, 01:01 AM IST
ಕನಕಪುರ: ಮನುಷ್ಯನ ಜೀವನ, ತನ್ನ ಕುಟುಂಬದ ಜಂಜಾಟದಲ್ಲಿ ಕಳೆದು ಹೋಗಬಾರದು ಹುಟ್ಟಿದ ಮೇಲೆ ದೇಶಕ್ಕಾಗಿ ಏನಾದರೂ ಸೇವೆ ಸಲ್ಲಿಸಿ ಒಂದು ಹೆಜ್ಜೆ ಗುರುತನ್ನು ಬಿಟ್ಟು ಹೋಗಬೇಕು ಎಂದು ಕಸಾಪ ಜಿಲ್ಲಾಧ್ಯಕ್ಷ ಬಿ.ಟಿ.ನಾಗೇಶ್ ತಿಳಿಸಿದರು.

ಅರಣ್ಯಭೂಮಿ ಸಂತ್ರಸ್ತರ ಧ್ವನಿಯಾಗಿ ಗೀತಾ ಕೆಲಸ ಮಾಡುತ್ತಾರೆ

Mar 26 2024, 01:21 AM IST
ಮಲೆನಾಡಿನ ಅರಣ್ಯಭೂಮಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಗೀತಾ ಅವರನ್ನು ಗೆಲ್ಲಿಸುವಂತೆ ಸಚಿವ ಮಧು ಬಂಗಾರಪ್ಪ ಮನವಿ ಮಾಡಿದರು.

ಶಿಕ್ಷಣದಿಂದ ಮಾತ್ರ ಸರ್ಕಾರಿ ಕೆಲಸ ಸಿಗುವುದಿಲ್ಲ: ಗ್ರಾಮೀಣ ಯುವಕರ ಕೌಶಲ್ಯಾಭಿವೃದ್ಧಿಯ ಪವನ್

Mar 26 2024, 01:06 AM IST
ನಿರುದ್ಯೋಗ ಎನ್ನುವುದು ಸಮಸ್ಯೆಯಲ್ಲ, ಉದ್ಯೋಗ ಮಾಡುವವರಿಗೆ ನೂರೆಂಟು ಮಾರ್ಗಗಳಿವೆ. ಇಂದು ಶಿಕ್ಷಣ ಪಡೆದ ಮಾತ್ರಕ್ಕೆ ಎಲ್ಲರಿಗೂ ಸರ್ಕಾರಿ ಕೆಲಸ ದೊರೆಯುವುದಿಲ್ಲ ಎಂದು ಗ್ರಾಮೀಣ ಯುವಕರ ಕೌಶಲ್ಯಾಭಿವೃದ್ಧಿ ಸಂಸ್ಥೆಯ ಪವನ್ ತಿಳಿಸಿದರು. ಹಾಸನದಲ್ಲಿ ಸ್ವ- ಉದ್ಯೋಗವನ್ನು ಕುರಿತು ಜಾಗೃತಿ ಮೂಡಿಸುವ ವಿನೂತನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಂಪಿ ಚುನಾವಣೆ: ಮೈ ಮರೆಯದೆ ಕೆಲಸ ಮಾಡಿ: ವಿಧಾನ ಪರಿಷತ್ ಉಪಸಭಾಪತಿ ಪ್ರಾಣೇಶ್

Mar 26 2024, 01:02 AM IST
ಹಾಸನದ ಎಂ.ಜಿ. ರಸ್ತೆ ಬಳಿ ಇರುವ ಗುರುರಾಜ ಕಲ್ಯಾಣ ಮಂಟಪದಲ್ಲಿ ಸೋಮವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಚುನಾವಣೆ ನಿರ್ವಹಣಾ ಸಮಿತಿ ಸಭೆ ಉದ್ಘಾಟಿಸಿ ವಿಧಾನ ಪರಿಷತ್ ಉಪಸಭಾಪತಿ ಪ್ರಾಣೇಶ್ ಮಾತನಾಡಿದರು.

ಜನಪರ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ: ಸಚಿವ ಚಲುವರಾಯಸ್ವಾಮಿ

Mar 24 2024, 01:37 AM IST
ಬಿಜೆಪಿ, ಜೆಡಿಎಸ್‌ನವರು ರಾಜ್ಯಕ್ಕೆ ಬರಗಾಲದಲ್ಲಿ ಕೇಂದ್ರ ಸರಕಾರ ನೀಡುವ ಎನ್‌ಡಿಆರ್‌ಎಫ್ ಹಣ ಕೊಡಿಸುವ ಕುರಿತು ಕೇಂದ್ರದೊಂದಿಗೆ ಒಮ್ಮೆಯೂ ಚರ್ಚಿಸಿಲ್ಲ. ಕೇಂದ್ರ ಸರಕಾರ ಸಹ ರಾಜ್ಯಕ್ಕೆ ಬರಬೇಕಾದ ಎನ್‌ಡಿಆರ್‌ಎಫ್ ಹಣ ನೀಡದೇ ಮಲತಾಯಿ ಧೋರಣೆಯ ನೀತಿ ಅನುಸರಿಸುತ್ತಿದೆ .
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 87
  • next >

More Trending News

Top Stories
ಸಂಪುಟ ನಿರ್ಣಯಗಳು, ವಿಧೇಯಕ ಕನ್ನಡ ಮಯ
ಮೋದಿ ಸಾಮ್ರಾಟನಲ್ಲ, ಎಲ್ಲ ರಾಜ್ಯಗಳಲ್ಲಿ ಗೆದ್ದಿಲ್ಲ: ಎಐಸಿಸಿ ಅಧ್ಯಕ್ಷ ಖರ್ಗೆ
ಸರ್ಕಾರಿ ಸಭೆಗಳಲ್ಲಿ ಪ್ಲಾಸ್ಟಿಕ್‌ ನೀರಿನ ಬಾಟಲಿಗೆ ನಿಷೇಧ
ಬೀದಿ ನಾಯಿ ಕೇಸ್‌ : ರಾಜ್ಯಗಳ ಮೇಲೆ ಸುಪ್ರೀಂ ಗರಂ
ಪಟೇಲರಿಗೆ ಇಡೀ ಕಾಶ್ಮೀರ ವಿಲೀನದ ಕನಸಿತ್ತು, ನೆಹರು ಬಿಡ್ಲಿಲ್ಲ : ಮೋದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved